ಸಿನಿಮಾ

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್

ಸಮಗ್ರ ನ್ಯೂಸ್: ಕನ್ನಡ ಕಿರುತೆರೆಯ ಖ್ಯಾತ ಧಾರವಾಹಿಗಳಲ್ಲಿ ಒಂದಾಗಿರುವ ಜೊತೆ ಜೊತೆಯಲಿ ತಂಡದಲ್ಲಿ ಮನಸ್ತಾಪ ಕೇಳಿ ಬಂದಿದೆ. ಕಳೆದ ಹಲವು ದಿನಗಳಿಂದ ಪ್ರಸಾರವಾಗುತ್ತಿರುವ ವಿಭಿನ್ನ ಪ್ರೇಮ ಕಥೆ ಹೊಂದಿರುವ ಜೊತೆ ಜೊತೆಯಲಿ ಧಾರವಾಹಿಯನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಆದರೆ ಇದೀಗ ಧಾರಾವಾಹಿ ತಂಡದಲ್ಲಿ ಮನಸ್ತಾಪ ಶುರುವಾಗಿದ್ದ ನಾಯಕನನ್ನು ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ಮೊದಲು ಜೊತೆ ಜೊತೆಯಲಿ ಧಾರವಾಹಿ ಟೀಂ ನಿಂದ ಅನು ಸಿರಿಮನೆ ಪಾತ್ರಧಾರಿ ಮೇಘಾ ಶೆಟ್ಟಿ ಹೊರ ಹೋಗುತ್ತಾರೆ ಎಂಬ ಮಾತುಕೇಳಿ ಬಂದಿತ್ತು. ಬಳಿಕ […]

ನಟ ಅನಿರುದ್ದ್ ಗೆ ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಗೇಟ್ ಪಾಸ್ Read More »

ಬ್ಲೌಸ್ ಲೆಸ್ ಫೋಟೋ ಶೂಟ್ ಮಾಡಿಕೊಂಡ ಮಲೆಯಾಳಂ ನಟಿ| ವಿವಾದಕ್ಕೆ ಕಾರಣವಾಯ್ತು ಆಕೆಯ ಹಸಿಬಿಸಿ ದೇಹಸೌಂದರ್ಯ

ಸಮಗ್ರ ನ್ಯೂಸ್: ಮಲೆಯಾಳಂ‌ ಚಿತ್ರರಂಗ ಕೊಂಚ ಮಟ್ಟಿಗೆ ಸಭ್ಯತೆಯನ್ನು ಕಾಯ್ದುಕೊಂಡಿದೆ. ಆದರೆ ಇತ್ತೀಚೆಗೆ ಕೆಲವೊಂದು ಜನರು ಪ್ರಚಾರಕ್ಕಾಗಿ ಆ ಸಭ್ಯತೆಗೆ ಎಳ್ಳು ನೀರು ಬಿಡಲು ಕಾರಣರಾಗಿದ್ದಾರೆ. ಇದೀಗ ಇಂತಹದ್ದೊಂದು ವಿವಾದಾತ್ಮಕ ವಿಚಾರಕ್ಕೆ ನಟಿಯೊಬ್ಬರ ಫೋಟೋ ಶೂಟ್ ಆಹಾರವಾಗಿದೆ. ಜಾನಕಿ ಸುಧೀರ್ ಮಲಯಾಳಂ ಬಿಗ್ ಬಾಸ್ ನಾಲ್ಕನೇ ಸೀಸನ್‌ನಲ್ಲಿ ಸ್ಪರ್ಧಿಯಾದಾಗಿನಿಂದ ಹೆಚ್ಚು ಗಮನ ಸೆಳೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಒಂದು ವಾರ ಮಾತ್ರ ಕಳೆಯಲು ಸಾಧ್ಯವಾಗಿದ್ದರೂ, ಜಾನಕಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಜಾನಕಿ ಅವರು ಬ್ಲೌಸ್

ಬ್ಲೌಸ್ ಲೆಸ್ ಫೋಟೋ ಶೂಟ್ ಮಾಡಿಕೊಂಡ ಮಲೆಯಾಳಂ ನಟಿ| ವಿವಾದಕ್ಕೆ ಕಾರಣವಾಯ್ತು ಆಕೆಯ ಹಸಿಬಿಸಿ ದೇಹಸೌಂದರ್ಯ Read More »

ಬಹುಭಾಷಾ ನಟ ಆಸ್ಪತ್ರೆಗೆ ದಾಖಲು ! ಶೂಟಿಂಗ್ ವೇಳೆ ಅವಘಡ

ಖ್ಯಾತ ನಟ ನಾಸರ್​ ಅವರು ಬಹುಭಾಷೆಯಲ್ಲಿ ಫೇಮಸ್​ ಆಗಿದ್ದಾರೆ. ಸಿನಿಮಾ ಶೂಟಿಂಗ್​ ವೇಳೆ ನಾಸರ್​ ಪೆಟ್ಟು ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ತೆಲಂಗಾಣ ಪೊಲೀಸ್ ಅಕಾಡೆಮಿಯಲ್ಲಿ ನಾಸರ್​ ಅವರು ಸಿನಿಮಾ ಶೂಟಿಂಗ್​ ಮಾಡುತ್ತಿದ್ದರು. ಅವರ ಜೊತೆ ಸುಹಾಸಿನಿ ಮಣಿರತ್ನಂ, ಮೆಹ್ರೀನ್​ ಪೀರ್ಜಾದಾ, ಸಯ್ಯಾಜಿ ಶಿಂಧೆ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿ ಆಗಿದ್ದರು. ಈ ಸಂದರ್ಭದಲ್ಲಿ ನಾಸರ್​ ಅವರು ಮೆಟ್ಟಿಲುಗಳ ಮೇಲಿಂದ ಬಿದ್ದರು. ಅವರ ಕಣ್ಣಿನ ಭಾಗಕ್ಕೆ ಪೆಟ್ಟಾಯಿತು. ಕೂಡಲೆ ಅವರನ್ನು ಆಸ್ಪತ್ರೆಗೆ

ಬಹುಭಾಷಾ ನಟ ಆಸ್ಪತ್ರೆಗೆ ದಾಖಲು ! ಶೂಟಿಂಗ್ ವೇಳೆ ಅವಘಡ Read More »

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು

ಸುಕೇಶ್ ಚಂದ್ರಶೇಖರ್ ಮತ್ತು ಇತರರಿಗೆ ಸಂಬಂಧಿಸಿದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಬೆಂಗಳೂರು ಮೂಲದ ಸುಕೇಶ್‌ ಚಂದ್ರಶೇಖರ್‌ ಎಂಬಾತ ನಡೆಸಿರುವ 200 ಕೋಟಿ ರೂಪಾಯಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್‌ 10 ಕೋಟಿ ಮೌಲ್ಯದ ಉಡುಗೊರೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ

ವಿಕ್ರಾಂತ್ ರೋಣ ರಕ್ಕಮ್ಮನಿಗೆ ಇಡಿ ಶಾಕ್ ! ಆರೋಪಕ್ಕೆ ಜಾಕ್ವೆಲಿನ್ ಹೇಳಿದ್ದೇನು Read More »

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್

ಬೆಂಗಳೂರು: ಸಲಗ ಸಿನಿಮಾದ ಸಕ್ಸಸ್ ಬಳಿಕ ದುನಿಯಾ ವಿಜಯ್, ಈ ಬಾರಿ ವಿಜಯ್ ಮಗಳಾದ ಮೊನಿಕಾಗೆ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ್ದಾರೆ. ಹೌದು. ದುನಿಯಾ ವಿಜಯ್ ಮಗಳು ಮೋನಿಕಾ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಗಳ ಬರ್ತಡೇಯನ್ನು ಅದ್ದೂರಿಯಾಗಿ ಆಚರಿಸಿದ್ದ ದುನಿಯಾ ವಿಜಯ್ ಮಗಳಿಗೆ ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ತಂದೆ ಹಾಗೂ ಕಾರಿನ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋನಿಕಾ ಲವ್

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್ Read More »

“ಅಜ್ಜನ ರಹಸ್ಯ” ಕಿರುಚಿತ್ರ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಬಾಯ್ಸ್ ಅರ್ಪಿಸುವ “25ನೇ ಕಿರುಚಿತ್ರ” “ಅಜ್ಜನ ರಹಸ್ಯ” ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ಕೆಳಗಿನ‌ ಲಿಂಕ್ ಬಳಸಿ ಕಿರುಚಿತ್ರ ವೀಕ್ಷಿಸಿ.

“ಅಜ್ಜನ ರಹಸ್ಯ” ಕಿರುಚಿತ್ರ ಬಿಡುಗಡೆ Read More »

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ವಿಮರ್ಶಕ ಮತ್ತು ಟ್ರ್ಯಾಕರ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 36ವರ್ಷಕ್ಕೇ ಕೌಶಿಕ್ ಮರಣ ಕಾಲಿವುಡ್‌ನಲ್ಲಿ ತೀವ್ರ ವಿಷಾದವನ್ನುಂಟುಮಾಡಿದೆ. ಕೌಶಿಕ್ ಸಾವಿನ ಬಗ್ಗೆ ಸಹ ವಿಮರ್ಶಕರು ಮತ್ತು ಚಿತ್ರರಂಗದ ಗಣ್ಯರು ತೀವ್ರ ಆಘಾತ ವ್ಯಕ್ತಪಡಿಸಿ, ಸಂತಾಪ ಸೂಚಿಸಿದ್ದಾರೆ. ಕೌಶಿಕ್ ಅವರ ನಿಧನದ ಸುದ್ದಿಯು ಹೊಸ ಚಲನಚಿತ್ರಗಳ ವಿಮರ್ಶೆಗಾಗಿ ಅವರನ್ನು ಬಹಳ ಕಾಲದಿಂದ ಅನುಸರಿಸುತ್ತಿದ್ದ ಟ್ವಿಟರ್ ಬಳಕೆದಾರರಿಗೆ ಆಘಾತವಾಗಿದೆ. “ಸೀತಾರಾಮಂ” ಚಿತ್ರಕ್ಕೆ ಸಂಬಂಧಿಸಿದಂತೆ 7 ಗಂಟೆಗಳ ಹಿಂದೆ ಟ್ವೀಟ್ ಅನ್ನು ಸಹ ಅಪ್ಲೋಡ್ ಮಾಡಿದ್ದಾರೆ.

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು Read More »

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ?

ಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು. ಸೋನು ಗೌಡ ಅವರನ್ನು ಸತತವಾಗಿ ಟ್ರೋಲ್ ಮಾಡುವ ದೊಡ್ಡ ವರ್ಗವೇ ಸಾಮಾಜಿಕ ಜಾಲತಾಣದಲ್ಲಿ ಇದೆ. ಸೋನು ಗೌಡ ಹಲವು ವಿಷಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ? Read More »

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ

ಬೆಂಗಳೂರು : ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು ಸುಮಾರು 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ಮತ್ತೊಮ್ಮೆ ಗೆದ್ದಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಮುಂಗಾರು ಮಳೆ’, ‘ಗಾಳಿಪಟ 2’ ಸೂಪರ್ ಹಿಟ್ ಆಗಿದ್ದವು. ಈಗ ‘ಗಾಳಿಪಟ 2’ ಬಿಡುಗಡೆಯಾದಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ‘ಗಾಳಿಪಟ

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ Read More »

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಯುವರಾಜ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ನಂತರ ಉದ್ಯಮಿಗೆ ಭೇಟಿಯಾಗಿದ್ದ ತಾವು ಕ್ರೈಂ

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »