ಸಿನಿಮಾ

ಕಂಕಣ ಭಾಗ್ಯ ಕರುಣಿಸಲು ಕೊರಗಜ್ಜನ ಮೊರೆಹೋದ ನಟಿ ಪ್ರೇಮಾ

ಸಮಗ್ರ ನ್ಯೂಸ್: ಕಂಕಣ ಭಾಗ್ಯ ಕರುಣಿಸುವಂತೆ ಕೋರಿ ಸ್ಯಾಂಡಲ್‌ ವುಡ್‌ ನಟಿ ಪ್ರೇಮಾ ಕೊರಗಜ್ಜನ ಬಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾರಣಿಕದ ಕೊರಗಜ್ಜ ದೈವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ದೇವರ ದರ್ಶನ ಪಡೆದರು. ಹಲವು ವರ್ಷಗಳ ಹಿಂದೆ ವಿಚ್ಛೇದನ ಪಡೆದು ಒಂಟಿಯಾಗಿ ಜೀವನ ಸಾಗಿಸುತ್ತಿರುವ ನಟಿ ಪ್ರೇಮಾ ಇದೀಗ 2ನೇ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದು, ಕಂಕಣ ಭಾಗ್ಯ ಕರುಣಿಸುವಂತೆ ದೈವದ ಮೊರೆ ಹೋಗಿದ್ದಾರೆ. ಕಾಪು ಕೊರಗಜ್ಜ ಸನ್ನಿಧಿಯಲ್ಲಿ ಮದುವೆಗಾಗಿ ಪ್ರಾರ್ಥನೆ ಮಾಡಿದ್ದಾರೆ. […]

ಕಂಕಣ ಭಾಗ್ಯ ಕರುಣಿಸಲು ಕೊರಗಜ್ಜನ ಮೊರೆಹೋದ ನಟಿ ಪ್ರೇಮಾ Read More »

ಮತ್ತೊಬ್ಬ ಯುವನಟನ ಕಳೆದುಕೊಂಡ ಕನ್ನಡ ಚಿತ್ರರಂಗ| ಶೂಟಿಂಗ್ ವೇಳೆ ಅನಾರೋಗ್ಯದಿಂದ ನಟ ಧನುಷ್ ಸಾವು

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್​ಗೆ ಬರಸಿಡಿಲಿನಂತೆ ಮತ್ತೊಂದು ಸುದ್ದಿ ಬಂದೆರಗಿದೆ. ಯುವ ನಟ ಧನುಷ್ ಆಘಾತಕಾರಿ ರೀತಿಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವಾರ ಲಡಾಕ್​ಗೆ ಶೂಟಿಂಗ್​ಗೆ ಹೋಗಿದ್ದ ಸಮಯದಲ್ಲಿ ಇವರು ಅಲ್ಲಿನ ಹವಾಮಾನದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಅವರಿಗೆ ಚಿಕಿತ್ಸೆಯನ್ನೂ ನೀಡಲಾಗಿತ್ತು. ಆದರೆ ದುರದೃಷ್ಟವಶಾತ್​ ಧನುಷ್​ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್, ಸ್ನೇಹಿತ ಸೇರಿದಂತೆ ಕೆಲವೊಂದು ಚಿತ್ರಗಳಲ್ಲಿ ನಟ ಧನುಷ್ ಅಭಿನಯಿಸಿದ್ದಾರೆ. ಕಳೆದ ವಾದ

ಮತ್ತೊಬ್ಬ ಯುವನಟನ ಕಳೆದುಕೊಂಡ ಕನ್ನಡ ಚಿತ್ರರಂಗ| ಶೂಟಿಂಗ್ ವೇಳೆ ಅನಾರೋಗ್ಯದಿಂದ ನಟ ಧನುಷ್ ಸಾವು Read More »

ನಟನೆ ಬಿಟ್ಟು ಮಾಂಸದಂಧೆಗಿಳಿದ ಸ್ಯಾಂಡಲ್ ವುಡ್ ನಟ ಅರೆಸ್ಟ್| ಹೆಣ್ಮಕ್ಕಳನ್ನು ಬಳಸಿ ಹಣ ಸುಲಿಗೆ ಮಾಡ್ತಿದ್ದ ಆರೋಪಿ

ಸಮಗ್ರ ನ್ಯೂಸ್: ನಟನೆ ಬಿಟ್ಟು ಹೆಣ್ಣುಮಕ್ಕಳನ್ನು ಬಳಸಿಕೊಂಡು ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್ ನಟ ಈಗ ಅರೆಸ್ಟ್ ಆಗಿದ್ದಾರೆ. ಲೊಕ್ಯಾಂಟೋ ಆಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾನೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ.ಹೆಣ್ಣುಮಕ್ಕಳನ್ನು ಬಳಸಿಕೊಂಡು ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ನ ಪ್ರಮುಖ ಆರೋಪಿ ಸಂಜು ನಟನೆ

ನಟನೆ ಬಿಟ್ಟು ಮಾಂಸದಂಧೆಗಿಳಿದ ಸ್ಯಾಂಡಲ್ ವುಡ್ ನಟ ಅರೆಸ್ಟ್| ಹೆಣ್ಮಕ್ಕಳನ್ನು ಬಳಸಿ ಹಣ ಸುಲಿಗೆ ಮಾಡ್ತಿದ್ದ ಆರೋಪಿ Read More »

ಚೇತರಿಕೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಥ್ಯಾಂಕ್ಸ್ ಹೇಳಿದ ರಿಷಬ್

ಸಮಗ್ರ ನ್ಯೂಸ್: ಕಳೆದ ತಿಂಗಳು ನಡೆದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಭಾರತ ಕ್ರಿಕೆಟ್ ತಂಡದ ಆಟಗಾರ ಇದೀಗ ಸುಧಾರಿಸಿಕೊಳ್ಳುತ್ತಿದ್ದಾರೆ. ಜನವರಿ 16ರಂದು ಟ್ವಿಟರ್​ ಹಾಗೂ ಇನ್​ಸ್ಟಾಗ್ರಾಮ್​ ಮೂಲಕ ಮೊದಲ ಬಾರಿಗೆ ತಮ್ಮ ಆರೋಗ್ಯದ ಕುರಿತು ಸ್ವತಃ ಅವರೇ ಮಾಹಿತಿ ಪ್ರಕಟಿಸಿದ್ದಾರೆ. ಇದೇ ವೇಳೆ ಅವರು ತಮ್ಮನ್ನು ಕಾಪಾಡಿದ ಇಬ್ಬರು ಯುವಕರಿಗೆ ಧನ್ಯವಾದ ಹೇಳಲೂ ಮರೆಯಲಿಲ್ಲ. ಅವರಿಬ್ಬರ ಚಿತ್ರವನ್ನು ಹಾಕಿ, ಇವರ ಋಣ ತೀರಿಸಲು ಸಾಧ್ಯವೇ ಇಲ್ಲ ಎಂದು ಬರೆದುಕೊಂಡಿದ್ದಾರೆ. ರಿಷಭ್​ ಪಂತ್​ ಅವರು ಪಸ್ತುತ ಮುಂಬಯಿಯ

ಚೇತರಿಕೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಥ್ಯಾಂಕ್ಸ್ ಹೇಳಿದ ರಿಷಬ್ Read More »

ರಾಜ್ಯ ರಾಜಕೀಯದತ್ತ ಕಿಚ್ಚ ಸುದೀಪ್!? ಬಿಗ್ ಬಾಸ್ ಗೆ ಭರ್ಜರಿ ಆಫರ್ ನೀಡಿದ ‘ಕೈ’ ಪಕ್ಷ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಕಾಂಗ್ರೆಸ್ ಇದೀಗ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರನ್ನು ಗಾಳ ಹಾಕಿದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಕಿಚ್ಚ ಸುದೀಪ್ ಅವರನ್ನು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುವಂತೆ ರಾಹುಲ್ ಗಾಂಧಿ ಮೂಲಕವೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯ ಕಾಂಗ್ರೆಸ್ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಗೆ ಪಕ್ಷ ಸೇರುವಂತೆ ಆಹ್ವಾನ ನೀಡಿದೆ, ಚಿತ್ರದುರ್ಗ ಅಥವಾ ಶಿವಮೊಗ್ಗದಿಂದ ಕಾಂಗ್ರೆಸ್ ಟಿಕೆಟ್

ರಾಜ್ಯ ರಾಜಕೀಯದತ್ತ ಕಿಚ್ಚ ಸುದೀಪ್!? ಬಿಗ್ ಬಾಸ್ ಗೆ ಭರ್ಜರಿ ಆಫರ್ ನೀಡಿದ ‘ಕೈ’ ಪಕ್ಷ Read More »

ಗುಡ್ ನ್ಯೂಸ್ ನೀಡಿದ ಚಂದನ್ ಶೆಟ್ಟಿ – ನಿವೇದಿತಾ| ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ!

ಸಮಗ್ರ ನ್ಯೂಸ್: ಗಾಯಕ, ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ನಿವೇದಿತಾ ಮತ್ತು ಚಂದನ್ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗ ಪಡಿಸಿದ್ದಾರೆ. ವಿಶೇಷ ವಿಡಿಯೋ ಮೂಲಕ ಚಂದನ್ ಮತ್ತು ನಿವಿ ದಂಪತಿ ಸುಳಿವು ನೀಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ Fat + Her ಅಂದರೆ ಏನು ಎಂದು ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ ಕೇಳಿದ್ದಾರೆ. ಅದಕ್ಕೆ ಉತ್ತರ ‘ಫಾದರ್​’. ಹಾಗಾಗಿ ಚಂದನ್​

ಗುಡ್ ನ್ಯೂಸ್ ನೀಡಿದ ಚಂದನ್ ಶೆಟ್ಟಿ – ನಿವೇದಿತಾ| ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ! Read More »

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ

ಸಮಗ್ರ ನ್ಯೂಸ್: ‘ನಾನು ಕೊರಗಜ್ಜ ದೇವರನ್ನು ತುಂಬ ಆರಾಧನೆ ಮಾಡುತ್ತೇನೆ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಆಡುವಾಗ ಕೊರಗಜ್ಜನ ಹೆಸರು ಹೇಳುತ್ತಿದ್ದೆ. ನಾನು ಗೆಲ್ಲುವುದು ಬೇಡ, ಕನಿಷ್ಠ ಟಾಪ್​ 5ರಲ್ಲಿ ಬಂದರೂ ಕೂಡ ಮೊದಲು ಹೋಗುವುದು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಅಂದುಕೊಂಡಿದ್ದೆ. ನನ್ನನ್ನು ಅವರೇ ಗೆಲ್ಲಿಸಿದ್ದಾರೆ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ. ಬಿಗ್ ಬಾಸ್ ಗೆದ್ದ ಬಳಿಕ ಮಂಗಳೂರಿಗೆ ಬಂದ ರೂಪೇಶ್​ ಶೆಟ್ಟಿಗೆ ಹುಲಿ ವೇಷದ ಕಲಾವಿದರು ಸ್ವಾಗತ ಕೋರಿದ್ದಾರೆ. ಅದು ಅವರಿಗೆ ಹೆಚ್ಚು ಸಂತಸ ತಂದಿದೆ.

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ Read More »

ಸಂಕ್ರಾಂತಿಗೆ ಕಿರುತೆರೆಯಲ್ಲಿ ‘ಕಾಂತಾರ’| ಜ. 15ಕ್ಕೆ ಪ್ರಸಾರ

ಸಮಗ್ರ ನ್ಯೂಸ್: ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಂಡ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ ಸಿನಿಮಾವನ್ನು ಹೊಗಳುತ್ತಿದ್ದಾರೆ. ಇಷ್ಟು ದಿನ ಥಿಯೇಟರ್ ನಲ್ಲಿ ಸಿನಿಮಾ ನೋಡಿದ್ದ ಜನ ಇದೀಗ ಟಿವಿ ಪರದೆಯಲ್ಲೂ ಕಾಣಬಹುದು. ಈ ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ತೆರೆಗೆ ಬರಲಿದೆ. ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರವಾಗಲಿದೆ.

ಸಂಕ್ರಾಂತಿಗೆ ಕಿರುತೆರೆಯಲ್ಲಿ ‘ಕಾಂತಾರ’| ಜ. 15ಕ್ಕೆ ಪ್ರಸಾರ Read More »

ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ರೂಪೇಶ್ ಶೆಟ್ಟಿ| ಇಷ್ಟು ಬೇಗ ಮದ್ವೆಯಾದ್ರಾ ಬಿಗ್ ಬಾಸ್-9 ವಿನ್ನರ್?

ಸಮಗ್ರ ನ್ಯೂಸ್: ಬಿಗ್​ ಬಾಸ್ ಸೀಸನ್ 9ರ ವಿನ್ನರ್​​ ರೂಪೇಶ್​ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಫ್ಯಾನ್ಸ್​ಗಳು ರೂಪೇಶ್​ ಅವರನ್ನ ಮದುವೆ ಯಾವಾಗ ಎಂದು ಪ್ರಶ್ನಿಸುತ್ತಿದ್ದರು. ಆದರೆ ರೂಪೇಶ್ ಶೆಟ್ಟಿ​ ನನ್ನ ಕೆರಿಯರ್​ ಮೊದಲು ನೋಡಬೇಕು ಎಂದು ಉತ್ತರಿಸಿದ್ದರು ಆದರೀಗ ರೂಪೇಶ್​ ವಿವಾಹ ನೋಂದಣಾಧಿಕಾರಿ ಕಛೇರಿಯಲ್ಲಿ ಇದ್ದಾರೆ. ಆ ಮೂಲಕ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಲು ಹೊರಟಿದ್ದಾರೆ. ಹಾಗಂತ ರೂಪೇಶ್ ಶೆಟ್ಟಿ​​ ಮದುವೆ ಆಗುತ್ತಿದ್ದಾರಾ ಎಂದು ಗೊಂದಲ ಆಗ್ಬೇಡಿ. ಖಂಡಿತಾ

ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ರೂಪೇಶ್ ಶೆಟ್ಟಿ| ಇಷ್ಟು ಬೇಗ ಮದ್ವೆಯಾದ್ರಾ ಬಿಗ್ ಬಾಸ್-9 ವಿನ್ನರ್? Read More »

ನಾನಿನ್ನೂ ಕೆಜಿಎಫ್ 2 ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನಿಮಾವಲ್ಲ -ನಟ ಕಿಶೋರ್

ಸಮಗ್ರ ನ್ಯೂಸ್: ಯಶ್ ನಾಯಕನಾಗಿ ನಟಿಸಿರುವ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ತಯಾರಾದ ಕೆಜಿಎಫ್ – 2 ಸಿನೆಮಾದ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ತಾನಿನ್ನೂ ಕೆಜಿಎಫ್ ಸಿನಿಮಾ ನೋಡಿಲ್ಲ ಎಂದು ಕಿಶೋರ್‌ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕೆಜಿಎಫ್‌ ಕುರಿತಾಗಿನ ಪ್ರಶ್ನೆಗೆ ಉತ್ತರಿಸಿದ ಕಿಶೋರ್‌, ”ತಾನಿನ್ನೂ ಕೆಜಿಎಫ್ ನೋಡಿಲ್ಲ, ಇದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ, ಕೆಜಿಎಫ್‌ ತನ್ನ ಅಭಿರುಚಿಗೆ ಹೊಂದುವ ಸಿನೆಮಾ ಅಲ್ಲ” ಎಂದು ಪ್ರಾಮಾಣಿಕವಾಗಿ ಹೇಳಿದ್ದಾರೆ. ‘ಸಿನೆಮಾ ಎಷ್ಟೇ ಬ್ಲಾಕ್ ಬಸ್ಟರ್ ಆಗಿದ್ದರೂ

ನಾನಿನ್ನೂ ಕೆಜಿಎಫ್ 2 ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನಿಮಾವಲ್ಲ -ನಟ ಕಿಶೋರ್ Read More »