ಸಿನಿಮಾ

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎಂದು ಇಲ್ಲಿ ತಿಳಿಸಲಾಗಿದೆ. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ […]

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ

ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ Read More »

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ,

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ

ಬೆಂಗಳೂರು: ಎರಡನೇ ಲಾಕ್​ಡೌನ್​ನಿಂದ ಮಂಕಾಗಿದ್ದ ಸಿನಿಮಾ ಕ್ಷೇತ್ರ ಮತ್ತೆ‌ ಹಳಿಗೆ ಮರಳುತ್ತಿದೆ. ಕನ್ನಡ ಚಿತ್ರರಂಗ ನಿಧಾನಕ್ಕೆ ಚೇತರಿಸಿಕೊಂಡಿದ್ದು, ಈಗಾಗಲೇ ‘ಸಲಗ’, ‘ಕೋಟಿಗೊಬ್ಬ 3’, ‘ಭಜರಂಗಿ 2’ ಮುಂತಾದ ಸಿನಿಮಾಗಳು ತೆರೆಕಂಡು ಸ್ಯಾಂಡಲ್​ವುಡ್​ ವಹಿವಾಟಿಗೆ ಮರುಜೀವ ನೀಡಿವೆ. ಒಂದೊಂದೇ ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರೋದ್ಯಮಿಗಳಿಗೆ ಮತ್ತು ಪ್ರೇಕ್ಷಕರಿಗೆ ಖುಷಿ ನೀಡಿದೆ. ಈ ವಾರ ಕನ್ನಡದ ಬಹುನಿರೀಕ್ಷಿತ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ರಮೇಶ್​ ಅರವಿಂದ್​ ನಟನೆಯ ‘100’, ಮನುರಂಜನ್​ ರವಿಚಂದ್ರನ್​ ಅಭಿನಯದ ‘ಮುಗಿಲ್​ ಪೇಟೆ’ ಹಾಗೂ ರಾಜ್​ ಬಿ.

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ. ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ? ನೋಡೋಣ ಬನ್ನಿ… ಮೇಷ ರಾಶಿ ದೈನಂದಿನ ಚಟುವಟಿಕೆಯಲ್ಲಿ ಬಹಳ ಉತ್ಸಾಹ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಅಪ್ಪುವಿನ ತದ್ರೂಪ ಈ ಯುವಕ – ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್ ರಾಜ್ ಕುಮಾರ್!

ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಜೂನಿಯರ್ ರಾಜ್ ಕುಮಾರ್, ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಶಂಕರ್ನಾಗ್, ಜೂನಿಯರ್ ಅಂಬರೀಷ್, ಜೂನಿಯರ್ ಉಪೇಂದ್ರ..ಹೀಗೆ ಸ್ಯಾಂಡಲ್ ವುಡ್ ದೊಡ್ಡದೊಡ್ಡ ನಟರನ್ನೇ ಹೋಲುವಂಥ, ತಕ್ಷಣಕ್ಕೆ ನೋಡಿದರೆ ಅವರೇ ಅನಿಸುವಂಥವರಿದ್ದಾರೆ. ಅದೇ ರೀತಿ ಪುನೀತ್ ರಾಜ್ ಕುಮಾರ್ ರನ್ನು ಹೋಲುವ ಯುವಕನೊಬ್ಬ ಈಗ ಜನರ ಗಮನ ಸೆಳೆಯಲಾರಂಭಿಸಿದ್ದಾನೆ. ಹೌದು.. ಈಗ ಎಲ್ಲೆಡೆ ಪುನೀತ್ ರಾಜಕುಮಾರ್ ಅವರ ವಿಚಾರವೇ ಚರ್ಚೆಯಲ್ಲಿ ಇರುವ ಈ ಸಂದರ್ಭದಲ್ಲಿ ಇಲ್ಲೊಬ್ಬ ಜೂನಿಯರ್ ಪುನೀತ್ ರಾಜಕುಮಾರ್ ಎಂದೇ ಗುರುತಿಸಿಕೊಳ್ಳುತ್ತಿರುವ ಯುವಕನೊಬ್ಬ ಜನರ ಗಮನವನ್ನು

ಅಪ್ಪುವಿನ ತದ್ರೂಪ ಈ ಯುವಕ – ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್ ರಾಜ್ ಕುಮಾರ್! Read More »

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಎಲ್ಲರೀತಿಯ ಪ್ಲಾನ್ ಮಾಡಲಾಗುತ್ತಿದೆ. ಇನ್ನೂ ಅಪ್ಪು ಅವರು ಇಹಲೋಕ ತ್ಯಜಿಸುವ ಮುನ್ನ ಕೊನೆಯದಾಗಿ ನಟಿಸಿರುವ ಸಿನಿಮಾ ಜೇಮ್ಸ್ ಆಗಿದೆ. ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ? Read More »

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಗುರುವಾರ ಸಂಜೆ ರಜನಿಕಾಂತ್ ಅವರನ್ನು ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಅವರ ಕುಟುಂಬದವರು ಇದೊಂದು ವಾಡಿಕೆಯ ಮಾಸ್ಟರ್ ಹೆಲ್ತ್ ಚೆಕ್ ಅಪ್ ಎಂದು ಹೇಳಿದ್ದರು. ರಜನಿಗೆ ರಕ್ತ ಪೂರೈಸುವ ಕುತ್ತಿಗೆಯ ಮೇಲಿನ ಪ್ರಮುಖ ರಕ್ತನಾಳ, ಅಪಧಮನಿಯಿಂದ ಬ್ಲಾಕ್‌ಗಳನ್ನು ತೆಗೆದುಹಾಕಲಾಗಿದೆ. ಗುರುವಾರ ಸಂಜೆ ತಲೆತಿರುಗುವಿಕೆ ಜಾಸ್ತಿಯಾಗಿ ಅವರನ್ನು

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1): ಕೃಷಿ ಭೂಮಿಯ ಖರೀದಿ ಬಗ್ಗೆ ಮನೆಯವರೊಡನೆ ಚರ್ಚೆ ಮಾಡುವಿರಿ. ಕೆಟ್ಟು ನಿಂತಿದ್ದ ಯಂತ್ರೋಪಕರಣಗಳ ದುರಸ್ತಿಯಿಂದ ಉದ್ದಿಮೆಯಲ್ಲಿ ತಯಾರಿಕೆ ಹೆಚ್ಚುತ್ತದೆ.ಮನೆಯವರಿಗೆ ಹೊಸ ವಸ್ತ್ರಗಳನ್ನು ಕೊಂಡುಕೊಳ್ಳುವಿರಿ. ನಿಮ್ಮದೇ ತಪ್ಪಿನಿಂದ ಶತ್ರುಬಾಧೆ ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ವ್ಯವಹಾರಗಳ ಮಾತುಕತೆಯ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮಾಡುತ್ತಿರುವವರಿಗೆ ಆಶಾಕಿರಣವೊಂದು ಗೋಚರಿಸಿ ಸಂತಸವಾಗುತ್ತದೆ. ಔಷಧಿ ವಿತರಕರಿಗೆ ವೃತ್ತಿಯಲ್ಲಿ ಹೆಚ್ಚಿನ ಲಾಭ ಬರುತ್ತದೆ. ಆದಾಯದಷ್ಟೇ ಖರ್ಚು ಸಹ ಇರುತ್ತದೆ. ವಿದೇಶಿ ಉದ್ದಿಮೆಗಳಿಗೆ ವಸ್ತುಗಳನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಗಂಭಿರ ಸಮಸ್ಯೆ ಕಾಣಿಸಿಕೊಂಡಿಲ್ಲ ಎನ್ನಲಾಗಿದ್ದು, ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ಆಸ್ಪತ್ರೆಯ

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು Read More »