ಸಿನಿಮಾ

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಮುಂಬೈ: ನಿರ್ದೇಶಕ ಅನುರಾಗ್ ಕಶ್ಯಪ್ ಗೆ ಅವರ ಪುತ್ರಿ ಆಲಿಯಾ ಕೇಳಿದ ಕೆಲವು ಪ್ರಶ್ನೆಗಳಲ್ಲಿ ಸೆಕ್ಸ್ ಗೆ ಸಂಬಂಧಿಸಿದಂತೆ ಮದುವೆಗೆ ಮುನ್ನ ಸೆಕ್ಸ್ ಬಗ್ಗೆಗಿನ ಮಾತುಗಳು ನಾರ್ಮಲ್? ಎಂಬ ಪ್ರಶ್ನೆಯನ್ನು ತಂದೆ ಗೆ ಕೇಳಿರುವ ವಿಡಿಯೋ ಸಾಮಾಜಿಕಜಾಲತಾಣಗಲ್ಲಿ ಬಾರಿ ವೈರಲ್ ಆಗಿದೆ. ಅನುರಾಗ್ ಕಶ್ಯಪ್ ತಮ್ಮ ಯೂಟ್ಯೂಬ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಆಲಿಯಾ ತಂದೆಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಪ್ರಶ್ನೆಗಳ ಪಟ್ಟಿಯಲ್ಲಿ ಮದುವೆ ಮುನ್ನ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ರೆ ನಿಮ್ಮ ಪ್ರತಿಕ್ರಿಯೆ […]

ಮದುವೆಗೆ ಮುನ್ನ ಸೆಕ್ಸ್ ಬಗೆಗಿನ ಮಾತುಗಳು ನಾರ್ಮಲ್…? | ತಂದೆಗೆ ಮಗಳು ಕೇಳಿದ ಪ್ರಶ್ನೆ ಜಾಲತಾಣಗಳಲ್ಲಿ ವಿಡಿಯೋ ವೈರಲ್ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ವಾರಭವಿಷ್ಯಜೂ.21/2021 ರಿಂದ ಜೂ.27/2021 ರ ವರೆಗೆ ಮೇಷ ರಾಶಿ:-ವೃತ್ತಿರಂಗದಲ್ಲಿ ನಿರೀಕ್ಷಿತ ಉನ್ನತ ಸ್ಥಾನ ಪ್ರಾಪ್ತಿಯಾಗಿ ಕಂಟ್ರಾಕ್ಟ್ ವೃತ್ತಿಯವರಿಗೆ ಧನಾಗಮನ ನಿರಂತರವಿದೆ. ಸಾಹಸ, ಕ್ರೀಡಾ ಮನೋಭಾವಕ್ಕೆ ಮನ್ನಣೆ ಸಿಗಲಿದೆ. ಅವಿವಾಹಿತರಿಗೆ ಹೊಸ ಸಂಬಂಧಗಳು ಕೂಡಿಬರುವ ಸಾಧ್ಯತೆ ಇದೆ. ವಿದ್ಯಾರ್ಥಿ ಜೀವನದಲ್ಲಿ ಹೊಸ ಉತ್ಸಾಹ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಈ ತೆಲುಗು ಸಿನಿಮಾಗಾಗಿ ವಿಜಯ್ ದಳಪತಿ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ?

ವಿಜಯ್ ದಳಪತಿ, ತಮಿಳು ಚಿತ್ರರಂಗದ ಸಾಮ್ರಾಟ. ಇವರಿಗೆ ದೊಡ್ಡ ಫ್ಯಾನ್​ ಫಾಲೋಯಿಂಗ್​ ಇದೆ. ತಮಿಳು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸ್ಟಾರ್​ ಆಗಿ ಮೆರೆಯುತ್ತಿರುವ ಅವರು ಗಮನಾರ್ಹ ಸಿನಿಮಾಗಳನ್ನು ನೀಡುತ್ತ ಬಂದಿದ್ದಾರೆ. ತಮಿಳುನಾಡು ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಲ್ಲೂ ವಿಜಯ್​ ಸಿನಿಮಾಗಳು ಭರ್ಜರಿ ಪ್ರದರ್ಶನ ಕಾಣುತ್ತವೆ. ಸ್ಟಾರ್​ ನಿರ್ದೇಶಕ, ನಿರ್ಮಾಪಕರೆಲ್ಲ ವಿಜಯ್​ ಕಾಲ್​ಶೀಟ್​ಗಾಗಿ ಕಾದು ಕುಳಿತಿರುತ್ತಾರೆ. ಇಷ್ಟು ದಿನ ತಮಿಳುನಲ್ಲಿ ಬ್ಯುಸಿ ಆಗಿದ್ದ ವಿಜಯ್​ ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಆ ಸಿನಿಮಾದಲ್ಲಿ ಅವರು ಪಡೆಯಲಿರುವ ಸಂಭಾವನೆ

ಈ ತೆಲುಗು ಸಿನಿಮಾಗಾಗಿ ವಿಜಯ್ ದಳಪತಿ ಪಡೆಯಲಿರುವ ಸಂಭಾವನೆ ಎಷ್ಟು ಗೊತ್ತಾ? Read More »

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲಾರ ಗಮನ ಸೆಳೆದ ನಟ ಸಂಚಾರಿ ವಿಜಯ್‌ರವರು ಇಂದು ನಿಧನರಾಗಿದ್ದಾರೆ. ಇವರು ಇಷ್ಟೊಂದು ಹೆಸರುವಾಸಿಯಾಗಲು ನಡೆದು ಬಂದ ಹಾದಿಯನ್ನು ಗಮನಸಿದರೆ ಅವರು ಪಟ್ಟ ಶ್ರಮ ಎಷ್ಟಿದೆ ಎನ್ನುವ ವಿಚಾರ ಇಲ್ಲಿದೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ವಿಜಯ್ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ. ಇವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ. ಇವರು ಜುಲೈ

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ Read More »

ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್

ಮುಂಬೈ: ಬಟ್ಟೆ ಇಲ್ಲದೆ ಕೇವಲ ಹ್ಯಾಟ್ ಮೂಲಕ ದೇಹ ಮುಚ್ಚಿಕೊಂಡ ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಖ್ಯಾತ ಫೋಟೋಗ್ರಾಫರ್ ಡಬ್ಬೂ ರತ್ನಾನಿ ಅವರ ೨೦೨೧ರ ಕ್ಯಾಲೆಂಡರ್ ಶೂಟ್‌ಗೆ ಸನ್ನಿ ಪೋಸ್ ಕೊಟ್ಟಿದ್ದಾರೆ. ಕಾಲಲ್ಲಿ ಹೈ ಹೀಲ್ಸ್, ದೇಹ ಮುಚ್ಚಿಕೊಳ್ಳೋಕೆ ಒಂದು ಹ್ಯಾಟ್ ಬಿಟ್ಟರೆ ಬೇರೇ ಯಾವುದೇ ಉಡುಗೆ ಅವರ ದೇಹದ ಮೇಲಿಲ್ಲ. ಈ ಫೋಟೋವನ್ನು ಸನ್ನಿ ಲಿಯೋನ್ ಇನ್‌ಸ್ಟಾಗ್ರಾಂನಲ್ಲಿ ಸಮ್ಮರ್ ಬಂತು ಎಂದು ಕ್ಯಾಪ್ಶನ್ ಕೊಟ್ಟು ಹಂಚಿಕೊAಡಿದ್ದು, ಸಾಕಷ್ಟು

ಬಟ್ಟೆ ಇಲ್ಲದೆ ಹ್ಯಾಟ್‌ನಲ್ಲೇ ದೇಹ ಮುಚ್ಚಿಕೊಂಡ ಸನ್ನಿ ಲಿಯೋನ್ : ಫೋಟೋ ಸಖತ್ ವೈರಲ್ Read More »

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್‌ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದ್ದು ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್ Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ ಅವರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಅದಲ್ಲದೆ ಸಿನಿಮಾ ವಿತರಕರಾಗಿ ಹಾಗೂ ಕರ್ನಾಟಕ ಫಿಲಂ ಛೇಂಬರ್ ಮತ್ತು SIFCCRIPನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆಯಿಂದ ಶಿವಾನಂದ ಸರ್ಕಲ್ ಬಳಿಯ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ Read More »

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ,

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..!

ಕೊರೋನಾ ಲಾಕ್​ಡೌನ್​ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿದೆ. ಇದೇ ಕಾರಣದಿಂದಾಗಿ ಬಿಗ್​ ಬಾಸ್​ ಸೀಸನ್​ 8ನ್ನೂ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಬಿಗ್​ ಬಾಸ್​ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್​ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆಯಂತೆ. ಕನ್ನಡದ ಕಿರುತೆಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​​ 8 ಕೊನೆಗೊಳ್ಳಲು 29 ದಿನಗಳು ಬಾಕಿ ಇತ್ತು. ಆಗಲೇ ಕಾರ್ಯಕ್ರಮ ಅರ್ಧಕ್ಕೆ ಕೊನೆಗೊಳ್ಳಲಿದೆ ಅನ್ನೋ ಸುದ್ದಿ ಹೊರ ಬಿದ್ದಿತ್ತು. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಕಾರ್ಯಕ್ರಮ ಕೊರೋನಾ ಕಾರಣದಿಂದ

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..! Read More »

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು

ಮುಂಬೈ: ಕಿರುತೆರೆ ನಟ ಪರ್ಲ್ ವಿ ಪುರಿ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾದ ಯುವತಿಯ ತಾಯಿಯೇ ನಟ ನಿರಪರಾಧಿ ಎಂದಿದ್ದಾರೆ. ಕಳೆದೊಂದು ವಾರಗಳ ಹಿಂದೆ ಯುವತಿ ಹಾಗೂ ಯುವತಿಯ ತಂದೆ, ಹಿಂದಿ ಕಿರುತೆರೆ ನಟ ಪರ್ಲ್ ವಿ ಪುರಿ ಮೇಲೆ ಅತ್ಯಾಚಾರ ಪ್ರಕರಣ ಧಾಖಲಿಸಿದ್ದರು. ಧಾರಾವಾಹಿ ಒಂದರಲ್ಲಿ ನಟಿಸುವ ಅವಕಾಶ ಕೊಡಿಸುವುದಾಗಿ ಹೇಳಿ, ನಟ ನೊಂದಿಗೆ ಸೇರಿ ಕೆಲವು ಯುವಕರು ಕಾರೊಂದರಲ್ಲಿ ನನ್ನ ಮೇಲೆ

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು Read More »