ಸಿನಿಮಾ

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’

ಸಮಗ್ರ ನ್ಯೂಸ್‌: ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಮಹಿಳೆಯರ ಸಬಲೀಕರಣದ ಕುರಿತಾದ ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ ಕದಮ್, ರವಿ ಕಿಶನ್ ನಟಿಸಿದ್ದಾರೆ. ‘ಲಾಪತಾ ಲೇಡಿಸ್’ ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ. ಚೆನ್ನೈನ್‌ನಲ್ಲಿ ‘ಭಾರತ ಫಿಲ್ಡ್ ಫೆಡರೇಷನ್ ಸದಸ್ಯರು ಈ ಘೋಷಣೆ ಮಾಡಿದ್ದಾರೆ. ಈಗ ನಡೆಯಲಿರುವುದು 97ನೇ ಸಾಲಿನ […]

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’ Read More »

ನಟ ಕಿರಣ್ ರಾಜ್ ಕಾರು ಅಪಘಾತ| ಪ್ರಜ್ಞೆ ಕಳೆದುಕೊಂಡು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾರು ಅಪಘಾತದಲ್ಲಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್​ ರಾಜ್ ಅವರನ್ನು ಕೆಂಗೇರಿ ಬಳಿಯ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಎದೆ ಭಾಗಕ್ಕೆ ಹೆಚ್ಚು ಪೆಟ್ಟಾಗಿರುವ ಕಾರಣ ಕಿರಣ್​ ರಾಜ್​ ಪ್ರಜ್ಞೆ ಕಳೆದುಕೊಂಡಿದ್ದಾರೆ. ಇದೇ ಶುಕ್ರವಾರ ಅವರ ನಟನೆಯ ರಾನಿ ಸಿನಿಮಾ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನವೇ ಅಪಘಾತದಲ್ಲಿ ಗಾಯಗೊಂಡಿರುವುದು ಬೇಸರ ಸಂಗತಿಯಾಗಿದೆ. ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳುತ್ತಿದ್ದರು. ಈ ಕೇಂದ್ರಕ್ಕೆ ಪ್ರತಿವಾರ ಭೇಟಿ ನೀಡಿ

ನಟ ಕಿರಣ್ ರಾಜ್ ಕಾರು ಅಪಘಾತ| ಪ್ರಜ್ಞೆ ಕಳೆದುಕೊಂಡು ಆಸ್ಪತ್ರೆಗೆ ದಾಖಲು Read More »

ಕನ್ನಡ ಬಿಗ್ ಬಾಸ್ 11 ಗೆ ಮುಹೂರ್ತ ಫಿಕ್ಸ್| ಕಾರ್ಯಕ್ರಮ ನಿರೂಪಕ ಯಾರು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬಹು ದಿನಗಳಿಂದ ಕಾದಿದ್ದ ವೀಕ್ಷಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ತಿಂಗಳ 28 ರಿಂದ 11 ನೇ ಬಿಗ್ ಬಾಸ್ ಶುರುವಾಗಲಿದೆ. ಕಿಚ್ಚ ಸುದೀಪ್ ನಿರೂಪಣೆಯಲ್ಲೇ 11 ನೇ ಬಿಗ್ ಬಾಸ್ ಆಗುತ್ತಿದೆ ಎಂಬುದೇ ವಿಶೇಷ. ಈಗಾಗಲೇ ಬಿಗ್ ಬಾಸ್ ಪ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ. ಸದ್ದಿಲ್ಲದೆ ಹೈದರಾಬಾದ್ ನಲ್ಲಿ ಫ್ರೋಮೊ ಶೂಟ್ ಆಗಿದೆ ಎನ್ನಲಾಗಿದೆ. ಸೀಸನ್ 11 ಕ್ಕೆ ಕಿಚ್ಚ ಇರಲ್ಲ ಅನ್ನೋ ಗಾಳಿ ಸುದ್ದಿಗೆ ಬ್ರೇಕ್:ಈ ಮುಂಚೆ ಸೀಸನ್‌ 11ರಲ್ಲಿ ರಿಷಬ್‌ ಶೆಟ್ಟಿ

ಕನ್ನಡ ಬಿಗ್ ಬಾಸ್ 11 ಗೆ ಮುಹೂರ್ತ ಫಿಕ್ಸ್| ಕಾರ್ಯಕ್ರಮ ನಿರೂಪಕ ಯಾರು ಗೊತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಎಮರ್ಜೆನ್ಸಿ ಸಿನಿಮಾಕ್ಕೆ ಗ್ರೀನ್ ಸಿಗ್ನಲ್/ ಯುಎ ಪ್ರಮಾಣ ಪತ್ರ ನೀಡಿದ ಸೆನ್ಸಾರ್‌ ಮಂಡಳಿ

ಸಮಗ್ರ ನ್ಯೂಸ್‌: ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಎಮರ್ಜೆನ್ಸಿ ಸಿನಿಮಾಕ್ಕೆ ಇದೀಗ ಎಮರ್ಜೆನ್ಸಿಗೆ ಸೆನ್ಸಾರ್ ಮಂಡಳಿ ಗ್ರೀನ್ ಸಿಗ್ನಲ್ ನೀಡಿದೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಡ್ ಸರ್ಟಿಫಿಕೇಶನ್ ನ(ಸಿಬಿಎಫ್‌ಸಿ) ಸ್ಕಿನಿಂಗ್ ಸಮಿತಿಯು ಬಿಡುಗಡೆಗೆ ಮುನ್ನ ಮೂರು ಕಟ್ ಹಾಗೂ 10 ಬದಲಾವಣೆ ಮಾಡಬೇಕೆಂಬ ಷರತ್ತಿನ ಮೇಲೆ ‘ಯುಎ’ ಪ್ರಮಾಣೀಕರಣಕ್ಕೆ ಅನುಮೋದನೆ ನೀಡಿದೆ. ಟ್ರೈಲರ್ ಬಿಡುಗಡೆಯಾದಗಿನಿಂದಲೂ ಹಲವು ವಿವಾದಗಳಲ್ಲಿ ಸಿಲುಕಿದ ಎಮರ್ಜೆನ್ಸಿ ಸಿನಿಮಾ, ಸೆಂಟ್ರಲ್ ಬೋರ್ಡ್ ಆಫ್ ಫಿಲ್ಡ್ ಸರ್ಟಿಫಿಕೇಶನ್ (CBFC)ನಿಂದ ಪ್ರಮಾಣೀಕರಣ ಸಿಗದ ಕಾರಣ ಸೆಪ್ಟೆಂಬರ್

ಎಮರ್ಜೆನ್ಸಿ ಸಿನಿಮಾಕ್ಕೆ ಗ್ರೀನ್ ಸಿಗ್ನಲ್/ ಯುಎ ಪ್ರಮಾಣ ಪತ್ರ ನೀಡಿದ ಸೆನ್ಸಾರ್‌ ಮಂಡಳಿ Read More »

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..!

ಸಮಗ್ರ ನ್ಯೂಸ್: ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆದರೆ ಇದೀಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ. ಹೌದು ಸುದೀಪ್ ಬರ್ತ್ ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ ಎಂದು ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಅನೂಪ್ ಭಂಡಾರಿ ಅವರು ‘ರಂಗಿ ತರಂಗ’, ‘ರಾಜರಥ’ ಹೆಸರಿನ ಸಿನಿಮಾ ಮಾಡಿದರು. ಇದಾದ ಬಳಿಕ ಸುದೀಪ್ ಜೊತೆ ‘ವಿಕ್ರಾಂತ್ ರೋಣ’ ಸಿನಿಮಾ ಮಾಡಿದರು.

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..! Read More »

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ

ಸಮಗ್ರ ನ್ಯೂಸ್: ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ಅಥವಾ ರಾಖಿ ಹಬ್ಬ ಸಹೋದರ ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಸಂಕೇತಿಸುತ್ತದೆ. ಅಂತೆಯೇ ಸಮಗ್ರ ಸಮಾಚಾರವು ‘ಸಹೋದರನೊಂದಿಗೆ ಸೆಲ್ಪಿ’ ಫೋಟೋ ಆಹ್ವಾನ ಮಾಡಿದ್ದು‌ ಇದಕ್ಕೆ ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ವಾಟ್ಸ್ಯಾಪ್ ಮೂಲಕ ಬಂದಿರುವ ಆಯ್ದ ಕೆಲವು ಫೋಟೋಗಳನ್ನು ಪ್ರಕಟಿಸಲಾಗಿದೆ. ಸಹೋದರ ಸಹೋದರಿಗೆ ರಾಖಿ ಕಟ್ಟಿ ಹಬ್ಬ ಆಚರಿಸಿ ಫೋಟೋ ತೆಗೆದು ಕಳುಹಿಸಿದ ಎಲ್ಲರಿಗೂ ಅಭಿನಂದನೆಗಳು. https://www.facebook.com/share/9KoP3GmyY3bd33qR/?mibextid=xfxF2i

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ Read More »

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್:ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರ ಬಾಚಿಕೊಂಡಿದೆ. ಡಿವೈನ್ ಸ್ಟಾರ್ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಲಭಿಸಿತ್ತು. ತದನಂತರದಲ್ಲಿ ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ. ಇನ್ನು ಪೈಪೋಟಿಯಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ‘ನನ್ನಕಲ್

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ Read More »

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್ 

ಸಮಗ್ರ ನ್ಯೂಸ್: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ. ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ.ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಅರಿಶಿನ ಶಾಸ್ತ್ರಕ್ಕೆ ಚಿತ್ರರಂಗದ ಅನೇಕ ನಟರು ಭಾಗವಹಿಸಿದ್ದರು. ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ. ತರುಣ್ ಅವರು

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್  Read More »

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..?

ಸಮಗ್ರ ನ್ಯೂಸ್: ಟಾಲಿವುಡ್ ನಟ ನಾಗ ಚೈತನ್ಯ ಅವರು ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಗುಟ್ಟಾಗಿ ಡೇಟಿಂಗ್ ಮಾಡುತ್ತಿದ್ದ ಶೋಭಿತಾ ಹಾಗೂ ನಾಗ ಚೈತನ್ಯ ಅವರು ಆಗಸ್ಟ್ 8ರಂದು ಎಂಗೇಜ್ ಆದರು. ಆ ಮೂಲಕ ನಾಗ ಚೈತನ್ಯ ಅವರು ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಈ ಮೊದಲು ಸಮಂತಾ ರುತ್ ಪ್ರಭು ಜೊತೆ ನಾಗ ಚೈತನ್ಯ ಮದುವೆ ಆಗಿದ್ದರು. ಆದರೆ ಸಂಸಾರದಲ್ಲಿ ಬಿರುಕು ಮೂಡಿದ್ದರಿಂದ ಅವರು ವಿಚ್ಛೇದನ ಪಡೆದರು. ಇವರಿಬ್ಬರೂ ಕೆಲ ವರ್ಷಗಳ ಹಿಂದೆ ‘ಏ

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..? Read More »

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಕನ್ನಡದ ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿ ಮತ್ತದರ ಮಾತೃ ಸಂಸ್ಥೆ ಹಾಗೂ ವಾಹಿನಿಯ ಮಾಜಿ ಸಂಪಾದಕರಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್‌ ವಿರುದ್ಧ ನಟಿ ರಮ್ಯಾ (ದಿವ್ಯಸ್ಪಂದನ) ಮಾನಹಾನಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​​, ರಮ್ಯಾ ಅವರಿಗೆ 50 ಲಕ್ಷ ಪರಿಹಾರದ ಕುರಿತು ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿಹಿಡಿದು ಆದೇಶಿಸಿದೆ ಎಂದು ವರದಿಯಾಗಿದೆ. ಏನಿದು ಪ್ರಕರಣ ?ಸ್ಪಾಟ್‌ ಫಿಕ್ಸಿಂಗ್‌ & ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ Read More »