ಸಿನಿಮಾ

ಸಿನಿಮಾ ಪ್ರಮೋಷನ್ ವೇಳೆ‌ ಜಾರಿದ ಬ್ಲೌಸ್| ಮುಜುಗರಕ್ಕೀಡಾದ ನಟಿ ರಶ್ಮಿಕಾ!!

ಸಮಗ್ರ ನ್ಯೂಸ್: ಅಮಿತಾಭ್ ಬಚ್ಚನ್ ಜೊತೆ ಗುಡ್ ಬೈ ಎನ್ನುವ ಬಾಲಿವುಡ್ ಸಿನಿಮಾದಲ್ಲಿ ನಟಿಸಿರುವ ರಶ್ಮಿಕಾ ಮಂದಣ್ಣ ಈಗ ಚಿತ್ರದ ಪ್ರಮೋಷನ್ ವೇಳೆ ಡ್ರೆಸ್ ನಿಂದಾಗಿ ಮುಜುಗರಕ್ಕೀಡಾದ ಘಟನೆ ನಡೆದಿದೆ. ಗುಡ್ ಬೈ ಸಿನಿಮಾ ಪ್ರಚಾರಕ್ಕಾಗಿ ಗ್ಲಾಮರಸ್ ಡ್ರೆಸ್ ನಲ್ಲಿ ಬಂದಿದ್ದ ರಶ್ಮಿಕಾ ನಡೆದು ಬರುತ್ತಿದ್ದಾಗ ಅವರ ಬ್ಲೌಸ್ ಕೊಂಚ ಜಾರಿದ್ದು, ಅತ್ತ ವೇಲ್ ಕೂಡಾ ಹಾರಿದೆ. ಇದರಿಂದ ಮುಜುಗರಕ್ಕೀಡಾದ ರಶ್ಮಿಕಾ ಬ್ಲೌಸ್ ಸರಿ ಮಾಡುವಷ್ಟರಲ್ಲಿ ಪಕ್ಕದಲ್ಲಿದ್ದ ಅವರ ಸಹಾಯಕಿ ಶಾಲು ಸರಿ ಮಾಡಿ ಸಹಾಯ ಮಾಡಿದರು. […]

ಸಿನಿಮಾ ಪ್ರಮೋಷನ್ ವೇಳೆ‌ ಜಾರಿದ ಬ್ಲೌಸ್| ಮುಜುಗರಕ್ಕೀಡಾದ ನಟಿ ರಶ್ಮಿಕಾ!! Read More »

ಮೈಸೂರು ದಸರಾ ಮಹೋತ್ಸವ ನೇರಪ್ರಸಾರ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. https://fb.watch/fMTYAA5s_O/ ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ

ಮೈಸೂರು ದಸರಾ ಮಹೋತ್ಸವ ನೇರಪ್ರಸಾರ Read More »

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ

ಸಮಗ್ರ ನ್ಯೂಸ್: ಖ್ಯಾತ ನಟ, ನಿರ್ದೇಶಕ, ನಿರೂಪಕ ರಮೇಶ್ ಅರವಿಂದ್ ಅವರು ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2022ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡಲಾಗುತ್ತಿದೆ. ಈಗಾಗಲೇ ಮಾಜಿ ಸಿಎಂ ವೀರಪ್ಪ ಮೊಯ್ಲಿ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಪ್ರಕಾಶ್ ರೈ ಹಾಗೂ ಇತರರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಹಾಗೆಯೇ, ಈ

ನಟ ರಮೇಶ್ ಅರವಿಂದ್ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಗೆ ಆಯ್ಕೆ Read More »

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್ Read More »

ಕಲಾವಿದ ಶರವಣ ಧನಪಾಲ್ ನಿಧನ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯ ಸಮಸ್ಯೆ ಯಿಂಸ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು. ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್ ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬಾ ಜನಪ್ರಿಯವಾಗಿತ್ತು.

ಕಲಾವಿದ ಶರವಣ ಧನಪಾಲ್ ನಿಧನ Read More »

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!?

ಸಮಗ್ರ ನ್ಯೂಸ್: ರಿಯಾಲಿಟಿ ಶೋ ಬಿಗ್‌ ಬಾಸ್‌ 9ನೇ ಆವೃತ್ತಿಯ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ರಿಯಾಲಿಟಿ ಶೋ ಸೆಪ್ಟೆಂಬರ್‌ 24ರಂದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿಗ್‌ ಬಾಸ್‌ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಕುತೂಹಲ ಮುಂದುವರಿದಿದ್ದು ಮೂಲಗಳ ಪ್ರಕಾರ ಯಾರೆಲ್ಲಾ ಬರುತ್ತಿದ್ದಾರೆ ಎಂಬ ಮಾಹಿತಿಗಳು ಹೊರಗೆ ಬರುತ್ತಿವೆ. ಬಿಗ್ ಬಾಸ್ ಓಟಿಟಿಯಲ್ಲಿ ವಿಜೇತ ನಾಲ್ವರು ಸ್ಪರ್ಧಿಗಳು ಸೇರಿದಂತೆ ಇನ್ನೂ ಹೊಸಬರು ಹಾಗೂ ಹಳಬರು

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!? Read More »

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಇವರ ಪರಿಚಯ ಇದ್ದೇ ಇದೆ. ಅವರ ಪಟ ಪಟ ಮಾತುಗಳನ್ನು ಖಂಡಿತಾ ಕೇಳಿರುತ್ತೀರಿ. ಅಯ್ಯೋ ಶ್ರದ್ಧಾ ಅವರು ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದು ಕೂಡ ಆಯುಷ್ಮಾನ್ ಖುರಾನ ಜೊತೆ. ಶ್ರದ್ಧಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮೂಲಕ ಈ ವಿಚಾರ ಸ್ವತಃ ತಾವೇ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು ತಾವು ಡಾಕ್ಟರ್ ಜಿ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದಾರೆ. ಡಿಫರೆಂಟ್ ಸಿನಿಮಾಗಳನ್ನು ಮಾಡುವ ಬಾಲಿವುಡ್  ನಟ ಆಯುಷ್ಮಾನ್ ಖುರಾನಾ ಮತ್ತು ರಾಕುಲ್ ಪ್ರೀತ್ ಸಿಂಗ್

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ Read More »

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಸೋನಂ ಕಪೂರ್ ಪತಿ ಆನಂದ್ ಅಹುಜಾ ತಮ್ಮ ನವಜಾತ ಮಗನಿಗೆ ವಾಯು ಎಂದು ನಾಮಕರಣ ಮಾಡಿದ್ದಾರೆ. ಸೋನಂ ಕಳೆದ ತಿಂಗಳಷ್ಟೇ ಗಂಡು ಮಗುವಿಗೆ ಜನ್ಮ ನೀಡಿದರು. ತಂದೆಯಾದ ಖುಷಿಯಲ್ಲಿ ಆನಂದ್ ಮತ್ತು ತಾತ ಅನಿಲ್ ಕಪೂರ್ ಇಡೀ ಆಸ್ಪತ್ರೆಗೆ, ಕ್ಯಾಮರಾ ಮ್ಯಾನ್ ಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಇದೀಗ ಮಗುವಿನ ನಾಮಕರಣ ಶಾಸ್ತ್ರ ನೆರವೇರಿಸಿರುವ ದಂಪತಿ ವಾಯು ಕಪೂರ್ ಅಹುಜಾ ಎಂದು ಹೆಸರಿಸಿದ್ದಾರೆ. ವಾಯು ಹಿಂದೂ ಧರ್ಮ ಗ್ರಂಥದ ಪ್ರಕಾರ ಪಂಚಭೂತಗಳಲ್ಲಿ

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ Read More »

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಸಮಗ್ರ ನ್ಯೂಸ್: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್ 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ Read More »

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇

ಸಮಗ್ರ ನ್ಯೂಸ್: ಸೋಶಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದ ಹುಡುಗಿ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಓಟಿಟಿಗೆ ಕಾಲಿಟ್ಟು ಸಾಕಷ್ಟು ವಿಚಾರದಲ್ಲಿ ಗಮನ ಸೆಳೆದಿದ್ದರು. ಬಿಗ್ ಬಾಸ್ ಓಟಿಟಿನಲ್ಲಿ ಫಿನಾಲೆ ಕೊನೆಯ ಹಂತದಲ್ಲಿ ಎಲಿಮಿನೇಟ್ ಆದರು. ಇಂಟರ್‌ನೆಟ್‌ನ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಅವರ ಸಂಬಳದ ಬಗ್ಗೆ ರಿವೀಲ್ ಮಾಡಿದ್ದಾರೆ. ನೇರ ಮಾತು, ಖಡಕ್ ಅವತಾರದ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರು ದೊಡ್ಮನೆಗೆ ಬರುವ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್,

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇 Read More »