ಸಿನಿಮಾ

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ

ಸಮಗ್ರ ನ್ಯೂಸ್: ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ʼನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. […]

ಕೆಜಿಎಫ್2 ತಾತ ಜಿ.ಕೃಷ್ಣರಾವ್ ಇನ್ನಿಲ್ಲ Read More »

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್

ಸಮಗ್ರ ನ್ಯೂಸ್: ರಿಲೀಸ್​ ಆಗುವ ಪ್ರತಿ ಸಿನಿಮಾ ಕೂಡ ಪ್ರೇಕ್ಷಕರ ಮನಗೆಲ್ಲೋದು ಕಷ್ಟ. ಆದರೆ ಕಂಟೆಂಟ್​ ಇದ್ದರೆ ಎಂತಹದ್ದೇ ಚಿತ್ರವಾದ್ರೂ ಸದ್ದು ಮಾಡುತ್ತೆ. ಸದ್ಯ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎಂಬ ಸಿನಿಮಾ ಕಳೆದ ಶುಕ್ರವಾರ ತೆರೆಕಂಡಿದ್ದು, ಒಳ್ಳೆಯ ಕಥೆ, ಚಿತ್ರಕಥೆ, ಪಾತ್ರಗಳು ಹಾಗೂ ಮೇಕಿಂಗ್​ನಿಂದ ಎಲ್ಲರ ಗಮನ ಸೆಳೆದಿದೆ. ಕಾಂತಾರ ಬಳಿಕ ಕನ್ನಡದ ಈ ಸಿನಿಮಾ, IMDbಯಲ್ಲಿ 9.8 ರೇಟಿಂಗ್ ಪಡೆದಿದೆ. ಪ್ರತಿಷ್ಠಿತ IMDb ಸಿಕ್ಕ ಸಿಕ್ಕವ್ರಿಗೆಲ್ಲಾ ಹೀಗೆ ರೇಟಿಂಗ್ ಕೊಡುವ ವೆಬ್​ಸೈಟ್ ಅಲ್ಲ. ತುಂಬಾ ಕ್ಲಿಯರ್

‘ಸದ್ದು- ವಿಚಾರಣೆ ನಡೆಯುತ್ತಿದೆ’| ಕಾಂತಾರ ಬಳಿಕ ಮತ್ತೊಂದು ಕನ್ನಡ ಸಿನಿಮಾಕ್ಕೆ ಸಿಕ್ತು ಉತ್ತಮ ರೇಟಿಂಗ್ Read More »

ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಕಿರುಚಿತ್ರ| youtubeನಲ್ಲಿ ಬಿಡುಗಡೆ

ಸಮಗ್ರ ಸಿನಿಮಾ: ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಒಂದು ಕಿರುಚಿತ್ರ “93 studios and media works ” youtube ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆಯನ್ನು ರೋಶನಿ ದಯಾನಂದ ಅವರು ಮಾಡಿರುತ್ತಾರೆ, ಮತ್ತು ಛಾಯಾಗ್ರಹಣ, ಸಂಕಲನ, ಮತ್ತು ನಿರ್ದೇಶನ ಗಿರೀಶ್ ಆಚಾರ್ಯ ಭೈತಡ್ಕ ಮಾಡಿರುತ್ತಾರೆ. ಇದರ ಡಬ್ಬಿಂಗ್ ಮತ್ತು ರೆಕಾರ್ಡಿಂಗ್ ಕೆಲಸವು ” Glowing wave recording” ಸುಳ್ಯ ಇಲ್ಲಿ ನಡೆದಿರುತ್ತದೆ. ಇದರ ಚಿತ್ರೀಕರಣವು ಸುಳ್ಯ ಮತ್ತು ಮಂಗಳೂರಿನಲ್ಲಿ ಮಾಡಲಾಗಿದೆ. ರೋಶನಿ,

ಅಪ್ಪ ಮಗಳ ಬಾಂಧವ್ಯದ ಅಧ್ಬುತವಾದ ಕಿರುಚಿತ್ರ| youtubeನಲ್ಲಿ ಬಿಡುಗಡೆ Read More »

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಬ್ಯಾನ್? ಹೀಗೊಂದು ವೈರಲ್ ಸುದ್ದಿ

ಸಮಗ್ರ ನ್ಯೂಸ್: ಕಿರಿಕ್‌ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ಕರುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡನಾಡಿನಿಂದ ರಶ್ಮಿಕಾ ಅವರನ್ನು ಬ್ಯಾನ್‌ ಮಾಡಲಾಗಿದೆ ಎಂಬ ಸುದ್ದಿಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ʼರಶ್ಮಿಕಾ ಮಂದಣ್ಣ ಬ್ಯಾನ್‌ʼ, ʼರಶ್ಮಿಕಾ ಬಾಯ್ಕಾಟ್‌ʼ ಎಂಬ ಹ್ಯಾಷ್‌ ಟ್ಯಾಗ್‌ಗಳು ಕೂಡಾ ಟ್ರೇಡಿಂಗ್ ಆಗುತ್ತಿವೆ. ಟಾಲಿವುಡ್‌, ಕಾಲಿವುಡ್‌, ಬಾಲಿವುಡ್‌ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಸಖತ್‌ ಬ್ಯುಸಿಯಾಗಿದ್ದಾರೆ. ಈ ನಡುವೆ ಕರುನಾಡಿನ ಸಿನಿ ಪ್ರೇಕ್ಷಕರು ರಶ್ಮಿಕಾ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೆ, ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ಬ್ಯಾನ್‌

ಕನ್ನಡ ಚಿತ್ರರಂಗದಿಂದ ರಶ್ಮಿಕಾ ಬ್ಯಾನ್? ಹೀಗೊಂದು ವೈರಲ್ ಸುದ್ದಿ Read More »

‘ಕಾಂತಾರ’ ಚಿತ್ರತಂಡಕ್ಕೆ ಜಯ| ‘ವರಾಹರೂಪಂ’ ಹಾಡು ಬಳಸಲು ಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ‘ಕಾಂತಾರ’ ಸಿನಿಮಾದ ‘ವರಾಹರೂಪಂ’ ಹಾಡಿನ ವಿರುದ್ದ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ ಅಪಸ್ವರ ಎತ್ತಿ ಕೋರ್ಟ್ ಮೆಟ್ಟಿಲೇರಿದ್ದರು. ತಾವು ಮಾಡಿದ್ದ

‘ಕಾಂತಾರ’ ಚಿತ್ರತಂಡಕ್ಕೆ ಜಯ| ‘ವರಾಹರೂಪಂ’ ಹಾಡು ಬಳಸಲು ಕೋರ್ಟ್ ಅನುಮತಿ Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಡಿಸೆಂಬರ್ 2 ರಂದು ತುಳುವಿನಲ್ಲಿ ಕಾಂತಾರ….!!

ಸಮಗ್ರ ನ್ಯೂಸ್: ಕಾಂತಾರ ಸಿನೆಮಾವನ್ನು ತುಳು ಭಾಷೆಯಲ್ಲಿ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿ. 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಓಟಿಟಿಯಲ್ಲೂ ಕಾಂತಾರ ಸಿನೆಮಾ ಬಿಡುಗಡೆಯಾಗಿದ್ದು, ಇದೀಗ ತುಳುವಿನಲ್ಲಿ ಕಾಂತಾರದ ಟ್ರೈಲರ್ ಬಿಡುಗಡೆಯಾಗಿದೆ. ಕಾಂತಾರ ಸಿನಿಮಾ ದೈವಗಳ ಕಥೆ ಹೊಂದಿತ್ತು. ಕರಾವಳಿ ಭಾಗದ ಹಿನ್ನೆಲೆಯಿಂದ ರೂಪುಗೊಂಡ ಈ ಸಿನಿಮಾ, ಬಿಡುಗಡೆಯಾದ ಆರಂಭದಿಂದಲೂ ತುಳು ಭಾಷೆಗೆ ಡಬ್​ ಆಗಬೇಕು ಎಂಬ ಆಗ್ರಹ

ಡಿಸೆಂಬರ್ 2 ರಂದು ತುಳುವಿನಲ್ಲಿ ಕಾಂತಾರ….!! Read More »

ಕಾಂತಾರ ಸಿನಿಮಾ ನಾಳೆಯಿಂದ ಅಮೆಜಾನ್ ಪ್ರೈಮ್‌ನಲ್ಲಿ

ಸಿನಿಮಾ ಸಮಾಚಾರ: ಕೋಟಿಗಟ್ಟಲೇ ಹಣ ಬಾಚಿದ್ದ ಕಾಂತಾರ ಸಿನೆಮಾ ಇದೀಗ ನಾಳೆಯಿಂದ ಓಟಿಟಿಯಲ್ಲಿ ಬರಲಿದೆ. ಅಮೆಜಾನ್ ಪ್ರೈಮ್ ನಲ್ಲಿ ನಾಳೆಯಿಂದ ಅಭಿಮಾನಿಗಳಿಗೆ ಕಾಂತಾರ ಸಿನೆಮಾ ಸಿಗಲಿದೆ. ರಿಷಬ್ ನಟಿಸಿ, ನಿರ್ದೇಶಿಸಿರುವ ಸಿನಿಮಾ ಕಾಂತಾರ ವಿಶ್ವದ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರಮಂದಿರದಲ್ಲಿ ಲೂಟಿ ಮಾಡುತ್ತಿರುವ ಈ ಸಿನಿಮಾ ಈಗ ಒಟಿಟಿಯತ್ತ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಮ್‌ನಲ್ಲಿ ನ.24ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಬರಲಿದೆ. ಈ ಮೂಲಕ ಒಟಿಟಿ ಪ್ರಿಯರಿಗೆ ಕಾಂತಾರ ತಂಡ ಗುಡ್ ನ್ಯೂಸ್

ಕಾಂತಾರ ಸಿನಿಮಾ ನಾಳೆಯಿಂದ ಅಮೆಜಾನ್ ಪ್ರೈಮ್‌ನಲ್ಲಿ Read More »

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್…

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆ ಇದೀಗ 60 ದಿನಗಳನ್ನ ಪೂರೈಸಿ, ಮುನ್ನುಗ್ಗುತ್ತಿದೆ. ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ದೊಡ್ಮನೆಯ ಏಳನೇ ಸ್ಪರ್ಧಿಯಾಗಿ ದೀಪಿಕಾ ದಾಸ್ ಔಟ್ ಆಗಿದ್ದರು. ಆದರೆ ಕಹಾನಿ ಮೇ ಟ್ವಿಸ್ಟ್ ಎಂಬಂತೆ ಮತ್ತೆ ದೀಪಿಕಾ ದಾಸ್ ಅವರ ರೀ ಎಂಟ್ರಿಯಾಗಿದೆ. ದೊಡ್ಮನೆಯ ಆಟದಲ್ಲಿ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಗ್ ಮನೆಯಲ್ಲಿ ಪ್ರತಿ ಸೀಸನ್‌ನಲ್ಲೂ ಅರ್ಧ ಆಟ ಆಗುತ್ತಿದ್ದಂತೆ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿಯನ್ನ ಕಳುಹಿಸಲಾಗುತ್ತದೆ. ಹಾಗಾಗಿ ಸಾನ್ಯ ಅಯ್ಯರ್, ಸೋನು, ಚಕ್ರವರ್ತಿ

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್… Read More »