ಸಿನಿಮಾ

ರೇಟಿಂಗ್ ನಲ್ಲಿ ನಂ1 ಸ್ಥಾನಕ್ಕೇರಿದ ‘ಕಾಂತಾರ’| IMDB ನಲ್ಲಿ ಅತೀ ಹೆಚ್ಚು ಪಾಯಿಂಟ್ ಗಳಿಸಿದ ಭಾರತೀಯ ಸಿನಿಮಾ ಹೆಗ್ಗಳಿಕೆ

ಸಮಗ್ರ ನ್ಯೂಸ್: ಕಾಂತಾರ ಸಿನಿಮಾ 100 ಕೋಟಿ ರೂ. ಕ್ಲಬ್ ಸೇರುವ ಸನಿಹದಲ್ಲಿದೆ. ಇದೀಗ ಈ ಸಿನಿಮಾ ಮತ್ತೊಂದು ದಾಖಲೆ ಬರೆದಿದೆ. ಅದು ವಿಶ್ವದಾದ್ಯಂತ ತೆರೆಕಂಡಿದ್ದ ಕೆ.ಜಿ.ಎಫ್ 2 ಸಿನಿಮಾವನ್ನು ಹಿಂದಿಕ್ಕಿ ಈ ದಾಖಲೆ ಮಾಡುತ್ತಿದೆ. ಹೊಂಬಾಳೆ ಬ್ಯಾನರ್​​ನಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ IMDbನಲ್ಲಿ ಅತೀ ಹೆಚ್ಚು ರೇಟಿಂಗ್ ಪಾಯಿಂಟ್ ಪಡೆದುಕೊಂಡ ಭಾರತೀಯ ಚಲನಚಿತ್ರವಾಗಿದೆ. ಯಶ್ ನಟನೆಯ ಕೆ.ಜಿ.ಎಫ್ 2 ಸಿನಿಮಾ 8.4 ರೇಟಿಂಗ್​ ಹೊಂದಿತ್ತು. ಸ್ಟಾರ್ ನಿರ್ದೇಶಕ ರಾಜಮೌಳಿ ನಿರ್ದೇಶನದ ಆರ್​ಆರ್​ಆರ್​​ ಸಿನಿಮಾ 8 ರೇಟಿಂಗ್ […]

ರೇಟಿಂಗ್ ನಲ್ಲಿ ನಂ1 ಸ್ಥಾನಕ್ಕೇರಿದ ‘ಕಾಂತಾರ’| IMDB ನಲ್ಲಿ ಅತೀ ಹೆಚ್ಚು ಪಾಯಿಂಟ್ ಗಳಿಸಿದ ಭಾರತೀಯ ಸಿನಿಮಾ ಹೆಗ್ಗಳಿಕೆ Read More »

ನಾಳೆ(ಅ. 14) ‘ಕಾಂತಾರ’ ಹಿಂದಿಯಲ್ಲಿ ರಿಲೀಸ್| 2500 ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ದತೆ| ಬೆಚ್ಚಿದ ಬಿಟೌನ್

ಸಮಗ್ರ ನ್ಯೂಸ್: ಕನ್ನಡದ ಕಾಂತಾರ ಸಿನಿಮಾ ನಾಳೆಯಿಂದ ಹಿಂದಿಯಲ್ಲಿ 2500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ ನಂತರ ಕನ್ನಡ ಮತ್ತೊಂದು ಸಿನಿಮಾ ಈ ಪ್ರಮಾಣದ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿರುವುದು ಸಹಜವಾಗಿಯೇ ಬಿಟೌನ್ ನಿದ್ದೆ ಕೆಡಿಸಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬಾಲಿವುಡ್, ದಕ್ಷಿಣದ ಸಿನಿಮಾಗಳ ಆರ್ಭಟಕ್ಕೆ ಸುಸ್ತಾಗಿದೆ. ಕೆಜಿಎಫ್ ಬಳಿಕ ಮತ್ತೊಂದು ದಾಖಲೆ‌ ಬರೆಯಲು ಹೊಂಬಾಳೆ ಪಿಲಮ್ಸ್ ಸಜ್ಜಾಗಿದೆ. ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್

ನಾಳೆ(ಅ. 14) ‘ಕಾಂತಾರ’ ಹಿಂದಿಯಲ್ಲಿ ರಿಲೀಸ್| 2500 ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಸಿದ್ದತೆ| ಬೆಚ್ಚಿದ ಬಿಟೌನ್ Read More »

ಕನ್ನಡಕ್ಕೆ ಬರಲಿದ್ದಾರೆ ನಟ ಜಯರಾಮ್

ಸಮಗ್ರ ನ್ಯೂಸ್: ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ವರ 127ನೇ ಸಿನಿಮಾ ಫೋಸ್ಟ್ ಚಿತ್ರದ ಹಲವು ಪೋಸ್ಟರ್ ಗಳು ಈಗಾಗಲೇ ರಿಲೀಸ್ ಆಗಿದ್ದು, ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ

ಕನ್ನಡಕ್ಕೆ ಬರಲಿದ್ದಾರೆ ನಟ ಜಯರಾಮ್ Read More »

‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ?

ಸಮಗ್ರ ನ್ಯೂಸ್: ನಟ ಸುದೀಪ್ ಕಾಂತಾರ ಸಿನಿಮಾವನ್ನು ನೋಡಿ, ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ ಎಂದು ಹೇಳಿದ್ದಾರೆ. ಒಂದು ಸರಳವಾದ ಕಥೆ, ಒಳ್ಳೆಯ ಚಿತ್ರಕಥೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಅದ್ಭುತವಾದ ನಿರೂಪಣೆ ಈ ಚಿತ್ರದ ಜೀವಾಳ. ಇನ್ನು, ರಿಷಭ್ ಶೆಟ್ಟಿ ತಮ್ಮ ಅದ್ಭುತ ಅಭಿನಯದಿಂದ ನಮ್ಮ ಮನಸ್ಸನ್ನು ತಟ್ಟುತ್ತಾರೆ. ಚಿತ್ರ ನೋಡಿ ನನಗನಿಸಿದ್ದೆಂದರೆ, ಇಂಥದ್ದೊಂದು ಚಿತ್ರ ಹೇಗೆ ಸಾಧ್ಯವಾಯಿತು ಎಂದು. ಕಾಗದದ ಮೇಲೆ ನೋಡಿದಾಗ, ಇದನ್ನು ಓದಿದಾಗ, ಏನೂ

‘ಕಾಂತಾರ’ ನೋಡಿದ ಕಿಚ್ಚ ಏನಂದ್ರು ಗೊತ್ತಾ? Read More »

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಜನಪ್ರಿಯ ‘ಆಕಾಶ ದೀಪ’ ಧಾರಾವಾಹಿಯಲ್ಲಿ ಅಭಿನಯಿಸಿರುವ ನಟಿ ದಿವ್ಯಾ ಶ್ರೀಧರ್ ಇದೀಗ ತೆಲುಗು ಕಿರುತೆರೆ ಲೋಕದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ‘ಸೇವಂತಿ’ ಧಾರಾವಾಹಿಯಲ್ಲಿ ನಟಿಸುತ್ತಿರುವ ಚೆಲುವೆ ವೈವಾಹಿಕ ಜೀವನದ ಗುಟ್ಟು ರಟ್ಟು ಮಾಡಿದ್ದಾರೆ. ಪತಿ ಮೋಸ ಮಾಡುತ್ತಿದ್ದಾನೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮಿಳು ಸೀರಿಯಲ್‌ನಲ್ಲಿ ನಟಿಸುವಾಗ ದಿವ್ಯಾ ಶ್ರೀಧರ್‌ಗೆ ಆರ್ನವ್ ಪರಿಚಯ ಆಗಿದೆ. ದಿವ್ಯಾಳನ್ನು ಪ್ರೀತಿಸಬೇಕು ಎಂದು ಅಮ್ಜದ್ ​ಖಾನ್ ಎಂದು ನಿಜವಾದ ಹೆಸರನ್ನು ಹೇಳದೇ

ಕಿರುತೆರೆಯಲ್ಲೊಂದು ಲವ್ ಜಿಹಾದ್ ಪ್ರಕರಣ| ಪತಿಯ ಅನೈತಿಕ ಸಂಬಂಧದ‌ ವಿರುದ್ದ ದೂರಿತ್ತ ನಟಿ ದಿವ್ಯಾ ಶ್ರೀಧರ್ Read More »

‘ಕಾಂತಾರ’ ನೋಡಿ ಬಂದವರು ಈ ಕೆಲಸ ಮಾಡ್ಬೇಡಿ| ರಿಷಬ್ ಶೆಟ್ಟಿ ಮನವಿ

ಸಮಗ್ರ ನ್ಯೂಸ್: ದೈವ ಆಕರ್ಷಣೆ ಆದಾಗ ಮಾಡುವ ಕೂಗನ್ನು ಯಾರೂ ಅನುಕರಣೆ ಮಾಡಬೇಡಿ ಎಂದು ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ಹೇಳಿದ್ದಾರೆ. ಕಾಂತಾರ ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಸಿನಿಮಾದಲ್ಲಿ ನನ್ನ ಪಾತ್ರ ದೈವಾ ವೇಶದಲ್ಲಿ ಬೊಬ್ಬೆಯಿಡುವ ಒಂದು ದೃಶ್ಯವಿದೆ‌. ಸೋಶಿಯಲ್ ಮೀಡಿಯಾಗಳಲ್ಲಿ ಅದರ ಅನುಕರಣೆ ಮಾಡಲಾಗುತ್ತಿದೆ. ದೈವಾರಾಧನೆ ಒಂದು ಆಚಾರಣೆಯ ಭಾಗವಾಗಿದ್ದು, ಅದು ನಂಬಿಕೆಯ ಸಂಗತಿ ಆಗಿದೆ. ದೈವಾರಾಧನೆಯ ಆಳ, ಅಗಲ

‘ಕಾಂತಾರ’ ನೋಡಿ ಬಂದವರು ಈ ಕೆಲಸ ಮಾಡ್ಬೇಡಿ| ರಿಷಬ್ ಶೆಟ್ಟಿ ಮನವಿ Read More »

‘ಕಾಂತಾರ’ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕನ ಮೈಮೇಲೆ ದೈವ| ಮಂಗಳೂರಿನಲ್ಲಿ ನಡೆಯಿತು ವಿಸ್ಮಯ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರ ‘ಕಾಂತಾರ’ ಸಪ್ಟೆಂಬರ್‌ 30 ರಂದು ತೆರೆ ಕಂಡಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಹುತೇಕ ಸಿನಿಪ್ರಿಯರು ಪ್ರೀಮಿಯರ್‌ ಶೋ ಹಾಗೂ ಫಸ್ಟ್‌ ಡೇ ಶೋಗಳನ್ನೇ ನೋಡಿದ್ದು, ಚಿತ್ರ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ತೆರೆ ಕಂಡಿರುವ ‘ಕಾಂತಾರಾ’ ಚಿತ್ರಕ್ಕೆ ಮನಸೋಲದವರೆ ಇಲ್ಲ. ಕರಾವಳಿಯ ಭಾಗಗಳಿಗೆ ಮೀಸಲಾಗಿದ್ದ ಕಂಬಳ ಮತ್ತು ಭೂತ ಕೋಲದ ಸಾಂಪ್ರದಾಯಿಕ ಸಂಸ್ಕೃತಿ ‘ಕಾಂತಾರ’ ಮೂಲಕ ದೇಶದ ಮೂಲೆ ಮೂಲೆಯಲ್ಲೂ ಮಾರ್ಧನಿಸುತ್ತಿದ್ದು, ಕೇವಲ ಸ್ಯಾಂಡಲ್‌ವುಡ್‌ ಮಾತ್ರವಲ್ಲ

‘ಕಾಂತಾರ’ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕನ ಮೈಮೇಲೆ ದೈವ| ಮಂಗಳೂರಿನಲ್ಲಿ ನಡೆಯಿತು ವಿಸ್ಮಯ Read More »

ಬಿಗ್ ಬಾಸ್ ರಿಯಾಲಿಟಿ ಶೋ‌ ನಿಷೇಧಿಸಲು ಹೈಕೋರ್ಟ್ ‌ಗೆ ಅರ್ಜಿ

ಸಮಗ್ರ ನ್ಯೂಸ್: ಅಶ್ಲೀಲತೆ ಪ್ರದರ್ಶಿಸುವ ‘ಬಿಗ್ ಬಾಸ್’ ರಿಯಾಲಿಟಿ ಶೋ ನಿಷೇಧಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಶುಕ್ರವಾರ ನಡೆಸಿದೆ. ಈ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲ ಶಿವಪ್ರಸಾದ್ ರೆಡ್ಡಿ ವಾದ ಮಂಡಿಸಿ, ‘ಬಿಗ್‌ ಬಾಸ್‌’ನಲ್ಲಿ ಸಾಕಷ್ಟು ಅಶ್ಲೀಲತೆ ಇದೆ. ಟಿವಿ ಶೋಗಳು ಇಂಡಿಯನ್ ಬ್ರಾಡ್‌ ಕಾಸ್ಟಿಂಗ್ ಫೌಂಡೇಶನ್(ಐಬಿಎಫ್) ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಲು ಕೇಂದ್ರದ ಪರ ವಕೀಲರು ಕಾಲಾವಕಾಶ ಕೋರಿದ್ದಾರೆ. ‘ಬಿಗ್ ಬಾಸ್’ನಲ್ಲಿ ಅಶ್ಲೀಲತೆಯ ಬಗ್ಗೆ ಎಪಿ ಹೈಕೋರ್ಟ್ ತೀವ್ರವಾಗಿ ಪ್ರತಿಕ್ರಿಯಿಸಿದೆ.

ಬಿಗ್ ಬಾಸ್ ರಿಯಾಲಿಟಿ ಶೋ‌ ನಿಷೇಧಿಸಲು ಹೈಕೋರ್ಟ್ ‌ಗೆ ಅರ್ಜಿ Read More »

“ಅಯ್ಯೋ ಅದೆಲ್ಲಾ ಸುಳ್ಳು’, ವಿಜಯ್ ಮತ್ತು ನನ್ನ ನಡುವೆ ನಡೆದದ್ದು ಇಷ್ಟು‌ ಮಾತ್ರ”| ಸತ್ಯ‌ಬಿಚ್ಚಿಟ್ಟ‌ ರಶ್ಮಿಕಾ ಮಂದಣ್ಣ

ಸಮಗ್ರ ನ್ಯೂಸ್: 2018 ರಿಂದಲೂ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ನಡುವಿನ ಗಾಸಿಪ್‌ಗಳು ಹರಿದಾಡುತ್ತಲೇ ಇವೆ. ಅದಕ್ಕೆ ತಕ್ಕಂತೆ ಆಗಾಗ್ಗೆ ಅವರು ಹೈದರಾಬಾದ್, ಮುಂಬೈ ನಗರಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಪರಸ್ಪರರ ಮನೆಗಳಿಗೆ ಭೇಟಿ ಸಹ ನೀಡುತ್ತಿರುತ್ತಾರೆ. ಆದರೆ ಇದೀಗ ಮೊದಲ ಬಾರಿಗೆ ತಮ್ಮ ಹಾಗೂ ವಿಜಯ್ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ, ತಮ್ಮಿಬ್ಬರ ಬಗ್ಗೆ ಹಬ್ಬಿರುವ ಸುದ್ದಿಗಳ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ ವಿಜಯ್ ಜೊತೆಗಿನ ಡೇಟಿಂಗ್ ಸುದ್ದಿಗಳ ಬಗ್ಗೆ ಕೇಳಿದಾಗ ಮಾತನಾಡಿರುವ ರಶ್ಮಿಕಾ,

“ಅಯ್ಯೋ ಅದೆಲ್ಲಾ ಸುಳ್ಳು’, ವಿಜಯ್ ಮತ್ತು ನನ್ನ ನಡುವೆ ನಡೆದದ್ದು ಇಷ್ಟು‌ ಮಾತ್ರ”| ಸತ್ಯ‌ಬಿಚ್ಚಿಟ್ಟ‌ ರಶ್ಮಿಕಾ ಮಂದಣ್ಣ Read More »

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್‌ ಸ್ಟಾರ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿಯೇ ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದಿತ್ತು. ಕೂಡಲೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದ ಕಾರಣ ತಿಳಿದು ಬಂದಿಲ್ಲ. ಆದರೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಹೈದರಾಬಾದ್‌ ನಲ್ಲಿ ಪ್ರಾಜೆಕ್ಟ್‌ ಕೆ ಚಿತ್ರದ ಶೂಟಿಂಗ್‌ ವೇಳೆ ಹೃದಯಬಡಿತ ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ಅನಾರೋಗ್ಯ ಕಂಡು

ನಟಿ ದೀಪಿಕಾ ಪಡುಕೋಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ