ಸಿನಿಮಾ

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಗುರುವಾರ ಸಂಜೆ ರಜನಿಕಾಂತ್ ಅವರನ್ನು ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಅವರ ಕುಟುಂಬದವರು ಇದೊಂದು ವಾಡಿಕೆಯ ಮಾಸ್ಟರ್ ಹೆಲ್ತ್ ಚೆಕ್ ಅಪ್ ಎಂದು ಹೇಳಿದ್ದರು. ರಜನಿಗೆ ರಕ್ತ ಪೂರೈಸುವ ಕುತ್ತಿಗೆಯ ಮೇಲಿನ ಪ್ರಮುಖ ರಕ್ತನಾಳ, ಅಪಧಮನಿಯಿಂದ ಬ್ಲಾಕ್‌ಗಳನ್ನು ತೆಗೆದುಹಾಕಲಾಗಿದೆ. ಗುರುವಾರ ಸಂಜೆ ತಲೆತಿರುಗುವಿಕೆ ಜಾಸ್ತಿಯಾಗಿ ಅವರನ್ನು […]

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1): ಕೃಷಿ ಭೂಮಿಯ ಖರೀದಿ ಬಗ್ಗೆ ಮನೆಯವರೊಡನೆ ಚರ್ಚೆ ಮಾಡುವಿರಿ. ಕೆಟ್ಟು ನಿಂತಿದ್ದ ಯಂತ್ರೋಪಕರಣಗಳ ದುರಸ್ತಿಯಿಂದ ಉದ್ದಿಮೆಯಲ್ಲಿ ತಯಾರಿಕೆ ಹೆಚ್ಚುತ್ತದೆ.ಮನೆಯವರಿಗೆ ಹೊಸ ವಸ್ತ್ರಗಳನ್ನು ಕೊಂಡುಕೊಳ್ಳುವಿರಿ. ನಿಮ್ಮದೇ ತಪ್ಪಿನಿಂದ ಶತ್ರುಬಾಧೆ ಉಲ್ಬಣಗೊಳ್ಳುವ ಸಾಧ್ಯತೆಗಳಿವೆ. ವ್ಯವಹಾರಗಳ ಮಾತುಕತೆಯ ನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮಾಡುತ್ತಿರುವವರಿಗೆ ಆಶಾಕಿರಣವೊಂದು ಗೋಚರಿಸಿ ಸಂತಸವಾಗುತ್ತದೆ. ಔಷಧಿ ವಿತರಕರಿಗೆ ವೃತ್ತಿಯಲ್ಲಿ ಹೆಚ್ಚಿನ ಲಾಭ ಬರುತ್ತದೆ. ಆದಾಯದಷ್ಟೇ ಖರ್ಚು ಸಹ ಇರುತ್ತದೆ. ವಿದೇಶಿ ಉದ್ದಿಮೆಗಳಿಗೆ ವಸ್ತುಗಳನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ಗೆ ಆಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗೆ ಇದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಗಂಭಿರ ಸಮಸ್ಯೆ ಕಾಣಿಸಿಕೊಂಡಿಲ್ಲ ಎನ್ನಲಾಗಿದ್ದು, ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆಯನ್ನು ಆಸ್ಪತ್ರೆಯ

ನಟ ಪುನಿತ್ ರಾಜ್ ಕುಮಾರ್ ಗೆ ಹೃದಯಾಘಾತ| ಆಸ್ಪತ್ರೆಗೆ ದಾಖಲು Read More »

ಬೆಳ್ಳಿಪರದೆಯಲ್ಲಿ ‘ಭಜರಂಗಿ 2’ ಅಬ್ಬರ ಶುರು| ಗ್ರಾಂಡ್ ಎಂಟ್ರಿ ನೀಡಿದ ಶಿವಣ್ಣ|

ಬೆಂಗಳೂರು: ಒಂದೂವರೆ ವರ್ಷದ ನಂತರ ಬೆಳ್ಳಿತೆರೆಗೆ ಶಿವಣ್ಣ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ. ಬೆಂಗಳೂರಿನ ಥಿಯೇಟರ್ ಗಳಲ್ಲಿ ‘ಭಜರಂಗಿ 2’ ಅಬ್ಬರ ಜೋರಾಗಿದೆ. ಥಿಯೇಟರ್ ಗಳ ಎದುರು ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ‘ಭಜರಂಗಿ-2’ ಪ್ರದರ್ಶನ ಆರಂಭವಾಗಿದೆ. ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ, ಕಟೌಟ್ ಗೆ ಹಾಲಿನ ಅಭಿಷೇಕ ಮಾಡಿದ್ದಾರೆ.ಥಿಯೇಟರ್ ಗಳ ಮುಂದೆ ಹಬ್ಬದ ವಾತಾವರಣ ಕಂಡು ಬಂದಿದ್ದು, ದೀಪಾವಳಿಗೆ ಮೊದಲು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ರಾಜ್ಯದ 300 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ

ಬೆಳ್ಳಿಪರದೆಯಲ್ಲಿ ‘ಭಜರಂಗಿ 2’ ಅಬ್ಬರ ಶುರು| ಗ್ರಾಂಡ್ ಎಂಟ್ರಿ ನೀಡಿದ ಶಿವಣ್ಣ| Read More »

‘ಬೆತ್ತಲೆ ದೃಶ್ಯವನ್ನು ಹತ್ತಾರು ಬಾರಿ ಚಿತ್ರಿಸಿದ್ದರು..!’ – ಭಾವುಕರಾಗಿ ನೋವು ಹಂಚಿಕೊಂಡ ನಟಿ ಕುಬ್ರಾ ಸೇಠ್

ಡಿಜಿಟಲ್ ಡೆಸ್ಕ್: ನಟ, ಆ್ಯಂಕರ್​ ಹಾಗೂ ಆರ್​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಠ್​ ಸಹೋದರಿ ಕುಬ್ರಾ ಸೇಠ್​ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ವೆಬ್​ ಸೀರಿಸ್​ನಲ್ಲಿ ಮಿಂಚಿರುವ ಅವರಿಗೆ ಹಾಲಿವುಡ್​ನಿಂದಲೂ ಆಫರ್​ ಇದೆ. ಈಗ ಅವರು ಹಳೆಯ ಘಟನೆ ಒಂದನ್ನು ನೆನಪು ಮಾಡಿಕೊಂಡಿದ್ದಾರೆ. ಈ ಘಟನೆ ಬಗ್ಗೆ ವಿವರಿಸುವಾಗ ಅವರು ಭಾವುಕರಾಗಿದ್ದರು. ‘ಸೇಕ್ರೆಡ್​ ಗೇಮ್ಸ್​’ ವೆಬ್​ ಸರಣಿಯಲ್ಲಿ ಕುಬ್ರಾ ಸೇಠ್​ ಮಾಡಿದ್ದ ಕುಕೂ ಎಂಬ ಪಾತ್ರ ಗಮನ ಸೆಳೆದಿತ್ತು. ಅವರು ಆ ವೆಬ್​ ಸೀರಿಸ್​ನಲ್ಲಿ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ

‘ಬೆತ್ತಲೆ ದೃಶ್ಯವನ್ನು ಹತ್ತಾರು ಬಾರಿ ಚಿತ್ರಿಸಿದ್ದರು..!’ – ಭಾವುಕರಾಗಿ ನೋವು ಹಂಚಿಕೊಂಡ ನಟಿ ಕುಬ್ರಾ ಸೇಠ್ Read More »

ಕೊನೆಗೂ ರಿಲೀಸ್ ಆಯ್ತು ಕೋಟಿಗೊಬ್ಬ 3| 300 ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ

ಬೆಂಗಳೂರು : ತಾಂತ್ರಿಕ ಕಾರಣಗಳಿಂದ ನಿನ್ನೆ ಬಿಡುಗಡೆಯಾಗಬೇಕಿದ್ದ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ಇಂದು ಬಿಡುಗಡೆಯಾಗಿದೆ. ವಿತರಕರನ್ನು ಬದಲಾಯಿಸಿರುವ ಚಿತ್ರತಂಡ ಇದೀಗ ಜಾಕ್ ಮಂಜು, ಗಂಗಾಧರ್ ಸಾರಥ್ಯದಲ್ಲಿ ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಿದೆ. ಅಕ್ಟೋಬರ್ 14 ರ ನಿನ್ನೆ ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ಇಂದು ಬಿಡುಗಡೆಯಾಗಿದದೆ. ನಿನ್ನೆಯೇ ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿದ್ದ ಸುದೀಪ್ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕೊನೆಗೂ ರಿಲೀಸ್ ಆಯ್ತು ಕೋಟಿಗೊಬ್ಬ 3| 300 ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ Read More »

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್|

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿದ್ದು, ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿದ್ದು, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನ ನಾನೇ ಖುದ್ದು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೋಟಿಗೊಬ್ಬ 3 ರಿಲೀಸ್ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಕಿಚ್ಚನ ಅಭಿಮಾನಿಗಳು

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್| Read More »

‘ಸಿನಿಮಾದಲ್ಲಿ ಹುಡುಗರನ್ನೂ ಕಾಸ್ಟಿಂಗ್ ಕೌಚ್ ಅಟ್ಯಾಕ್ ಮಾಡುತ್ತೆ’ – ಅನುಭವ ಬಿಚ್ಚಿಟ್ಟ ಕಿರುತೆರೆ ನಟ

ಮುಂಬೈ: ಕಿರುತೆರೆ ನಟ ಜೀಶಾನ್ ಖಾನ್ ಬಿಗ್ ಬಾಸ್ ಓಟಿಟಿ(Bigg Boss OTT)ಯಲ್ಲಿ ಕಾಣಿಸಿಕೊಂಡ ಬಳಿಕ ಹೆಚ್ಚು ಸುದ್ದಿಯಲ್ಲಿದ್ದಾರೆ. ಜನರು ಸಹ ಜೀಶಾನ್ ಖಾನ್ (Zeeshan Khan) ಅವರನ್ನು ಗುರುತಿಸುತ್ತಿದ್ದಾರೆ. ತಮ್ಮ ಬಣ್ಣದ ಲೋಕದ ಆರಂಭದ ದಿನಗಳ ಬಗ್ಗೆ ಮಾತನಾಡಿರುವ ಜೀಶಾನ್ ಖಾನ್, ತಾನು ಎದುರಿಸಿದ ಕಾಸ್ಟಿಂಗ್ ಕೌಚ್ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಬಾಲಿವುಡ್ ನ ಖ್ಯಾತ ನಿರ್ಮಾಣ ಸಂಸ್ಥೆಯ ನಿರ್ದೇಶಕರ ಬಳಿ ಆಡಿಶನ್ ಗೆ ತೆರಳಿದ್ದಾಗ ಆದ ಅನುಭವ ಹಂಚಿಕೊಂಡಿದ್ದು, ‘ನನ್ನನ್ನು ಅವರ ಪ್ರೊಜೆಕ್ಟ್ ಗೆ ಆಯ್ಕೆ

‘ಸಿನಿಮಾದಲ್ಲಿ ಹುಡುಗರನ್ನೂ ಕಾಸ್ಟಿಂಗ್ ಕೌಚ್ ಅಟ್ಯಾಕ್ ಮಾಡುತ್ತೆ’ – ಅನುಭವ ಬಿಚ್ಚಿಟ್ಟ ಕಿರುತೆರೆ ನಟ Read More »

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (72) ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರ ಆರೋಗ್ಯದಲ್ಲಿ ಮತ್ತಷ್ಟು ಗಂಭೀರವಾಗಿತ್ತು. ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದ್ದು, ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿಧಿವಶ Read More »

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »