ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ
ಸಮಗ್ರ ನೂಸ್:ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ . ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ಅಧ್ಯಕ್ಷರಾದ ಶಂಕರ್ ಸುಗತೆ ಮತ್ತು ಖ್ಯಾತ ಚಿತ್ರನಟಿ ರೂಪಿಕಾ ರವರು […]
ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ Read More »










