ಸಿನಿಮಾ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ […]

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್:ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಮ್ಮಿಕೊಳ್ಳಲಾಯಿತು. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ ಸ್ಫೂರ್ತಿ ನೀಡುವಂಥದ್ದು, ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿ ಆಯ್ಕೆ ಮಾಡಿದೆ ಎಂದು ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. 26ನೇ ವಯಸ್ಸಿನಲ್ಲಿ ಹೀರೋ ಆಗಿದ್ದರು.ಈ ವರ್ಷದ ಆರಂಭದಲ್ಲಿ

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 11’ ಇದೀಗ ಆರಂಭವಾಗಿದ್ದು, ನಿನ್ನೆ ಗ್ರ್ಯಾಂಡ್ ಓಪನಿಂಗ್ ಸಿಕ್ಕಿದೆ. ಒಟ್ಟು 17 ಮಂದಿ ಬಿಗ್ ಬಾಸ್ ಕಂಟೆಸ್ಟೆಂಟ್ ಈ ಬಾರಿ ಸ್ವರ್ಗ-ನರಕ ಕಾನ್ಸೆಪ್ಟ್ನಲ್ಲಿ ಮೂಡಿ ಬಂದಿದೆ. *ಭವ್ಯಾ ಗೌಡ’ ಅವರು ‘ಬಿಗ್ ಬಾಸ್’ ಮನೆಗೆ ಮೊದಲ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಅವರು ದೊಡ್ಮನೆಯಲ್ಲಿ ಸ್ವರ್ಗದ ಬಾಗಿಲು ತೆಗೆದಿದ್ದಾರೆ. ಅವರು ಈ ಮೊದಲು ‘ಗೀತಾ’ ಧಾರಾವಾಹಿಯಲ್ಲಿ ನಟಿಸಿದ್ದರು.*ಎರಡನೇ ಸ್ಪರ್ಧಿಯಾಗಿ ಯಮುನಾ ಶ್ರೀನಿಧಿ ಅವರು ಎಂಟ್ರಿ ನೀಡಿದ್ದು ಧಾರಾವಾಹಿಗಳಲ್ಲಿ, ಸಿನಿಮಾಗಳಲ್ಲಿ ಪೋಷಕ ಪಾತ್ರ

ಬಿಗ್ ಬಾಸ್ ಕನ್ನಡ ಸೀಸನ್ 11’ರ 17 ಸ್ಪರ್ಧಿಗಳ ಹೆಸರು ಇಲ್ಲಿದೆ ನೋಡಿ Read More »

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಮೊದಲ ಸ್ಪರ್ಧಿಯಾಗಿ ಗೌತಮ್‌ ಜಾದವ್‌ ಎಂಟ್ರಿ ಕೊಟ್ಟಿದ್ದಾರೆ. ಗೌತಮಿ ಜಾಧವ್ ‘ನಾಗಪಂಚಮಿ’ ಎಂಬ

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ Read More »

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ಕಲಾವಿದ ವಿಜಯ ಸಿಂಧೂ‌ರ್ ವಿಧಿವಶರಾಗಿದ್ದಾರೆ.ಇವರು ಜಮಖಂಡಿಯ ಸ್ವಗೃಹದಲ್ಲಿ ಮುಂಜಾನೆ ನಿಧನರಾಗಿದ್ದಾರೆ. ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ, ತಾಯಿ ಬಸಮ್ಮ, ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತ ವಹಿಸಿದ್ದರು. ಇಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಅಂದುಕೊಂಡಿದ್ದ ಅವರ ಮನಸ್ಸು ಚಿತ್ರಕಲೆಯತ್ತ ಸೆಳೆಯಿತು. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.ಬಾಂಬೆ ಆರ್ಟ್ ಸೊಸೈಟಿ

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ Read More »

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’

ಸಮಗ್ರ ನ್ಯೂಸ್‌: ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಮಹಿಳೆಯರ ಸಬಲೀಕರಣದ ಕುರಿತಾದ ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ ಕದಮ್, ರವಿ ಕಿಶನ್ ನಟಿಸಿದ್ದಾರೆ. ‘ಲಾಪತಾ ಲೇಡಿಸ್’ ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ. ಚೆನ್ನೈನ್‌ನಲ್ಲಿ ‘ಭಾರತ ಫಿಲ್ಡ್ ಫೆಡರೇಷನ್ ಸದಸ್ಯರು ಈ ಘೋಷಣೆ ಮಾಡಿದ್ದಾರೆ. ಈಗ ನಡೆಯಲಿರುವುದು 97ನೇ ಸಾಲಿನ

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’ Read More »

ನಟ ಕಿರಣ್ ರಾಜ್ ಕಾರು ಅಪಘಾತ| ಪ್ರಜ್ಞೆ ಕಳೆದುಕೊಂಡು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾರು ಅಪಘಾತದಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್​ ರಾಜ್ ಅವರನ್ನು ಕೆಂಗೇರಿ ಬಳಿಯ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎದೆ ಭಾಗಕ್ಕೆ ಹೆಚ್ಚು ಪೆಟ್ಟಾಗಿರುವ ಕಾರಣ ಕಿರಣ್​ ರಾಜ್​ ಪ್ರಜ್ಞೆ ಕಳೆದುಕೊಂಡಿದ್ದಾರೆ. ಇದೇ ಶುಕ್ರವಾರ ಅವರ ನಟನೆಯ ರಾನಿ ಸಿನಿಮಾ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನವೇ ಅಪಘಾತದಲ್ಲಿ ಗಾಯಗೊಂಡಿರುವುದು ಬೇಸರ ಸಂಗತಿಯಾಗಿದೆ. ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳುತ್ತಿದ್ದರು. ಈ ಕೇಂದ್ರಕ್ಕೆ ಪ್ರತಿವಾರ ಭೇಟಿ ನೀಡಿ

ನಟ ಕಿರಣ್ ರಾಜ್ ಕಾರು ಅಪಘಾತ| ಪ್ರಜ್ಞೆ ಕಳೆದುಕೊಂಡು ಆಸ್ಪತ್ರೆಗೆ ದಾಖಲು Read More »

ಕನ್ನಡ ಬಿಗ್ ಬಾಸ್ 11 ಗೆ ಮುಹೂರ್ತ ಫಿಕ್ಸ್| ಕಾರ್ಯಕ್ರಮ ನಿರೂಪಕ ಯಾರು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬಹು ದಿನಗಳಿಂದ ಕಾದಿದ್ದ ವೀಕ್ಷಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ತಿಂಗಳ 28 ರಿಂದ 11 ನೇ ಬಿಗ್ ಬಾಸ್ ಶುರುವಾಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲೇ 11 ನೇ ಬಿಗ್ ಬಾಸ್ ಆಗುತ್ತಿದೆ ಎಂಬುದೇ ವಿಶೇಷ. ಈಗಾಗಲೇ ಬಿಗ್ ಬಾಸ್ ಪ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ. ಸದ್ದಿಲ್ಲದೆ ಹೈದರಾಬಾದ್ ನಲ್ಲಿ ಫ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ. ಸೀಸನ್ 11 ಕ್ಕೆ ಕಿಚ್ಚ ಇರಲ್ಲ ಅನ್ನೋ ಗಾಳಿ ಸುದ್ದಿಗೆ ಬ್ರೇಕ್:ಈ ಮುಂಚೆ ಸೀಸನ್‌ 11ರಲ್ಲಿ ರಿಷಬ್‌ ಶೆಟ್ಟಿ

ಕನ್ನಡ ಬಿಗ್ ಬಾಸ್ 11 ಗೆ ಮುಹೂರ್ತ ಫಿಕ್ಸ್| ಕಾರ್ಯಕ್ರಮ ನಿರೂಪಕ ಯಾರು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಎಮರ್ಜೆನ್ಸಿ ಸಿನಿಮಾಕ್ಕೆ ಗ್ರೀನ್ ಸಿಗ್ನಲ್/ ಯುಎ ಪ್ರಮಾಣ ಪತ್ರ ನೀಡಿದ ಸೆನ್ಸಾರ್‌ ಮಂಡಳಿ

ಸಮಗ್ರ ನ್ಯೂಸ್‌: ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ಸಿನಿಮಾಕ್ಕೆ ಇದೀಗ ಎಮರ್ಜೆನ್ಸಿಗೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಡ್ ಸರ್ಟಿಫಿಕೇಶನ್ ನ(ಸಿಬಿಎಫ್‌ಸಿ) ಸ್ಕಿನಿಂಗ್ ಸಮಿತಿಯು ಬಿಡುಗಡೆಗೆ ಮುನ್ನ ಮೂರು ಕಟ್ ಹಾಗೂ 10 ಬದಲಾವಣೆ ಮಾಡಬೇಕೆಂಬ ಷರತ್ತಿನ ಮೇಲೆ ‘ಯುಎ’ ಪ್ರಮಾಣೀಕರಣಕ್ಕೆ ಅನುಮೋದನೆ ನೀಡಿದೆ. ಟ್ರೈಲರ್ ಬಿಡುಗಡೆಯಾದಗಿನಿಂದಲೂ ಹಲವು ವಿವಾದಗಳಲ್ಲಿ ಸಿಲುಕಿದ ಎಮರ್ಜೆನ್ಸಿ ಸಿನಿಮಾ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಡ್ ಸರ್ಟಿಫಿಕೇಶನ್ (CBFC)ನಿಂದ ಪ್ರಮಾಣೀಕರಣ ಸಿಗದ ಕಾರಣ ಸೆಪ್ಟೆಂಬರ್

ಎಮರ್ಜೆನ್ಸಿ ಸಿನಿಮಾಕ್ಕೆ ಗ್ರೀನ್ ಸಿಗ್ನಲ್/ ಯುಎ ಪ್ರಮಾಣ ಪತ್ರ ನೀಡಿದ ಸೆನ್ಸಾರ್‌ ಮಂಡಳಿ Read More »

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..!

ಸಮಗ್ರ ನ್ಯೂಸ್: ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆದರೆ ಇದೀಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ. ಹೌದು ಸುದೀಪ್ ಬರ್ತ್ ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ ಎಂದು ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಅನೂಪ್ ಭಂಡಾರಿ ಅವರು ‘ರಂಗಿ ತರಂಗ’, ‘ರಾಜರಥ’ ಹೆಸರಿನ ಸಿನಿಮಾ ಮಾಡಿದರು. ಇದಾದ ಬಳಿಕ ಸುದೀಪ್ ಜೊತೆ ‘ವಿಕ್ರಾಂತ್ ರೋಣ’ ಸಿನಿಮಾ ಮಾಡಿದರು.

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..! Read More »