ಸಿನಿಮಾ

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್

ಬೆಂಗಳೂರು: ಸಲಗ ಸಿನಿಮಾದ ಸಕ್ಸಸ್ ಬಳಿಕ ದುನಿಯಾ ವಿಜಯ್, ಈ ಬಾರಿ ವಿಜಯ್ ಮಗಳಾದ ಮೊನಿಕಾಗೆ ಹುಟ್ಟುಹಬ್ಬಕ್ಕೆ ದುಬಾರಿ ಉಡುಗೊರೆ ನೀಡಿದ್ದಾರೆ. ಹೌದು. ದುನಿಯಾ ವಿಜಯ್ ಮಗಳು ಮೋನಿಕಾ ಇತ್ತೀಚೆಗೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಮಗಳ ಬರ್ತಡೇಯನ್ನು ಅದ್ದೂರಿಯಾಗಿ ಆಚರಿಸಿದ್ದ ದುನಿಯಾ ವಿಜಯ್ ಮಗಳಿಗೆ ದುಬಾರಿ ಉಡುಗೊರೆಯನ್ನು ನೀಡಿದ್ದಾರೆ. ಮೋನಿಕಾ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ತಂದೆ ಹಾಗೂ ಕಾರಿನ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಮೋನಿಕಾ ಲವ್ […]

ದುನಿಯಾ ವಿಜಯ್ ಮಗಳ ಬರ್ತ್ ಡೇ ಗೆ ಅಪ್ಪನ ದುಬಾರಿ ಗಿಫ್ಟ್ Read More »

“ಅಜ್ಜನ ರಹಸ್ಯ” ಕಿರುಚಿತ್ರ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಬಾಯ್ಸ್ ಅರ್ಪಿಸುವ “25ನೇ ಕಿರುಚಿತ್ರ” “ಅಜ್ಜನ ರಹಸ್ಯ” ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ಕೆಳಗಿನ‌ ಲಿಂಕ್ ಬಳಸಿ ಕಿರುಚಿತ್ರ ವೀಕ್ಷಿಸಿ.

“ಅಜ್ಜನ ರಹಸ್ಯ” ಕಿರುಚಿತ್ರ ಬಿಡುಗಡೆ Read More »

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಕಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ವಿಮರ್ಶಕ ಮತ್ತು ಟ್ರ್ಯಾಕರ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 36ವರ್ಷಕ್ಕೇ ಕೌಶಿಕ್ ಮರಣ ಕಾಲಿವುಡ್‌ನಲ್ಲಿ ತೀವ್ರ ವಿಷಾದವನ್ನುಂಟುಮಾಡಿದೆ. ಕೌಶಿಕ್ ಸಾವಿನ ಬಗ್ಗೆ ಸಹ ವಿಮರ್ಶಕರು ಮತ್ತು ಚಿತ್ರರಂಗದ ಗಣ್ಯರು ತೀವ್ರ ಆಘಾತ ವ್ಯಕ್ತಪಡಿಸಿ, ಸಂತಾಪ ಸೂಚಿಸಿದ್ದಾರೆ. ಕೌಶಿಕ್ ಅವರ ನಿಧನದ ಸುದ್ದಿಯು ಹೊಸ ಚಲನಚಿತ್ರಗಳ ವಿಮರ್ಶೆಗಾಗಿ ಅವರನ್ನು ಬಹಳ ಕಾಲದಿಂದ ಅನುಸರಿಸುತ್ತಿದ್ದ ಟ್ವಿಟರ್ ಬಳಕೆದಾರರಿಗೆ ಆಘಾತವಾಗಿದೆ. “ಸೀತಾರಾಮಂ” ಚಿತ್ರಕ್ಕೆ ಸಂಬಂಧಿಸಿದಂತೆ 7 ಗಂಟೆಗಳ ಹಿಂದೆ ಟ್ವೀಟ್ ಅನ್ನು ಸಹ ಅಪ್ಲೋಡ್ ಮಾಡಿದ್ದಾರೆ.

ಚಲನಚಿತ್ರ ವಿಮರ್ಶಕ ಕೌಶಿಕ್ ಹೃದಯಾಘಾತದಿಂದ ಸಾವು Read More »

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ?

ಮಗ್ರ ನ್ಯೂಸ್: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಸೋನು ಗೌಡ ಇದೀಗ ಬಿಗ್‌ಬಾಸ್ ಮನೆ ಸೇರಿದ್ದಾರೆ. ಟಿಕ್‌ಟಾಕ್ ಮೂಲಕ ಜನಪ್ರಿಯವಾಗಿದ್ದ ಸೋನು ಗೌಡ ಆ ನಂತರ ಇನ್‌ಸ್ಟಾಗ್ರಾಂ ಮೂಲಕ ಇನ್ನಷ್ಟು ಜನಪ್ರಿಯತೆ ಗಳಿಸಿದರು. ಸೋನು ಗೌಡ ಅವರನ್ನು ಸತತವಾಗಿ ಟ್ರೋಲ್ ಮಾಡುವ ದೊಡ್ಡ ವರ್ಗವೇ ಸಾಮಾಜಿಕ ಜಾಲತಾಣದಲ್ಲಿ ಇದೆ. ಸೋನು ಗೌಡ ಹಲವು ವಿಷಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿರುತ್ತಾರೆ. ಕೆಲ ತಿಂಗಳ ಹಿಂದೆ ಸೋನು ಗೌಡ ಅವರದ್ದು ಎನ್ನಲಾದ ಬೆತ್ತಲೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್

ರಿಲೀಸ್ ಆಯ್ತು ಸೋನು ಹೇಳಿದ ”ಆ” ಮತ್ತೊಂದು ವಿಡಿಯೋ| ಏನಿದೆ ಗೊತ್ತಾ ಅದರಲ್ಲಿ? Read More »

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ

ಬೆಂಗಳೂರು : ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು ಸುಮಾರು 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ಮತ್ತೊಮ್ಮೆ ಗೆದ್ದಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಮುಂಗಾರು ಮಳೆ’, ‘ಗಾಳಿಪಟ 2’ ಸೂಪರ್ ಹಿಟ್ ಆಗಿದ್ದವು. ಈಗ ‘ಗಾಳಿಪಟ 2’ ಬಿಡುಗಡೆಯಾದಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ‘ಗಾಳಿಪಟ

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ Read More »

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್

ಸಮಗ್ರ ನ್ಯೂಸ್: ಉದ್ಯಮಿಗೆ ಹನಿಟ್ರಾಪ್ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಉದಯೋನ್ಮುಖ ನಟ ಯುವರಾಜ್ ನನ್ನು ಹುಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಎನ್ನಲಾಗಿದ್ದು, ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ನಟ ಯುವರಾಜ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ನಂತರ ಉದ್ಯಮಿಗೆ ಭೇಟಿಯಾಗಿದ್ದ ತಾವು ಕ್ರೈಂ

ಹನಿಟ್ರ್ಯಾಪ್ ಆರೋಪ; ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಬಿಗ್ ಭಾಸ್ ಒಟಿಟಿ| ಆರ್ಯವರ್ಧನ್ ಗುರೂಜಿಗೆ ಪ್ರಪೋಸ್ ಮಾಡಿದ ಪುಟ್ಟಗೌರಿ ಸಾನ್ಯಾ

ಸಮಗ್ರ ನ್ಯೂಸ್: ತಮ್ಮ ಹೊಟ್ಟೆ ವಿಚಾರವಾಗಿ ಟೀಕೆಗೆ ಒಳಗಾದ ಆರ್ಯವರ್ಧನ್ ಗುರೂಜಿಗೆ ಬಿಗ್​ಬಾಸ್ ಮನೆಯಲ್ಲಿ ಲವ್ ಪ್ರಪೋಸಲ್ ಬಂದಿದೆ. ಯಾರಿಂದ ಗೊತ್ತಾ? 22 ವರ್ಷದ ಸಾನ್ಯಾ ಅಯ್ಯರ್​ನಿಂದ. ಹೌದು. ಕಿರುತೆರೆ ನಟಿ ಚೆಲುವೆ ಸಾನ್ಯಾ ಗುರೂಜಿಗೆ ಪ್ರೇಮ ನಿವೇದನೆ ಮಾಡಿದ್ದಾರೆ. ಸಂಖ್ಯಾಶಾಸ್ತ್ರದಲ್ಲಿ ಪರಿಣಿತಿ ಹೊಂದಿರುವ ಆರ್ಯವರ್ಧನ್ ಗುರೂಜಿ ಈ ಬಾರಿ ಓಟಿಟಿ ಬಿಗ್​ಬಾಸ್​ ಮನೆಯನ್ನು ಪ್ರವೇಶಿಸಿದ್ದು, ಇಲ್ಲಿ ಇವರ ನಂಬರ್ ಗೇಮ್​ ವರ್ಕ್ ಆಗುತ್ತಾ ನೋಡಬೇಕಿದೆ. ಪುಟ್ಟಗೌರಿ ಮದುವೆ ಧಾರಾವಾಹಿ ಖ್ಯಾತಿಯ ನಟಿ ಸಾನ್ಯಾ ಅಯ್ಯರ್​ ಸಹ

ಬಿಗ್ ಭಾಸ್ ಒಟಿಟಿ| ಆರ್ಯವರ್ಧನ್ ಗುರೂಜಿಗೆ ಪ್ರಪೋಸ್ ಮಾಡಿದ ಪುಟ್ಟಗೌರಿ ಸಾನ್ಯಾ Read More »

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ನಿನ್ನೆ ಜಿಮ್‌ ನಲ್ಲಿ ವರ್ಕೌಟ್‌ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿದ್ದು, ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಾಜು ಶ್ರೀವಾಸ್ತವ್ ಅವರ ಆರೋಗ್ಯ ಗಂಭೀರವಾಗಿದೆ. ತುರ್ತು ಚಿಕಿತ್ಸಾ ವೈದ್ಯರ ತಂಡ ನಟನನ್ನು ಕಾರ್ಡಿಯಾಕ್‌ ಯೂನಿಟ್‌ಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದಾರೆ. ವೈದ್ಯರ ಪ್ರಕಾರ ‘ಶ್ರೀವಾಸ್ತವ ಅವರ

ಬಾಲಿವುಡ್ ಹಾಸ್ಯನಟ ರಾಜು ಶ್ರೀ ವಾಸ್ತವ್ ಆಸ್ಪತ್ರೆ ದಾಖಲು, ಆರೋಗ್ಯ ಸ್ಥಿತಿ ಗಂಭೀರ Read More »

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ

ಸಮಗ್ರ ನ್ಯೂಸ್: ರಂಜಾನ್ ನಂತರ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್‌ನ ಪವಿತ್ರ ತಿಂಗಳು. ಹೀಗಾಗಿ ಮೊಹರಂ ಅನ್ನು ಹಿಜ್ರಿ ಎಂದೂ ಸಹ ಕರೆಯುತ್ತಾರೆ. ಮೊಹರಂ ಇಸ್ಲಾಂನಲ್ಲಿ ಅಪಾರ ಪ್ರಾಮುಖ್ಯತೆಯನ್ನು ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದೂ ಒಂದು. ಮೊಹರಂ ಹಿಂದೂ-ಮುಸ್ಲಿಂರ ಭಾವೈಕ್ಯತೆ ಸಾರುವ ಹಬ್ಬ. ಈ ಹಬ್ಬದಲ್ಲಿ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಹತ್ತು ದಿನಗಳವರೆಗೆ ಮೊಹರಂ ಆಚರಣೆ ನಡೆಯುತ್ತದೆ. ಈ ವರ್ಷ ಮೊಹರಂ ಜುಲೈ 29 ರಂದು ಪ್ರಾರಂಭವಾಗಿದೆ

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ Read More »

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ

ಸಿನಿಮಾ ಸಮಾಚಾರ: ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ, ಈಗ ಬಿಗ್ ಬಾಸ್ ಮನೆಯ ಸ್ಪರ್ಧಿಯಾಗಿ ಮಿರ ಮಿರ ಅಂತಾ ಮಿಂಚುತ್ತಿರುವ ಸೋನು ಗೌಡ ಈಗ ತಮ್ಮ ವಿಡಿಯೋ ಲೀಕ್ ಬಗ್ಗೆ ಮಾತನಾಡಿ, ಭಾವುಕರಾಗಿದ್ದಾರೆ. ತನ್ನ ಬಾಯ್‌ಫ್ರೆಂಡ್‌ನಿಂದ ಎದುರಿಸಿದ ಸಂಕಷ್ಟವನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಟಿಕ್ ಟಾಕ್ ಮೂಲಕ ಪರಿಚಿತರಾದ ಸೋನು ನಂತರದ ದಿನಗಳಲ್ಲಿ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದರು. ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿ ಸೌಂಡ್ ಮಾಡುತ್ತಿರುವ ಸೋನು ಈಗ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ Read More »