ಸಿನಿಮಾ

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು. ಇವರ ಪುತ್ರ ಶರತ್ ಲೋಹಿತಾಶ್ವ ಅವರೂ […]

ಕನ್ನಡದ ಹಿರಿಯ ನಟ ಲೋಹಿತಾಶ್ವ ವಿಧಿವಶ Read More »

ಸಾನಿಯಾ- ಶೋಹೆಬ್ ಸಂಸಾರದಲ್ಲಿ ಒಡಕು? ಮುರಿದು ಬೀಳುತ್ತಾ ಮೂಗುತಿ ಸುಂದರಿಯ ಪ್ರೇಮಸೌಧ

ಸಮಗ್ರ ನ್ಯೂಸ್: ಭಾರತೀಯ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಹೆಬ್​ ಮಲಿಕ್ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ನಿನ್ನೆಯಿಂದ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಸಾನಿಯಾ ಪೋಸ್ಟ್​ ಮಾಡಿರುವ ಇನ್​ಸ್ಟಾಗ್ರಾಂ ಸ್ಟೋರಿ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದ್ದು, ಸ್ಟಾರ್​ ದಂಪತಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನ ಗಟ್ಟಿಯಾಗಿದೆ.​ ಅವಿನಾಶ್​ ಆರ್ಯನ್​ ಎಂಬುವರ ಸಾನಿಯಾರ ಇನ್​ಸ್ಟಾಗ್ರಾಂ ಸ್ಟೋರಿಯನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಬರೆದಿರುವ ಸಾಲುಗಳ ಸಾರಾಂಶ ಈ ಮುಂದಿನಂತಿದೆ.

ಸಾನಿಯಾ- ಶೋಹೆಬ್ ಸಂಸಾರದಲ್ಲಿ ಒಡಕು? ಮುರಿದು ಬೀಳುತ್ತಾ ಮೂಗುತಿ ಸುಂದರಿಯ ಪ್ರೇಮಸೌಧ Read More »

ಹೆಣ್ಣು ಮಗುವಿಗೆ ‌ಜನ್ಮ ನೀಡಿದ ನಟಿ‌ ಆಲಿಯಾ‌‌ ಭಟ್

ಸಮಗ್ರ ನ್ಯೂಸ್: ಬಾಲಿವುಡ್ ನಟಿ‌ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಕಪೂರ್‌ ಫ್ಯಾಮಿಲಿಯಲ್ಲಿ ಸಂಭ್ರಮ ಮನೆ ಮಾಡಿದೆ. ಮುಂಬೈನ ಗಿರ್ಗಾಂವ್ನಲ್ಲಿರುವ ಎಚ್.ಎನ್.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಆಲಿಯಾ ಮಗುವಿಗೆ ಜನ್ಮ ನೀಡಿದ್ದಾರೆ. ಆಲಿಯಾ-ರಣಬೀರ್ ಜೂನ್‌ ನಲ್ಲಿ ತಾವು ತಂದೆ – ತಾಯಿಯಾಗಲಿದ್ದೇವೆ ಎನ್ನುವ ಸಂತಸದ ವಿಷಯವನ್ನು ಫೋಟೋ ಹಂಚಿಕೊಂಡು ಹೇಳಿದ್ದರು. ಇದೀಗ‌ ಕಪೂರ್ ಕುಟುಂಬದಲ್ಲಿ ಸಂತಸ‌ ಮನೆ ಮಾಡಿದ್ದು ಎಲ್ಲೆಡೆಯಿಂದ ಶುಭಾಶಯದ‌ ಮಹಾಪೂರವೇ ಹರಿದುಬರುತ್ತಿದೆ.

ಹೆಣ್ಣು ಮಗುವಿಗೆ ‌ಜನ್ಮ ನೀಡಿದ ನಟಿ‌ ಆಲಿಯಾ‌‌ ಭಟ್ Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ|

ಸಮಗ್ರ ನ್ಯೂಸ್: ನಟ ದಿ. ಡಾ.ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿ ಗೌರವಿಸಲಾಯಿತು. ಇದೇ ವೇಳೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಡಾ. ರಾಜ್‌ಕುಮಾರ್‌ ಕುಟುಂಬದ ಸದ್ಯಸರು, ಖ್ಯಾತ ನಟರಾದ ರಜಿನಿಕಾಂತ್‌, ಜ್ಯೂ.ಎನ್‌ಟಿಆರ್‌ ಸೇರಿದಂತೆ ರಾಜಕೀಯ ನಾಯಕರುಗಳು ಭಾಗವಹಿಸಿದ್ದರು. ಇದೇ ವೇಳೆ ಕಾರ್ಯಕ್ರಮಕ್ಕೆ ಸಾವಿರಾರು ಜನತೆ ಆಗಮಿಸಿ ನೆಚ್ಚಿನ

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರಧಾನ| Read More »

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು

ಸಮಗ್ರ ನ್ಯೂಸ್: ತೆಲುಗಿಗೆ ಡಬ್ಬಿಂಗ್ ಆಗಿ ಅಲ್ಲಿ ಸೂಪರ್ ಹಿಟ್ ಪ್ರದರ್ಶನ ಕಾಣ್ತಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರ ಗಾಡ್ ಫಾದರ್ ಸಿನಿಮಾವನ್ನೂ ಮೀರಿಸಿದೆ. ಕಾಂತಾರಾ ಸೆಪ್ಟೆಂಬರ್ 30 ರಂದು ಥಿಯೇಟರ್‌ ಗಳಲ್ಲಿ ಬಿಡುಗಡೆಯಾಯಿತು ಮತ್ತು ಅಂದಿನಿಂದ ಬಾಕ್ಸ್ ಆಫೀಸ್‌ ನಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ. ಚಿತ್ರವು ಇತರ ಭಾಷೆಗಳಲ್ಲಿಯೂ ಬಿಡುಗಡೆಯಾಗಲು ಹೆಚ್ಚಿನ ಬೇಡಿಕೆಯ ಕಾರಣ, ಚಿತ್ರವನ್ನು ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಮಾಡಿ

‘ಗಾಡ್ ಫಾದರ್’ ನ ಮೀರಿಸಿದ ‘ಕಾಂತಾರ’ ತೆಲುಗು Read More »

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ…

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಅಬ್ಬರ ಎಲ್ಲೆಡೆ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ‘ವರಾಹ ರೂಪಂ’ ಹಾಡಿಗೆ ವಿವಾದ ಸುತ್ತಿಕೊಂಡಿತ್ತು. ಈ ಕುರಿತು ಕೇರಳದ ಕೋರ್ಟ್ ಹಾಡನ್ನು ಬಳಸದಂತೆ ತಡೆಯಾಜ್ಞೆ ನೀಡಿತ್ತು. ಆದರೆ ಇದೀಗ ಕೋರ್ಟ್ ಕದ ತಟ್ಟಿರುವ ‘ತೈಕುಡಂ ಬ್ರಿಡ್ಜ್’ ಬ್ಯಾಂಡ್ ತಂದ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಇದು ಕಾಂತಾರ ತಂಡಕ್ಕೆ ಸ್ವಲ್ಪಮಟ್ಟಿಗೆ ನೆಮ್ಮದಿ

‘ವರಾಹ ರೂಪಂ’ ಹಾಡನ್ನು ಬಳಸಿಕೊಳ್ಳಬಹುದು, ಆದರೆ… Read More »

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್: ವಿಶ್ವದೆಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿದ್ದು, ಸದ್ಯ ಕೇರಳದ ನ್ಯಾಯಾಲಯವೊಂದು ಹಾಡು ಬಳಸದಂತೆ ತಡೆಯಾಜ್ಞೆ ನೀಡಿದೆ. ‘ವರಾಹರೂಪಂ’ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು.

‘ಕಾಂತಾರ’ ಕ್ಕೆ ಬಿಗ್ ಶಾಕ್| ವರಾಹರೂಪಂ ಹಾಡು ಬಳಸದಂತೆ ಕೇರಳ‌ ಕೋರ್ಟ್ ನಿಂದ ತಡೆಯಾಜ್ಞೆ Read More »

ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ| ವಿಶಿಷ್ಟವಾಗಿ ಅಪ್ಪುಗೆ ಸಫೋರ್ಟ್ ಮಾಡಿದ ಕೆಎಂಎಫ್

ಸಮಗ್ರ ನ್ಯೂಸ್: ಗಂಧದಗುಡಿ ಸಿನಿಮಾಗೆ ಕೆಎಂಎಫ್ ತನ್ನ ಬೆಂಬಲ ನೀಡಿದೆ. ಈ ಮೂಲಕ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಿದೆ. ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದ್ದು, ಕೆಎಂಎಫ್ ವಿಭಿನ್ನವಾಗಿ ಗೌರವ ತೋರಿದೆ. ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ. ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ

ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ| ವಿಶಿಷ್ಟವಾಗಿ ಅಪ್ಪುಗೆ ಸಫೋರ್ಟ್ ಮಾಡಿದ ಕೆಎಂಎಫ್ Read More »

ಇಂದು(ಅ.28) ಗಂಧದ ಗುಡಿ‌ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗಲಿದೆ.

ಇಂದು(ಅ.28) ಗಂಧದ ಗುಡಿ‌ ರಿಲೀಸ್| ಅಪ್ಫು ಅಭಿಮಾನಿಗಳ ಮುಗಿಲು ಮುಟ್ಟಿದ ಹರ್ಷೋದ್ಗಾರ Read More »

ವಿವಾದದ ಸುಳಿಯಲ್ಲಿ ಧನಂಜಯ್ ನಟನೆಯ ‘ಹೆಡ್ ಬುಷ್’| ಇಂದು ವಾಣಿಜ್ಯ ಮಂಡಳಿ ಸಮ್ಮುಖದಲ್ಲಿ ಮಾತುಕತೆ

ಸಮಗ್ರ ನ್ಯೂಸ್: ಈಗಾಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಸಾಹಸ ಸನ್ನಿವೇಶದಲ್ಲಿ ವೀರಗಾಸೆ ಕಲಾವಿದರಿಗೆ ಒದೆಯಲಾಗಿದೆ. ಅದು ಕಲೆ ಮತ್ತು ವೀರಭದ್ರ ದೇವರಿಗೆ ಮಾಡಿದ ಅಪಮಾನ ಎಂದು ಕಲಾವಿದರು ಆಕ್ಷೇಪಿಸಿದ್ದಾರೆ. ಚಿತ್ರದಲ್ಲಿ ಬೇರೆ ರೀತಿಯ ಕರಗ ತೋರಿಸಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾಮಾ ಹರೀಶ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ

ವಿವಾದದ ಸುಳಿಯಲ್ಲಿ ಧನಂಜಯ್ ನಟನೆಯ ‘ಹೆಡ್ ಬುಷ್’| ಇಂದು ವಾಣಿಜ್ಯ ಮಂಡಳಿ ಸಮ್ಮುಖದಲ್ಲಿ ಮಾತುಕತೆ Read More »