ಸಿನಿಮಾ

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ

ಸಮಗ್ರ ನ್ಯೂಸ್: ರಂಜಾನ್ ನಂತರ ಮೊಹರಂ ಇಸ್ಲಾಮಿಕ್ ಕ್ಯಾಲೆಂಡರ್‌ನ ಪವಿತ್ರ ತಿಂಗಳು. ಹೀಗಾಗಿ ಮೊಹರಂ ಅನ್ನು ಹಿಜ್ರಿ ಎಂದೂ ಸಹ ಕರೆಯುತ್ತಾರೆ. ಮೊಹರಂ ಇಸ್ಲಾಂನಲ್ಲಿ ಅಪಾರ ಪ್ರಾಮುಖ್ಯತೆಯನ್ನು ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದೂ ಒಂದು. ಮೊಹರಂ ಹಿಂದೂ-ಮುಸ್ಲಿಂರ ಭಾವೈಕ್ಯತೆ ಸಾರುವ ಹಬ್ಬ. ಈ ಹಬ್ಬದಲ್ಲಿ ಯಾವುದೇ ತಾರತಮ್ಯವಿಲ್ಲದೇ, ಸರ್ವಧರ್ಮೀಯರು ಪಾಲ್ಗೊಂಡು ಹಬ್ಬವನ್ನು ಆಚರಿಸುತ್ತಾರೆ. ಹತ್ತು ದಿನಗಳವರೆಗೆ ಮೊಹರಂ ಆಚರಣೆ ನಡೆಯುತ್ತದೆ. ಈ ವರ್ಷ ಮೊಹರಂ ಜುಲೈ 29 ರಂದು ಪ್ರಾರಂಭವಾಗಿದೆ […]

ಇಲ್ಲಿದೆ ಮೊಹರಂ ಹಬ್ಬದ ಇತಿಹಾಸ ಮತ್ತು ಮಹತ್ವ Read More »

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ

ಸಿನಿಮಾ ಸಮಾಚಾರ: ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ, ಈಗ ಬಿಗ್ ಬಾಸ್ ಮನೆಯ ಸ್ಪರ್ಧಿಯಾಗಿ ಮಿರ ಮಿರ ಅಂತಾ ಮಿಂಚುತ್ತಿರುವ ಸೋನು ಗೌಡ ಈಗ ತಮ್ಮ ವಿಡಿಯೋ ಲೀಕ್ ಬಗ್ಗೆ ಮಾತನಾಡಿ, ಭಾವುಕರಾಗಿದ್ದಾರೆ. ತನ್ನ ಬಾಯ್‌ಫ್ರೆಂಡ್‌ನಿಂದ ಎದುರಿಸಿದ ಸಂಕಷ್ಟವನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಟಿಕ್ ಟಾಕ್ ಮೂಲಕ ಪರಿಚಿತರಾದ ಸೋನು ನಂತರದ ದಿನಗಳಲ್ಲಿ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದರು. ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿ ಸೌಂಡ್ ಮಾಡುತ್ತಿರುವ ಸೋನು ಈಗ ಬಿಗ್ ಬಾಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

“ನಾನು ಒಬ್ಬ ಹುಡುಗನನ್ನು ಇಷ್ಟಪಟ್ಟಿದ್ದೆ, ವಿಡಿಯೋ ಕಾಲ್ ಮಾಡು ಅಂತಾ ಕೇಳ್ದ”| ವಿಡಿಯೋ ಲೀಕ್ ಬಗ್ಗೆ ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ Read More »

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್

ಸಮಗ್ರ‌ ನ್ಯೂಸ್: ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಾಲಿಟ್ಟವರು ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿ ಪಡೆದಿರುವ ಟಿಕ್ ಟಾಕ್ ಸ್ಟಾರ್ ಸೋನು ಗೌಡ. ಟಿಕ್ ಟಾಕ್ ಮೂಲಕ ಅಸಂಖ್ಯಾತ ಫಾಲೋವರ್ಸ್ ಹೊಂದಿದ್ದ ಸೋನು ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇವರ ಹೆಸರು ಘೋಷಣೆ

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್ Read More »

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ

ಸಮಗ್ರ ನ್ಯೂಸ್: ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ Read More »

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ

ಬೆಂಗಳೂರು: ಸತ್ಯ ಧಾರಾವಾಹಿಯಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಈಗ ಫ್ಯಾಂಟಸಿ ವರ್ಲ್ಡ್‌ ತೋರಿಸಲು ಸಜ್ಜಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಪ್ರಿಯಾಂಕ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಫ್ಯಾಂಟಸಿ’ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಪತ್ರಕರ್ತ ಗೌರೀಶ್‌ ಅಕ್ಕಿ, ಬಲರಾಜವಾಡಿ, ಹರಿಣಿ, ಬಾಲ ನಟ ಅನುರಾಗ್‌ ನಟಿಸಿರುವ ಈ ಚಿತ್ರವನ್ನು ಪವನ್‌ ಕುಮಾರ್‌ ನಿರ್ದೇಶನ ಹಾಗೂ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಸೆ.1ರಂದು ಬಿಡುಗಡೆ ಆಗಲಿದೆ. ನಿರ್ದೇಶಕರಾದ ಗುರು ದೇಶಪಾಂಡೆ ಹಾಗೂ ಮಹೇಶ್‌ ಕುಮಾರ್‌ ಟ್ರೇಲರ್‌ ಬಿಡುಗಡೆ ಮಾಡಿದರು. ‘ಹಾರರ್‌, ಸಸ್ಪೆನ್ಸ್‌, ಥ್ರಿಲ್ಲರ್‌

ಸೆ.1 ರಂದು ಫ್ಯಾಂಟಸಿ ಚಿತ್ರದ ಟ್ರೇಲರ್ ಬಿಡುಗಡೆ Read More »

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್

ಸಿನಿಮಾ ಸಮಾಚಾರ: ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್ ಆಗಿ ನಟನೆ ಮಾಡಲು ಅವಕಾಶ, ಎಂದು ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಲ್ಲಿಕಾ ಶರಾವತ್ ಮಾತನಾಡಿದ್ದಾರೆ. ಮರ್ಡರ್ ಸಿನಿಮಾದ ಮೂಲಕ ರಾತ್ರೋ ರಾತ್ರಿ ಸಂಚಲನ ಮೂಡಿಸಿದ ನಟಿ ಮಲಿಕಾ ಶೆರಾವತ್ ಆಗೋಮ್ಮೆ ಈಗೊಮ್ಮೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೂರು ವರ್ಷಗಳ ಬಳಿಕ ಮಲ್ಲಿಕಾ ಕಾಣಿಸಿಕೊಂಡಿರುವ ಆರ್ ಕೆ ಸಿನಿಮಾ ಜುಲೈ 22ರಂದು ಬಿಡುಗಡೆಯಾಗಿ ಸಿನಿ ರಸಿಕರ ಮನ ಗೆದಿದೆ. ಈ ಮಧ್ಯೆ ಮಲ್ಲಿಕಾ

ಮಧ್ಯರಾತ್ರಿ ಹೀರೋ ಮನೆಗೆ ಕರೆದರೆ ಹೋದರೆ ಮಾತ್ರ ಸಿನಿಮಾದಲ್ಲಿ ಹೀರೋಯಿನ್|ಬಾಲಿವುಡ್ ನ ಕೊಳಕು ಸ್ಥಿತಿಯ ಬಗ್ಗೆ ಮಾತನಾಡಿದ ಮಲ್ಲಿಕಾ ಶರಾವತ್ Read More »

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’

ಸಮಗ್ರ ನ್ಯೂಸ್: ನಟನೆಯಿಂದ ರಮ್ಯಾ ದೂರ ಉಳಿದುಕೊಂಡಿದ್ದರೂ ಕೂಡ ಅವರು ಚಿತ್ರರಂಗದ ಜೊತೆಗಿನ ನಂಟು ಕಡಿದುಕೊಂಡಿಲ್ಲ. ಅವರ ಮೇಲೆ ಅಭಿಮಾನಿಗಳು ಹೊಂದಿರುವ ಕ್ರೇಜ್​ ಕೂಡ ತಗ್ಗಿಲ್ಲ. ಸೆಲೆಬ್ರಿಟಿಗಳು ಆಗಾಗ ತಮ್ಮ ಹಳೇ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾರೆ. ಆ ಫೋಟೋಗಳನ್ನು ಕಂಡಾಗ ನೆನಪಿನ ಪುಟ ತೆರೆಯುತ್ತದೆ. ಅಪರೂಪದ ಚಿತ್ರಪಟವನ್ನು ನೋಡಿ ಅಭಿಮಾನಿಗಳೂ ಖುಷಿ ಪಡುತ್ತಾರೆ. ನಟಿ ರಮ್ಯಾ  ಅವರು ಈಗೊಂದು ಫೋಟೋ ಹಂಚಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಅದು. ಅದರಲ್ಲಿ ತುಂಬ ಕ್ಯೂಟ್​ ಆಗಿ ಕಾಣುತ್ತಿರುವ ಅವರನ್ನು ಫ್ಯಾನ್ಸ್​

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’ Read More »

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ನಟಿ ಸಂಯುಕ್ತಾ ಹೆಗಡೆ ಚಿತ್ರೀಕರಣದ ವೇಳೆ ಅವಘಡ; ಗಂಭೀರ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಯುಕ್ತಾ ಹೆಗಡೆಗೆ ಶೂಟಿಂಗ್ ವೇಳೆ ಅವಘಡವಾಗಿದ್ದು, ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಕ್ರೀಮ್ ಎಂಬ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಕಾಲೆತ್ತಿ ಹೊಡೆಯಲು ಹೋಗಿ ಸಂಯುಕ್ತಾ ಕೆಳಕ್ಕೆ ಬಿದ್ದಿದ್ದಾರೆ. ಬಳಿಕ ತೀವ್ರ ನೋವಿನಿಂದ ಕೂಗಿಕೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ವೈದ್ಯರು 15 ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಸಂಯುಕ್ತಾ ಹೆಗಡೆ ಚಿತ್ರೀಕರಣದ ವೇಳೆ ಅವಘಡ; ಗಂಭೀರ ಗಾಯ Read More »

ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ

ಸಮಗ್ರ ನ್ಯೂಸ್: ಜಗತ್ತಿನಾದ್ಯಂತ ಇಂದು ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. 2500 ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದೆ. ವಿಶ್ವದಾತ್ಯಂತ ಮೊದಲ ದಿನ 9 ಸಾವಿರಕ್ಕೂ ಹೆಚ್ಚು ಶೋ ಪ್ರದರ್ಶನ ಕಾಣಲಿದೆ. ಕರ್ನಾಟಕದಲ್ಲಿ ಮೊದಲ ದಿನ 325 ಸಿಂಗಲ್ ಸ್ಕ್ರೀನ್ ಗಳಲ್ಲಿ ‘ವಿಕ್ರಾಂತ್ ರೋಣ’ ತೆರೆ ಕಾಣಲಿದ್ದು, 65 ಮಲ್ಟಿಪ್ಲೆಕ್ಸ್ ನಲ್ಲಿ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಲಿದೆ. ರಾಜ್ಯಾದ್ಯಂತ ಇಂದು 2500 ಶೋ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 6 ಗಂಟೆಯಿಂದಲೇ ಶೋಗಳು ಆರಂಭವಾಗಿ,

ಇಂದಿನಿಂದ ವಿಶ್ವದಾದ್ಯಂತ ‘ವಿಕ್ರಾಂತ್ ರೋಣ’ ಅಬ್ವರ| 2500 ಸ್ಕ್ರೀನ್ ಗಳಲ್ಲಿ ಶೋ ಕಾಣಲಿದೆ ಕಿಚ್ಚನ ಸಿನಿಮಾ Read More »