ಸಿನಿಮಾ

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್ […]

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಪುನೀತ್ ರಾಜ್ ಕುಮಾರ್ ನಿಧನವನ್ನು ಇನ್ನೂ ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಅಗಲಿ ಎಂಟು ತಿಂಗಳು ಕಳೆದರೂ, ಅಭಿಮಾನಿಗಳು ಇನ್ನೂ ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಕಾಣೆಯಾಗಿದ್ದಾರೆ’ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟ ಕಾಣೆಯಾಗಿದ್ದಾರೆ ಹುಡುಕಿಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು ಎಂದು ಭಿತ್ತಿ ಪತ್ರವನ್ನು ಅಂಟಿಸುತ್ತಿದ್ದಾರೆ. ಹುಡುಗನೊಬ್ಬ ಭಿತ್ತಿ ಪತ್ರವನ್ನು ಗೋಡೆಗೆ ಅಂಟಿಸಿ ಕಾಣೆಯಾಗಿರುವ ತಮ್ಮ ನೆಚ್ಚಿನ ನಟನನ್ನು ಹುಡುಕಿಕೊಡಿ ಎಂದು

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್ Read More »

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್

ಸಮಗ್ರ ನ್ಯೂಸ್: ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ.ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್ Read More »

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ

ಸಮಗ್ರ ನ್ಯೂಸ್ : ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ಅವರು 30 ವರ್ಷ ಪ್ರಾಯದ  ಯುವಕ ಇಹಲೋಕ ತ್ಯಜಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿದ ಕಿಶೋರ್ ದಾಸ್ ಶನಿವಾರ ಮೃತಪಟ್ಟಿದ್ದಾರೆ. 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿರುವ ನಟ ಕಿಶೋರ್ ದಾಸ್ ಮಾರ್ಚ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದು, ಫಲಿಸದೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ Read More »

ಗಂಡು ಮಗುವಿನ ಸಂತಸದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು

ಸಮಗ್ರ ನ್ಯೂಸ್: ಕಿರುತೆರೆ ನಟಿ ಅಮೃತಾ ನಾಯ್ಡು ಮನೆಯಲ್ಲಿ ಇದೀಗ ನೋವು ಮರೆಯಾಗಿ ಸಂತಸ ತಂದಿದೆ. ನಟಿಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಅಮೃತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ದಂಪತಿಗಳು ಸಂತೋಷದಲ್ಲಿದ್ದಾರೆ. ನಟಿ ಅಮೃತಾ ಜುಲೈ 2 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಸಂತೋಷದ ವಿಚಾರವನ್ನು ನಟಿ ಅಮೃತಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು,

ಗಂಡು ಮಗುವಿನ ಸಂತಸದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು Read More »

44 ನೇ ಹುಟ್ಟುಹಬ್ಬ ದ ಸಡಗರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಸ್ಯಾಂಡಲ್​ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಜನುಮ ದಿನದ ಸಡಗರದಲ್ಲಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರಿಗೆ ಇಂದು 44ನೇ ಹುಟ್ಟುಹಬ್ಬದ ಸಂಭ್ರಮ. ಅವರು ಬೆಂಗಳೂರಿನ ನೆಲಮಂಗಲದ ಅಡಕಮರನಹಳ್ಳಿಯಲ್ಲಿ ಜುಲೈ 2, 1980ರಲ್ಲಿ ಕಿಶನ್ ಮತ್ತು ಸುಲೋಚನ ಎಂಬ ದಂಪತಿಗಳ ಮೂರನೇ ಮಗನಾಗಿ ಗಣೇಶ್ ಜನಿಸಿದರು. ಇವರು ಎಲೆಕ್ಟ್ರಾನಿಕ್ಸ್ ನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದುಕೊಂಡಿದ್ದಾರೆ. ಇನ್ನೂ ಇವರು 99 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿದ್ದಾರೆ

44 ನೇ ಹುಟ್ಟುಹಬ್ಬ ದ ಸಡಗರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ Read More »

“ಗೋಲಿಪುರದಲ್ಲಿ ಒಂದು ದಿನ” ಕಿರುಚಿತ್ರ ಬಿಡುಗಡೆ

ಸಮಗ್ರ ನ್ಯೂಸ್: ಸುಳ್ಯ ಬಾಯ್ಸ್ ಅರ್ಪಿಸುವ “24ನೇ ಕಿರುಚಿತ್ರ” “ಗೊಲಿಪುರದಲ್ಲಿ ಒಂದು ದಿನ” ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ.. ಜೀವನ್ ಕೆರೆಮೂಲೆ ನಟಿಸಿ ನಿರ್ದೇಶಿಸಿದ್ದು ಸಹನಟರಾಗಿ ಚೇತನ್ ಗಬ್ಬಲಡ್ಕ, ದಿಕ್ಷೀತ್ ಜಯನಗರ, ಪ್ರಶಾಂತ್ ಪಡ್ಡಂಬೈಲು, ಶಶಿಕಾಂತ ಮಿತ್ತೂರು, ಮೈತ್ರಿ‌ ಹಲ್ತಡ್ಕ, ವಿಜೇತ ಅಡ್ಯಡ್ಕ, ಭುವನ್ ದೇವರಾಜ್, ಲಕ್ಷ್ಮಿ ಪ್ರಸಾದ್, ಸಲಿತ್ ಪ್ರಸಾದ್, ಪ್ರಶಾಂತ್, ಅಭಿಷೇಕ್, ಶಿಶಿರ ಅಡ್ಯಡ್ಕ,ಮನು ಅಡ್ಯಡ್ಕ, ಮಿಲನ್,‌ ಅಭಿನಯಿಸಿದ್ದಾರೆ. ಪುಷ್ಪರಾಜ್ ಏನೆಕಲ್ಲು ಛಾಯಾಗ್ರಹಣ ಮಾಡಿದ್ದಾರೆ.

“ಗೋಲಿಪುರದಲ್ಲಿ ಒಂದು ದಿನ” ಕಿರುಚಿತ್ರ ಬಿಡುಗಡೆ Read More »

ಸ್ಯಾಂಡಲ್‌ವುಡ್ ನಟಿ ತಾರಾ ಮತ್ತೆ ಗರ್ಭಿಣಿಯಾಗಿದ್ದಾರೆ..!!

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನಟಿ ತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ತಾರಾ ಮತ್ತೆ ಗರ್ಭಿಣಿಯಾಗಿದ್ದಾರೆ, ಅದಕ್ಕೆ ಪೂರಕವೆಂಬಂತೆ ತಾರಾ ಗರ್ಭ ಧರಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ತಾರಾ ಅವರು ಎರಡನೇ ತಾಯಿ ಆಗ್ತಿದ್ದಾರಾ ಅಂತಾ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗ ಮತ್ತು ರಾಜಕೀಯದ ಜೊತೆ ಕಿರುತೆರೆಯಲ್ಲೂ ಬ್ಯುಸಿಯಿರುವ ನಟಿ ತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೆ ಗರ್ಭಿಣಿಯಾಗಿರುವ ಫೋಟೋಗಳ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಸಾಕಷ್ಟು ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ತಾರಾ, ಗರ್ಭಿಣಿಯಾಗಿರುವ ನಿಜ

ಸ್ಯಾಂಡಲ್‌ವುಡ್ ನಟಿ ತಾರಾ ಮತ್ತೆ ಗರ್ಭಿಣಿಯಾಗಿದ್ದಾರೆ..!! Read More »

ಮೈಸೂರು ಹುಡುಗನ ಪ್ರೀತಿಯ ಬಲೆಯಲ್ಲಿ ರಾಖಿ| ಹೊಸ ಗೆಳೆಯನ ಬಗ್ಗೆ ನಟಿಮಣಿ ಹೇಳಿದ್ದೇನು?

ಸಮಗ್ರ ನ್ಯೂಸ್: ಬಾಲಿವುಡ್ ನಟಿ, ಡಾನ್ಸರ್ ರಾಖಿ ಸಾವಂತ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಹುಡುಗ ಕರ್ನಾಟಕದ ಮೈಸೂರು ಮೂಲದವರು ಎನ್ನುವುದು ವಿಶೇಷ. ತಮ್ಮ ಗೆಳೆಯನನ್ನು ರಾಖಿಯೇ ಪರಿಚಯ ಮಾಡಿಸಿದ್ದು, ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಬಿಗ್​ಬಾಸ್ ಮಾಜಿ ಸ್ಪರ್ಧಿಯಾಗಿರುವ ರಾಖಿ ಸಾವಂತ್, ಆ ಸ್ಪರ್ಧೆಗೆ ತಮ್ಮ ಮಾಜಿ ಪತಿ ರಿತೇಶ್ ಜತೆ ತೆರಳಿದ್ದರು. ಆದರೆ ಆ ಸಂಬಂಧ ದೀರ್ಘ ಕಾಲ ಬಾಳಲಿಲ್ಲ. ಇದೀಗ ರಿತೇಶ್​ ಮತ್ತು ರಾಖಿ ದೂರವಾಗಿದ್ದಾರೆ. ಪ್ರತಿಯೊಬ್ಬರಿಗೂ ಪ್ರೀತಿಸಲ್ಪಡುವ ಅರ್ಹತೆಯಿದೆ ಎಂದಿರುವ ರಾಖಿ ಇದೀಗ ಆದಿಲ್

ಮೈಸೂರು ಹುಡುಗನ ಪ್ರೀತಿಯ ಬಲೆಯಲ್ಲಿ ರಾಖಿ| ಹೊಸ ಗೆಳೆಯನ ಬಗ್ಗೆ ನಟಿಮಣಿ ಹೇಳಿದ್ದೇನು? Read More »