ಸಿನಿಮಾ

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು […]

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಾಂತಾರ’ ಚಿತ್ರದ ‘ವರಾಹ ರೂಪಂ..’ ಹಾಡು ವಿವಾದದಿಂದ ಸಮಸ್ಯೆ ಎದುರಿಸಿತ್ತು. ಕೇರಳದ ಸ್ಥಳೀಯ ನ್ಯಾಯಾಲಯ ಈ ಹಾಡನ್ನು ಪ್ರಸಾರ ಮಾಡದಂತೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ‘ಹೊಂಬಾಳೆ ಫಿಲ್ಮ್ಸ್​’ ಕೇರಳ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಹೈಕೋರ್ಟ್ ರದ್ದು ಮಾಡಿ ಆದೇಶ ನೀಡಿದೆ. ಇದರಿಂದ ಚಿತ್ರಕ್ಕೆ ಹಿನ್ನಡೆಯಾಗಿದ್ದು ಈ ಕಾರಣದಿಂದ ಹಾಡಿನ ಟ್ಯೂನ್ ಬದಲಿಸಲಾಗಿದೆ. ‘ವರಾಹ ರೂಪಂ..’ ಹಾಡು ‘ಕಾಂತಾರ’ ಕ್ಲೈಮ್ಯಾಕ್ಸ್​ನಲ್ಲಿ ಬರುತ್ತದೆ. ಈ ಸಾಂಗ್ ಸಾಕಷ್ಟು ಗಮನ ಸೆಳೆದಿತ್ತು. ಹಾಡನ್ನು

ಬದಲಾಗಿದೆ ‘ಕಾಂತಾರ’ ದ ‘ವರಾಹರೂಪಂ’ ಹಾಡು| ಹೊಸ ಟ್ಯೂನ್ ಹೇಗಿದೆ ಗೊತ್ತಾ? Read More »

ಡಿಸೆಂಬರ್ 2 ರಂದು ತುಳುವಿನಲ್ಲಿ ಕಾಂತಾರ….!!

ಸಮಗ್ರ ನ್ಯೂಸ್: ಕಾಂತಾರ ಸಿನೆಮಾವನ್ನು ತುಳು ಭಾಷೆಯಲ್ಲಿ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿ. 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಓಟಿಟಿಯಲ್ಲೂ ಕಾಂತಾರ ಸಿನೆಮಾ ಬಿಡುಗಡೆಯಾಗಿದ್ದು, ಇದೀಗ ತುಳುವಿನಲ್ಲಿ ಕಾಂತಾರದ ಟ್ರೈಲರ್ ಬಿಡುಗಡೆಯಾಗಿದೆ. ಕಾಂತಾರ ಸಿನಿಮಾ ದೈವಗಳ ಕಥೆ ಹೊಂದಿತ್ತು. ಕರಾವಳಿ ಭಾಗದ ಹಿನ್ನೆಲೆಯಿಂದ ರೂಪುಗೊಂಡ ಈ ಸಿನಿಮಾ, ಬಿಡುಗಡೆಯಾದ ಆರಂಭದಿಂದಲೂ ತುಳು ಭಾಷೆಗೆ ಡಬ್​ ಆಗಬೇಕು ಎಂಬ ಆಗ್ರಹ

ಡಿಸೆಂಬರ್ 2 ರಂದು ತುಳುವಿನಲ್ಲಿ ಕಾಂತಾರ….!! Read More »

ಕಾಂತಾರ ಸಿನಿಮಾ ನಾಳೆಯಿಂದ ಅಮೆಜಾನ್ ಪ್ರೈಮ್‌ನಲ್ಲಿ

ಸಿನಿಮಾ ಸಮಾಚಾರ: ಕೋಟಿಗಟ್ಟಲೇ ಹಣ ಬಾಚಿದ್ದ ಕಾಂತಾರ ಸಿನೆಮಾ ಇದೀಗ ನಾಳೆಯಿಂದ ಓಟಿಟಿಯಲ್ಲಿ ಬರಲಿದೆ. ಅಮೆಜಾನ್ ಪ್ರೈಮ್ ನಲ್ಲಿ ನಾಳೆಯಿಂದ ಅಭಿಮಾನಿಗಳಿಗೆ ಕಾಂತಾರ ಸಿನೆಮಾ ಸಿಗಲಿದೆ. ರಿಷಬ್ ನಟಿಸಿ, ನಿರ್ದೇಶಿಸಿರುವ ಸಿನಿಮಾ ಕಾಂತಾರ ವಿಶ್ವದ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಚಿತ್ರಮಂದಿರದಲ್ಲಿ ಲೂಟಿ ಮಾಡುತ್ತಿರುವ ಈ ಸಿನಿಮಾ ಈಗ ಒಟಿಟಿಯತ್ತ ಲಗ್ಗೆ ಇಡುತ್ತಿದೆ. ಅಮೆಜಾನ್ ಪ್ರೈಮ್‌ನಲ್ಲಿ ನ.24ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ ಬರಲಿದೆ. ಈ ಮೂಲಕ ಒಟಿಟಿ ಪ್ರಿಯರಿಗೆ ಕಾಂತಾರ ತಂಡ ಗುಡ್ ನ್ಯೂಸ್

ಕಾಂತಾರ ಸಿನಿಮಾ ನಾಳೆಯಿಂದ ಅಮೆಜಾನ್ ಪ್ರೈಮ್‌ನಲ್ಲಿ Read More »

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್…

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆ ಇದೀಗ 60 ದಿನಗಳನ್ನ ಪೂರೈಸಿ, ಮುನ್ನುಗ್ಗುತ್ತಿದೆ. ಸಾಕಷ್ಟು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ದೊಡ್ಮನೆಯ ಏಳನೇ ಸ್ಪರ್ಧಿಯಾಗಿ ದೀಪಿಕಾ ದಾಸ್ ಔಟ್ ಆಗಿದ್ದರು. ಆದರೆ ಕಹಾನಿ ಮೇ ಟ್ವಿಸ್ಟ್ ಎಂಬಂತೆ ಮತ್ತೆ ದೀಪಿಕಾ ದಾಸ್ ಅವರ ರೀ ಎಂಟ್ರಿಯಾಗಿದೆ. ದೊಡ್ಮನೆಯ ಆಟದಲ್ಲಿ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಗ್ ಮನೆಯಲ್ಲಿ ಪ್ರತಿ ಸೀಸನ್‌ನಲ್ಲೂ ಅರ್ಧ ಆಟ ಆಗುತ್ತಿದ್ದಂತೆ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿಯನ್ನ ಕಳುಹಿಸಲಾಗುತ್ತದೆ. ಹಾಗಾಗಿ ಸಾನ್ಯ ಅಯ್ಯರ್, ಸೋನು, ಚಕ್ರವರ್ತಿ

ದೀಪಿಕಾ ದಾಸ್ ರೀ ಎಂಟ್ರಿ| ದೊಡ್ಮನೆಗೆ ಇನ್ಯಾರೆಲ್ಲಾ ಬರ್ತಾರೋ? ಕಹಾನಿ ಮೇ ಟ್ವಿಸ್ಟ್… Read More »

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್

ಸಮಗ್ರ ನ್ಯೂಸ್: ಇಂಡಿಯನ್ ಬಾಕ್ಸಾಫೀಸ್‌ಗೆ ಕಿಚ್ಚು ಹಚ್ಚಿದ ‘ಕಾಂತಾರ’ ಏಳು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ. ವಿಶ್ವ ಮಟ್ಟದಲ್ಲಿ ಸದ್ದು ಮಾಡಿದ್ದ ‘ಕಾಂತಾರ’ ಇಂದು (ನವೆಂಬರ್ 18) ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿ ಮುನ್ನುಗುತ್ತಿದೆ. ಈ ಖುಷಿಯನ್ನು ರಿಷಬ್ ಶೆಟ್ಟಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 50 ದಿನಗಳನ್ನು ಪೂರೈಸಿದ ಸಂದರ್ಭದಲ್ಲೂ ‘ಕಾಂತಾರ’ ಸಿನಿಮಾದ ಕಲೆಕ್ಷನ್ ಕೋಟಿ ಲೆಕ್ಕದಲ್ಲಿಯೇ ಇದೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ‘ಕಾಂತಾರ’ ಕಲೆಕ್ಷನ್ ಅದ್ಭುತವಾಗಿದ್ದು, ಪ್ರತಿವಾರ ಬಾಕ್ಸಾಫೀಸ್‌ನಲ್ಲಿ ದಾಖಲೆ ನಿರ್ಮಿಸುತ್ತಿದೆ. ಏಳನೇ ವಾರವೂ (50

50ದಿನ ಪೂರೈಸಿದ ‘ಕಾಂತಾರ’| ಈ ಸಕ್ಸಸ್ ಗುಳಿಗ, ಪಂಜುರ್ಲಿಗೆ ಸಮರ್ಪಣೆ ಎಂದ ರಿಷಬ್ Read More »

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ?

ಸಮಗ್ರ ಫಿಲಂ: ರಿಷಬ್ ಶೆಟ್ಟಿ ಅಭಿನಯದ `ಕಾಂತಾರ’ಈ ಶುಕ್ರವಾರಕ್ಕೆ 50 ದಿನಗಳನ್ನ ಪೂರೈಸಲಿದೆ. ನವರಾತ್ರಿ ಸಮಯದಲ್ಲಿ ಸೆಪ್ಟೆಂಬರ್‌ 30ರಂದು ಬಿಡುಗಡೆಯಾಗಿ 50ನೇ ದಿನಕ್ಕೆ ಕಾಲಿಡುತ್ತಿರುವ ಸಮಯದಲ್ಲೇ ಈ ಚಿತ್ರ ಥಿಯೇಟರ್‌ನಿಂದ ಎತ್ತಂಗಡಿ ಆಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರಜ್ವಲ್ ದೇವರಾಜ್ ನಟನೆಯ `ಅಬ್ಬರ’ ಚಿತ್ರ ಈ ಶುಕ್ರವಾರ(ನ.28) ತೆರೆಗೆ ಬರಲಿದೆ. ʻಕಾಂತಾರʼ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ನಲ್ಲಿ ಈ ಚಿತ್ರ ರಿಲೀಸ್‌ ಆಗಲಿರುವುದರಿಂದ ಕಾಂತಾರದ ಕಲೆಕ್ಷನ್‌ ಓಟಕ್ಕೆ ಬ್ರೇಕ್‌ ಬೀಳಲಿದೆ. ಈ ಹಿಂದೆ ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರುವ ಸಂತೋಷ ಮುಖ್ಯ

50 ದಿನ ಪೂರೈಸುವುದಕ್ಕೂ ಮೊದಲೇ `ಕಾಂತಾರ’ ಎತ್ತಂಗಡಿ ಆಗುತ್ತಾ? Read More »

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್

ಸಮಗ್ರ ನ್ಯೂಸ್: ಬಾಲಿವುಡ್ ನಲ್ಲಿ ಇಂದು ಬಹುಬೇಡಿಕೆಯ ನಟನಾಗಿ ಹೊರಹೊಮ್ಮಿರುವ ರಣ್ವೀರ್ ಸಿಂಗ್ ತನ್ನ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಪ್ರಾರಂಭದ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಕಾಸ್ಟಿಂಗ್ ಕೌಚ್ ಅನುಭವ ಕೂಡ ಆಗಿದೆ ಎನ್ನುವ ಮೂಲಕ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ನಟಿಯರಿಗೆ ಮಾತ್ರವಲ್ಲದೇ ಹೀರೋಗಳು ಸಹ ಕಾಸ್ಟಿಂಗ್ ಕೌಚ್ ಸಮಸ್ಯೆ ಎದುರಿಸಿದ್ದಾರೆ ಎನ್ನುವುದಕ್ಕೆ ರಣ್ವೀರ್ ಸಿಂಗ್ ಹೇಳಿಕೆಯೇ ಸಾಕ್ಷಿ. ಮೊರಾಕೊದಲ್ಲಿ ನಡೆದ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ, ಸ್ಟಾರ್ ಹೀರೋ ರಣ್ವೀರ್ ಸಿಂಗ್ ತಮ್ಮ

ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್ Read More »

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ

ಸಮಗ್ರ ನ್ಯೂಸ್: ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದರು. ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳ ಹಾಗೂ ಈ ಭಾಗದ ಕೆಲವು ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಟುಂಬ ಸದಸ್ಯರು, ಸಿನಿಮಾದ ಸಹನಟರು ಹಾಗೂ ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು

ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡಿದ ಸಪ್ತಮಿ ಗೌಡ Read More »

ಶೀಘ್ರದಲ್ಲೇ ತೆರೆಕಾಣಲಿದೆ ತುಳು ‘ಕಾಂತಾರ’

ಸಮಗ್ರ ನ್ಯೂಸ್: ವಿಶ್ವದಲ್ಲಿ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದ್ದು, ಸಿನಿಮಾ ಬಂದು ೫೦ ದಿನವಾದ್ರೂ ಅಬ್ಬರ ಕಡಿಮೆಯಾಗಿಲ್ಲ. ಕನ್ನಡದಲ್ಲಿ ತೆರೆಕಂಡು ಬಳಿಕ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಡಬ್ ಆಗಿ ತೆರೆಕಂಡಿತ್ತು. ಇದೀಗ ತುಳು ಭಾಷೆಯಲ್ಲೂ ಡಬ್ ಆಗಲಿದ್ದು ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ. ಹೊಂಬಾಳೆ ಬ್ಯಾನರ್‌ನ `ಕಾಂತಾರ’ ಸಿನಿಮಾ ತುಳು ಭಾಷೆಯಲ್ಲೂ ಕೂಡ ಡಬ್ ಆಗಲಿದೆ. ಈಗಾಗಲೇ ಡಬ್ಬಿಂಗ್ ಪ್ರಕ್ರಿಯೆ ಕೂಡ ಶುರುವಾಗಿದೆ. ಸೆನ್ಸಾರ್ ಬಳಿಕ ಡಿಸೆಂಬರ್ ಮೊದಲ

ಶೀಘ್ರದಲ್ಲೇ ತೆರೆಕಾಣಲಿದೆ ತುಳು ‘ಕಾಂತಾರ’ Read More »