ಸಿನಿಮಾ

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ…

ಸಮಗ್ರ ನ್ಯೂಸ್: ಮೋಹಕತಾರೆ ರಮ್ಯಾ ಗಣೇಶ ಹಬ್ಬಕ್ಕೆ ಗುಡ್ ನ್ಯಾಸ್ ನೀಡುವುದಾಗಿ ಬಹಿರಂಗ ಪಡಿಸಿದ್ದರು. ರಮ್ಯಾ ನೀಡುವ ಸಿಹಿ ಸುದ್ದಿ ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದರು. ಇದೀಗ ಕೊನೆಗೂ ರಮ್ಯಾ ಗುಡ್ ನ್ಯೂಸ್ ಏನು ಎನ್ನುವುದು ಬಹಿರಂಗವಾಗಿದೆ. ‘ನಾಳೆ ಬೆಳಗ್ಗೆ 11.15ಕ್ಕೆ ಸುದ್ದಿ ಬರುತ್ತೆ. ಅದು ಅಫೀಶಿಯಲ್ ವಿಚಾರ’ ಎಂದಿದ್ದರು ರಮ್ಯಾ. ಹೀಗಾಗಿ ಅಭಿಮಾನಿಗಳಲ್ಲಿ ಕ್ಯೂರಿಯಾಸಿಟಿ ಹೆಚ್ಚಾಗಿತ್ತು. ಜೊತೆಗೆ ರಮ್ಯಾ ಮತ್ತೆ ಸಿನಿಮಾ ಮಾಡ್ತಾರೆ ಎನ್ನುವ ಸುಳಿವು ಅಭಿಮಾನಿಗಳಿಗೆ ಸಿಕ್ಕಿತ್ತು. ಆದರೀಗ ನಿರ್ಮಾಪಕಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ಹೌದು […]

ಕೊನೆಗೂ ಗುಡ್ ನ್ಯೂಸ್ ಕೊಟ್ಟ ಮೋಹಕತಾರೆ| ಮತ್ತೆ ಬಣ್ಣದ ಲೋಕಕ್ಕೆ ಗ್ರ್ಯಾಂಡ್ ಎಂಟ್ರಿ… Read More »

‘ಸಿಹಿಸುದ್ದಿ’ ನೀಡ್ತಾರಂತೆ ಮೋಹಕತಾರೆ ರಮ್ಯಾ! ಅದೇನದು ಅಂಥಾ ಸುದ್ದಿ?

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಕ್ವೀನ್, ಮೋಹಕ ತಾರೆ ರಮ್ಯ ಅಲಿಯಾಸ್ ದಿವ್ಯ ಸ್ಪಂದನ ಚಿತ್ರರಂಗ ತೊರೆದು ಹಲವು ವರ್ಷಗಳೇ ಕಳೆದಿವೆ. ಇನ್ನು ಮಂಡ್ಯ ಸಂಸದೆಯಾಗಿದ್ದ ನಟಿ ಈಗ ಕಾಂಗ್ರೆಸ್ ಪಕ್ಷದಲ್ಲಿ ಕೂಡ ಸಕ್ರಿಯವಾಗಿಲ್ಲ. ಕಳೆದ ವರ್ಷ ಪುನೀತ್ ರಾಜ್ ಕುಮಾರ್ ನಿಧನರಾದ ನಂತರ ಬೆಂಗಳೂರಿಗೆ ಆಗಮಿಸಿದ ರಮ್ಯ ನಂತರ ಸ್ಯಾಂಡಲ್ ವುಡ್ ಮಂದಿಯ ಜೊತೆ ಆಪ್ತವಾಗತೊಡಗಿದರು. ಸಿನಿಮಾಗಳ ಪ್ರೀಮಿಯರ್ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಕೊಂಚ ಆಕ್ಟಿವ್ ಆಗಿದ್ದಾರೆ. ಕನ್ನಡ ಚಿತ್ರದಲ್ಲಿ ಮತ್ತೆ ನಟಿಸುತ್ತಾರೆ,

‘ಸಿಹಿಸುದ್ದಿ’ ನೀಡ್ತಾರಂತೆ ಮೋಹಕತಾರೆ ರಮ್ಯಾ! ಅದೇನದು ಅಂಥಾ ಸುದ್ದಿ? Read More »

ಕಾಫಿನಾಡು ಚಂದುಗೆ ಸರ್ಪ್ರೈಸ್ ಗಿಫ್ಟ್ ನೀಡಿದ ಅನುಶ್ರೀ

ಬೆಂಗಳೂರು: ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಅಪಾರ ಅಭಿಮಾನಿಗಳ ಮನಗೆದ್ದಿರುವ ಕಾಫಿನಾಡು ಚಂದುಗೆ ಇದೀಗ ಸರ್ಪ್ರೈಸ್ ಗಿಫ್ಟ್ ಸಿಕ್ಕಿದೆ. ಕಾಫಿನಾಡು ಚಂದುಗೆ ನಿರೂಪಕಿ ಅನುಶ್ರೀ ಟೈಟಾನ್ ವಾಚ್ ಗಿಫ್ಟ್‌ ನೀಡಿ ಅವರೇ ಚಂದು ಕೈಗೆ ವಾಚ್‌ ಕಟ್ಟಿದ್ದಾರೆ. ಬರ್ತ್‌ಡೇ ಸಾಂಗ್ ಹೇಳುವ ಮೂಲಕ ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಕಾಫಿನಾಡು ಚಂದು ಗುರುತಿಸಿಕೊಂಡಿದ್ದಾರೆ. ತಮ್ಮ ಪ್ರತಿ ವೀಡಿಯೋದಲ್ಲಿಯೂ ನಾನು ಶಿವಣ್ಣ ಮತ್ತು ಪುನೀತ್ ಅಣ್ಣ ಅವರ ಅಭಿಮಾನಿ ಎಂದು ತಮ್ಮ ಅಭಿಮಾನವನ್ನ ತಿಳಿಸುತ್ತಿದ್ದರು. ಡಿಕೆಡಿ ವೇದಿಕೆಯಲ್ಲಿ ಶಿವಣ್ಣ

ಕಾಫಿನಾಡು ಚಂದುಗೆ ಸರ್ಪ್ರೈಸ್ ಗಿಫ್ಟ್ ನೀಡಿದ ಅನುಶ್ರೀ Read More »

ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ಕಲರ್ ಪದರವನ್ನು ತನ್ನ ಸ್ತನ ಮುಚ್ಚಿಕೊಂಡ ಬಿಗ್ ಬಾಸ್ ಸ್ಪರ್ಧಿ

ಸಮಗ್ರ ನ್ಯೂಸ್: ಸದಾ ತನ್ನ ವಿಭಿನ್ನ ಡ್ರೆಸ್ ಗಳಿಂದ ಸುದ್ದಿಯಲ್ಲಿರುವ ಹಿಂದಿ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ವರಾಖ್ ನ್ನು ಬಳಿಸಿಕೊಂಡು ತಮ್ಮ ದೇಹ ಮುಚ್ಚಿಕೊಂಡಿದ್ದು, ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಸ್ವೀಟ್, ಸಿಹಿ ತಿನಿಸು, ಬರ್ಫಿಗಳ ಮೇಲ್ಭಾಗದಿಂದ ಕವರ್ ಮಾಡಲಾಗುವ ಸಿಲ್ವರ್ ಕಲರ್ ಪದರವನ್ನು ಬಳಸಿಕೊಂಡು ಉರ್ಫಿ ತಮ್ಮ ದೇಹ ಮುಚ್ಚಿದ್ದಾರೆ. ಸದ್ಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ

ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ಕಲರ್ ಪದರವನ್ನು ತನ್ನ ಸ್ತನ ಮುಚ್ಚಿಕೊಂಡ ಬಿಗ್ ಬಾಸ್ ಸ್ಪರ್ಧಿ Read More »

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಿಡಿಪಿಯನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ. ಸುದೀಪ್ ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ಅಭಿಮಾನಿಗಳಿಗಾಗಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಪಿಯಾಗಿ ಬಳಸಿಕೊಳ್ಳಬಹುದು. ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಹೊಸ ಸಿನಿಮಾ ಘೋಷಣೆಯಾಗುವುದು ಖಂಡಿತಾ ಎನ್ನಲಾಗಿದೆ.

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ Read More »

ಥೈರಾಯಿಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ನಟ ಹರೀಶ್

ಬೆಂಗಳೂರು : ಹಲವಾರು ಸಿನಿಮಾಗಳ ಮೂಲಕ ಜನಮನ ಗೆದ್ದಿದ್ದ ಹರೀಶ್ ರೈ ಗೆ ಸಂಕಷ್ಟ ಎದುರಾಗಿದೆ. ಹರೀಶ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮುಗಿದ ಬಳಿಕ ಹರೀಶ್  ಅವರಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗಿದೆ. ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳುತ್ತಿದ್ದು ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತ ತಲುಪಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ವಿಚಾರವನ್ನು ಯುಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹರೀಶ್ ಹೇಳಿಕೊಂಡಿದ್ದಾರೆ. ಇವರಿಗೆ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ಕಷ್ಟಪಡುತ್ತಿದ್ದಾರೆ. ಚಿಕಿತ್ಸೆ ವೆಚ್ಚ ಭರಿಸಲು ಕುಟುಂಬ

ಥೈರಾಯಿಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ನಟ ಹರೀಶ್ Read More »

ಆರ್ಯವರ್ಧನ್ ಪಾತ್ರಕ್ಕೆ ಅನೂಪ್ ಭಂಡಾರಿ? ‘ರಂಗಿತರಂಗ’ ನಿರ್ದೇಶಕ ‘ಜೊತೆಜೊತೆಯಲಿ’ ಧಾರಾವಾಹಿಗೆ?

ಸಮಗ್ರ ನ್ಯೂಸ್: ಜೊತೆ ಜೊತೆಯಲಿ’ ಧಾರಾವಾಹಿ ತಂಡ ಮತ್ತು ನಟ ಅನಿರುದ್ಧ್ ನಡುವೆ ವೈಮನಸ್ಸು ಉಂಟಾಗಿ, ತಂಡದಲ್ಲಿ ಆದ ಕಿರಿಕ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಅನಿರುದ್ಧ್ ವಿರುದ್ಧ ತಂಡ ರೊಚ್ಚಿಗೆದ್ದಿದೆ. ಅನಿರುದ್ಧ್ ಮತ್ತು ಸೀರಿಯಲ್ ತಂಡ ಮಾಧ್ಯಮದ ಮುಂದೆ ತಮ್ಮದೇ ಆದ ಹೇಳಿಕೆಯನ್ನು ಕೊಟ್ಟಿವೆ. ಈ ವಿಚಾರ ಎಲ್ಲೆಡೆ ಸದ್ದು ಮಾಡುತ್ತಲೇ, ನಟ ಅನಿರುದ್ಧ್ ನಡೆದಿರುವುದರ ಬಗ್ಗೆ ಮಾಧ್ಯಗಳ ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಮೇಲೆ ಸೀರಿಯಲ್ ನಿರ್ದೇಶಕ, ನಿರ್ಮಾಪಕ ಜಗದೀಶ್ ಅವರು ಮಾಡಿರುವ ಆರೋಪಗಳ ಬಗ್ಗೆ

ಆರ್ಯವರ್ಧನ್ ಪಾತ್ರಕ್ಕೆ ಅನೂಪ್ ಭಂಡಾರಿ? ‘ರಂಗಿತರಂಗ’ ನಿರ್ದೇಶಕ ‘ಜೊತೆಜೊತೆಯಲಿ’ ಧಾರಾವಾಹಿಗೆ? Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್

ಬೆಂಗಳೂರು: ನಟ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಅವರ ಹಿರಿಯ ಪುತ್ರ ವಿ. ಮನೋರಂಜನ್​ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಚೆನ್ನೈ ಮೂಲದ ವೈದ್ಯೆ ಸಂಗೀತ ಎಂಬವರನ್ನು ಮನೋರಂಜನ್​ ವರಿಸಿದ್ದಾರೆ. ಅರಮನೆಯ ಮೈದಾನದಲ್ಲಿ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿ ನೆರವೇರಿದೆ. ನಿನ್ನೆ ನಡೆದ ಆರತಕ್ಷತೆಯಲ್ಲಿ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ Read More »

‘ಡಿಂಗರ್ ಬಿಲ್ಲಿ’ ಯಾಗಿ ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಟ್ಟ ಸನ್ನಿ

ಸಮಗ್ರ ಸಿನಿಮಾ: ಚಂದನವನದಲ್ಲಿ 3 ತಿಂಗಳ ಹಿಂದೆ ಬಿಡುಗಡೆಯಾಗಿದ್ದ ‘ಡಿಂಗರ್‌ ಬಿಲ್ಲಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಶೇರ್‌ ಆಗುತ್ತಿದೆ. ಈ ಲಿರಿಕಲ್‌ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಜನೀಶ್‌ ಲೋಕನಾಥ್‌ ಅವರ ಸಂಗೀತ ಇರುವ ಸನ್ನಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ. ಈ ಹಾಡಿಗೆ ಮಾದಕ ನಟಿ ಸನ್ನಿ ಲಿಯೋನ್‌ ಹೆಜ್ಜೆ ಹಾಕಿರುವುದು ವಿಶೇಷ. ಈಗಾಗಲೇ ಸನ್ನಿ ಅಭಿಮಾನಿಗಳು ಹಾಡು ಕೇಳಿ ಖುಷಿಯಾಗಿದ್ದಾರೆ. ಸಚಿನ್‌ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಈ ಹಿಂದೆ ಹಲವು ಐಟಂ

‘ಡಿಂಗರ್ ಬಿಲ್ಲಿ’ ಯಾಗಿ ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಟ್ಟ ಸನ್ನಿ Read More »

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಕಪೂರ್ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಕ್ಕಿದೆ. ನಟಿ ಸೋನಂ ಕಪೂರ್ ದಂಪತಿಗೆ ಗಂಡು ಮಗು ಜನಿಸಿದೆ. ಈ ಮೂಲಕ ಕಪೂರ್ ಹಾಗೂ ಅಹೂಜಾ ಕುಟುಂಬದಲ್ಲಿ ಸಂತಸ ಮೂಡಿದೆ. ಈ ಖುಷಿ ಸುದ್ದಿಯನ್ನು ಸೋನಂ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್ Read More »