ಸಿನಿಮಾ

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ

ಸಮಗ್ರ ನೂಸ್:ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ . ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ಅಧ್ಯಕ್ಷರಾದ ಶಂಕರ್ ಸುಗತೆ ಮತ್ತು ಖ್ಯಾತ ಚಿತ್ರನಟಿ ರೂಪಿಕಾ ರವರು […]

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ Read More »

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. ಈ ಘಟನೆಯನ್ನು ಖಂಡಿಸಿ ಈಗಾಗಲೇ ಕನ್ನಡ ಚಿತ್ರರಂಗದ ಕಲಾವಿದರು, ರಾಜಕೀಯ ನಾಯಕರು ದರ್ಶನ್ ಗೆ ಬೆಂಬಲ ಸೂಚಿಸಿದ್ದಾರೆ. ಹಿಂದೆ ಗೆಳೆಯರಾಗಿದ್ದು ಬಳಿಕ ಹಲವು ವೈಯಕ್ತಿಕ ಕಾರಣಗಳಿಗೆ ದೂರಾದ ಕಿಚ್ಚ ಸುದೀಪ್ ಹೊಸಪೇಟೆ ಘಟನೆಯನ್ನು ಬಲವಾಗಿ ಖಂಡಿಸಿ ಸುದೀರ್ಘ ಪತ್ರ ಬರೆದಿದ್ದರು. ವೈಷಮ್ಯವನ್ನು ಮರೆತು ಈ ಸಂದರ್ಭದಲ್ಲಿ

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್ Read More »

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆಲುಗಿನತ್ತ ಮುಖ ಮಾಡಿದ್ದಾರೆ. ತೆಲುಗಿನ ‘ಜೈಲರ್​’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನಲ್ಲಿ ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ‘ವೇದ’ ಚಿತ್ರ ಡಿಸೆಂಬರ್ 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಶಿವರಾಜ್​ಕುಮಾರ್ ಅವರು ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ರಜನಿಕಾಂತ್ ನಟನೆಯ

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್ Read More »

ನಟ ದರ್ಶನ್ ಗೆ ‘ಪವರ್’ ತೋರಿಸಿದ ಪುನೀತ್ ಅಭಿಮಾನಿಗಳು| ಶೂ ಎಸೆದು ‘ದಾಸ’ನಿಗೆ ಅವಮಾನ!!

ಸಮಗ್ರ ನ್ಯೂಸ್: ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟ ದರ್ಶನ್ ಅವರು ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್‌ ವಿರುದ್ಧ ಮಾತನಾಡಿ, ಆರೋಪ ಹಿನ್ನೆಲೆ ನಿನ್ನೆ ತಡರಾತ್ರಿ ವಿಜಯನಗರ ಹೊಸಪೇಟೆಯ ವಾಲ್ಮೀಕಿ ವೃತ್ತದಲ್ಲಿ ನಟ ದರ್ಶನ್ ಮೇಲೆ ಶೂ ಎಸೆದು ಅಪಮಾನ ಮಾಡಿದ್ದಾರೆ. ‘ಕ್ರಾಂತಿ’ ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟಿ ರಚಿತಾ ರಾಮ್ ಮಾತನಾಡುವಾಗ ಅವರ ಬಳಿ ನಿಂತಿದ್ದ‌ ನಟ ದರ್ಶನ್ ಮೇಲೆ ಜನರ ಗುಂಪಿನಿಂದ ವ್ಯಕ್ತಿಯೊಬ್ಬರು ಅವರ ಮೇಲೆ ಶೂ ಎಸೆದು, ಪೋಸ್ಟರ್ ಹರಿದು ಹಾಕುವ ಮೂಲಕ

ನಟ ದರ್ಶನ್ ಗೆ ‘ಪವರ್’ ತೋರಿಸಿದ ಪುನೀತ್ ಅಭಿಮಾನಿಗಳು| ಶೂ ಎಸೆದು ‘ದಾಸ’ನಿಗೆ ಅವಮಾನ!! Read More »

ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್‌ಪೋರ್ಟ್| ಮೂವರು ವಿದೇಶಿಯರು ಅಂದರ್

ನವದೆಹಲಿ: ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್‌ಪೋರ್ಟ್ ಅನ್ನೇ ಮಾಡಿಸಿದ್ದ ಇಬ್ಬರು ನೈಜೀರಿಯನ್ ಹಾಗು ಒಬ್ಬ ಘಾನಾದ ಪ್ರಜೆಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾನಲ್ಲಿ ವಾಸವಿದ್ದ ಈ ಮೂವರು ವಿವಿಧ ಸೈಬರ್ ಸಂಬಂಧಿತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಮಾಜಿ ಮಿಲಿಟರಿ ಅಧಿಕಾರಿಯೊಬ್ಬರಿಗೆ ಮೋಸ ಮಾಡಿ ಸುಮಾರು 1.81 ಕೋಟಿ ಹಣ ಲಪಟಾಯಿಸಿದ್ದರು. ಅವರು ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದು, ಭಾರಿ ಮೊತ್ತದ ಹಣದ ಜೊತೆಗೆ ಐಶ್ವರ್ಯಾ

ನಟಿ ಐಶ್ವರ್ಯಾ ರೈ ಹೆಸರಿನ ನಕಲಿ ಪಾಸ್‌ಪೋರ್ಟ್| ಮೂವರು ವಿದೇಶಿಯರು ಅಂದರ್ Read More »

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ?

ಸಮಗ್ರ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳಲ್ಲಿ ಕನ್ನಡತಿ ಸೀರಿಯಲ್ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 7.30ಕ್ಕೆ ಪ್ರಸಾರವಾಗುವ ಈ ಸೀರಿಯಗೆ ದೊಡ್ಡ ಅಭಿಮಾನಿಗಳ ಬಳಗವೇ ಇದೆ. ಜನ ಏನ್ ಮಿಸ್ ಮಾಡಿದ್ರೂ ಕನ್ನಡತಿ ಸೀರಿಯಲ್ ಮಾತ್ರ ತಪ್ಪದೇ ನೋಡುತ್ತಾರೆ. ಈ ಧಾರಾವಾಹಿಗೆ ಕೇವಲ ಹೆಣ್ಣು ಮಕ್ಕಳು ಮಾತ್ರ ಫ್ಯಾನ್ಸ್ ಅಲ್ಲ, ಗಂಡಸರು ಸಹ ಕನ್ನಡತಿ ಸೀರಿಯಲ್ ನೋಡ್ತಾರೆ. ಅಲ್ಲದೇ ಕನ್ನಡ ಅಭಿಮಾನಿಗಳು ಸಹ ಈ ಧಾರಾವಾಹಿಯನ್ನು ನೋಡುತ್ತಾರೆ. ದಿನಕ್ಕೊಂದು ತಿರುವುಗಳ ಮೂಲಕ ಕನ್ನಡತಿ

ಕನ್ನಡತಿ ಧಾರಾವಾಹಿ ಅಭಿಮಾನಿಗಳಿಗೆ ಬಿಗ್ ಶಾಕ್| 15 ದಿನಗಳಲ್ಲಿ ಧಾರಾವಾಹಿ‌!ಮುಗಿಯುತ್ತಾ? Read More »

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು?

ಸಮಗ್ರ ನ್ಯೂಸ್: ಬಾಲಿವುಡ್ ನಟ ರಣವೀರ್ ಸಿಂಗ್ ಬಟ್ಟೆ ಇಲ್ಲದೆ ನ್ಯೂಡ್‌ ಫೋಟೋಶೂಟ್ ಮಾಡಿ ಸಾಕಷ್ಟು ಟ್ರೋಲ್ ಆಗಿರುವ ಬೆನ್ನಲ್ಲೇ ಇನ್ನೊಬ್ಬರು ಅದೇ ಧೈರ್ಯ ಮಾಡಿದ್ದಾರೆ. ಈ ಬಾರಿ ಪಾಕಿಸ್ತಾನಿ ಮಾಡೆಲ್ ಒಬ್ಬರು ನ್ಯೂಡ್ ಫೋಟೋಶೂಟ್ ಮಾಡುವ ಮೂಲಕ ಸಂಚಲನ ಮೂಡಿಸಿದ್ದು, ಪಾಕ್ ನಲ್ಲಿ ಭಾರೀ ಟೀಕೆಗೆ ಕಾರಣವಾಗಿದೆ. ಪಾಕಿಸ್ತಾನಿ ಮಾಡೆಲ್ ಹೆಸರು ಅಜ್ಮಲ್ ಖಾನ್. ರಣವೀರ್ ಸಿಂಗ್ ಅವರಂತೆ ಬಟ್ಟೆ ಇಲ್ಲದೆ ಫೋಟೋಶೂಟ್ ಮಾಡಿ ಪಾಕಿಸ್ತಾನದಲ್ಲಿ ಸಂಚಲನ ಮೂಡಿಸಿದ್ದಾರೆ. ಪಾಕಿಸ್ತಾನಿ ಮಾಡೆಲ್ ಅಜ್ಮಲ್ ಖಾನ್ ಅವರ

ಮತ್ತೊಂದು ಬೆತ್ತಲೆ ಫೋಟೋ ಶೂಟ್| ಈ ಬಾರಿ ರಣ್ವೀರ್ ಸಿಂಗ್ ಅಲ್ಲ, ಹಾಗಾದ್ರೆ ಯಾರು? Read More »

‘ಪಠಾಣ್’ ಚಿತ್ರದಲ್ಲಿ ಕೇಸರಿಗೆ ಅವಮಾನ| ದೀಪಿಕಾಳ ಸಾಪ್ಟ್ ಪೋರ್ನ್ ಗೆ ನೆಟ್ಟಿಗರು ಗರಂ

ಸಮಗ್ರ ನ್ಯೂಸ್: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪ್ರಮುಖ ಪಾತ್ರದಲ್ಲಿ ಇರುವ ‘ಪಠಾಣ್‌’ ಚಿತ್ರಕ್ಕೆ ಬಿಡುಗಡೆಯ ಮುನ್ನವೇ ವಿರೋಧ ಕೇಳಿ ಬಂದಿದೆ. ಶಾರುಕ್ ಖಾನ್ ಬಹುನಿರೀಕ್ಷಿತ ಪಠಾಣ್ ಸಿನಿಮಾದ ‘ಬೇಷರಮ್ ರಂಗ್’ ವಿಡಿಯೊ ಹಾಡು ಕಳೆದ ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ದೀಪಿಕಾ ಪಡುಕೋಣೆ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದು, ಶಾರುಕ್ ಜೊತೆ ಸೊಂಟ ಬಳಸುತ್ತಾ ಹೆಜ್ಜೆ ಹಾಕಿದ್ದಾರೆ. ಹಾಡಿನಲ್ಲಿ ಸಾಪ್ಟ್ ಪೋರ್ನ್ ಗೆ ಸ್ಥಾನ ಕಲ್ಪಿಸಲಾಗಿದೆ ಎಂಬ ಆರೋಪ‌ ಕೇಳಿಬಂದಿದೆ. ಶಾರುಖ್ ಖಾನ್ ಮತ್ತು ದೀಪಿಕಾ

‘ಪಠಾಣ್’ ಚಿತ್ರದಲ್ಲಿ ಕೇಸರಿಗೆ ಅವಮಾನ| ದೀಪಿಕಾಳ ಸಾಪ್ಟ್ ಪೋರ್ನ್ ಗೆ ನೆಟ್ಟಿಗರು ಗರಂ Read More »

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ

ಸಮಗ್ರ ನ್ಯೂಸ್: ದುನಿಯಾ ವಿಜಯ್ ಹಾಗೂ ಪಾನಿಪುರಿ ಕಿಟ್ಟಿ ನಡುವಿನ ಕಿತ್ತಾಟ ಕೇಸ್ ಮರುಜೀವ ಪಡೆದುಕೊಂಡಿದೆ. ಹೈಕೋರ್ಟ್ ಸೂಚನೆ ಮೇರೆಗೆ ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ನಟನನ್ನು ಬೆದರಿಸಿ ಕಾರಿಗೆ ಹಾನಿ ಮಾಡಿದ್ದಕ್ಕಾಗಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸೆಪ್ಟೆಂಬರ್ 23, 2018 ರಂದು ವಿಜಯ್ ಮತ್ತು ಅವರ ಮಗ ಸಾಮ್ರಾಟ್ ಡಾ ಬಿಆರ್ ಅಂಬೇಡ್ಕರ್ ಭವನಕ್ಕೆ ಹೋಗಿದ್ದರು, ಅಲ್ಲಿ ಬಾಡಿ

ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಮತ್ತೆ ಮರುಜೀವ Read More »

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ

ಸಮಗ್ರ ನ್ಯೂಸ್: ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ ಸಮಾರಂಭವು ಹರೇಕಳ ಪಾವೂರು ಅರ್ಧನಾರೀಶ್ವರ ದೇವಸ್ಥಾನದಲ್ಲಿ ನೆರವೇರಿತು. ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಚಿತ್ರಕ್ಕೆ ಕ್ಲಾಫ್ ಮಾಡಿದರು. ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಕೆಮರಾ ಚಾಲನೆ ಮಾಡಿದರು. ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕತೆ ನಿರ್ದೇಶನದ ಜವಾಬ್ದಾರಿಯ ಜೊತೆಗೆ ಪೂರ್ಣ ಪ್ರಮಾಣದಲ್ಲಿ ನಾಯಕ

ಮ್ಯಾಕ್ಸ್ ಕ್ರಿಯೇಷನ್ ಲಾಂಛನದಲ್ಲಿ “ಪ್ರೊಡಕ್ಷನ್ ನಂಬರ್ 1” ಚಿತ್ರಕ್ಕೆ ಮುಹೂರ್ತ Read More »