ಸಿನಿಮಾ

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಿಡಿಪಿಯನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ. ಸುದೀಪ್ ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ಅಭಿಮಾನಿಗಳಿಗಾಗಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಪಿಯಾಗಿ ಬಳಸಿಕೊಳ್ಳಬಹುದು. ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಹೊಸ ಸಿನಿಮಾ ಘೋಷಣೆಯಾಗುವುದು ಖಂಡಿತಾ ಎನ್ನಲಾಗಿದೆ.

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ Read More »

ಥೈರಾಯಿಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ನಟ ಹರೀಶ್

ಬೆಂಗಳೂರು : ಹಲವಾರು ಸಿನಿಮಾಗಳ ಮೂಲಕ ಜನಮನ ಗೆದ್ದಿದ್ದ ಹರೀಶ್ ರೈ ಗೆ ಸಂಕಷ್ಟ ಎದುರಾಗಿದೆ. ಹರೀಶ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಜಿಎಫ್ ಸಿನಿಮಾ ಮುಗಿದ ಬಳಿಕ ಹರೀಶ್  ಅವರಲ್ಲಿ ಅನಾರೋಗ್ಯದ ಸಮಸ್ಯೆ ಹೆಚ್ಚಾಗಿದೆ. ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳುತ್ತಿದ್ದು ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತ ತಲುಪಿದ್ದು, ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ವಿಚಾರವನ್ನು ಯುಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹರೀಶ್ ಹೇಳಿಕೊಂಡಿದ್ದಾರೆ. ಇವರಿಗೆ ಚಿಕಿತ್ಸೆ ಕೊಡಿಸಲು ಕುಟುಂಬಸ್ಥರು ಕಷ್ಟಪಡುತ್ತಿದ್ದಾರೆ. ಚಿಕಿತ್ಸೆ ವೆಚ್ಚ ಭರಿಸಲು ಕುಟುಂಬ

ಥೈರಾಯಿಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ನಟ ಹರೀಶ್ Read More »

ಆರ್ಯವರ್ಧನ್ ಪಾತ್ರಕ್ಕೆ ಅನೂಪ್ ಭಂಡಾರಿ? ‘ರಂಗಿತರಂಗ’ ನಿರ್ದೇಶಕ ‘ಜೊತೆಜೊತೆಯಲಿ’ ಧಾರಾವಾಹಿಗೆ?

ಸಮಗ್ರ ನ್ಯೂಸ್: ಜೊತೆ ಜೊತೆಯಲಿ’ ಧಾರಾವಾಹಿ ತಂಡ ಮತ್ತು ನಟ ಅನಿರುದ್ಧ್ ನಡುವೆ ವೈಮನಸ್ಸು ಉಂಟಾಗಿ, ತಂಡದಲ್ಲಿ ಆದ ಕಿರಿಕ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಅನಿರುದ್ಧ್ ವಿರುದ್ಧ ತಂಡ ರೊಚ್ಚಿಗೆದ್ದಿದೆ. ಅನಿರುದ್ಧ್ ಮತ್ತು ಸೀರಿಯಲ್ ತಂಡ ಮಾಧ್ಯಮದ ಮುಂದೆ ತಮ್ಮದೇ ಆದ ಹೇಳಿಕೆಯನ್ನು ಕೊಟ್ಟಿವೆ. ಈ ವಿಚಾರ ಎಲ್ಲೆಡೆ ಸದ್ದು ಮಾಡುತ್ತಲೇ, ನಟ ಅನಿರುದ್ಧ್ ನಡೆದಿರುವುದರ ಬಗ್ಗೆ ಮಾಧ್ಯಗಳ ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಮೇಲೆ ಸೀರಿಯಲ್ ನಿರ್ದೇಶಕ, ನಿರ್ಮಾಪಕ ಜಗದೀಶ್ ಅವರು ಮಾಡಿರುವ ಆರೋಪಗಳ ಬಗ್ಗೆ

ಆರ್ಯವರ್ಧನ್ ಪಾತ್ರಕ್ಕೆ ಅನೂಪ್ ಭಂಡಾರಿ? ‘ರಂಗಿತರಂಗ’ ನಿರ್ದೇಶಕ ‘ಜೊತೆಜೊತೆಯಲಿ’ ಧಾರಾವಾಹಿಗೆ? Read More »

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್

ಬೆಂಗಳೂರು: ನಟ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಚಂದ್ರನ್ ಅವರ ಹಿರಿಯ ಪುತ್ರ ವಿ. ಮನೋರಂಜನ್​ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಚೆನ್ನೈ ಮೂಲದ ವೈದ್ಯೆ ಸಂಗೀತ ಎಂಬವರನ್ನು ಮನೋರಂಜನ್​ ವರಿಸಿದ್ದಾರೆ. ಅರಮನೆಯ ಮೈದಾನದಲ್ಲಿ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿ ನೆರವೇರಿದೆ. ನಿನ್ನೆ ನಡೆದ ಆರತಕ್ಷತೆಯಲ್ಲಿ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಭಾಗವಹಿಸಿ, ನವಜೋಡಿಗೆ ಶುಭ ಹಾರೈಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ Read More »

‘ಡಿಂಗರ್ ಬಿಲ್ಲಿ’ ಯಾಗಿ ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಟ್ಟ ಸನ್ನಿ

ಸಮಗ್ರ ಸಿನಿಮಾ: ಚಂದನವನದಲ್ಲಿ 3 ತಿಂಗಳ ಹಿಂದೆ ಬಿಡುಗಡೆಯಾಗಿದ್ದ ‘ಡಿಂಗರ್‌ ಬಿಲ್ಲಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಶೇರ್‌ ಆಗುತ್ತಿದೆ. ಈ ಲಿರಿಕಲ್‌ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಜನೀಶ್‌ ಲೋಕನಾಥ್‌ ಅವರ ಸಂಗೀತ ಇರುವ ಸನ್ನಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ. ಈ ಹಾಡಿಗೆ ಮಾದಕ ನಟಿ ಸನ್ನಿ ಲಿಯೋನ್‌ ಹೆಜ್ಜೆ ಹಾಕಿರುವುದು ವಿಶೇಷ. ಈಗಾಗಲೇ ಸನ್ನಿ ಅಭಿಮಾನಿಗಳು ಹಾಡು ಕೇಳಿ ಖುಷಿಯಾಗಿದ್ದಾರೆ. ಸಚಿನ್‌ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಈ ಹಿಂದೆ ಹಲವು ಐಟಂ

‘ಡಿಂಗರ್ ಬಿಲ್ಲಿ’ ಯಾಗಿ ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ಕೊಟ್ಟ ಸನ್ನಿ Read More »

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಕಪೂರ್ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಕ್ಕಿದೆ. ನಟಿ ಸೋನಂ ಕಪೂರ್ ದಂಪತಿಗೆ ಗಂಡು ಮಗು ಜನಿಸಿದೆ. ಈ ಮೂಲಕ ಕಪೂರ್ ಹಾಗೂ ಅಹೂಜಾ ಕುಟುಂಬದಲ್ಲಿ ಸಂತಸ ಮೂಡಿದೆ. ಈ ಖುಷಿ ಸುದ್ದಿಯನ್ನು ಸೋನಂ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 

ಗಂಡು ಮಗುವಿಗೆ ಜನ್ಮ ನೀಡಿದ ಸೋನಂ ಕಪೂರ್ Read More »

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲಿ ಒಂದಾಗಿರುವ ಜೊತೆ ಜೊತೆಯಲಿ ತಂಡದಲ್ಲಿ ಮನಸ್ತಾಪ ಕೇಳಿ ಬಂದಿದೆ. ಕಳೆದ ಹಲವು ದಿನಗಳಿಂದ ಪ್ರಸಾರವಾಗುತ್ತಿರುವ ವಿಭಿನ್ನ ಪ್ರೇಮ ಕಥೆ ಹೊಂದಿರುವ ಜೊತೆ ಜೊತೆಯಲಿ ಧಾರವಾಹಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆದರೆ ಇದೀಗ ಧಾರಾವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದ ನಾಯಕನನ್ನು ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಮೊದಲು ಜೊತೆ ಜೊತೆಯಲಿ ಧಾರವಾಹಿ ಟೀಂ ನಿಂದ ಅನು ಸಿರಿಮನೆ ಪಾತ್ರಧಾರಿ ಮೇಘಾ ಶೆಟ್ಟಿ ಹೊರ ಹೋಗುತ್ತಾರೆ ಎಂಬ ಮಾತುಕೇಳಿ ಬಂದಿತ್ತು. ಬಳಿಕ

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್ Read More »

ಬ್ಲೌಸ್ ಲೆಸ್ ಫೋಟೋ ಶೂಟ್ ಮಾಡಿಕೊಂಡ ಮಲೆಯಾಳಂ ನಟಿ| ವಿವಾದಕ್ಕೆ ಕಾರಣವಾಯ್ತು ಆಕೆಯ ಹಸಿಬಿಸಿ ದೇಹಸೌಂದರ್ಯ

ಸಮಗ್ರ ನ್ಯೂಸ್: ಮಲೆಯಾಳಂ‌ ಚಿತ್ರರಂಗ ಕೊಂಚ ಮಟ್ಟಿಗೆ ಸಭ್ಯತೆಯನ್ನು ಕಾಯ್ದುಕೊಂಡಿದೆ. ಆದರೆ ಇತ್ತೀಚೆಗೆ ಕೆಲವೊಂದು ಜನರು ಪ್ರಚಾರಕ್ಕಾಗಿ ಆ ಸಭ್ಯತೆಗೆ ಎಳ್ಳು ನೀರು ಬಿಡಲು ಕಾರಣರಾಗಿದ್ದಾರೆ. ಇದೀಗ ಇಂತಹದ್ದೊಂದು ವಿವಾದಾತ್ಮಕ ವಿಚಾರಕ್ಕೆ ನಟಿಯೊಬ್ಬರ ಫೋಟೋ ಶೂಟ್ ಆಹಾರವಾಗಿದೆ. ಜಾನಕಿ ಸುಧೀರ್ ಮಲಯಾಳಂ ಬಿಗ್ ಬಾಸ್ ನಾಲ್ಕನೇ ಸೀಸನ್‌ನಲ್ಲಿ ಸ್ಪರ್ಧಿಯಾದಾಗಿನಿಂದ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಒಂದು ವಾರ ಮಾತ್ರ ಕಳೆಯಲು ಸಾಧ್ಯವಾಗಿದ್ದರೂ, ಜಾನಕಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಜಾನಕಿ ಅವರು ಬ್ಲೌಸ್

ಬ್ಲೌಸ್ ಲೆಸ್ ಫೋಟೋ ಶೂಟ್ ಮಾಡಿಕೊಂಡ ಮಲೆಯಾಳಂ ನಟಿ| ವಿವಾದಕ್ಕೆ ಕಾರಣವಾಯ್ತು ಆಕೆಯ ಹಸಿಬಿಸಿ ದೇಹಸೌಂದರ್ಯ Read More »

ಬಹುಭಾಷಾ ನಟ ಆಸ್ಪತ್ರೆಗೆ ದಾಖಲು ! ಶೂಟಿಂಗ್ ವೇಳೆ ಅವಘಡ

ಖ್ಯಾತ ನಟ ನಾಸರ್​ ಅವರು ಬಹುಭಾಷೆಯಲ್ಲಿ ಫೇಮಸ್​ ಆಗಿದ್ದಾರೆ. ಸಿನಿಮಾ ಶೂಟಿಂಗ್​ ವೇಳೆ ನಾಸರ್​ ಪೆಟ್ಟು ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ನಾಸರ್​ ಅವರು ಸಿನಿಮಾ ಶೂಟಿಂಗ್​ ಮಾಡುತ್ತಿದ್ದರು. ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್​ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ನಾಸರ್​ ಅವರು ಮೆಟ್ಟಿಲುಗಳ ಮೇಲಿಂದ ಬಿದ್ದರು. ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಯಿತು. ಕೂಡಲೆ ಅವರನ್ನು ಆಸ್ಪತ್ರೆಗೆ

ಬಹುಭಾಷಾ ನಟ ಆಸ್ಪತ್ರೆಗೆ ದಾಖಲು ! ಶೂಟಿಂಗ್ ವೇಳೆ ಅವಘಡ Read More »

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು Read More »