ಸಿನಿಮಾ

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಸೋನಂ ಕಪೂರ್ ಪತಿ ಆನಂದ್ ಅಹುಜಾ ತಮ್ಮ ನವಜಾತ ಮಗನಿಗೆ ವಾಯು ಎಂದು ನಾಮಕರಣ ಮಾಡಿದ್ದಾರೆ. ಸೋನಂ ಕಳೆದ ತಿಂಗಳಷ್ಟೇ ಗಂಡು ಮಗುವಿಗೆ ಜನ್ಮ ನೀಡಿದರು. ತಂದೆಯಾದ ಖುಷಿಯಲ್ಲಿ ಆನಂದ್ ಮತ್ತು ತಾತ ಅನಿಲ್ ಕಪೂರ್ ಇಡೀ ಆಸ್ಪತ್ರೆಗೆ, ಕ್ಯಾಮರಾ ಮ್ಯಾನ್ ಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಇದೀಗ ಮಗುವಿನ ನಾಮಕರಣ ಶಾಸ್ತ್ರ ನೆರವೇರಿಸಿರುವ ದಂಪತಿ ವಾಯು ಕಪೂರ್ ಅಹುಜಾ ಎಂದು ಹೆಸರಿಸಿದ್ದಾರೆ. ವಾಯು ಹಿಂದೂ ಧರ್ಮ ಗ್ರಂಥದ ಪ್ರಕಾರ ಪಂಚಭೂತಗಳಲ್ಲಿ […]

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ Read More »

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಸಮಗ್ರ ನ್ಯೂಸ್: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್ 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ Read More »

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇

ಸಮಗ್ರ ನ್ಯೂಸ್: ಸೋಶಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದ ಹುಡುಗಿ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಓಟಿಟಿಗೆ ಕಾಲಿಟ್ಟು ಸಾಕಷ್ಟು ವಿಚಾರದಲ್ಲಿ ಗಮನ ಸೆಳೆದಿದ್ದರು. ಬಿಗ್ ಬಾಸ್ ಓಟಿಟಿನಲ್ಲಿ ಫಿನಾಲೆ ಕೊನೆಯ ಹಂತದಲ್ಲಿ ಎಲಿಮಿನೇಟ್ ಆದರು. ಇಂಟರ್‌ನೆಟ್‌ನ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಅವರ ಸಂಬಳದ ಬಗ್ಗೆ ರಿವೀಲ್ ಮಾಡಿದ್ದಾರೆ. ನೇರ ಮಾತು, ಖಡಕ್ ಅವತಾರದ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರು ದೊಡ್ಮನೆಗೆ ಬರುವ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್,

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇 Read More »

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಸ್ಟಾರ್ ಕಲಾವಿದರ ಹುಟ್ಟುಹಬ್ಬ. ವಿಷ್ಣುವರ್ಧನ್, ಉಪೇಂದ್ರ ಜೊತೆಗೆ ನಟಿ ಶ್ರುತಿ ಅವರದ್ದು ಇಂದೇ ಜನ್ಮದಿನ. ಸಿನಿಮಾದಲ್ಲಿ ತಂಗಿ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರುತಿ ಬಳಿಕ ಸ್ಯಾಂಡಲ್ ವುಡ್ ನ ನಂ.1 ನಟಿಯಾಗಿ ಜನಪ್ರಿಯ ಗಳಿಸಿದರು. ತಂಗಿಯಾಗಿ, ಸೊಸೆಯಾಗಿ, ಗಂಡನಿಗೆ ತಕ್ಕ ಹೆಂಡತಿಯಾಗಿ ಹೆಂಗಳೆಯರ ಕಣ್ಣಲ್ಲಿ ನೀರು ತರಿಸುವಂತೆ ಅಭಿನಯಿಸುತ್ತಿದ್ದ ಅದ್ಭುತ ಕಲಾವಿದೆ ಶ್ರುತಿ. ರಾಮ್ ಕುಮಾರ್, ಶಶಿಕುಮಾರ್, ಸುನಿಲ್, ರಮೇಶ್ ಅರವಿಂದ್ ಮುಂತಾದ ಕಲಾವಿದರ ಜೊತೆಗೆ ಜನಪ್ರಿಯ

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ Read More »

ಧಾರಾವಾಹಿಗಳಿಂದ ಬ್ಯಾನ್ ಆದ ನಟ ಅನಿರುದ್ದ್ ಏನ್ಮಾಡ್ತಿದಾರೆ ಗೊತ್ತಾ? ಶೀಘ್ರದಲ್ಲೇ ಬಹುದೊಡ್ಡ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ವಿಷ್ಣು ಅಳಿಯ!

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರಾವಾಹಿಯ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹಳ ಸುದ್ದಿಯಲ್ಲಿದೆ ಎನ್ನಬಹುದು. ಧಾರಾವಾಹಿ ಆರಂಭ ಆದಾಗ ಟಿ ಆರ್ ಪಿ ವಿಷಯದಲ್ಲಿ ಬಹಳ ಸುದ್ದಿಯಲ್ಲಿ ಇದ್ದ ಜೊತೆ ಜೊತೆಯಲಿ ಧಾರಾವಾಹಿ ಇದೀಗ ಅನಿರುದ್ಧ್ ಜಟ್ಕರ್ ಬ್ಯಾನ್ ಆಗಿರುವ ವಿಷಯದ ಕಾರಣ ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮಗಳಲ್ಲಿ ಬಹಳ ಸುದ್ದಿಯಲ್ಲಿ ಇದೆ ಎಂದು ಹೇಳಬಹುದು. ಹೌದು ನಟ ಅನಿರುದ್ಧ್ ಜಟ್ಕರ್ ಅವರು ಧಾರಾವಾಹಿಯ ಶೂಟಿಂಗ್ ಸಮಯದಲ್ಲಿ ಧಾರಾವಾಹಿ ತಂಡದ ಅಸಹನೆ ತೋರಿದ್ದಾರೆ ಹಾಗೂ ಶೂಟಿಂಗ್ ಸಮಯದಲ್ಲಿ ಜಗಳವನ್ನ

ಧಾರಾವಾಹಿಗಳಿಂದ ಬ್ಯಾನ್ ಆದ ನಟ ಅನಿರುದ್ದ್ ಏನ್ಮಾಡ್ತಿದಾರೆ ಗೊತ್ತಾ? ಶೀಘ್ರದಲ್ಲೇ ಬಹುದೊಡ್ಡ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ವಿಷ್ಣು ಅಳಿಯ! Read More »

ಪುನೀತ್ ಹುಟ್ಟುಹಬ್ಬವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್ : ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಇನ್ನು ಮುಂದೆ ‘ಪ್ರೇರಣಾ ದಿನ’ವನ್ನಾಗಿ ಆಚರಣೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ. ಮಾರ್ಚ್ 17, ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬವಾಗಿದ್ದು ಆ ದಿನವನ್ನು ಪ್ರೇರಣಾ ದಿನವನ್ನಾಗಿ ಆಚರಿಸಲಾಗುತ್ತದೆ. ಪುನೀತ್ ರಾಜ್‌ಕುಮಾರ್, ತಮ್ಮ ಸಿನಿಮಾ, ಸಾಮಾಜಿಕ ಕಾರ್ಯಗಳಿಂದ ಕೋಟ್ಯಾಂತರ ಮಂದಿಗೆ ಸ್ಪೂರ್ತಿ ತುಂಬಿದ್ದಾರೆ. ಹಾಗಾಗಿ ಅವರ ಹುಟ್ಟುಹಬ್ಬವನ್ನು ಸ್ಪೂರ್ತಿಯ ದಿನ ಅಥವಾ ಪ್ರೇರಣಾ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಪುನೀತ್ ರಾಜ್‌ಕುಮಾರ್ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದರು. ಅಪ್ಪು

ಪುನೀತ್ ಹುಟ್ಟುಹಬ್ಬವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಘೋಷಣೆ Read More »

ಹುಡುಗರ ಲೈಂಗಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ರೆಜಿನಾಗೆ ಈ ತೆಲುಗು ನಟ ಕೊಟ್ಟ ಉತ್ತರ ಇನ್ನೂ ಭಯಂಕರ!!

ಸಮಗ್ರ‌ ನ್ಯೂಸ್: ಕನ್ನಡದ ಸೂರ್ಯಕಾಂತಿ ಸೇರಿದಂತೆ ಹಲವು ಸಿನಿಮಾಗಳನ್ನು ಮಾಡಿರುವ ನಟಿ ರೆಜಿನಾ ಮೊನ್ನೆಯಷ್ಟೇ ತಮ್ಮ ಸಿನಿಮಾದ ಪ್ರಚಾರದಲ್ಲಿ ಪೋಲಿ ತಮಾಷೆ ಮಾಡಿದ್ದರು. ಸಂದರ್ಶನವೊಂದರಲ್ಲಿ ಮಾತನಾಡಿದ್ದ ರೆಜಿನಾ ‘ ಹುಡುಗರ ಸಾಮರ್ಥ್ಯ ಮ್ಯಾಗಿಯಂತೆ 2 ನಿಮಿಷದಲ್ಲೇ ಮುಗಿಯತ್ತೆ’ ಎಂದು ಹೇಳಿದ್ದರು. ಈ ಮಾತು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು. ಅದರಲ್ಲೂ ಪಡ್ಡೆಗಳು ಈ ವಿಡಿಯೋವನ್ನು ಟ್ರೋಲ್ ಕೂಡ ಮಾಡಿದ್ದರು. ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ತೆಲುಗು ನಟ ಅಡಿವಿ ಶೇಷ್ ಪ್ರತ್ಯುತ್ತರ ಕೊಟ್ಟಿದ್ದು, ಅದು ಇನ್ನೂ ಅಚ್ಚರಿ

ಹುಡುಗರ ಲೈಂಗಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ರೆಜಿನಾಗೆ ಈ ತೆಲುಗು ನಟ ಕೊಟ್ಟ ಉತ್ತರ ಇನ್ನೂ ಭಯಂಕರ!! Read More »

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಹೆಸರುವಾಸಿಯಾಗಿದ್ದ ಖ್ಯಾತ ನಟ ಮಗಳು ಜಾನಕಿ ಖ್ಯಾತಿಯ ರವಿ ಪ್ರಸಾದ್ ಮಂಡ್ಯ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ರವಿ ಮಂಡ್ಯ ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿ ಧಾರಾವಾಹಿಯಲ್ಲಿ , ರಾಜಕಾರಣಿ ಪಾತ್ರ ನಿರ್ವಹಿಸುತ್ತಿದ್ದು, ಹಲವಾರು ಸೀರಿಯಲ್ ಹಾಗು ಸಿನಿಮಾ ಮೂಲಕ ಮನೆ ಮಾತಾಗಿದ್ದ ರವಿ ಕಣ್ಮರೆಯಾಗಿದ್ದಾರೆ. ರವಿ ಅಗಲಿಕೆಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.

ಸ್ಯಾಂಡಲ್ ವುಡ್ ಗೆ ಮಹಾಘಾತ| ಮಗಳು ಜಾನಕಿ ಖ್ಯಾತಿಯ ರವಿ ಮಂಡ್ಯ ವಿಧಿವಶ Read More »

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್

ಬೆಂಗಳೂರು : ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಂತರ ನಟ ಅನಿರುದ್ಧ್‌ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಹೋಗಲಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ರಿಯಾಲಿಟಿ ಶೋ ಬಿಗ್‌ ಬಾಸ್‌-9ರ ಪೂರ್ಣ ಪ್ರಮಾಣದ ಆವೃತ್ತಿಯಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ. ಬಿಗ್‌ ಬಾಸ್‌ ಓಟಿಟಿ ಶೋ ಕೊನೆಯ ಹಂತಕ್ಕೆ ತಲುಪಿದ್ದು, ಈ ವಾರ ಫಿನಾಲೆ ನಡೆಯಲಿದೆ. ಇದರ ಬೆನ್ನಲ್ಲೇ ಟಿವಿಯಲ್ಲಿ ಪ್ರಸಾರವಾಗುವ 100 ದಿನಗಳ ರಿಯಾಲಿಟಿ ಶೋನಲ್ಲಿ ಅನಿರುದ್ಧ್‌ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಆವೃತ್ತಿಯಲ್ಲೇ ಅನಿರುದ್ಧ್‌ ಬಿಗ್‌

ಬಿಗ್ ಬಾಸ್ ರಿಯಾಲಿಟಿ ಶೋ ಗೆ ಕಾಲಿಡಲಿದ್ದಾರಾ ಅನಿರುದ್ಧ್ Read More »

ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಹ್ಯಾಕ್| ಹೊಸ ಚಾನೆಲ್ ಗೆ ಸಪೋರ್ಟ್ ಮಾಡಲು ಮನವಿ

ಸಮಗ್ರ ನ್ಯೂಸ್: ತುಂಬಾ ವರ್ಷಗಳಿಂದ ಕಾಮಿಡಿ ವಿಡಿಯೋಗಳನ್ನು ಮಾಡಿಕೊಂಡು ಜನರನ್ನು ಮನರಂಜನೆ ನೀಡುತ್ತ ಬಂದಿರುವ ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಈಗ ಹ್ಯಾಕ್ ಆಗಿದ್ದು, ಇದೀಗ ಮತ್ತೆ ಹೊಸ ಯೂಟ್ಯೂಬ್ ಚಾನೆಲ್ ಕ್ರೀಯೆಟ್ ಮಾಡಿದ್ದಾರೆ. ಈ ಚಾನೆಲ್ ನಲ್ಲಿ ಸುಮಾರು 50 ಕ್ಕಿಂತ ಹೆಚ್ಚು ಕಾಮಿಡಿ ವಿಡಿಯೋಗಳು ಹಾಗೂ ಕಿರುಚಿತ್ರಗಳು ಇದ್ದು 66 ಸಾವಿರ ಜನ subscribeರನ್ನು ಕಳೆದುಕೊಂಡಿದ್ದಾರೆ. ಇದರಿಂದ ಸುಳ್ಯ ಬಾಯ್ಸ್ ತಂಡದ ಕಲಾವಿದರು ಬೇಸರಗೊಂಡಿದ್ದು, ಈ ತಂಡದ ಹೊಸ ಚಾನಲ್ ಗೆ ಸಪೋರ್ಟ್ ಮಾಡಲು

ಸುಳ್ಯ ಬಾಯ್ಸ್ ಯುಟ್ಯೂಬ್ ಚಾನೆಲ್ ಹ್ಯಾಕ್| ಹೊಸ ಚಾನೆಲ್ ಗೆ ಸಪೋರ್ಟ್ ಮಾಡಲು ಮನವಿ Read More »