ಸಿನಿಮಾ

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರವಾಹಿಯಿಂದ ಹೊರಬಂದ ನಟ ಅನಿರುದ್ಧ್ ಜತ್ಕಾರ್ ಈಗ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈಗಾಗಲೇ ಅನಿರುದ್ಧ್ ನಾನು ಬಿಗ್ ಬಾಸ್ ಗೆ ಹೋಗ್ತಾಯಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದರು. ಆದರೂ ಸೋಷಿಯಲ್ ಮೀಡಿಯಾಗಳಲ್ಲಿ ಅವರು ಬಿಗ್ ಬಾಸ್ ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಸ್ವತಃ ಅನಿರುದ್ಧ್ ಖಡಕ್ ಸೂಚನೆ ಕೊಟ್ಟಿದ್ದಾರೆ. ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ. ನಾನು ಬಿಗ್ ಬಾಸ್ […]

ದಯವಿಟ್ಟು ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ; ಖಡಕ್ ಸೂಚನೆ ಕೊಟ್ಟ ನಟ ಅನಿರುದ್ಧ್ Read More »

ಕಲಾವಿದ ಶರವಣ ಧನಪಾಲ್ ನಿಧನ

ಸಮಗ್ರ ನ್ಯೂಸ್: ಹಲವು ದಿನಗಳಿಂದ ಶರವಣ ಧನಪಾಲ್​ ಅವರು ಅನಾರೋಗ್ಯ ಸಮಸ್ಯೆ ಯಿಂಸ ಬಳಲುತ್ತಿದ್ದರು. ಕಿಡ್ನಿ ವೈಫಲ್ಯ ಮತ್ತು ಇನ್​ಫೆಕ್ಷನ್​ ಕಾರಣದಿಂದ ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿತ್ತು. ವಿಭಿನ್ನ ಪ್ರತಿಭೆ ಮೂಲಕ ಗುರುತಿಸಿಕೊಂಡಿದ್ದ ಕಲಾವಿದ ಹಾಲೋಮ್ಯಾನ್​ ಶರವಣ ಧನಪಾಲ್ ನಿಧನರಾಗಿದ್ದಾರೆ. ಹಲವು ಕಡೆಗಳಲ್ಲಿ ವೇದಿಕೆ ಕಾರ್ಯಕ್ರಮ ನೀಡುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರು ಮಾಡುವ ಬಲೂನ್​ ಆಕ್ಟ್​ ತುಂಬಾ ಜನಪ್ರಿಯವಾಗಿತ್ತು.

ಕಲಾವಿದ ಶರವಣ ಧನಪಾಲ್ ನಿಧನ Read More »

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!?

ಸಮಗ್ರ ನ್ಯೂಸ್: ರಿಯಾಲಿಟಿ ಶೋ ಬಿಗ್‌ ಬಾಸ್‌ 9ನೇ ಆವೃತ್ತಿಯ ಮನೆಗೆ ಯಾರೆಲ್ಲಾ ಬರ್ತಿದ್ದಾರೆ ಎಂಬ ಕುತೂಹಲಕ್ಕೆ ಬಹುತೇಕ ತೆರೆ ಬಿದ್ದಿದೆ. ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ ಬಾಸ್‌ ರಿಯಾಲಿಟಿ ಶೋ ಸೆಪ್ಟೆಂಬರ್‌ 24ರಂದು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿಗ್‌ ಬಾಸ್‌ ಮನೆಗೆ ಯಾರೆಲ್ಲಾ ಬರ್ತಾರೆ ಎಂಬ ಕುತೂಹಲ ಮುಂದುವರಿದಿದ್ದು ಮೂಲಗಳ ಪ್ರಕಾರ ಯಾರೆಲ್ಲಾ ಬರುತ್ತಿದ್ದಾರೆ ಎಂಬ ಮಾಹಿತಿಗಳು ಹೊರಗೆ ಬರುತ್ತಿವೆ. ಬಿಗ್ ಬಾಸ್ ಓಟಿಟಿಯಲ್ಲಿ ವಿಜೇತ ನಾಲ್ವರು ಸ್ಪರ್ಧಿಗಳು ಸೇರಿದಂತೆ ಇನ್ನೂ ಹೊಸಬರು ಹಾಗೂ ಹಳಬರು

ಬಿಗ್ ಬಾಸ್ ಸೀಸನ್ 9| ಇವರೆಲ್ಲಾ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು!? Read More »

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ

ಸಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಇವರ ಪರಿಚಯ ಇದ್ದೇ ಇದೆ. ಅವರ ಪಟ ಪಟ ಮಾತುಗಳನ್ನು ಖಂಡಿತಾ ಕೇಳಿರುತ್ತೀರಿ. ಅಯ್ಯೋ ಶ್ರದ್ಧಾ ಅವರು ಬಾಲಿವುಡ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದು ಕೂಡ ಆಯುಷ್ಮಾನ್ ಖುರಾನ ಜೊತೆ. ಶ್ರದ್ಧಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮೂಲಕ ಈ ವಿಚಾರ ಸ್ವತಃ ತಾವೇ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು ತಾವು ಡಾಕ್ಟರ್ ಜಿ ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಹೇಳಿದ್ದಾರೆ. ಡಿಫರೆಂಟ್ ಸಿನಿಮಾಗಳನ್ನು ಮಾಡುವ ಬಾಲಿವುಡ್  ನಟ ಆಯುಷ್ಮಾನ್ ಖುರಾನಾ ಮತ್ತು ರಾಕುಲ್ ಪ್ರೀತ್ ಸಿಂಗ್

ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಹುಡುಗಿ ಅಯ್ಯೋ ಶ್ರದ್ಧಾ ಬಾಲಿವುಡ್‌ಗೆ ಎಂಟ್ರಿ Read More »

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಸೋನಂ ಕಪೂರ್ ಪತಿ ಆನಂದ್ ಅಹುಜಾ ತಮ್ಮ ನವಜಾತ ಮಗನಿಗೆ ವಾಯು ಎಂದು ನಾಮಕರಣ ಮಾಡಿದ್ದಾರೆ. ಸೋನಂ ಕಳೆದ ತಿಂಗಳಷ್ಟೇ ಗಂಡು ಮಗುವಿಗೆ ಜನ್ಮ ನೀಡಿದರು. ತಂದೆಯಾದ ಖುಷಿಯಲ್ಲಿ ಆನಂದ್ ಮತ್ತು ತಾತ ಅನಿಲ್ ಕಪೂರ್ ಇಡೀ ಆಸ್ಪತ್ರೆಗೆ, ಕ್ಯಾಮರಾ ಮ್ಯಾನ್ ಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದರು. ಇದೀಗ ಮಗುವಿನ ನಾಮಕರಣ ಶಾಸ್ತ್ರ ನೆರವೇರಿಸಿರುವ ದಂಪತಿ ವಾಯು ಕಪೂರ್ ಅಹುಜಾ ಎಂದು ಹೆಸರಿಸಿದ್ದಾರೆ. ವಾಯು ಹಿಂದೂ ಧರ್ಮ ಗ್ರಂಥದ ಪ್ರಕಾರ ಪಂಚಭೂತಗಳಲ್ಲಿ

ಬಾಲಿವುಡ್ ನಟಿ ಸೋನಂ ಕಪೂರ್ ನವಜಾತ ಮಗುವಿಗೆ “ವಾಯು” ಎಂದು ನಾಮಕರಣ Read More »

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಸಮಗ್ರ ನ್ಯೂಸ್: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಹಾಸ್ಯನಟ ಕೊನೆಯುಸಿರೆಳೆದರು. ಆಗಸ್ಟ್ 10 ರಂದು ಹೃದಯಾಘಾತಕ್ಕೊಳಗಾದ ನಂತರ ರಾಜು ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ನಿಧನ Read More »

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇

ಸಮಗ್ರ ನ್ಯೂಸ್: ಸೋಶಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದ ಹುಡುಗಿ ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಓಟಿಟಿಗೆ ಕಾಲಿಟ್ಟು ಸಾಕಷ್ಟು ವಿಚಾರದಲ್ಲಿ ಗಮನ ಸೆಳೆದಿದ್ದರು. ಬಿಗ್ ಬಾಸ್ ಓಟಿಟಿನಲ್ಲಿ ಫಿನಾಲೆ ಕೊನೆಯ ಹಂತದಲ್ಲಿ ಎಲಿಮಿನೇಟ್ ಆದರು. ಇಂಟರ್‌ನೆಟ್‌ನ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಅವರ ಸಂಬಳದ ಬಗ್ಗೆ ರಿವೀಲ್ ಮಾಡಿದ್ದಾರೆ. ನೇರ ಮಾತು, ಖಡಕ್ ಅವತಾರದ ಮೂಲಕ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರು ದೊಡ್ಮನೆಗೆ ಬರುವ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್,

ಬಿಗ್ ಬಾಸ್ ಖ್ಯಾತಿಯ ಸೋನು ಸಂಬಳ ಎಷ್ಟು ಗೊತ್ತಾ?ನೀವೇ ನೋಡಿ👇 Read More »

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇಂದು ಸ್ಟಾರ್ ಕಲಾವಿದರ ಹುಟ್ಟುಹಬ್ಬ. ವಿಷ್ಣುವರ್ಧನ್, ಉಪೇಂದ್ರ ಜೊತೆಗೆ ನಟಿ ಶ್ರುತಿ ಅವರದ್ದು ಇಂದೇ ಜನ್ಮದಿನ. ಸಿನಿಮಾದಲ್ಲಿ ತಂಗಿ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ಶ್ರುತಿ ಬಳಿಕ ಸ್ಯಾಂಡಲ್ ವುಡ್ ನ ನಂ.1 ನಟಿಯಾಗಿ ಜನಪ್ರಿಯ ಗಳಿಸಿದರು. ತಂಗಿಯಾಗಿ, ಸೊಸೆಯಾಗಿ, ಗಂಡನಿಗೆ ತಕ್ಕ ಹೆಂಡತಿಯಾಗಿ ಹೆಂಗಳೆಯರ ಕಣ್ಣಲ್ಲಿ ನೀರು ತರಿಸುವಂತೆ ಅಭಿನಯಿಸುತ್ತಿದ್ದ ಅದ್ಭುತ ಕಲಾವಿದೆ ಶ್ರುತಿ. ರಾಮ್ ಕುಮಾರ್, ಶಶಿಕುಮಾರ್, ಸುನಿಲ್, ರಮೇಶ್ ಅರವಿಂದ್ ಮುಂತಾದ ಕಲಾವಿದರ ಜೊತೆಗೆ ಜನಪ್ರಿಯ

47 ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ಶ್ರುತಿ Read More »

ಧಾರಾವಾಹಿಗಳಿಂದ ಬ್ಯಾನ್ ಆದ ನಟ ಅನಿರುದ್ದ್ ಏನ್ಮಾಡ್ತಿದಾರೆ ಗೊತ್ತಾ? ಶೀಘ್ರದಲ್ಲೇ ಬಹುದೊಡ್ಡ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ವಿಷ್ಣು ಅಳಿಯ!

ಸಮಗ್ರ ನ್ಯೂಸ್: ಜೊತೆ ಜೊತೆಯಲಿ ಧಾರಾವಾಹಿಯ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹಳ ಸುದ್ದಿಯಲ್ಲಿದೆ ಎನ್ನಬಹುದು. ಧಾರಾವಾಹಿ ಆರಂಭ ಆದಾಗ ಟಿ ಆರ್ ಪಿ ವಿಷಯದಲ್ಲಿ ಬಹಳ ಸುದ್ದಿಯಲ್ಲಿ ಇದ್ದ ಜೊತೆ ಜೊತೆಯಲಿ ಧಾರಾವಾಹಿ ಇದೀಗ ಅನಿರುದ್ಧ್ ಜಟ್ಕರ್ ಬ್ಯಾನ್ ಆಗಿರುವ ವಿಷಯದ ಕಾರಣ ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮಗಳಲ್ಲಿ ಬಹಳ ಸುದ್ದಿಯಲ್ಲಿ ಇದೆ ಎಂದು ಹೇಳಬಹುದು. ಹೌದು ನಟ ಅನಿರುದ್ಧ್ ಜಟ್ಕರ್ ಅವರು ಧಾರಾವಾಹಿಯ ಶೂಟಿಂಗ್ ಸಮಯದಲ್ಲಿ ಧಾರಾವಾಹಿ ತಂಡದ ಅಸಹನೆ ತೋರಿದ್ದಾರೆ ಹಾಗೂ ಶೂಟಿಂಗ್ ಸಮಯದಲ್ಲಿ ಜಗಳವನ್ನ

ಧಾರಾವಾಹಿಗಳಿಂದ ಬ್ಯಾನ್ ಆದ ನಟ ಅನಿರುದ್ದ್ ಏನ್ಮಾಡ್ತಿದಾರೆ ಗೊತ್ತಾ? ಶೀಘ್ರದಲ್ಲೇ ಬಹುದೊಡ್ಡ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ವಿಷ್ಣು ಅಳಿಯ! Read More »

ಪುನೀತ್ ಹುಟ್ಟುಹಬ್ಬವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್ : ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬವನ್ನು ಇನ್ನು ಮುಂದೆ ‘ಪ್ರೇರಣಾ ದಿನ’ವನ್ನಾಗಿ ಆಚರಣೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ. ಮಾರ್ಚ್ 17, ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬವಾಗಿದ್ದು ಆ ದಿನವನ್ನು ಪ್ರೇರಣಾ ದಿನವನ್ನಾಗಿ ಆಚರಿಸಲಾಗುತ್ತದೆ. ಪುನೀತ್ ರಾಜ್‌ಕುಮಾರ್, ತಮ್ಮ ಸಿನಿಮಾ, ಸಾಮಾಜಿಕ ಕಾರ್ಯಗಳಿಂದ ಕೋಟ್ಯಾಂತರ ಮಂದಿಗೆ ಸ್ಪೂರ್ತಿ ತುಂಬಿದ್ದಾರೆ. ಹಾಗಾಗಿ ಅವರ ಹುಟ್ಟುಹಬ್ಬವನ್ನು ಸ್ಪೂರ್ತಿಯ ದಿನ ಅಥವಾ ಪ್ರೇರಣಾ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಪುನೀತ್ ರಾಜ್‌ಕುಮಾರ್ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದರು. ಅಪ್ಪು

ಪುನೀತ್ ಹುಟ್ಟುಹಬ್ಬವನ್ನು ಸ್ಪೂರ್ತಿ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರದಿಂದ ಘೋಷಣೆ Read More »