ಸಿನಿಮಾ

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್

ಸಮಗ್ರ ನ್ಯೂಸ್: ಇಂಡಿಯನ್ ಬಾಕ್ಸಾಫೀಸ್‌ಗೆ ಕಿಚ್ಚು ಹಚ್ಚಿದ ‘ಕಾಂತಾರ’ ಏಳು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ್ದ ‘ಕಾಂತಾರ’ ಇಂದು (ನವೆಂಬರ್ 18) ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನುಗುತ್ತಿದೆ. ಈ ಖುಷಿಯನ್ನು ರಿಷಬ್ ಶೆಟ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳನ್ನು ಪೂರೈಸಿದ ಸಂದರ್ಭದಲ್ಲೂ ‘ಕಾಂತಾರ’ ಸಿನಿಮಾದ ಕಲೆಕ್ಷನ್ ಕೋಟಿ ಲೆಕ್ಕದಲ್ಲಿಯೇ ಇದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ‘ಕಾಂತಾರ’ ಕಲೆಕ್ಷನ್ ಅದ್ಭುತವಾಗಿದ್ದು, ಪ್ರತಿವಾರ ಬಾಕ್ಸಾಫೀಸ್‌ನಲ್ಲಿ ದಾಖಲೆ ನಿರ್ಮಿಸುತ್ತಿದೆ. ಏಳನೇ ವಾರವೂ (50 […]

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್ Read More »

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ?

ಸಮಗ್ರ ಫಿಲಂ: ರಿಷಬ್ ಶೆಟ್ಟಿ ಅಭಿನಯದ `ಕಾಂತಾರ’ಈ ಶುಕ್ರವಾರಕ್ಕೆ 50 ದಿನಗಳನ್ನ ಪೂರೈಸಲಿದೆ. ನವರಾತ್ರಿ ಸಮಯದಲ್ಲಿ ಸೆಪ್ಟೆಂಬರ್‌ 30ರಂದು ಬಿಡುಗಡೆಯಾಗಿ 50ನೇ ದಿನಕ್ಕೆ ಕಾಲಿಡುತ್ತಿರುವ ಸಮಯದಲ್ಲೇ ಈ ಚಿತ್ರ ಥಿಯೇಟರ್‌ನಿಂದ ಎತ್ತಂಗಡಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರಜ್ವಲ್ ದೇವರಾಜ್ ನಟನೆಯ `ಅಬ್ಬರ’ ಚಿತ್ರ ಈ ಶುಕ್ರವಾರ(ನ.28) ತೆರೆಗೆ ಬರಲಿದೆ. ʻಕಾಂತಾರʼ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ನಲ್ಲಿ ಈ ಚಿತ್ರ ರಿಲೀಸ್‌ ಆಗಲಿರುವುದರಿಂದ ಕಾಂತಾರದ ಕಲೆಕ್ಷನ್‌ ಓಟಕ್ಕೆ ಬ್ರೇಕ್‌ ಬೀಳಲಿದೆ. ಈ ಹಿಂದೆ ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಸಂತೋಷ ಮುಖ್ಯ

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ? Read More »

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್

ಸಮಗ್ರ ನ್ಯೂಸ್: ಬಾಲಿವುಡ್ ನಲ್ಲಿ ಇಂದು ಬಹುಬೇಡಿಕೆಯ ನಟನಾಗಿ ಹೊರಹೊಮ್ಮಿರುವ ರಣ್ವೀರ್ ಸಿಂಗ್ ತನ್ನ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಪ್ರಾರಂಭದ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಕಾಸ್ಟಿಂಗ್ ಕೌಚ್ ಅನುಭವ ಕೂಡ ಆಗಿದೆ ಎನ್ನುವ ಮೂಲಕ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ನಟಿಯರಿಗೆ ಮಾತ್ರವಲ್ಲದೇ ಹೀರೋಗಳು ಸಹ ಕಾಸ್ಟಿಂಗ್ ಕೌಚ್ ಸಮಸ್ಯೆ ಎದುರಿಸಿದ್ದಾರೆ ಎನ್ನುವುದಕ್ಕೆ ರಣ್ವೀರ್ ಸಿಂಗ್ ಹೇಳಿಕೆಯೇ ಸಾಕ್ಷಿ. ಮೊರಾಕೊದಲ್ಲಿ ನಡೆದ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ, ಸ್ಟಾರ್ ಹೀರೋ ರಣ್ವೀರ್ ಸಿಂಗ್ ತಮ್ಮ

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್ Read More »

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಮಗ್ರ ನ್ಯೂಸ್: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದರು. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳ ಹಾಗೂ ಈ ಭಾಗದ ಕೆಲವು ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಟುಂಬ ಸದಸ್ಯರು, ಸಿನಿಮಾದ ಸಹನಟರು ಹಾಗೂ ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ Read More »

ಶೀಘ್ರದಲ್ಲೇ ತೆರೆಕಾಣಲಿದೆ ತುಳು ‘ಕಾಂತಾರ’

ಸಮಗ್ರ ನ್ಯೂಸ್: ವಿಶ್ವದಲ್ಲಿ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು, ಸಿನಿಮಾ ಬಂದು ೫೦ ದಿನವಾದ್ರೂ ಅಬ್ಬರ ಕಡಿಮೆಯಾಗಿಲ್ಲ. ಕನ್ನಡದಲ್ಲಿ ತೆರೆಕಂಡು ಬಳಿಕ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಡಬ್ ಆಗಿ ತೆರೆಕಂಡಿತ್ತು. ಇದೀಗ ತುಳು ಭಾಷೆಯಲ್ಲೂ ಡಬ್ ಆಗಲಿದ್ದು ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ. ಹೊಂಬಾಳೆ ಬ್ಯಾನರ್‌ನ `ಕಾಂತಾರ’ ಸಿನಿಮಾ ತುಳು ಭಾಷೆಯಲ್ಲೂ ಕೂಡ ಡಬ್ ಆಗಲಿದೆ. ಈಗಾಗಲೇ ಡಬ್ಬಿಂಗ್ ಪ್ರಕ್ರಿಯೆ ಕೂಡ ಶುರುವಾಗಿದೆ. ಸೆನ್ಸಾರ್ ಬಳಿಕ ಡಿಸೆಂಬರ್ ಮೊದಲ

ಶೀಘ್ರದಲ್ಲೇ ತೆರೆಕಾಣಲಿದೆ ತುಳು ‘ಕಾಂತಾರ’ Read More »

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!

ಮುಂಬೈ : ಬಹು ನಿರೀಕ್ಷಿತ ಲಾಲ್ ಸಿಂಗ್ ಚಡ್ಡಾ ಸಿನೆಮಾ ಪ್ಲಾಪ್ ಆದ ಬಳಿಕ ಇದೀಗ ನಟ ಅಮಿರ್ ಖಾನ್ ಸಿನೆಮಾ ಕ್ಷೇತ್ರದಿಂದ ಬಿಡುವು ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ. 35 ವರ್ಷಕ್ಕೂ ಹೆಚ್ಚು ಕಾಲ ಸಿನಿಮಾರಂಗದಲ್ಲಿ ತೊಡಗಿಸಿಕೊಂಡಿದ್ದೇನೆ. ಈಗ ಒಂದು ವರ್ಷ ಬಿಡುವು ಪಡೆದುಕೊಳ್ಳಲು ನಿರ್ಧರಿಸಿದ್ದೇನೆ. ಕುಟುಂಬದ ಜತೆ ಇರಲು ಬಯಸಿದ್ದೇನೆ ಎಂದು ಅಮೀರ್ ತಿಳಿಸಿದ್ದಾರೆ. ಲಾಲ್ ಸಿಂಗ್

ಅದೊಂದು ಸಿನಿಮಾ ಪ್ಲಾಪ್ ಆದ ಹಿನ್ನೆಲೆ
ಚಿತ್ರರಂಗದ ಸಹವಾಸವೇ ಬೇಡ ಎಂದ ನಟ ಅಮಿರ್ ಖಾನ್….!!
Read More »

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್

ಮಂಗಳೂರು: ವರಾಹ ರೂಪಂ ಹಾಡಿಮ ಕಾಪಿರೈಟ್ ವಿವಾದದ ಹಿನ್ನಲೆ ಇದೀಗ ಯೂಟ್ಯೂಬ್ ವರಾಹ ರೂಪಂ ಹಾಡನ್ನು ಹೊಂಬಾಳೆ ಫಿಲ್ಸ್ ಚಾನೆಲ್ ನಿಂದ ತೆಗೆದು ಹಾಕಿದೆ. ಭರ್ಜರಿ ಯಶಸ್ಸು ಗಳಿಸಿರುವ ಕಾಂತಾರ ಸಿನೆಮಾಗೆ ಇದೀಗ ವಿವಾದಗಳು ಅಂಟಿಕೊಳ್ಳಲಾರಂಭಿಸಿದ್ದು, ಮಾತ್ರಭೂಮಿ ಪ್ರಿಟಿಂಗ್ ಮತ್ತು ಪಬ್ಲಿಶಿಂಗ್ ಕಂಪೆನಿ ವರಾಹ ರೂಪಂ ಹಾಡಿಗೆ ಕಾಪಿರೈಟ್ ನ್ನು ಕ್ಲೈಮ್ ಮಾಡಿದ ಹಿನ್ನಲೆ ಇದೀಗ ಯೂಟ್ಯೂಬ್ ಹೊಂಬಾಳೆ ಪಿಲ್ಮ್ಸಂ ನ ಯೂಟ್ಯೂಬ್ ಚಾನೆಲ್ ನಿಂದ ಈ ಹಾಡನ್ನು ತೆಗೆದು ಹಾಕಿದೆ. ಈ ನಡುವೆ ಥೈಕುಡಂ ಬ್ರಿಡ್ಜ್

ಕಾಪಿರೈಟ್ ವಿವಾದದ ಹಿನ್ನಲೆ |ಯುಟ್ಯೂಬ್ ನಿಂದ ಕಾಂತಾರದ ವರಾಹ ರೂಪಂ ಸಾಂಗ್ ಡಿಲಿಟ್ Read More »

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್

ಸಮಗ್ರ ಫಿಲಂಸ್: ಕರ್ನಾಟಕದಲ್ಲಿ ಒಂದು ಕೋಟಿ ಕಾಂತಾರಾ ಟಿಕೆಟ್ ಸೇಲ್ ಆಗಿದ್ದು ಈ ದಾಖಲೆ ವಿಚಾರವನ್ನು ಸ್ವತಃ ಹೊಂಬಾಳೆ ಮೂವಿಸ್ ಘೋಷಿಸಿದೆ. ಸ. 30 ರಂದು ತೆರೆಕಂಡ ಕಾಂತಾರ ಸಿನಿಮಾ ವಿಶ್ವದ ಸಿನಿಪ್ರೇಮಿಗಳನ್ನು ಸೆಳೆದಿದೆ. ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಎಲ್ಲ ಭಾಷೆಯಲ್ಲೂ ಹಲವು ಹೊಸ ದಾಖಲೆ ಬರೆಯುತ್ತ ಸಾಗಿದೆ. ಬಾಲಿವುಡ್ ನಲ್ಲಿ ರಾಮಸೇತು ಸಿನಿಮಾವನ್ನು ಮೀರಿಸುವ ಗಳಿಕೆ ಕಾಣ್ತಿರೋ ಕಾಂತಾರ ಈಗ ಕನ್ನಡದಲ್ಲಿ ಹೊಸ ದಾಖಲೆ ಬರೆದಿದೆ. ಈ ವಿಚಾರವನ್ನು ಸ್ವತಃ ಕಾಂತಾರ ಸಿನಿಮಾದ ಮೇಕರ್ಸ್

‘ಬಾಹುಬಲಿ-2’ ಬಾಕ್ಸಾಫೀಸ್ ಗಳಿಕೆಯ ದಾಖಲೆಯನ್ನು ಮುರಿದ ‘ಕಾಂತಾರಾ’| ಕರ್ನಾಟಕದಲ್ಲಿ 1 ಕೋಟಿ ಟಿಕೆಟ್ ಸೇಲ್ Read More »

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!

ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್‌ ಶೆಟ್ಟಿ ಅವರೇ ಶಿವದೂತೆ

‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು! Read More »

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು?

ಸಮಗ್ರ ನ್ಯೂಸ್: ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ರಿಷಬ್ ಬಾಲಿವುಡ್ ಬಗ್ಗೆ ಮಾತನಾಡಿದ್ದು ನೇರವಾಗಿ ಹಿಂದಿ ಸಿನಿಮಾಗಳಲ್ಲಿ ಕೆಲಸ ಮಾಡುವುದಕ್ಕೆ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ‘ನಾನು ಕನ್ನಡ ಸಿನಿಮಾಗಳನ್ನು ಮಾಡಬೇಕು. ನಾನು ಹೆಮ್ಮೆಯ ಕನ್ನಡಿಗ. ಕನ್ನಡ ಚಿತ್ರರಂಗ ಮತ್ತು ಕನ್ನಡ ಜನತೆಯಿಂದ ನಾನು ಇಂದು ಈ ಮಟ್ಟದಲ್ಲಿ ಹೆಸರು ಮಾಡಿರುವುದು. ಒಂದು ಸಿನಿಮಾ ಹಿಟ್ ಆಗಿದೆ ಎಂದ ಮಾತ್ರಕ್ಕೆ ನನ್ನ ಸ್ನೇಹಿತರು ಮತ್ತು ಕುಟುಂಬಸ್ಥರು ಬದಲಾಗುವುದಿಲ್ಲ. ನಮ್ಮ ಕೋರ್ ಕನ್ನಡ ಸಿನಿಮಾರಂಗದಲ್ಲಿ ಉಳಿಯುತ್ತದೆ’ ಎಂದು ಇಂಡಿಯಾ ಎಕ್ಸಪ್ರೆಸ್‌ನಲ್ಲಿ ರಿಷಬ್

ಹಿಂದಿ ಅಭಿಮಾನಿಗಳಿಗಾಗಿ ಸಿನಿಮಾ ಮಾಡ್ತಾರಾ‌ ರಿಷಬ್? ಬಾಲಿವುಡ್ ಬಗ್ಗೆ ‘ಕಾಂತಾರದ ಶಿವ’ನ ಅಭಿಪ್ರಾಯ ಏನು? Read More »