ಸಿನಿಮಾ

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು

ಬೆಂಗಳೂರು : ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ ನೀಡಿ, ಆರೋಗ್ಯ ವಿಚಾರಿಸಿದರು. ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ.

ಹಾಸಿಗೆ ಹಿಡಿದ ಹಿರಿಯ ನಟಿ ಲೀಲಾವತಿ; ನಿವಾಸಕ್ಕೆ ಭೇಟಿ ನೀಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು Read More »

ನಟನೆಯಿಂದ ದೂರ ಉಳಿತಾರಾ ನಯನತಾರ? ಇಲ್ಲಿದೆ ಉತ್ತರ

ಸಮಗ್ರ ನ್ಯೂಸ್: ಟಾಲಿವುಡ್ ನ ಸೂಪರ್ ಸ್ಟಾರ್ ನಟಿ ನಯನತಾರ ಮದುವೆ ಬಳಿಕ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಬಗ್ಗೆ ಟಾಲಿವುಡ್‌ನಲ್ಲಿ ಸುದ್ದಿ ಹಬ್ಬಿದೆ. ನಟಿ ನಯನತಾರಾ ಮದುವೆ ಬಳಿಕ ಸಿನಿಮಾದಲ್ಲಿ ಅಭಿನಯಿಸದಿರಲು ನಿರ್ಧಾರಿಸಿದ್ದಾರಂತೆ. ಹಾಗಂತ ಸಂಪೂರ್ಣವಾಗಿ ಚಿತ್ರರಂಗದಿಂದ ದೂರ ಆಗಲ್ಲ. ಬದಲಿಗೆ ಒಂದು ದೊಡ್ಡ ಬ್ರೇಕ್ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದರಂತೆ. ಬ್ರೇಕ್ ಬಳಿಕ ಮತ್ತೆ ಕಮ್ ಬ್ಯಾಕ್‌ ಕೂಡ ಮಾಡಲಿದ್ದಾರೆ ನಯನತಾರಾ. ಬ್ರೇಕ್ ತೆಗೆದುಕೊಳ್ಳುವುದು ಮಾತ್ರ ಅಲ್ಲ. ನಯನತಾರಾ ಒಂದಷ್ಟು ಷರತ್ತುಗಳನ್ನು

ನಟನೆಯಿಂದ ದೂರ ಉಳಿತಾರಾ ನಯನತಾರ? ಇಲ್ಲಿದೆ ಉತ್ತರ Read More »

ಅವಳಿ ಮಕ್ಕಳ ವಿಭಿನ್ನ ಸ್ಟೈಲ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ನಟಿ ಅಮೂಲ್ಯ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತನ್ನ ಮಕ್ಕಳ ಫೋಟೋ ಶೂಟ್ ಮಾಡಿ ಅಭಿಮಾನಿಗಳಿಗೆ ತನ್ನ ಮಕ್ಕಳನ್ನು ಪರಿಚಯಿಸಿದ್ದರು. ಇದೀಗ ಮತ್ತೆ ಅಮೂಲ್ಯ ತನ್ನ ಮಕ್ಕಳ ವಿಭಿನ್ನ ರೀತಿಯ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮುದ್ದಾದ ಅವಳಿ ಮಕ್ಕಳ ಸುತ್ತ ಅಕ್ಷರ ಬಳಪ ಸ್ಲೇಟ್ ಪುಸ್ತಕಗಳಿಟ್ಟು ಮಕ್ಕಳ ಫೋಟೋ ಶೂಟ್ ಮಾಡಿಸಿದ್ದಾರೆ.

ಅವಳಿ ಮಕ್ಕಳ ವಿಭಿನ್ನ ಸ್ಟೈಲ್ ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡ ನಟಿ ಅಮೂಲ್ಯ Read More »

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ

ಬೆಂಗಳೂರು: ಧೃವಾ ಸರ್ಜಾ ಹಾಗೂ ಪ್ರೇರಣಾ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರವನ್ನು ಪತ್ನಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ಧೃವಾ ಸರ್ಜಾ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ಧೃವಾ ಸರ್ಜಾ ತಂದೆಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶೀರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ Read More »

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ

ಸಮಗ್ರ ನ್ಯೂಸ್ : ಸದಾ ಹಾಟ್ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಇದೀಗ ಲಂಗಾ ದಾವಣಿಯಲ್ಲಿ ಕಾಣಿಸುಕೊಂಡು ಅಭಿಮಾನಿಗಳನ್ನು ಅಚ್ಚರಿಗೊಳಿಸಿದ್ದಾರೆ. ಸಿನೆಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿ ತಿರುಪತಿ ತಿರುಮಲಕ್ಕೆ ಭೇಟಿ ನೀಡಿದ ಜಾನ್ವಿ ಕಪೂರ್ ಪಕ್ಕಾ ತೆಲುಗು ಹುಡುಗಿಯಂತೆ ತಿರುಪತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಕ್ಷಿಣ ಭಾರತದ ಮೊದಲ ಲೇಡಿ ಸೂಪರ್ ಸ್ಟಾರ್ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಚಿತ್ರೀಕರಣ ಬ್ರೇಕ್ ನೀಡಿ,ತಿಮ್ಮಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿ,

ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಟ್ರೆಡಿಷನಲ್ ಲುಕ್ ನೋಡಿ Read More »

ಸುಳ್ಯದಲ್ಲಿ ನಡೆದ ಕನ್ನಡ ಚಲನಚಿತ್ರದ ಆಡಿಷನ್ ಕಾರ್ಯಕ್ರಮ

ಸಮಗ್ರ ನ್ಯೂಸ್: ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಪ್ರೊಡಕ್ಷನ್ ನಂಬರ್ 2 ಆಯೋಜಿಸುವ ಕೌಟುಂಬಿಕ ಚಲನಚಿತ್ರದ ಚಿತ್ರೀಕರಣಕ್ಕೆ ಉದಯೋನ್ಮುಖ ಕಲಾವಿದರ ಹುಡುಕಾಟದ ಆಡಿಷನ್ ಕಾರ್ಯಕ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದ ಸಭಾಂಗಣದಲ್ಲಿ ಜರುಗಿತು. ಈ ಚಲನಚಿತ್ರದ ಸ್ಕ್ರೀನ್ ಪ್ಲೆ ಮತ್ತು ನಿರ್ದೇಶನವನ್ನು ಸುಳ್ಯದ ಖ್ಯಾತ ನಿರ್ದೇಶಕ ಸಂತೋಷ್ ಕೊಡಂಕೇರಿಯವರು ಆಡಿಷನ್ ಗೆ ಬಂದ ನೂತನ ಕಲಾವಿದರಿಗೆ ಸಿನೆಮಾದ ಪಾತ್ರ ಪೋಷಣೆ ಹೇಗೆ ….? ಪಾತ್ರಕ್ಕೆ ಜೀವ ಕೊಡುವ ಬಗೆ ಹೇಗೆ …?? ಚಿತ್ರದಲ್ಲಿ ಅನುಸರಿಸುವ ನೀತಿ

ಸುಳ್ಯದಲ್ಲಿ ನಡೆದ ಕನ್ನಡ ಚಲನಚಿತ್ರದ ಆಡಿಷನ್ ಕಾರ್ಯಕ್ರಮ Read More »

ಹೊಸ ರೀತಿಯಲ್ಲಿ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಆರಂಭ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕೆಜಿಎಫ್2 ಬಳಿಕ ಕೆಜಿಎಫ್ 3 ಸಿನಿಮಾ ಬರುತ್ತಾ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯಕ್ಕೆ ಕೆಜಿಎಫ್ 3 ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಕೆಜಿಎಫ್ ಕಥೆಯನ್ನು ಅದು ಒಳಗೊಂಡಿರಲಿಲ್ಲ. ಹಾಗಾಗಿ ಕೆಜಿಎಫ್ ನಲ್ಲಿ ನಡೆದ ರಿಯಲ್ ಘಟನೆಯನ್ನು ಕೆಜಿಎಫ್ ಹೆಸರಿನ

ಹೊಸ ರೀತಿಯಲ್ಲಿ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಆರಂಭ Read More »

ಒರಿಸ್ಸಾದ ಸಮುದ್ರ ತೀರದಲ್ಲಿ ಚಿತ್ರ ಕಲಾವಿದನಿಂದ ಮೂಡಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ ನಿರ್ಮಾಣ

ಬೆಂಗಳೂರು: ಅಭಿನಯ ಚಕ್ರವರ್ತಿ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ಹೆಚ್ಚು ಮಾಡಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್

ಒರಿಸ್ಸಾದ ಸಮುದ್ರ ತೀರದಲ್ಲಿ ಚಿತ್ರ ಕಲಾವಿದನಿಂದ ಮೂಡಿದ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ ನಿರ್ಮಾಣ Read More »

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ…

ಸಮಗ್ರ ನ್ಯೂಸ್: ಮೋಹಕತಾರೆ ರಮ್ಯಾ ಗಣೇಶ ಹಬ್ಬಕ್ಕೆ ಗುಡ್ ನ್ಯಾಸ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ರಮ್ಯಾ ನೀಡುವ ಸಿಹಿ ಸುದ್ದಿ ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ರಮ್ಯಾ ಗುಡ್ ನ್ಯೂಸ್ ಏನು ಎನ್ನುವುದು ಬಹಿರಂಗವಾಗಿದೆ. ‘ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ’ ಎಂದಿದ್ದರು ರಮ್ಯಾ. ಹೀಗಾಗಿ ಅಭಿಮಾನಿಗಳಲ್ಲಿ ಕ್ಯೂರಿಯಾಸಿಟಿ ಹೆಚ್ಚಾಗಿತ್ತು. ಜೊತೆಗೆ ರಮ್ಯಾ ಮತ್ತೆ ಸಿನಿಮಾ ಮಾಡ್ತಾರೆ ಎನ್ನುವ ಸುಳಿವು ಅಭಿಮಾನಿಗಳಿಗೆ ಸಿಕ್ಕಿತ್ತು. ಆದರೀಗ ನಿರ್ಮಾಪಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ… Read More »

‘ಸಿಹಿಸುದ್ದಿ’ ನೀಡ್ತಾರಂತೆ ಮೋಹಕತಾರೆ ರಮ್ಯಾ! ಅದೇನದು ಅಂಥಾ ಸುದ್ದಿ?

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಕ್ವೀನ್, ಮೋಹಕ ತಾರೆ ರಮ್ಯ ಅಲಿಯಾಸ್ ದಿವ್ಯ ಸ್ಪಂದನ ಚಿತ್ರರಂಗ ತೊರೆದು ಹಲವು ವರ್ಷಗಳೇ ಕಳೆದಿವೆ. ಇನ್ನು ಮಂಡ್ಯ ಸಂಸದೆಯಾಗಿದ್ದ ನಟಿ ಈಗ ಕಾಂಗ್ರೆಸ್ ಪಕ್ಷದಲ್ಲಿ ಕೂಡ ಸಕ್ರಿಯವಾಗಿಲ್ಲ. ಕಳೆದ ವರ್ಷ ಪುನೀತ್ ರಾಜ್ ಕುಮಾರ್ ನಿಧನರಾದ ನಂತರ ಬೆಂಗಳೂರಿಗೆ ಆಗಮಿಸಿದ ರಮ್ಯ ನಂತರ ಸ್ಯಾಂಡಲ್ ವುಡ್ ಮಂದಿಯ ಜೊತೆ ಆಪ್ತವಾಗತೊಡಗಿದರು. ಸಿನಿಮಾಗಳ ಪ್ರೀಮಿಯರ್ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಕೊಂಚ ಆಕ್ಟಿವ್ ಆಗಿದ್ದಾರೆ. ಕನ್ನಡ ಚಿತ್ರದಲ್ಲಿ ಮತ್ತೆ ನಟಿಸುತ್ತಾರೆ,

‘ಸಿಹಿಸುದ್ದಿ’ ನೀಡ್ತಾರಂತೆ ಮೋಹಕತಾರೆ ರಮ್ಯಾ! ಅದೇನದು ಅಂಥಾ ಸುದ್ದಿ? Read More »