ಸಿನಿಮಾ

“ಒಬ್ಬ ನಿರ್ಮಾಪಕನ ಜತೆ ಕೆಲಸ ಮಾಡುವುದಕ್ಕಾಗಿ ನಾನು ವಶೀಕರಣ ಮಾಡಿದೆ” – ಕಂಗನಾ ಶೋನಲ್ಲಿ ಪಾಯಲ್ ಗೋಳು

ಸಮಗ್ರ ನ್ಯೂಸ್: ಕಂಗನಾ ರಣಾವತ್ ನಡೆಸಿಕೊಡುತ್ತಿರುವ ರಿಯಾಲಿಟಿ ಶೋ ಸಾಕಷ್ಟು ಸದ್ದು ಮಾಡುತ್ತಿರುವ ಜೊತೆಗೆ ಆ ಶೋ ಸ್ಪರ್ಧಿಯಿಂದಲೋ ಅಥವಾ ಮತ್ತೊಂದು ಸಲ ಸ್ವತಃ ಕಂಗನಾ ಹಾಡುವ ಮಾತಿನಿಂದಲೂ ವಿವಾದವಂತೂ ಆಗುತ್ತದೆ. ಪ್ರತಿ ಬಾರಿಯೂ ಪೂನಂ ಪಾಂಡೆ ಒಂದಿಲ್ಲೊಂದು ಗೋಳು ತೋಡಿಕೊಂಡು ಸುದ್ದಿ ಆಗುತ್ತಿದ್ದರು. ಈ ಬಾರಿ ಖ್ಯಾತ ನಟಿ ಪಾಯಲ್ ಸರದಿ. ಅವರ ಬದುಕಿನಲ್ಲಿ ಆದ ಅಚ್ಚರಿಯ ಸುದ್ದಿಯೊಂದನ್ನು ಹೇಳಿ ಸ್ವತಃ ಕಂಗನಾ ರಣಾವತ್ ಗೆ ಬೆಚ್ಚಿ ಬೀಳಿಸಿದ್ದಾಳೆ. ಈ ಶೋನಲ್ಲಿ ಪಾಯಲ್ ಎಲಿಮಿನೇಷನ್ ಹಂತ […]

“ಒಬ್ಬ ನಿರ್ಮಾಪಕನ ಜತೆ ಕೆಲಸ ಮಾಡುವುದಕ್ಕಾಗಿ ನಾನು ವಶೀಕರಣ ಮಾಡಿದೆ” – ಕಂಗನಾ ಶೋನಲ್ಲಿ ಪಾಯಲ್ ಗೋಳು Read More »

ಇಂಡಿಯನ್ ಬಾಕ್ಸಾಫೀಸ್ ಉಡೀಸ್ ಮಾಡಿದ KGF 2| ರಿಲೀಸ್ ಗೂ ಮೊದಲೇ ಕೋಟಿ ಕೋಟಿ ಗಳಿಸಿದ ಚಿತ್ರ|

ಸಮಗ್ರ ನ್ಯೂಸ್: KGF 2 ಟ್ರೇಲರ್ ರಿಲೀಸ್ ಆದ 20 ಗಂಟೆಯೊಳಗೆ 109+ ಮಿಲಿಯನ್ ವೀಕ್ಷಕರು ನೋಡಿದ್ದು ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಮಾಡಿದೆ. ಕನ್ನಡದಲ್ಲಿ 18 ಮಿಲಿಯನ್ , ಹಿಂದಿಯಲ್ಲಿ 47 ಮಿಲಿಯನ್ , ತೆಲುಗಿನಲ್ಲಿ 17 ಮಿಲಿಯನ್ , ತಮಿಳಿನಲ್ಲಿ 11 ಮಿಲಿಯನ್ , ಮಲಯಾಳಂನಲ್ಲಿ 7 ಮಿಲಿಯನ್ ವೀವ್ಸ್ ಗಳನ್ನು ಪಡೆದಿರುವ ಟ್ರೈಲರ್ ನಿಂದ ಚಿತ್ರತಂಡ ಫುಲ್ ಖುಷ್ ಆಗಿದೆ. ಈ ಮೂಲಕ ಬ್ಲಾಕ್ ಬಾಸ್ಟರ್ ಇಂಡಿಯಾದ ಎಲ್ಲಾ ಸಿನಿಮಾಗಳ ಹಿಂದಿನ ರೆಕಾರ್ಡ್

ಇಂಡಿಯನ್ ಬಾಕ್ಸಾಫೀಸ್ ಉಡೀಸ್ ಮಾಡಿದ KGF 2| ರಿಲೀಸ್ ಗೂ ಮೊದಲೇ ಕೋಟಿ ಕೋಟಿ ಗಳಿಸಿದ ಚಿತ್ರ| Read More »

“ಕೆಜಿಎಫ್ 2 ” ಟ್ರೈಲರ್ ಬಿಡುಗಡೆ| ವಿಭಿನ್ನ ಶೇಡ್ ನಲ್ಲಿ ರಾಕಿಭಾಯ್

ಸಮಗ್ರ ನ್ಯೂಸ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ, ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ನಟ ಶಿವರಾಜ್ ಕುಮಾರ್, ಸಂಜಯ್ ದತ್, ಕರಣ್ ಜೋಹರ್ ಸೇರಿದಂತೆ ಘಟಾನುಘಟಿ ಕಲಾವಿದರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಮಲಯಾಳಂ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್

“ಕೆಜಿಎಫ್ 2 ” ಟ್ರೈಲರ್ ಬಿಡುಗಡೆ| ವಿಭಿನ್ನ ಶೇಡ್ ನಲ್ಲಿ ರಾಕಿಭಾಯ್ Read More »

ಶಿವ ಶಿವ ಎಂದರೆ ಭಯವಿಲ್ಲ| ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೇರಪ್ರಸಾರ|

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಮಹಾ ಶಿವರಾತ್ರಿ ‌ವೈಭವ ಮನೆಮಾಡಿದೆ. ಎಲ್ಲೆಲ್ಲೂ ಶಿವ ನಾಮ ಸ್ಮರಣೆ, ಜಾಗರಣೆಗಳು ಆರಂಭವಾಗಿದೆ. ಪ್ರಸಿದ್ಧ ಯಾತ್ರಾಸ್ಥಳ, ಧರ್ಮದ ನೆಲೆವೀಡು ಮಂಜುನಾಥ ಸನ್ನಿಧಿ ಧರ್ಮಸ್ಥಳದಲ್ಲಿ ಶಿವರಾತ್ರಿ ‌ಜಾಗರಣೆ ಹಾಗೂ ಉತ್ಸವಾದಿ ಕಾರ್ಯಕ್ರಮಗಳು ವೈಭವದಿಂದ ನಡೆಯುತ್ತಿವೆ. ಶ್ರೀ ಕ್ಷೇತ್ರದಿಂದ ನೇರಪ್ರಸಾರವನ್ನು ಇಲ್ಲಿ‌ ವೀಕ್ಷಿಸಿ…

ಶಿವ ಶಿವ ಎಂದರೆ ಭಯವಿಲ್ಲ| ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೇರಪ್ರಸಾರ| Read More »

ಅವಳಿ ಮಕ್ಕಳಿಗೆ ಜನ್ಮನೀಡಿದ ನಟಿ‌ ಅಮೂಲ್ಯ

ಸಮಗ್ರ ನ್ಯೂಸ್: ಚಿತ್ತಾರ ಬೆಡಗಿ, ನಟಿ ಅಮೂಲ್ಯ ಇಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ . ಮಕ್ಕಳು ಹಾಗೂ ತಾಯಿ ಅಮೂಲ್ಯ ಅವರು ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಈ ಸಂತೋಷದ ಸುದ್ದಿಯ ಬಗ್ಗೆ ಬರೆದುಕೊಂಡಿದ್ದಾರೆ . ದಂಪತಿಗಳ ಈ ಪಯಣದಲ್ಲಿ ಜತೆ ನಿಂತ ಎಲ್ಲರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ .

ಅವಳಿ ಮಕ್ಕಳಿಗೆ ಜನ್ಮನೀಡಿದ ನಟಿ‌ ಅಮೂಲ್ಯ Read More »

‘ಸರಿಗಮಪ ಚಾಂಪಿಯನ್ ಶಿಪ್’ | ಗ್ರಾಂಡ್ ಫಿನಾಲೆಯ ವಿನ್ನರ್ ಇವರೇ ನೋಡಿ

ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ಸರಿಗಮಪ ಚಾಂಪಿಯನ್ ಶಿಪ್’ ಸ್ವರಸಮರ ಗ್ರಾಂಡ್ ಫಿನಾಲೆಯಲ್ಲಿ ಗಾಯಕಿ ನಂದಿತಾ ತಂಡ ವಿನ್ನರ್ ಆಗಿದೆ. ಪ್ರಥಮ ಸ್ಥಾನ ಪಡೆದುಕೊಂಡ ನಂದಿತಾ ತಂಡದಲ್ಲಿ ಪೃಥ್ವಿ ಭಟ್, ರಜತ್ ಹೆಗಡೆ, ಸುಪ್ರಿಯಾ ಜೋಶಿ, ಕೀರ್ತನ್ ಹೊಳ್ಳ, ಚನ್ನಪ್ಪ, ಸುಹಾನಾ ಸೈಯದ್ ಅವರಿದ್ದರು. ಅನುರಾಧ ಭಟ್ ಅವರ ತಂಡ ಮೊದಲ ರನ್ನರ್ ಅಪ್ ಆಗಿದ್ದು, ಇಂದೂ ನಾಗರಾಜ್ ತಂಡ ಎರಡನೇ ರನ್ನರ್ ಅಪ್ ಆಗಿದೆ. ಹೇಮಂತ್ ತಂಡದ ಕಂಬದ ರಂಗಯ್ಯ ಎಂಟರ್

‘ಸರಿಗಮಪ ಚಾಂಪಿಯನ್ ಶಿಪ್’ | ಗ್ರಾಂಡ್ ಫಿನಾಲೆಯ ವಿನ್ನರ್ ಇವರೇ ನೋಡಿ Read More »

ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್| ಅಭಿಮಾನಿಗಳಿಗೆ ಭರ್ಜರಿ ಸುದ್ದಿ

ಸಮಗ್ರ ಫಿಲಂ ಡೆಸ್ಕ್ : ಇದೇ ಮೊದಲ ಬಾರಿಗೆ ಧ್ರುವ ಹೊಸ ರೂಪದ ಕಥೆಯನ್ನು ಒಪ್ಪಿಕೊಂಡಿದ್ದಾರಂತೆ. ಅಲ್ಲದೇ, ಈ ಸಿನಿಮಾದಲ್ಲಿ ಅವರು ಅಂಡರ್ ವರ್ಲ್ಡ್ ಡಾನ್ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇದು ನೈಜ ಘಟನೆ ಮತ್ತು ವ್ಯಕ್ತಿಗಳನ್ನು ಆಧರಿಸಿದ ಸಿನಿಮಾವಾಗಿದೆ ಎನ್ನುವುದು ವಿಶೇಷ. ಎಪ್ಪತ್ತರ ದಶಕದ ಕಥೆ:ಮದ್ರಾಸ್ ಪ್ರಾಂತ್ಯದ 70ರ ದಶಕದಲ್ಲಿ ನಡೆದ ಘಟನೆಯನ್ನು ಈ ಸಿನಿಮಾಗೆ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕರು. ಈ ದಶಕವನ್ನು ಕಟ್ಟಿಕೊಡುವುದಕ್ಕಾಗಿ ಈಗಾಗಲೇ ಸೆಟ್‍ಗಳು ಕೂಡ ನಿರ್ಮಾಣವಾಗುತ್ತಿವೆಯಂತೆ. ಸೀಗೆಹಳ್ಳಿ ಸಮೀಪದಲ್ಲಿ ಈ ಬೃಹತ್ ಸೆಟ್

ಧ್ರುವ ಸರ್ಜಾ ಅಂಡರ್ ವರ್ಲ್ಡ್ ಡಾನ್| ಅಭಿಮಾನಿಗಳಿಗೆ ಭರ್ಜರಿ ಸುದ್ದಿ Read More »

ಇಂಗ್ಲಿಷ್ ನಲ್ಲೂ ಬರುತ್ತಂತೆ ಕೆಜಿಎಫ್ 2 | ಏಪ್ರಿಲ್ 14 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ| ಹಾಲಿವುಡ್ ನಲ್ಲಿ ಮಿಂಚಲಿದ್ದಾರೆ ರಾಕಿಭಾಯ್|

ಸಮಗ್ರ‌ ಫಿಲಂ ಡೆಸ್ಕ್: ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಏಪ್ರಿಲ್ 14 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಮಾಡುವುದಾಗಿ ಹೊಂಬಾಳೆ ನಿರ್ಮಾಣ ಸಂಸ್ಥೆ ಈಗಾಗಲೇ ದಿನಾಂಕ ಗೊತ್ತು ಮಾಡಿದೆ. ಈ ನಡುವೆ ಗಾಂಧಿನಗರದಲ್ಲಿ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಕೆಜಿಎಫ್ 2 ಇಂಗ್ಲಿಷ್ ನಲ್ಲೂ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಂದುಕೊಂಡಂತೆ ಆದರೆ, ರಾಕಿಭಾಯ್ ಹಾಲಿವುಡ್ ನಲ್ಲೂ ಹವಾ ಕ್ರಿಯೇಟ್ ಮಾಡಲಿದ್ದಾರೆ. ಸದ್ಯ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿಯಲ್ಲಿ ‘ಕೆಜಿಎಫ್ 2’

ಇಂಗ್ಲಿಷ್ ನಲ್ಲೂ ಬರುತ್ತಂತೆ ಕೆಜಿಎಫ್ 2 | ಏಪ್ರಿಲ್ 14 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ| ಹಾಲಿವುಡ್ ನಲ್ಲಿ ಮಿಂಚಲಿದ್ದಾರೆ ರಾಕಿಭಾಯ್| Read More »

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಸಮಗ್ರ ನ್ಯೂಸ್: ಚಿತ್ರರಂಗ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪ್ರಕಟವಾಗಿದೆ. ಭಾರಿ ಪ್ರಚಾರ ಗಿಟ್ಟಿಸಿದ್ದ, ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿ ಧೂಳೆಬ್ಬಿಸಿದ್ದ ನಟ ಅಲ್ಲು ಅರ್ಜುನ್​ ಅಭಿನಯದ ತೆಲುಗು ಚಿತ್ರ ‘ಪುಷ್ಪ’ ಸಿನಿಮಾ ವರ್ಷದ ಸಿನಿಮಾ ನಿರೀಕ್ಷೆಯಂತೆಯೇ ‘ವರ್ಷದ ಚಿತ್ರ’ ಎಂಬ ಬಿರುದು ಪಡೆದಿದೆ. ಶೇರ್​ಷಾ(ಉತ್ತಮ ಸಿನಿಮಾ), ರಣವೀರ್ ಸಿಂಗ್​(ಉತ್ತಮ ನಾಯಕ), ಕೃತಿ ಸನೋನ್​ ಉತ್ತಮ ನಾಯಕಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ Read More »

ಬಾಲಿವುಡ್ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವಿಧಿವಶ

ಸಮಗ್ರ ನ್ಯೂಸ್ ಡೆಸ್ಕ್: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಹರಿ ನಿಧನರಾಗಿದ್ದಾರೆ. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಪ್ಪಿ ಡಾ ಎಂದು ಜನಪ್ರಿಯರಾಗಿದ್ದ ಅವರು ಭಾರತೀಯ ಗಾಯಕ, ಸಂಯೋಜಕ, ರಾಜಕಾರಣಿ ಮತ್ತು ರೆಕಾರ್ಡ್ ನಿರ್ಮಾಪಕರಾಗಿದ್ದರು. ಅವರು ಭಾರತೀಯ ಸಿನೆಮಾದಲ್ಲಿ ಸಂಶ್ಲೇಷಿತ ಡಿಸ್ಕೋ ಸಂಗೀತದ ಬಳಕೆಯನ್ನು ಜನಪ್ರಿಯಗೊಳಿಸಿದರು. ತಮ್ಮದೇ ಆದ ಕೆಲವು ರಚನೆಗಳನ್ನು ಹಾಡಿರುವ ಅವರು ಅಮರ್ ಸಂಗೀತಾ, ಆಶಾ ಓ ಭಾಲೋಬಾಷಾ, ಅಮರ್ ತುಮಿ, ಅಮರ್ ಪ್ರೇಮ್,

ಬಾಲಿವುಡ್ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವಿಧಿವಶ Read More »