‘ಕಾಂತಾರ’ ನೋಡಿ ಬಂದವರು ಈ ಕೆಲಸ ಮಾಡ್ಬೇಡಿ| ರಿಷಬ್ ಶೆಟ್ಟಿ ಮನವಿ
ಸಮಗ್ರ ನ್ಯೂಸ್: ದೈವ ಆಕರ್ಷಣೆ ಆದಾಗ ಮಾಡುವ ಕೂಗನ್ನು ಯಾರೂ ಅನುಕರಣೆ ಮಾಡಬೇಡಿ ಎಂದು ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ಮಂಗಳೂರಿನಲ್ಲಿ ಹೇಳಿದ್ದಾರೆ. ಕಾಂತಾರ ಚಿತ್ರ ತಂಡ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಸಿನಿಮಾದಲ್ಲಿ ನನ್ನ ಪಾತ್ರ ದೈವಾ ವೇಶದಲ್ಲಿ ಬೊಬ್ಬೆಯಿಡುವ ಒಂದು ದೃಶ್ಯವಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಅದರ ಅನುಕರಣೆ ಮಾಡಲಾಗುತ್ತಿದೆ. ದೈವಾರಾಧನೆ ಒಂದು ಆಚಾರಣೆಯ ಭಾಗವಾಗಿದ್ದು, ಅದು ನಂಬಿಕೆಯ ಸಂಗತಿ ಆಗಿದೆ. ದೈವಾರಾಧನೆಯ ಆಳ, ಅಗಲ […]
‘ಕಾಂತಾರ’ ನೋಡಿ ಬಂದವರು ಈ ಕೆಲಸ ಮಾಡ್ಬೇಡಿ| ರಿಷಬ್ ಶೆಟ್ಟಿ ಮನವಿ Read More »










