ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು
ಬೆಂಗಳೂರು: ಕೊರೋನ ಹಾವಳಿಯಿಂದ ತತ್ತರಿಸಿದ ಹಾಗೂ ಸಂಕಷ್ಟದಲ್ಲಿ ಸಿಲುಕಿದ ಹಲವರಿಗೆ ತನ್ನ ಚಾರಿಟೇಬಲ್ ಸೊಸೈಟಿಯಿಂದ ಅನೇಕರಿಗೆ ಆಸರೆಯಾಗಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್’ರವರು ಇದೀಗ ಮತ್ತೊಂದು ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ. ದೊಡ್ಡಬಳ್ಳಾಪುರದ ಕಮಲಮ್ಮಾ (70) ಹಾಗೂ ಶ್ರೀನಿವಾಸ (78 ) ಎಂಬ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬ ಮಗನಿಗೆ ಕಾಲಿಲ್ಲದ ಕಾರಣ ಆತನಿಗೆ ಪೋಷಕರನ್ನು ನೋಡಿಕೊಳ್ಳಲಾಗುತ್ತಿಲ್ಲ. ಇನ್ನೋರ್ವ ಮಗ ಮೈಸೂರಿನಲ್ಲಿ ವಾಸವಿದ್ದು ,ಅಪ್ಪ ಅಮ್ಮನಿಗೆ ಎಳ್ಳು ನೀರು ಬಿಟ್ಟು ಕೈ ತೊಳೆದುಕೊಂಡಿದ್ದಾನೆ. ಬೆಂಗಳೂರಿನಲ್ಲಿ ಇದ್ದ ಆಸ್ತಿಯನ್ನೆಲ್ಲಾ […]
ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು Read More »