ಸಿನಿಮಾ

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಸಮಗ್ರ ನ್ಯೂಸ್: ಚಿತ್ರರಂಗ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪ್ರಕಟವಾಗಿದೆ. ಭಾರಿ ಪ್ರಚಾರ ಗಿಟ್ಟಿಸಿದ್ದ, ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿ ಧೂಳೆಬ್ಬಿಸಿದ್ದ ನಟ ಅಲ್ಲು ಅರ್ಜುನ್​ ಅಭಿನಯದ ತೆಲುಗು ಚಿತ್ರ ‘ಪುಷ್ಪ’ ಸಿನಿಮಾ ವರ್ಷದ ಸಿನಿಮಾ ನಿರೀಕ್ಷೆಯಂತೆಯೇ ‘ವರ್ಷದ ಚಿತ್ರ’ ಎಂಬ ಬಿರುದು ಪಡೆದಿದೆ. ಶೇರ್​ಷಾ(ಉತ್ತಮ ಸಿನಿಮಾ), ರಣವೀರ್ ಸಿಂಗ್​(ಉತ್ತಮ ನಾಯಕ), ಕೃತಿ ಸನೋನ್​ ಉತ್ತಮ ನಾಯಕಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ […]

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ Read More »

ಬಾಲಿವುಡ್ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವಿಧಿವಶ

ಸಮಗ್ರ ನ್ಯೂಸ್ ಡೆಸ್ಕ್: ಹಿರಿಯ ಗಾಯಕ ಮತ್ತು ಸಂಯೋಜಕ ಬಪ್ಪಿ ಲಹರಿ ನಿಧನರಾಗಿದ್ದಾರೆ. ಅಪ್ರತಿಮ ಗಾಯಕ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಪ್ಪಿ ಡಾ ಎಂದು ಜನಪ್ರಿಯರಾಗಿದ್ದ ಅವರು ಭಾರತೀಯ ಗಾಯಕ, ಸಂಯೋಜಕ, ರಾಜಕಾರಣಿ ಮತ್ತು ರೆಕಾರ್ಡ್ ನಿರ್ಮಾಪಕರಾಗಿದ್ದರು. ಅವರು ಭಾರತೀಯ ಸಿನೆಮಾದಲ್ಲಿ ಸಂಶ್ಲೇಷಿತ ಡಿಸ್ಕೋ ಸಂಗೀತದ ಬಳಕೆಯನ್ನು ಜನಪ್ರಿಯಗೊಳಿಸಿದರು. ತಮ್ಮದೇ ಆದ ಕೆಲವು ರಚನೆಗಳನ್ನು ಹಾಡಿರುವ ಅವರು ಅಮರ್ ಸಂಗೀತಾ, ಆಶಾ ಓ ಭಾಲೋಬಾಷಾ, ಅಮರ್ ತುಮಿ, ಅಮರ್ ಪ್ರೇಮ್,

ಬಾಲಿವುಡ್ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವಿಧಿವಶ Read More »

‘ಗಟ್ಟಿಮೇಳ’ ನಟ ರಕ್ಷಿತ್ ಮತ್ತು ಗ್ಯಾಂಗ್ ನಿಂದ ಕುಡಿದು ರಂಪಾಟ| ಪೊಲೀಸರಿಗೇ ಆವಾಜ್ ಹಾಕಿದ ಟೀಂ

ಸಮಗ್ರ ನ್ಯೂಸ್: ಕನ್ನಡ ಕಿರುತೆರೆ ಜನಪ್ರಿಯ ಗಟ್ಟಿಮೇಳ ಧಾರಾವಾಹಿ ನಟ ರಕ್ಷಿತ್ ಅಂಡ್ ಗ್ಯಾಂಗ್ ಕುಡಿದು ರಂಪಾಟ ಮಾಡಿದ್ದಾರೆ. ಮದ್ಯ ಸೇವಿಸಿ ರಕ್ಷಿತ್ ಅಂಡ್ ಗ್ಯಾಂಗ್ ಗಲಾಟೆ ಮಾಡುತ್ತಿದ್ದ ಕುರಿತು ಹೊಯ್ಸಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಹೋಟೆಲ್‌ನಲ್ಲಿ ಕುಡಿದು ಗಲಾಟೆ ಮಾಡಿದ ವಿಚಾರವಾಗಿ ‘ಗಟ್ಟಿಮೇಳ’ ಧಾರವಾಹಿ ತಂಡ‌ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೆಂಗೇರಿಯಲ್ಲಿರುವ ಜಿಂಜರ್ ಲೇಕ್‌ವ್ಯೂವ್ ಹೋಟೆಲ್​ನಲ್ಲಿ ಗಲಾಟೆ ನಡೆದಿದೆಯಂತೆ ತಡರಾತ್ರಿ 1.30 ಸುಮಾರಿಗೆ ಜಿಂಜರ್ ಲೇಕ್ ವ್ಯೂವ್ ಹೋಟೆಲ್‌ನಲ್ಲಿ ಗಲಾಟೆ

‘ಗಟ್ಟಿಮೇಳ’ ನಟ ರಕ್ಷಿತ್ ಮತ್ತು ಗ್ಯಾಂಗ್ ನಿಂದ ಕುಡಿದು ರಂಪಾಟ| ಪೊಲೀಸರಿಗೇ ಆವಾಜ್ ಹಾಕಿದ ಟೀಂ Read More »

ಈಕೆಯ ಬ್ರಾ ಸೈಜ್ ದೇವರು ತೆಗೆದುಕೊಳ್ಳುತ್ತಿದ್ದಾರೆ ಅಂತೆ..!?

ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ. ಶ್ವೇತಾ ತಿವಾರಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ. ಇನ್ನೂ ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್

ಈಕೆಯ ಬ್ರಾ ಸೈಜ್ ದೇವರು ತೆಗೆದುಕೊಳ್ಳುತ್ತಿದ್ದಾರೆ ಅಂತೆ..!? Read More »

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹು ನಿರೀಕ್ಷಿತ ಜೇಮ್ಸ್ ಚಿತ್ರದ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್ ಬಿಡುಗಡೆಗೊಂಡಿದ್ದು, ಅಶ್ವಿನಿ ಪುನೀತ್ ರಾಜ್‍ಕುಮಾರ್, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಅವರು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಪುನೀತ್ ಗನ್ ಹಿಡಿದು ಖಡಕ್

ಸಲಾಂ ಸೋಲ್ಜರ್, ದೇಶಕ್ಕೆ ನೀನೇ ಪವರ್| ಪುನಿತ್ ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಬಿಡುಗಡೆ Read More »

ರಶ್ಮಿಕಾಳ ಹೊಸ ಅವತಾರಕ್ಕೆ ಟ್ರೋಲ್| ‘ನಿಂಗೆ ಚಳಿ‌ ಆಗಲ್ವಾ?’ ಎಂದ ನೆಟ್ಟಿಗರು

ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣಗೆ ಆನ್ಲೈನ್‌ನಲ್ಲಿ ಪಡ್ಡೆ ಹುಡುಗರ ಫಾಲೋಯಿಂಗ್ ದಿನೇ ದಿನೇ ಏರುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲಿ ರಶ್ಮಿಕಾ ಹಾಕುವ ಫೋಟೋಗಳು ಭಾರೀ ವೈರಲ್ ಆಗಿ ಪಡ್ಡೆ ಹುಡುಗರ ಎದೆಗೆ ಬೆಂಕಿ ಇಡುತ್ತವೆ. 3-4 ವರ್ಷಗಳ ಹಿಂದೆ ಸ್ಟೇಟ್ ಕ್ರಶ್ ಆಗಿ ಈಗ ನ್ಯಾಷನಲ್ ಕ್ರಶ್ ಎಂಬ ಬಿರುದಾಂಕಿತಳಾದ ರಶ್ಮಿಕಾ ಇತ್ತೀಚೆಗೆ ಪುಷ್ಪ ಚಿತ್ರದ ಯಶಸ್ಸಿನಿಂದ ತನ್ನ ವೃತ್ತಿಯ ಗ್ರಾಫ್‌ ಅನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಮೊದಲೇ

ರಶ್ಮಿಕಾಳ ಹೊಸ ಅವತಾರಕ್ಕೆ ಟ್ರೋಲ್| ‘ನಿಂಗೆ ಚಳಿ‌ ಆಗಲ್ವಾ?’ ಎಂದ ನೆಟ್ಟಿಗರು Read More »

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ

ಬೆಂಗಳೂರು: ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಗುಡ್ ನ್ಯೂಸ್ ನೀಡಿದ್ದಾರೆ. 2022ರ ಮೇ ತಿಂಗಳಲ್ಲಿ ಮಗುವಿನ ಆಗಮನದ ನಿರೀಕ್ಷೆ ಇದೆ. ಈ ಕ್ಷಣಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ ಎಂದು ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ಗಂಡ ಹೆಂಡತಿ ಚಿತ್ರದ ಮೂಲಕ ಸಂಜನಾ ಗಲ್ರಾನಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ, ಇವರು ನಂತರ ಹಲವಾರು ಕಾಂಟ್ರವರ್ಸಿಗಳಿಂದ ಹೆಸರಾಗಿದ್ದರು.

ಚೊಚ್ಚಲ ಹೆರಿಗೆಯ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುವುದು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಆ ಬದಲಾವಣೆಗಳು ನಿಮ್ಮ ಜೀವನದಲ್ಲಿ ಹೇಗಿರುತ್ತದೆ ಎಂದು ಇಲ್ಲಿ ತಿಳಿಸಲಾಗಿದೆ. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ

ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ Read More »

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..!

ಬೆಂಗಳೂರು: ನಿರ್ದೇಶಕ ಹಾಗೂ ನಟ ಎಸ್ ನಾರಾಯಣ್ ಪುತ್ರ ಪಂಕಜ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭವು ಮೈಸೂರಿನಲ್ಲಿ ಸರಳವಾಗಿ ನೆರವೇರಿದೆ. ಕೊರೊನಾ ಕಾರಣಕ್ಕೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನು ಮಾತ್ರ ಆಹ್ವಾನ ನೀಡಲಾಗಿತ್ತು.ಎಸ್ ನಾರಾಯಣ್ ಅವರ ಮಗ ಪಂಕಜ್ ರಕ್ಷಿತಾ ಎನ್ನುವವರ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ನಟ ದರ್ಶನ್, ಹಿರಿಯ ನಟಿ ಶ್ರುತಿ, ವಿನೋದ್ ಪ್ರಭಾಕರ್, ಚಿಕ್ಕಣ್ಣ, ನಟಿ ಸುಧಾರಾಣಿ, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಯೋಗರಾಜ್ ಭಟ್, ದರ್ಶನ್, ವಿನೋದ್ ಪ್ರಭಾಕರ್,ಚಿಕ್ಕಣ್ಣ, ವಿಷ್ಣುವರ್ಧನ್ ಕುಟುಂಬ,

ದಾಂಪತ್ಯ ಜೀವನಕ್ಕೆ ಪ್ರವೇಶಿಸಿದ ಎಸ್ ನಾರಾಯಣ್ ಪುತ್ರ..! Read More »