ಸಿನಿಮಾ

ಮಂಡ್ಯದ ಹೈಕ್ಳಿಗೆ ಥ್ಯಾಂಕ್ಸ್ ಹೇಳಿದ ಸನ್ನಿ ಲಿಯೋನ್

ಸಮಗ್ರ ನ್ಯೂಸ್: ಮಂಡ್ಯದಲ್ಲಿ ತಮ್ಮ ಅಭಿಮಾನಿಗಳಿಗೆ ನಟಿ ಸನ್ನಿಲಿಯೋನ್ ಧನ್ಯವಾದ ಅರ್ಪಿಸಿದ್ದಾರೆ. ಇತ್ತೀಚಿಗಷ್ಟೇ ಮಂಡ್ಯದ ಯುವಕರು ಸನ್ನಿ ಲಿಯೋನ್ ಬರ್ತ್ ಡೇ ಆಚರಿಸಿದ್ದರು. ಅದು ಮಾಧ್ಯಮಗಳಲ್ಲೂ ವರದಿಯಾಗಿತ್ತು. ಆ ವರದಿಯ ಪೇಪರ್‌ ಕಟಿಂಗ್‌ಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿರುವ ಸೇಸಮ್ಮ, ಅಭಿಮಾನಿಗಳಿಗೆ ಥ್ಯಾಂಕ್ಸ್ ಎಂದಿದ್ದಾರೆ. ಮೇ 13ರಂದು ಸನ್ನಿ ಲಿಯೋನ್ ಅವರ 41ನೇ ವರ್ಷದ ಹುಟ್ಟುಹಬ್ಬವಿತ್ತು. ಅಂದು ಮಂಡ್ಯದ ಹಳ್ಳಿಯೊಂದರಲ್ಲಿ ಸ್ಪೆಷಲ್ ಆಗಿ ಸನ್ನಿ ಬರ್ತ್ ಡೇ ಆಚರಿಸಲಾಗಿತ್ತು. ಯುವಕರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಕೊಮ್ಮೇರಹಳ್ಳಿ […]

ಮಂಡ್ಯದ ಹೈಕ್ಳಿಗೆ ಥ್ಯಾಂಕ್ಸ್ ಹೇಳಿದ ಸನ್ನಿ ಲಿಯೋನ್ Read More »

41ನೇ ವಸಂತಕ್ಕೆ ಕಾಲಿಟ್ಟ ಸನ್ನಿ ಲಿಯೋನ್| ಅಭಿಮಾನಿಗಳಿಂದ ಶುಭಾಶಯದ ಮಹಾಪೂರ|

ಸಮಗ್ರ ನ್ಯೂಸ್: ಬಾಲಿವುಡ್ ನಟಿ, ಮಾದಕ ತಾರೆ ಸನ್ನಿ ಲಿಯೋನ್ ಅವರು ಇಂದು (ಮೇ.13) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬದ ಅಂಗವಾಗಿ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ. ಇಂಟರ್ನೆಟ್‌ನಲ್ಲಿ ತಮ್ಮ ಮಾದಕ ಭಂಗಿಗಳ ಮೂಲಕ ನೋಡುಗರ ಎದೆಯಲ್ಲಿ ಕಿಚ್ಚು ಹಚ್ಚುವ ಕಲೆಯನ್ನು ಸನ್ನಿ ಚೆನ್ನಾಗಿಯೇ ಕರಗತ ಮಾಡಿಕೊಂಡಿದ್ದಾರೆ. ಪ್ರವಾಸ, ಫೋಟೊಶೂಟ್‌, ಹೊಸ ಉಡುಪು ಹಾಗೂ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದ ಚಿತ್ರಗಳು, ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ

41ನೇ ವಸಂತಕ್ಕೆ ಕಾಲಿಟ್ಟ ಸನ್ನಿ ಲಿಯೋನ್| ಅಭಿಮಾನಿಗಳಿಂದ ಶುಭಾಶಯದ ಮಹಾಪೂರ| Read More »

“ಅವನು ವಿಹಾನ್ ನನ್ನ ಸ್ಟೈಲಿಸ್ಟ್”| ಗಾಸಿಪ್ ಗ್ ತೆರೆ ಎಳೆದ ರಮ್ಯಾ

ಸಮಗ್ರ ನ್ಯೂಸ್: ಇತ್ತೀಚೆಗೆ ನಟಿ ರಮ್ಯಾ ಅವರ ಫೋಟೋವೊಂದನ್ನು ಶೇರ್ ಮಾಡಿದ್ದು ಅದು ಸಖತ್‌ ವೈರಲ್‌ ಆಗಿತ್ತು. ಇದು ಹಲವು ಗಾಸಿಪ್‌ಗಳನ್ನು ಸಹ ಹುಟ್ಟು ಹಾಕಿತು. ಈ ಪೋಸ್ಟ್‌ನ್ನು ಇತ್ತೀಚೆಗೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ರಮ್ಯಾ ಜೊತೆಗೆ ಕಾಣಿಸಿಕೊಂಡ ಹುಡುಗನ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟಿಕೊಂಡಿದ್ದವು. ಯುವಕನೊಬ್ಬನ ಜೊತೆಗೆ ರಮ್ಯಾ ಸೆಲ್ಫಿ ತೆಗೆದುಕೊಂಡಿರುವ ಫೋಟೋವೊಂದನ್ನು ಹಂಚಿಕೊಂಡಿದ್ದರು. ರಮ್ಯಾ ಜೊತೆ ಇರುವ ಯುವಕ ಯಾರು ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಬಗ್ಗೆ

“ಅವನು ವಿಹಾನ್ ನನ್ನ ಸ್ಟೈಲಿಸ್ಟ್”| ಗಾಸಿಪ್ ಗ್ ತೆರೆ ಎಳೆದ ರಮ್ಯಾ Read More »

ತೆಲಂಗಾಣ: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ‘ಆರ್‍ಆರ್‍ಆರ್’ ಸಿನಿಮಾ ಕುರಿತು ಪ್ರಶ್ನೆ

ಸಮಗ್ರ ನ್ಯೂಸ್: ಜ್ಯೂ.ಎನ್‍ಟಿಆರ್ ಹಾಗೂ ರಾಮ್ ಚರಣ್ ನಟನೆಯ ‘ಆರ್‍ಆರ್‍ಆರ್’ ಸಿನಿಮಾ ಇತಿಹಾಸ ಸೃಷ್ಟಿಸಿದೆ. ಈ ಸಿನಿಮಾ ಬಾಕ್ಸ್ ಆಫೀಸ್‍ನಲ್ಲಿ 1100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಚಿತ್ರದಿಂದ ರಾಜಮೌಳಿ ಖ್ಯಾತಿ ಮತ್ತಷ್ಟು ಹೆಚ್ಚಿದೆ. ಈಗ ತೆಲಂಗಾಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಆರ್‍ಆರ್‍ಆರ್’ ಸಿನಿಮಾಗೆ ಪ್ರಶ್ನೆ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ವೈರಲ್ ಆಗುತ್ತಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ಬರೆದಿದೆ. ಈಗ ಅಚ್ಚರಿ ಎಂಬಂತೆ ದ್ವಿತೀಯ ಪಿಯುಸಿ ಅವರಿಗೆ ಈ ಬಗ್ಗೆ ಪ್ರಶ್ನೆ

ತೆಲಂಗಾಣ: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ‘ಆರ್‍ಆರ್‍ಆರ್’ ಸಿನಿಮಾ ಕುರಿತು ಪ್ರಶ್ನೆ Read More »

ಬಿಕಿನಿಯಲ್ಲೇ ಕೇಕ್ ಕತ್ತರಿಸಿದ ಅಮೀರ್ ಖಾನ್ ಪುತ್ರಿ ಇರಾ

ಸಮಗ್ರ ನ್ಯೂಸ್: ಬಾಲಿವುಡ್ ನ ಹೆಸರಾಂತ ನಟ ಅಮೀರ್ ಖಾನ್ ಪುತ್ರಿ ಇರಾ 25ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ವಿಶೇಷ ಅಂದರೆ, ಬಿಕಿನಿಯಲ್ಲೇ ಅವರು ಕೇಕ್ ಕಟ್ ಮಾಡುವ ಮೂಲಕ ಟ್ರೋಲ್ ಗೆ ಆಹಾರವಾಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಂತೂ ವೈರಲ್ ಆಗಿದೆ. ಇದು ನಿಜವಾದ ಫೋಟೋನಾ ಅಥವಾ ಎಡಿಟ್ ಮಾಡಲಾಗಿದೆ ಎಂಬ ಅನುಮಾನವನ್ನೂ ಹುಟ್ಟು ಹಾಕಿದೆ. ಅಮೀರ್ ಖಾನ್ ಮತ್ತು ಅಮೀರ್ ಮೊದಲ ಪತ್ನಿ ರೀನಾ ದತ್ತಾ ಅವರ ಪುತ್ರಿ ಇರಾ. ವಿಚ್ಚೇದನದ ನಂತರವೂ

ಬಿಕಿನಿಯಲ್ಲೇ ಕೇಕ್ ಕತ್ತರಿಸಿದ ಅಮೀರ್ ಖಾನ್ ಪುತ್ರಿ ಇರಾ Read More »

ನಟಿ ಜಾಕ್ವೆಲಿನ್ ಗೆ ಇಡಿ‌ ಸಂಕಷ್ಟ| 7.27 ಕೋಟಿ ಆಸ್ತಿ ಮುಟ್ಟುಗೋಲು

ಸಮಗ್ರ ನ್ಯೂಸ್: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾನ್ಮನ್ ಸುಕೇಶ್ ಚಂದ್ರಶೇಖರ್ ಲಗತ್ತಿಸಲಾದ ಆಸ್ತಿಯು ಸ್ಥಿರ ಠೇವಣಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಜಾಕ್ವೆಲಿನ್‌, ಸುಕೇಶ್‌ ನಡುವೆ ಅಕ್ರಮ ಹಣ ವರ್ಗಾವಣೆ ಆಗಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಜಾರಿ ನಿರ್ದೇಶನಾಲಯ ಕಲೆಹಾಕಿತ್ತು. ಜ್ಯಾಕ್ವೆಲಿನ್‌ರ ವಿರುದ್ಧ “ಲುಕ್‌ ಔಟ್‌ ಸರ್ಕ್ಯುಲರ್ ‘ ಜಾರಿ ಗೊಳಿಸಿ ವಿಚಾರಣೆಗೊಳಪಡಿಸಿತ್ತು.

ನಟಿ ಜಾಕ್ವೆಲಿನ್ ಗೆ ಇಡಿ‌ ಸಂಕಷ್ಟ| 7.27 ಕೋಟಿ ಆಸ್ತಿ ಮುಟ್ಟುಗೋಲು Read More »

ಒಂದೇ ವಾರದಲ್ಲಿ 700 ಕೋಟಿ‌ ಬಾಚಿದ ಕೆಜಿಎಫ್-2

ಸಮಗ್ರ ಸಿನಿಮಾ: ರಾಕಿಂಗ್‌ ಸ್ಟಾರ್‌ ಯಶ್‌ ನಟಿಸಿರುವ ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್-2 ಚಿತ್ರ ಬಿಡುಗಡೆ ಆಗಿ ಒಂದು ವಾರ ಕಳೆದಿದ್ದು, ಈ ವಾರದಲ್ಲಿ 700 ಕೋಟಿ ಗಳಿಸಿದ್ದು, ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್‌ ಪಡೆದ 2ನೇ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೆಜಿಎಫ್‌ ಮೊದಲ ಭಾಗದ ಚಿತ್ರ ಕನ್ನಡ ಚಿತ್ರರಂಗದ ಗಡಿಗಳನ್ನು ದಾಟಿ ಅತೀ ಹೆಚ್ಚು ಲಾಭ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಕೆಜಿಎಫ್-‌2 ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ

ಒಂದೇ ವಾರದಲ್ಲಿ 700 ಕೋಟಿ‌ ಬಾಚಿದ ಕೆಜಿಎಫ್-2 Read More »

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ

ಸಮಗ್ರ ನ್ಯೂಸ್: ಹವ್ಯಾಸಿ ಕಲಾಬಳಗದ ನೇತೃತ್ವದಲ್ಲಿ ತಯಾರಾಗುತ್ತಿರುವ “ಮಧ್ಯಂತರ” ಕಿರುಚಿತ್ರದ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರವನ್ನು “ಐಡಿಯಾ ಬಾಸ್ಕೆಟ್” ಯೂ ಟ್ಯೂಬ್ ಚಾನಲ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಚಿತ್ರಕ್ಕೆ ಡಾ. ಆದಿತ್ಯ ಭಟ್ ಚಣಿಲ ಕಥೆ, ಚಿತ್ರಕಥೆ ಮತ್ತು ನಿರ್ದೇಶನ ಮಾಡಿದ್ದಾರೆ.

“ಮಧ್ಯಂತರ” ಕಿರುಚಿತ್ರ ರಿಲೀಸ್| ಹೊಸಬರ ಪ್ರಯತ್ನಕ್ಕೊಂದು ಸಲಾಂ Read More »

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಸಮಗ್ರ ನ್ಯೂಸ್: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯಿಸಿರುವ ʼಕೆಜಿಎಫ್‌ – 2ʼ ಚಿತ್ರ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ ಒಂದರಲ್ಲೇ 6 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತಿದೆ. ಪ‌್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ -2 ಚಿತ್ರದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌, ಸಂಜಯ್‌ ದತ್‌, ರವೀನಾ ಟಂಡನ್‌, ಪ್ರಕಾಶ್‌ ರಾಜ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದು, ವಿಜಯ್‌ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಸ್ಮ್‌ ಬ್ಯಾನರ್‌ ನಡಿ

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read More »

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಸಮಗ್ರ ನ್ಯೂಸ್: ಕನ್ನಡದ ನಟ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ತಿಳಿದು ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೈಸೂರಿನ ಬಿಜೆಪಿಎಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು Read More »