ಪ್ರೋ ಕಬಡ್ಡಿ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ
ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಗೊಂಡ ಬಳಿಕ, ದೇಶದ ಇತರ ಭಾಷೆಗಳಿಗೆ ಡಬ್ ಆಗಿ ಅಬ್ಬರಿಸುತ್ತಿರುವ “ಕಾಂತಾರ” ಚಿತ್ರ ಬಹುದೊಡ್ಡ ಯಶಸ್ಸು ಸಂಪಾದಿಸಿದೆ. ಅದರ ನಡುವೆ ಭಾನುವಾರ ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದರು. ದೇಶೀಯ ಮಣ್ಣಿನ ಸೊಗಡಿನ ಇನ್ನೊಂದು ಕ್ರೀಡೆ ಕಬಡ್ಡಿಯ ಭಾನುವಾರದ ಪಂದ್ಯಗಳಿಗೆ ಚಾಲನೆ ನೀಡಲು ಬಂದಿದ್ದರು. ಕಂಬಳ ಕ್ರೀಡೆ ಹಾಗೂ ಕರಾವಳಿ ಸಂಸ್ಕೃತಿಯನ್ನು ದೇಶ ಮಟ್ಟದಲ್ಲಿ ಪಸರಿಸಲು ಕಾಂತಾರ ಒಂದು ರೀತಿಯಲ್ಲಿ ಕಾರಣವಾಗಿದ್ದರೆ, ಸ್ಥಳೀಯವಾಗಿಯೇ ಉಳಿದುಕೊಂಡಿದ್ದ ಕಬಡ್ಡಿಗೆ ಬೂಸ್ಟ್ನೀಡಿದ್ದು […]
ಪ್ರೋ ಕಬಡ್ಡಿ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ Read More »







