ಸಿನಿಮಾ

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ ,ನಟ ಕೃಷ್ಣಂ ರಾಜು ನಿಧನ

ಸಮಗ್ರ ನ್ಯೂಸ್: ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣಂ ರಾಜು ಅವರು ಇಂದು (ಭಾನುವಾರ) ಮುಂಜಾನೆ ನಿಧನರಾಗಿದ್ದಾರೆ. ಕೃಷ್ಣಂ ರಾಜು ಅವರಿಗೆ 83 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕೃಷ್ಣಂ ರಾಜು ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇಂದು ಸಂಜೆ ವೇಳೆಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ ,ನಟ ಕೃಷ್ಣಂ ರಾಜು ನಿಧನ Read More »

“ಹುಡುಗರ ಲೈಂಗಿಕ ಸಾಮರ್ಥ್ಯ ಮ್ಯಾಗಿ‌ ಥರ” | “ನಿಮಗೆ ಹೇಗ್ ಗೊತ್ತು?” ಎಂದ ನೆಟ್ಟಿಗರು

ಸಮಗ್ರ ನ್ಯೂಸ್: ಸೆಲೆಬ್ರಿಟಿಗಳು ನೀಡುವ ಹೇಳಿಕೆ ಕೆಲವೊಮ್ಮೆ ಸಾಕಷ್ಟು ಸೆನ್ಸೇಷನ್ ಕ್ರಿಯೇಟ್ ಮಾಡಿ ಬಿಡುತ್ತದೆ. ಕೆಲವೊಂದು ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದ ಉದಾಹರಣೆ ಕೂಡ ಇದೆ. ಆದರೆ, ಕೆಲವು ನಟಿಯರು ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ತಮಗೆ ಏನು ಹೇಳಬೇಕು ಅನಿಸುತ್ತದೆಯೋ ಅದನ್ನೇ ಹೇಳುತ್ತಾರೆ. ಈಗ ನಟಿ ರೆಜಿನಾ ಕ್ಯಾಸಂಡ್ರಾ (Regina Cassandra) ನೀಡಿದ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ. ಪುರುಷರ ಲೈಂಗಿಕ ಸಾಮರ್ಥ್ಯದ ಬಗ್ಗೆ ಅವರು ಜೋಕ್ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ

“ಹುಡುಗರ ಲೈಂಗಿಕ ಸಾಮರ್ಥ್ಯ ಮ್ಯಾಗಿ‌ ಥರ” | “ನಿಮಗೆ ಹೇಗ್ ಗೊತ್ತು?” ಎಂದ ನೆಟ್ಟಿಗರು Read More »

ಜೊತೆಜೊತೆಯಲಿ ಸಿರಿಯಲ್ ನಟ ಅನಿರುದ್ಧ್ ಭಾವನಾತ್ಮಕ ಪೋಸ್ಟ್

ಬೆಂಗಳೂರು: ಜೊತೆ ಜೊತೆಯಲಿ’ ಧಾರಾವಾಹಿಯಿಂದ ಅನಿರುದ್ಧ್ ಹೊರಹೋದ ಹಲವು ದಿನಗಳ ನಂತರ ಅವರು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ. ‘ನನ್ನ ಮೇಲೆ ನಿಮಗಿರುವ ಅಪಾರವಾದ ಪ್ರೀತಿಯನ್ನು ನೋಡಿ ನಾನು ತಲೆ ಬಾಗುತ್ತೇನೆ. ಈ ಸಂಘರ್ಷದ ದಿನಗಳಲ್ಲಿ ತಾವು ಸಾವಿರಾರು ಸಂದೇಶ, ಟ್ವಿಟ್, ಕರೆ, ಪತ್ರ, ಪ್ರತಿಭಟನೆ ಮೂಲಕ ನನ್ನ ಪರ, ನನ್ನ ಬೆಂಬಲಕ್ಕೆ ನಿಂತಿದ್ದೀರಿ. ಅದಕ್ಕೆ ನಾನು ಚಿರಋುಣಿ’, ಯಾವಾಗಲೂ ಹೀಗೆ ಎಂದೆಂದಿಗೂ ಜೊತೆ ಜೊತೆಯಲಿ ಇರೋಣ’ ಎಂದು ಅನಿರುದ್ಧ ಅವರು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಜೊತೆಜೊತೆಯಲಿ ಸಿರಿಯಲ್ ನಟ ಅನಿರುದ್ಧ್ ಭಾವನಾತ್ಮಕ ಪೋಸ್ಟ್ Read More »

ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ

ಸಮಗ್ರ ನ್ಯೂಸ್:  ರಮೇಶ್ ಅರವಿಂದ್ ಅವರು ಹುಟ್ಟುಹಬ್ಬಕ್ಕೆ ವಿಶ್ ಮಾಡಿ ಎಂದು ಫೋನ್ ನಂಬರ್ ಶೇರ್ ಮಾಡಿದ್ದಾರೆ. ನಟ, ನಿರ್ದೇಶಕ, ನಿರೂಪಕ ರಮೇಶ್​ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. ಕನ್ನಡದ ಚಿತ್ರರಂಗದಲ್ಲಿ ಅವರು ಎವರ್​ಗ್ರೀನ್ ಹೀರೋ ಆಗಿ ಮಿಂಚುತ್ತಿದ್ದಾರೆ. ಸೆಪ್ಟೆಂಬರ್​ 10ರಂದು ರಮೇಶ್​ ಅರವಿಂದ್​ ಅವರ ಜನ್ಮದಿನ. ಈ ವಿಶೇಷ ದಿನದಂದು ಅವರಿಗೆ ಶುಭಾಶಯ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ನೇರವಾಗಿ ವಿಶ್​ ಮಾಡುವುದು ಕಷ್ಟ. ಅದಕ್ಕಾಗಿ ಸ್ವತಃ ರಮೇಶ್​ ಅರವಿಂದ್​ ಕಡೆಯಿಂದ

ನಾಳೆ ರಮೇಶ್ ಹುಟ್ಟುಹಬ್ಬ, ವಿಶ್ ಮಾಡಲು ಪೋನ್ ನಂಬರ್ ಶೇರ್ ಮಾಡಿದ ನಟ Read More »

ಇಂದು ಪ್ರೇರಣಾ ಅವರ ಅದ್ದೂರಿ ಸೀಮಂತ ಕಾರ್ಯಕ್ರಮ

ಬೆಂಗಳೂರು: ಧ್ರುವ ಸರ್ಜಾ ಹಾಗೂ ಪ್ರೇರಣಾ ಪೋಷಕರಾಗುತ್ತಿದ್ದಾರೆ. ಈ ವಿಚಾರವನ್ನು ಧ್ರುವ ಸರ್ಜಾ ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಇಂದು ಸೀಮಂತ ಕಾರ್ಯ ಅದ್ದೂರಿಯಾಗಿ ನಡೆದಿದೆ. ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸೀಮಂತ ಕಾರ್ಯಕ್ರಮಕ್ಕೆ ಮನೆಯ ಹಿರಿಯರೆಲ್ಲಾ ಸೇರಿದ್ದರು. ಅರ್ಜುನ್ ಸರ್ಜಾ ಕುಟುಂಬವು ಆಗಮಿಸಿತ್ತು. ಆದರೆ ಈ ವೇಳೆ ಚಿರುನನ್ನು ನೆನೆದು ಕೊಂಚ ಭಾವುಕರಾಗಿದ್ದಾರೆ. ಯಾಕೆಂದರೆ ತಮ್ಮನ ಖುಷಿಯಲ್ಲಿ ಅಣ್ಣ ಸಂಭ್ರಮ ಪಡುತ್ತಿದ್ದರು. ಅದರಲ್ಲೂ ಧ್ರುವ ತಂದೆಯಾಗುತ್ತಿರುವ ವಿಚಾರವೇ ಚಿರುಗೆ ಹಬ್ಬದಂತೆ ಆಗುತ್ತಿತ್ತು. ಈ

ಇಂದು ಪ್ರೇರಣಾ ಅವರ ಅದ್ದೂರಿ ಸೀಮಂತ ಕಾರ್ಯಕ್ರಮ Read More »

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು

ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು. ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು Read More »

ನಟನೆಯಿಂದ ದೂರ ಉಳಿತಾರಾ ನಯನತಾರ? ಇಲ್ಲಿದೆ ಉತ್ತರ

ಸಮಗ್ರ ನ್ಯೂಸ್: ಟಾಲಿವುಡ್ ನ ಸೂಪರ್ ಸ್ಟಾರ್ ನಟಿ ನಯನತಾರ ಮದುವೆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಬಗ್ಗೆ ಟಾಲಿವುಡ್‌ನಲ್ಲಿ ಸುದ್ದಿ ಹಬ್ಬಿದೆ. ನಟಿ ನಯನತಾರಾ ಮದುವೆ ಬಳಿಕ ಸಿನಿಮಾದಲ್ಲಿ ಅಭಿನಯಿಸದಿರಲು ನಿರ್ಧಾರಿಸಿದ್ದಾರಂತೆ. ಹಾಗಂತ ಸಂಪೂರ್ಣವಾಗಿ ಚಿತ್ರರಂಗದಿಂದ ದೂರ ಆಗಲ್ಲ. ಬದಲಿಗೆ ಒಂದು ದೊಡ್ಡ ಬ್ರೇಕ್ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದರಂತೆ. ಬ್ರೇಕ್ ಬಳಿಕ ಮತ್ತೆ ಕಮ್ ಬ್ಯಾಕ್‌ ಕೂಡ ಮಾಡಲಿದ್ದಾರೆ ನಯನತಾರಾ. ಬ್ರೇಕ್ ತೆಗೆದುಕೊಳ್ಳುವುದು ಮಾತ್ರ ಅಲ್ಲ. ನಯನತಾರಾ ಒಂದಷ್ಟು ಷರತ್ತುಗಳನ್ನು

ನಟನೆಯಿಂದ ದೂರ ಉಳಿತಾರಾ ನಯನತಾರ? ಇಲ್ಲಿದೆ ಉತ್ತರ Read More »

ಅವಳಿ ಮಕ್ಕಳ ವಿಭಿನ್ನ ಸ್ಟೈಲ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ನಟಿ ಅಮೂಲ್ಯ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತನ್ನ ಮಕ್ಕಳ ಫೋಟೋ ಶೂಟ್ ಮಾಡಿ ಅಭಿಮಾನಿಗಳಿಗೆ ತನ್ನ ಮಕ್ಕಳನ್ನು ಪರಿಚಯಿಸಿದ್ದರು. ಇದೀಗ ಮತ್ತೆ ಅಮೂಲ್ಯ ತನ್ನ ಮಕ್ಕಳ ವಿಭಿನ್ನ ರೀತಿಯ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮುದ್ದಾದ ಅವಳಿ ಮಕ್ಕಳ ಸುತ್ತ ಅಕ್ಷರ ಬಳಪ ಸ್ಲೇಟ್ ಪುಸ್ತಕಗಳಿಟ್ಟು ಮಕ್ಕಳ ಫೋಟೋ ಶೂಟ್ ಮಾಡಿಸಿದ್ದಾರೆ.

ಅವಳಿ ಮಕ್ಕಳ ವಿಭಿನ್ನ ಸ್ಟೈಲ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ನಟಿ ಅಮೂಲ್ಯ Read More »

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ

ಬೆಂಗಳೂರು: ಧೃವಾ ಸರ್ಜಾ ಹಾಗೂ ಪ್ರೇರಣಾ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರವನ್ನು ಪತ್ನಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ಧೃವಾ ಸರ್ಜಾ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ಧೃವಾ ಸರ್ಜಾ ತಂದೆಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶೀರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ Read More »

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ

ಸಮಗ್ರ ನ್ಯೂಸ್ : ಸದಾ ಹಾಟ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಇದೀಗ ಲಂಗಾ ದಾವಣಿಯಲ್ಲಿ ಕಾಣಿಸುಕೊಂಡು ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಸಿನೆಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿ ತಿರುಪತಿ ತಿರುಮಲಕ್ಕೆ ಭೇಟಿ ನೀಡಿದ ಜಾನ್ವಿ ಕಪೂರ್ ಪಕ್ಕಾ ತೆಲುಗು ಹುಡುಗಿಯಂತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಭಾರತದ ಮೊದಲ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಚಿತ್ರೀಕರಣ ಬ್ರೇಕ್ ನೀಡಿ,ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ,

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ Read More »