ಸಿನಿಮಾ

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್

ಸಿನಿಮಾ ಸಮಾಚಾರ: ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟನೆ ಮಾಡಲು ಅವಕಾಶ, ಎಂದು ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಲ್ಲಿಕಾ ಶರಾವತ್ ಮಾತನಾಡಿದ್ದಾರೆ. ಮರ್ಡರ್ ಸಿನಿಮಾದ ಮೂಲಕ ರಾತ್ರೋ ರಾತ್ರಿ ಸಂಚಲನ ಮೂಡಿಸಿದ ನಟಿ ಮಲಿಕಾ ಶೆರಾವತ್ ಆಗೋಮ್ಮೆ ಈಗೊಮ್ಮೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೂರು ವರ್ಷಗಳ ಬಳಿಕ ಮಲ್ಲಿಕಾ ಕಾಣಿಸಿಕೊಂಡಿರುವ ಆರ್ ಕೆ ಸಿನಿಮಾ ಜುಲೈ 22ರಂದು ಬಿಡುಗಡೆಯಾಗಿ ಸಿನಿ ರಸಿಕರ ಮನ ಗೆದಿದೆ. ಈ ಮಧ್ಯೆ ಮಲ್ಲಿಕಾ […]

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್ Read More »

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’

ಸಮಗ್ರ ನ್ಯೂಸ್: ನಟನೆಯಿಂದ ರಮ್ಯಾ ದೂರ ಉಳಿದುಕೊಂಡಿದ್ದರೂ ಕೂಡ ಅವರು ಚಿತ್ರರಂಗದ ಜೊತೆಗಿನ ನಂಟು ಕಡಿದುಕೊಂಡಿಲ್ಲ. ಅವರ ಮೇಲೆ ಅಭಿಮಾನಿಗಳು ಹೊಂದಿರುವ ಕ್ರೇಜ್​ ಕೂಡ ತಗ್ಗಿಲ್ಲ. ಸೆಲೆಬ್ರಿಟಿಗಳು ಆಗಾಗ ತಮ್ಮ ಹಳೇ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾರೆ. ಆ ಫೋಟೋಗಳನ್ನು ಕಂಡಾಗ ನೆನಪಿನ ಪುಟ ತೆರೆಯುತ್ತದೆ. ಅಪರೂಪದ ಚಿತ್ರಪಟವನ್ನು ನೋಡಿ ಅಭಿಮಾನಿಗಳೂ ಖುಷಿ ಪಡುತ್ತಾರೆ. ನಟಿ ರಮ್ಯಾ  ಅವರು ಈಗೊಂದು ಫೋಟೋ ಹಂಚಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಅದು. ಅದರಲ್ಲಿ ತುಂಬ ಕ್ಯೂಟ್​ ಆಗಿ ಕಾಣುತ್ತಿರುವ ಅವರನ್ನು ಫ್ಯಾನ್ಸ್​

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’ Read More »

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ನಟಿ ಸಂಯುಕ್ತಾ ಹೆಗಡೆ ಚಿತ್ರೀಕರಣದ ವೇಳೆ ಅವಘಡ; ಗಂಭೀರ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಯುಕ್ತಾ ಹೆಗಡೆಗೆ ಶೂಟಿಂಗ್ ವೇಳೆ ಅವಘಡವಾಗಿದ್ದು, ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಕ್ರೀಮ್ ಎಂಬ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಕಾಲೆತ್ತಿ ಹೊಡೆಯಲು ಹೋಗಿ ಸಂಯುಕ್ತಾ ಕೆಳಕ್ಕೆ ಬಿದ್ದಿದ್ದಾರೆ. ಬಳಿಕ ತೀವ್ರ ನೋವಿನಿಂದ ಕೂಗಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ವೈದ್ಯರು 15 ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಸಂಯುಕ್ತಾ ಹೆಗಡೆ ಚಿತ್ರೀಕರಣದ ವೇಳೆ ಅವಘಡ; ಗಂಭೀರ ಗಾಯ Read More »

ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು ಶೋ ಪ್ರದರ್ಶನ ಕಾಣಲಿದೆ. ಕರ್ನಾಟಕದಲ್ಲಿ ಮೊದಲ ದಿನ 325 ಸಿಂಗಲ್ ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದ್ದು, 65 ಮಲ್ಟಿಪ್ಲೆಕ್ಸ್ ನಲ್ಲಿ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. ರಾಜ್ಯಾದ್ಯಂತ ಇಂದು 2500 ಶೋ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 6 ಗಂಟೆಯಿಂದಲೇ ಶೋಗಳು ಆರಂಭವಾಗಿ,

ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ Read More »

62ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ನಟ ಸಾಯಿಕುಮಾರ್

ಬೆಂಗಳೂರು: ಇಂದು ಸಾಯಿ ಕುಮಾರ್​ಗೆ ಹುಟ್ಟುಹಬ್ಬದ ಸಂಭ್ರಮ. ಖಾಕಿ ಇವರ ಮೇಲೆ ಸೂಟ್​ ಆಗುವಷ್ಟು ಮತ್ಯಾವ ನಟರಿಗೂ ಸೆಟ್​ ಆಗಲ್ಲ. ಇಂದು ಸಾಯಿ ಕುಮಾರ್​ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾಯಿ ಕುಮಾರ್ ಕನ್ನಡ ಮತ್ತು ತೆಲಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಖ್ಯಾತ ನಟ. ಪೂರ್ಣ ಹೆಸರು ಸಾಯಿಕುಮಾರ್ ಶರ್ಮ ಪುಡಿಪೆಡ್ಡಿ. ತಂದೆ ಪಿ.ಜೆ.ಶರ್ಮಾ ನಟ ಮತ್ತು ಕಂಠದಾನ ಕಲಾವಿದರು. ತಾಯಿ ಕೃಷ್ಣ ಜ್ಯೋತಿ ಕನ್ನಡದ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಹೋದರ ರವಿಶಂಕರ್ ಮತ್ತು ಅಯ್ಯಪ್ಪ ಕೂಡ ಕನ್ನಡ

62ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ ನಟ ಸಾಯಿಕುಮಾರ್ Read More »

ಬೆತ್ತಲೆ‌ ಫೋಟೋಶೂಟ್; ಬಾಲಿವುಡ್ ನಟ ರಣ್ವೀರ್ ಸಿಂಗ್ ಮೇಲೆ ಕೇಸ್ ದಾಖಲು

ಸಮಗ್ರ ನ್ಯೂಸ್: ಬಾಲಿವುಡ್ ಖ್ಯಾತ ನಟ, ಕರ್ನಾಟಕದ ಅಳಿಯ ರಣವೀರ್ ಸಿಂಗ್ ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು ಅಚ್ಚರಿಗೆ ಕಾರಣವಾಗಿದ್ದರು. ಸದಾ ಮೈ ತುಂಬಾ ಬಟ್ಟೆ ಹಾಕಿಕೊಂಡು ಓಡಾಡುತ್ತಿದ್ದ ರಣವೀರ್, ಇದ್ದಕ್ಕಿದ್ದಂತೆಯೇ ಪೂರ್ಣ ಬೆತ್ತಲೆಯಾಗಿ ಕಾಣಿಸಿಕೊಂಡು ಕುತೂಹಲಕ್ಕೂ ಕಾರಣವಾಗಿದ್ದರು. ಈ ಕಾರಣಕ್ಕಾಗಿ ಇದೀಗ ಅವರ ಮೇಲೆ ದೂರು ದಾಖಲಾಗಿದೆ. ಬೆತ್ತಲೆಯಾಗಿ ಫೋಟೋ ಶೂಟ್ ಮಾಡಿಸಿಕೊಂಡು, ಸಮಾಜ ಸ್ವಾಸ್ತ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬೈನ ಶ್ಯಾಮ್ ಮಂಗರಮ್ ಫೌಂಡೇಶನ್ ಮುಂಬೈನಲ್ಲಿ ದೂರು ದಾಖಲಿಸಲಾಗಿದ್ದು, ವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ

ಬೆತ್ತಲೆ‌ ಫೋಟೋಶೂಟ್; ಬಾಲಿವುಡ್ ನಟ ರಣ್ವೀರ್ ಸಿಂಗ್ ಮೇಲೆ ಕೇಸ್ ದಾಖಲು Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಸೂರ್ಯನು ಕರ್ಕರಾಶಿಯನ್ನು ಪ್ರವೇಶಿಸಿದ್ದಾನೆ. ಜುಲೈ 16ರಿಂದಲೇ ಸೂರ್ಯನು ಕರ್ಕ ರಾಶಿಯನ್ನು ಪ್ರವೇಶಿಸಿದ್ದು, ಶನಿಯು ಮಕರ ರಾಶಿಯಲ್ಲಿ ಇದೆ. ಹೀಗಾಗಿ, ಈ ಎರಡು ಗ್ರಹಗಳು ಪರಸ್ಪರ ಮುಖಾಮುಖಿ ಆಗಿರುವುದರಿಂದ ಸಂಸಪ್ತ ಯೋಗವು ರೂಪುಗೊಳ್ಳುತ್ತದೆ. ಈ ಗ್ರಹಗಳು ಪರಸ್ಪರ ಶತ್ರು ಗ್ರಹಗಳಾಗಿವೆ. ಶನಿ ಮತ್ತು ಸೂರ್ಯನ ಈ ಅಶುಭ ಯೋಗದಿಂದ ಕೆಲವು ಗ್ರಹಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ರೆ ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಲಾಭ? ಉದ್ಯೋಗ, ಆರೋಗ್ಯ, ಆರ್ಥಿಕ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸ್ಯಾಂಡಲ್ ವುಡ್ ನಟ ಅರ್ಜುನ್ ಸರ್ಜಾ ಅವರ ತಾಯಿ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ವಿವಿಧ ಭಾಷಾ ಚಿತ್ರಗಳ ಮೂಲಕ ಬಹುಭಾಷಾ ನಟರಾಗಿ ಗುರ್ತಿಸಿಕೊಂಡಿರುವಂತ ನಟ ಅರ್ಜುನ್ ಸರ್ಜಾ  ಅವರ ತಾಯಿ, ಇಂದು ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ(85) ಅವರು, ಅನಾರೋಗ್ಯದಿಂದಾಗಿ ನಗರದ ಅಪೊಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶಕ್ತಿ ಪ್ರಸಾದ್ ಅವರ ಪತ್ನಿಯಾಗಿದ್ದಂತ ಲಕ್ಷ್ಮೀದೇವಿ ಅವರು, ಕಳೆದ ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದರು. ಅವರು ನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಅವರು ಇಂದು ಚಿಕಿತ್ಸೆ

ಸ್ಯಾಂಡಲ್ ವುಡ್ ನಟ ಅರ್ಜುನ್ ಸರ್ಜಾ ಅವರ ತಾಯಿ ನಿಧನ Read More »

“ಜೀಟಿಗೆ” ತುಳು ಚಿತ್ರಕ್ಕೆ ರಾಷ್ಟ್ರಪ್ರಶಸ್ತಿಯ ಗೌರವ| ಅತ್ಯುತ್ತಮ ಪ್ರಾದೇಶಿಕ ಚಿತ್ರ ವಿಭಾಗದಲ್ಲಿ ಪುರಸ್ಕಾರ

ಸಮಗ್ರ ನ್ಯೂಸ್: ತುಳುನಾಡಿನ ಕಲಾರಾಧನೆಯ ಸೊಗಡಿನಲ್ಲಿ ನಿರ್ಮಾಣವಾದ “ಜೀಟಿಗೆ’ ತುಳು ಸಿನೆಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಅತ್ಯುತ್ತಮ ಪ್ರಾದೇಶಿಕ ಚಿತ್ರ’ ಎಂಬ ಗೌರವಕ್ಕೆ ಪಾತ್ರವಾಗಿದೆ. ತುಳು ಸಿನೆಮಾಕ್ಕೆ ಸಿಗುವ ಏಳನೇ ರಾಷ್ಟ್ರೀಯ ಪ್ರಶಸ್ತಿ ಇದಾಗಿದ್ದು ಇದಕ್ಕೂ ಮುನ್ನ “ಬಂಗಾರ್‌ ಪಟ್ಲೆರ್‌’’, “ಕೋಟಿ ಚೆನ್ನಯ’, “ಗಗ್ಗರ’, “ಮದಿಪು’, “ಪಡ್ಡಾಯಿ’, “ಪಿಂಗಾರ’ ಸಿನೆಮಾಗಳು ರಾಷ್ಟ್ರೀಯ ಗೌರವಕ್ಕೆ ಪಾತ್ರವಾಗಿದ್ದವು. ಸಂತೋಷ್‌ ಮಾಡ ನಿರ್ದೇಶನ ಹಾಗೂ ಅರುಣ್‌ ರೈ ತೋಡಾರ್‌ ನಿರ್ಮಾಣ, ನವೀನ್‌ ಡಿ. ಪಡೀಲ್‌ ಅವರ ಮುಖ್ಯ ತಾರಾಗಣದಲ್ಲಿ “ಜೀಟಿಗೆ’

“ಜೀಟಿಗೆ” ತುಳು ಚಿತ್ರಕ್ಕೆ ರಾಷ್ಟ್ರಪ್ರಶಸ್ತಿಯ ಗೌರವ| ಅತ್ಯುತ್ತಮ ಪ್ರಾದೇಶಿಕ ಚಿತ್ರ ವಿಭಾಗದಲ್ಲಿ ಪುರಸ್ಕಾರ Read More »