ಸಿನಿಮಾ

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿಗೆ ಗಂಡು ಮಗುವಿನ ಜನನವಾಗಿತ್ತು. ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ. ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಹೆಚ್ಚು ಲೈಕ್ಸ್ ಸಿಕ್ಕಿದೆ. ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದ ಚಂದನ್ ಕವಿತಾ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ […]

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ Read More »

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಪ್ರಾರಂಭವಾಗಿ ಒಂದು ವಾರ ಕಳೆಯಿತು. ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದು ಅವರಿಗೆ ಮಾತ್ರವಲ್ಲದೆ ಎಲ್ಲರಿಗೂ ಶಾಕ್ ಎಂದೆ ಹೇಳಬಹುದು. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ Read More »

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್‌: ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡು ಅದ್ದೂರಿಯಾಗಿ ಆರಂಭಗೊಂಡ ಕನ್ನಡದ ಬಿಗ್‌ಬಾಸ್ ಸೀಸನ್ ೧೧ಕ್ಕೆ ಮೊದಲ ವಾರದಲ್ಲಿ ಶುರುವಾದ ಕಂಟಕವೊಂದು ಎದುರಾಗಿದೆ. ಬಿಗ್‌ಬಾಸ್ ಶೋ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್‌ಬಾಸ್ ಸೀಸನ್ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್‌ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು Read More »

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಪಾವಗಡ ಹಾಗೂ ನಂದಿನಿ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ Read More »

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ..

ಸಮಗ್ರ ನ್ಯೂಸ್: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಗೆ ಸೆಪ್ಟೆಂಬರ್ 3ರಂದು ಮಗುವಿನ ಆಗಮನ ಆಗಿದೆ. ಈ ಖುಷಿ ಸುದ್ದಿಯನ್ನು ದಂಪತಿ ರಿವೀಲ್ ಮಾಡಿದ್ದಾರೆ. ಹರ್ಷಿಕಾಗೆ ಹೆಣ್ಣುಮಗು ಜನಿಸಿದ್ದು, ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹೆಣ್ಣು ಮಗುವಿನ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ. ಇನ್ನೂ ಮುಖ್ಯವಾಗಿ ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿದೆ ಅನ್ನೋದು ಕುಟುಂಬದ ಖುಷಿ ಹೆಚ್ಚಿಸಿದೆ. ಹರ್ಷಿಕಾ ಪೂಣಚ್ಚ & ಭುವನ್ ಅವರದ್ದು ಪ್ರೇಮ ವಿವಾಹವಾಗಿದ್ದು,

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ.. Read More »

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್:ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಮ್ಮಿಕೊಳ್ಳಲಾಯಿತು. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ ಸ್ಫೂರ್ತಿ ನೀಡುವಂಥದ್ದು, ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿ ಆಯ್ಕೆ ಮಾಡಿದೆ ಎಂದು ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. 26ನೇ ವಯಸ್ಸಿನಲ್ಲಿ ಹೀರೋ ಆಗಿದ್ದರು.ಈ ವರ್ಷದ ಆರಂಭದಲ್ಲಿ

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 11’ ಇದೀಗ ಆರಂಭವಾಗಿದ್ದು, ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಒಟ್ಟು 17 ಮಂದಿ ಬಿಗ್ ಬಾಸ್ ಕಂಟೆಸ್ಟೆಂಟ್ ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. *ಭವ್ಯಾ ಗೌಡ’ ಅವರು ‘ಬಿಗ್ ಬಾಸ್’ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.*ಎರಡನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಅವರು ಎಂಟ್ರಿ ನೀಡಿದ್ದು ಧಾರಾವಾಹಿಗಳಲ್ಲಿ, ಸಿನಿಮಾಗಳಲ್ಲಿ ಪೋಷಕ ಪಾತ್ರ

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ Read More »

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಮೊದಲ ಸ್ಪರ್ಧಿಯಾಗಿ ಗೌತಮ್‌ ಜಾದವ್‌ ಎಂಟ್ರಿ ಕೊಟ್ಟಿದ್ದಾರೆ. ಗೌತಮಿ ಜಾಧವ್ ‘ನಾಗಪಂಚಮಿ’ ಎಂಬ

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ Read More »

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ಕಲಾವಿದ ವಿಜಯ ಸಿಂಧೂ‌ರ್ ವಿಧಿವಶರಾಗಿದ್ದಾರೆ.ಇವರು ಜಮಖಂಡಿಯ ಸ್ವಗೃಹದಲ್ಲಿ ಮುಂಜಾನೆ ನಿಧನರಾಗಿದ್ದಾರೆ. ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ, ತಾಯಿ ಬಸಮ್ಮ, ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತ ವಹಿಸಿದ್ದರು. ಇಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಅಂದುಕೊಂಡಿದ್ದ ಅವರ ಮನಸ್ಸು ಚಿತ್ರಕಲೆಯತ್ತ ಸೆಳೆಯಿತು. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.ಬಾಂಬೆ ಆರ್ಟ್ ಸೊಸೈಟಿ

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ Read More »