ಸಿನಿಮಾ

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್ […]

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ Read More »

ರಶ್ಮಿಕಾಳ ಹೊಸ ಅವತಾರಕ್ಕೆ ಟ್ರೋಲ್| ‘ನಿಂಗೆ ಚಳಿ‌ ಆಗಲ್ವಾ?’ ಎಂದ ನೆಟ್ಟಿಗರು

ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣಗೆ ಆನ್ಲೈನ್‌ನಲ್ಲಿ ಪಡ್ಡೆ ಹುಡುಗರ ಫಾಲೋಯಿಂಗ್ ದಿನೇ ದಿನೇ ಏರುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಹಾಕುವ ಫೋಟೋಗಳು ಭಾರೀ ವೈರಲ್ ಆಗಿ ಪಡ್ಡೆ ಹುಡುಗರ ಎದೆಗೆ ಬೆಂಕಿ ಇಡುತ್ತವೆ. 3-4 ವರ್ಷಗಳ ಹಿಂದೆ ಸ್ಟೇಟ್ ಕ್ರಶ್ ಆಗಿ ಈಗ ನ್ಯಾಷನಲ್ ಕ್ರಶ್ ಎಂಬ ಬಿರುದಾಂಕಿತಳಾದ ರಶ್ಮಿಕಾ ಇತ್ತೀಚೆಗೆ ಪುಷ್ಪ ಚಿತ್ರದ ಯಶಸ್ಸಿನಿಂದ ತನ್ನ ವೃತ್ತಿಯ ಗ್ರಾಫ್‌ ಅನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಮೊದಲೇ

ರಶ್ಮಿಕಾಳ ಹೊಸ ಅವತಾರಕ್ಕೆ ಟ್ರೋಲ್| ‘ನಿಂಗೆ ಚಳಿ‌ ಆಗಲ್ವಾ?’ ಎಂದ ನೆಟ್ಟಿಗರು Read More »

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ

ಬೆಂಗಳೂರು: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಗುಡ್ ನ್ಯೂಸ್ ನೀಡಿದ್ದಾರೆ. 2022ರ ಮೇ ತಿಂಗಳಲ್ಲಿ ಮಗುವಿನ ಆಗಮನದ ನಿರೀಕ್ಷೆ ಇದೆ. ಈ ಕ್ಷಣಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಗಂಡ ಹೆಂಡತಿ ಚಿತ್ರದ ಮೂಲಕ ಸಂಜನಾ ಗಲ್ರಾನಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ, ಇವರು ನಂತರ ಹಲವಾರು ಕಾಂಟ್ರವರ್ಸಿಗಳಿಂದ ಹೆಸರಾಗಿದ್ದರು.

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎಂದು ಇಲ್ಲಿ ತಿಳಿಸಲಾಗಿದೆ. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ

ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ Read More »

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ,

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ

ಬೆಂಗಳೂರು: ಎರಡನೇ ಲಾಕ್​ಡೌನ್​ನಿಂದ ಮಂಕಾಗಿದ್ದ ಸಿನಿಮಾ ಕ್ಷೇತ್ರ ಮತ್ತೆ‌ ಹಳಿಗೆ ಮರಳುತ್ತಿದೆ. ಕನ್ನಡ ಚಿತ್ರರಂಗ ನಿಧಾನಕ್ಕೆ ಚೇತರಿಸಿಕೊಂಡಿದ್ದು, ಈಗಾಗಲೇ ‘ಸಲಗ’, ‘ಕೋಟಿಗೊಬ್ಬ 3’, ‘ಭಜರಂಗಿ 2’ ಮುಂತಾದ ಸಿನಿಮಾಗಳು ತೆರೆಕಂಡು ಸ್ಯಾಂಡಲ್​ವುಡ್​ ವಹಿವಾಟಿಗೆ ಮರುಜೀವ ನೀಡಿವೆ. ಒಂದೊಂದೇ ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರೋದ್ಯಮಿಗಳಿಗೆ ಮತ್ತು ಪ್ರೇಕ್ಷಕರಿಗೆ ಖುಷಿ ನೀಡಿದೆ. ಈ ವಾರ ಕನ್ನಡದ ಬಹುನಿರೀಕ್ಷಿತ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ರಮೇಶ್​ ಅರವಿಂದ್​ ನಟನೆಯ ‘100’, ಮನುರಂಜನ್​ ರವಿಚಂದ್ರನ್​ ಅಭಿನಯದ ‘ಮುಗಿಲ್​ ಪೇಟೆ’ ಹಾಗೂ ರಾಜ್​ ಬಿ.

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ. ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ? ನೋಡೋಣ ಬನ್ನಿ… ಮೇಷ ರಾಶಿ ದೈನಂದಿನ ಚಟುವಟಿಕೆಯಲ್ಲಿ ಬಹಳ ಉತ್ಸಾಹ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಅಪ್ಪುವಿನ ತದ್ರೂಪ ಈ ಯುವಕ – ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್ ರಾಜ್ ಕುಮಾರ್!

ಕುಂದಾಪುರ: ಕನ್ನಡ ಚಿತ್ರರಂಗದಲ್ಲಿ ಜೂನಿಯರ್ ರಾಜ್ ಕುಮಾರ್, ಜೂನಿಯರ್ ವಿಷ್ಣುವರ್ಧನ್, ಜೂನಿಯರ್ ಶಂಕರ್ನಾಗ್, ಜೂನಿಯರ್ ಅಂಬರೀಷ್, ಜೂನಿಯರ್ ಉಪೇಂದ್ರ..ಹೀಗೆ ಸ್ಯಾಂಡಲ್ ವುಡ್ ದೊಡ್ಡದೊಡ್ಡ ನಟರನ್ನೇ ಹೋಲುವಂಥ, ತಕ್ಷಣಕ್ಕೆ ನೋಡಿದರೆ ಅವರೇ ಅನಿಸುವಂಥವರಿದ್ದಾರೆ. ಅದೇ ರೀತಿ ಪುನೀತ್ ರಾಜ್ ಕುಮಾರ್ ರನ್ನು ಹೋಲುವ ಯುವಕನೊಬ್ಬ ಈಗ ಜನರ ಗಮನ ಸೆಳೆಯಲಾರಂಭಿಸಿದ್ದಾನೆ. ಹೌದು.. ಈಗ ಎಲ್ಲೆಡೆ ಪುನೀತ್ ರಾಜಕುಮಾರ್ ಅವರ ವಿಚಾರವೇ ಚರ್ಚೆಯಲ್ಲಿ ಇರುವ ಈ ಸಂದರ್ಭದಲ್ಲಿ ಇಲ್ಲೊಬ್ಬ ಜೂನಿಯರ್ ಪುನೀತ್ ರಾಜಕುಮಾರ್ ಎಂದೇ ಗುರುತಿಸಿಕೊಳ್ಳುತ್ತಿರುವ ಯುವಕನೊಬ್ಬ ಜನರ ಗಮನವನ್ನು

ಅಪ್ಪುವಿನ ತದ್ರೂಪ ಈ ಯುವಕ – ತಕ್ಷಣಕ್ಕೆ ನೋಡಿದರೆ ಥೇಟ್ ಪುನೀತ್ ರಾಜ್ ಕುಮಾರ್! Read More »

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಎಲ್ಲರೀತಿಯ ಪ್ಲಾನ್ ಮಾಡಲಾಗುತ್ತಿದೆ. ಇನ್ನೂ ಅಪ್ಪು ಅವರು ಇಹಲೋಕ ತ್ಯಜಿಸುವ ಮುನ್ನ ಕೊನೆಯದಾಗಿ ನಟಿಸಿರುವ ಸಿನಿಮಾ ಜೇಮ್ಸ್ ಆಗಿದೆ. ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ? Read More »