ಸಿನಿಮಾ

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿಧಿವಶ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (72) ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರ ಆರೋಗ್ಯದಲ್ಲಿ ಮತ್ತಷ್ಟು ಗಂಭೀರವಾಗಿತ್ತು. ಗುರುವಾರ ಡಯಾಲಿಸೀಸ್ ಮಾಡುವಾಗ ಹಾರ್ಟ್ ರೇಟ್ ಕಡಿಮೆಯಾಗಿದೆ. ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದ್ದು, ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು […]

ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜಿತ್ ವಿಧಿವಶ Read More »

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಪುತ್ರನ ಕುರಿತು ಶಾರೂಕ್ ಹೇಳಿದ ಆ ಮಾತು ವೈರಲ್| ‘ನಮ್ಮ ಮಗ ಬೇಕಾದ್ದು ಮಾಡಲಿ’ ಎಂದು ಹೇಳಿದ್ದ ಖಾನ್ ದಂಪತಿ

ಮುಂಬೈ: ‘ತಮ್ಮ ಪುತ್ರ ಆರ್ಯನ್​ ಖಾನ್​ ಡ್ರಗ್ಸ್​ ಸೇವಿಸಲಿ, ಮನಬಂದಷ್ಟು ಸಿಗರೇಟ್​ ಸೇದಲಿ, ಬೇಕಾದರೆ ಹುಡುಗಿಯರ ಹಿಂದೆಯೂ ಹೋಗಲಿ’ ಎಂದು ಶಾರುಖ್​ ಖಾನ್​ ಹೇಳಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಅದನ್ನು ಕಂಡು ಜನರು ಖಾರವಾಗಿ ಟೀಕೆ ಮಾಡುತ್ತಿದ್ದಾರೆ.ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಅ.2ರ ರಾತ್ರಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು.ಅದರಲ್ಲಿ ಬಾಲಿವುಡ್​ನ ಸ್ಟಾರ್​ ನಟ ಶಾರುಖ್​ ಖಾನ್ ಪುತ್ರ ಆರ್ಯನ್​ ಖಾನ್​ ಕೂಡ ಭಾಗಿ ಆಗಿದ್ದರು. ಹಾಗಾಗಿ ಅವರನ್ನು ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಘಟನೆಯಿಂದಾಗಿ

ಪುತ್ರನ ಕುರಿತು ಶಾರೂಕ್ ಹೇಳಿದ ಆ ಮಾತು ವೈರಲ್| ‘ನಮ್ಮ ಮಗ ಬೇಕಾದ್ದು ಮಾಡಲಿ’ ಎಂದು ಹೇಳಿದ್ದ ಖಾನ್ ದಂಪತಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಮಕ್ಕಳಿಗೆ ವಿದ್ಯಾಭ್ಯಾಸದ ಬಗ್ಗೆ ತಿಳಿ ಹೇಳುವುದರ ಜೊತೆಗೆ ಪ್ರೋತ್ಸಾಹ ಸಿಗುತ್ತದೆ. ವಾಹನ ಚಾಲನೆ ಮಾಡುವವರು ಜಾಗರೂಕರಾಗಿರುವುದು ಉತ್ತಮ. ಕೃಷಿ ಕಾರ್ಯಗಳ ವೆಚ್ಚಕ್ಕಾಗಿ ಹಣಕಾಸು ಸಂಸ್ಥೆಗಳ ಮೊರೆ ಹೋಗುವಿರಿ.ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ವಿಷಯವೊಂದನ್ನು ಬಹಳ ದೃಢನಿರ್ಧಾರ ಮಾಡಿ ಕೈಗೆತ್ತಿಕೊಳ್ಳುವಿರಿ. ಉದ್ಯೋಗಸ್ಥ ಮಹಿಳೆಯರಿಗೆ ವರಮಾನ ಹೆಚ್ಚಿಗೆ ಮಾಡಿಕೊಳ್ಳಲು ಅವಕಾಶ ದೊರೆಯುತ್ತದೆ. ವಿದೇಶಗಳಿಗೆ ಸಿದ್ಧಪಡಿಸಿದ ಆಹಾರ ವಸ್ತು ರಫ್ತು ಮಾಡುವವರ ವ್ಯವಹಾರ ವಿಸ್ತರಿಸುತ್ತದೆ. ಸಂಗಾತಿಯ ಆದಾಯದಲ್ಲಿ ಏರಿಕೆಯನ್ನು ಕಾಣಬಹುದು. ವೃಷಭರಾಶಿ (ಕೃತಿಕಾ2 3

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸೆಕ್ಸೀ ಸಾಂಪ್ರದಾಯಿಕ ಉಡುಗೆ ಧರಿಸಿದ ಬಾಲಿವುಡ್ ಬೆಡಗಿ| ನೋರಾ ಫತೇಹಿ ಡ್ರೆಸ್ ನೋಡಿ ನೆಟ್ಟಿಗರು ಕಿಡಿ

ಮುಂಬೈ: ಬಾಲಿವುಡ್‌ನ ಹಲವು ಹಿಟ್ ಹಾಡುಗಳಲ್ಲಿ ಬಳಕುವ ಬಳ್ಳಿಯಂತೆ ಸೊಂಟ ಬಳುಕಿಸಿರುವ ಚೆಲುವೆ ನೋರಾ ಫತೇಹಿ ಆಗಾಗ ಸ್ಟೈಲಿಶ್ ಉಡುಪುಗಳನ್ನು ತೊಟ್ಟು ಕ್ಯಾಮರಾ ಕಣ್ಣುಗಳ ಮುಂದೆ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೇ ಬೋಲ್ಡ್ ಔಟ್‌ಫಿಟ್ ತೊಟ್ಟು ಕ್ಯಾಮರಾ ಮುಂದೆ ಬಂದಿದ್ದ ನಟಿ ನೋರಾ ಫತೇಹಿಯನ್ನ ಕಂಡು ನೆಟ್ಟಿಗರು ಛೀಮಾರಿ ಹಾಕಿದ್ದರು. ಇದೀಗ ಮತ್ತೊಮ್ಮೆ ನಟಿ ನೋರಾ ಫತೇಹಿ ಹಾಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಎದೆಸೀಳು ಕಾಣುವ ಸಾಂಪ್ರದಾಯಿಕ ಉಡುಗೆಯನ್ನು ನಟಿ ನೋರಾ ಫತೇಹಿ ತೊಟ್ಟಿದ್ದಾರೆ. ಮೊನ್ನೆಮೊನ್ನೆಯಷ್ಟೇ ಫೋಟೋಶೂಟ್‌ವೊಂದರಲ್ಲಿ ನಟಿ ನೋರಾ

ಸೆಕ್ಸೀ ಸಾಂಪ್ರದಾಯಿಕ ಉಡುಗೆ ಧರಿಸಿದ ಬಾಲಿವುಡ್ ಬೆಡಗಿ| ನೋರಾ ಫತೇಹಿ ಡ್ರೆಸ್ ನೋಡಿ ನೆಟ್ಟಿಗರು ಕಿಡಿ Read More »

ಮೊದಲ ಬಾರಿ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್| – ಆ ಸಿನಿಮಾ ಯಾವುದು ಗೊತ್ತಾ?

ಚೆನ್ನೈ: ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ಸಿನಿಮಾಗೆ ಅಮೆರಿಕನ್ ಮಾಜಿ ಬಾಕ್ಸರ್ ಮೈಕ್ ಟೈಸನ್ ಅಭಿನಯಿಸುವುದರ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. ಐರನ್ ಮೈಕ್ ಅಥವಾ ಕಿಡ್ ಡೈನಮೈಟ್ ಎಂದೇ ಪ್ರಸಿದ್ಧಿ ಹೊಂದಿರುವ ಮೈಕ್ ಟೈಸನ್ ಟಾಲಿವುಡ್ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದರಲ್ಲಿಯೂ ವಿಜಯ್ ದೇವರಕೊಂಡ ಅವರ ‘ಲೈಗರ್’ ಸಿನಿಮಾದಲ್ಲಿ ಎಂಬುದು ವಿಶೇಷವಾಗಿದೆ. ಈ ಕುರಿತು ವಿಜಯ್ ತಮ್ಮ ಟ್ವಿಟ್ಟರ್ ನಲ್ಲಿ, ನಿಮಗೆ ಭರವಸೆಯನ್ನು ನೀಡಿದ್ದೆವು. ಅದರಂತೆ ಇಂದು ನಾವು ಪ್ರಾರಂಭಿಸಿದ್ದೇವೆ. ಭಾರತೀಯ

ಮೊದಲ ಬಾರಿ ಭಾರತೀಯ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮೈಕ್ ಟೈಸನ್| – ಆ ಸಿನಿಮಾ ಯಾವುದು ಗೊತ್ತಾ? Read More »

ನಟನೆಗೂ ಸೈ ಎನಿಸಿಕೊಂಡ ನೀರಜ್| ಚಿನ್ನದ ಹುಡುಗನ‌ ಜಾಹೀರಾತು ಅ್ಯಕ್ಟಿಂಗ್ ಗೆ ಫುಲ್ ಫಿದಾ|

ನವದೆಹಲಿ: ಒಲಿಂಪಿಕ್ ನಲ್ಲಿ ಚಿನ್ನದ ಹುಡುಗನಾಗಿ ಮಿಂಚಿದ ಬಳಿಕ ನೀರಜ್ ಗೆ ಭಾರತೀಯರು ಹೇಗೆ ಕ್ರೇಜ್ ಆಗಿದ್ದರು ಎಂಬುದನ್ನು ಜಾಹೀರಾತಿನಲ್ಲಿ ತೋರಿಸಲಾಗಿದ್ದು ಇವರ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ. ಒಲಿಂಪಿಕ್ ಚಿನ್ನದ ಹುಡುಗ ನೀರಜ್‌ ಚೋಪ್ರಾ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, ಅದರ ವಿಡಿಯೋ ಭರ್ಜರಿ ವೈರಲ್‌ ಆಗಿದೆ. ಈ ಹೊಸ ಜಾಹೀರಾತಿನಲ್ಲಿ ನೀರಜ್ ಅವರ ನಟನಾ ಕೌಶಲ ಸಾಕಷ್ಟು ಗಮನ ಸೆಳೆದಿದೆ. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸುವ ವೇದಿಕೆಯಾಗಿರುವ ಬೆಂಗಳೂರು ಮೂಲದ ‘ಕ್ರೆಡ್’ (Cred) ಕಂಪನಿಯ ಹೊಸ ಜಾಹೀರಾತಿನಲ್ಲಿ

ನಟನೆಗೂ ಸೈ ಎನಿಸಿಕೊಂಡ ನೀರಜ್| ಚಿನ್ನದ ಹುಡುಗನ‌ ಜಾಹೀರಾತು ಅ್ಯಕ್ಟಿಂಗ್ ಗೆ ಫುಲ್ ಫಿದಾ| Read More »

‘ಸರಿಗಮಪ’ ರಿಯಾಲಿಟಿ ಶೋ‌ನಿಂದ ಅನುಶ್ರೀಗೆ ಗೇಟ್ ಪಾಸ್..! ಯಾರು ಗೊತ್ತಾ ಹೊಸ ಆ್ಯಂಕರ್?

ಬೆಂಗಳೂರು: ಕರ್ನಾಟಕದ ಜನತೆಯ ನೆಚ್ಚಿನ ಸಂಗೀತ‌ ಕಾರ್ಯಕ್ರಮದಿಂದ ಆ್ಯಂಕರ್ ಅನುಶ್ರೀಗೆ ಗೇಟ್ ಪಾಸ್ ನೀಡ್ತಾರೆ ಅನ್ನುವ ಸುದ್ದಿ ಗಾಂಧಿನಗರದ ಗಲ್ಲಿಗಳಲ್ಲಿ ‌ಹರಿದಾಡ್ತಿದೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮಕ್ಕೆ ಮತ್ತೊಬ್ಬ ನಿರೂಪಕಿಯನ್ನು ತಂಡ ಹುಡುಕಾಡ್ತಿದೆ ಅಂತ ಹೇಳಲಾಗುತ್ತಿದೆ. ಸರಿಗಮಪ ಕಾರ್ಯಕ್ರಮ ಬಹಳ ವರ್ಷಗಳಿಂದ ಪ್ರಸಾರವಾಗುತ್ತಿರುವ ಸಂಗೀತ ರಿಯಾಲಿಟಿ ಶೋ. ಈ ಕಾರ್ಯಕ್ರಮವನ್ನು ಹಿಂದಿ ಸರಿಗಮಪ ಶೋನಂತೆ ನಡೆಸಿಕೊಳ್ಳಲಾಗುತ್ತಿದೆ.ಇಲ್ಲಿಯವರೆಗೂ ಸರಿಗಮಪ ಕಾರ್ಯಕ್ರಮದ ಮೂಲಕ ಹಲವಾರು ಪ್ರತಿಭೆಗಳು ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಯಶಸ್ಸು ಕೂಡ ಗಳಿಸಿದ್ದಾರೆ. ಅಷ್ಟೇ ಅಲ್ಲದೆ

‘ಸರಿಗಮಪ’ ರಿಯಾಲಿಟಿ ಶೋ‌ನಿಂದ ಅನುಶ್ರೀಗೆ ಗೇಟ್ ಪಾಸ್..! ಯಾರು ಗೊತ್ತಾ ಹೊಸ ಆ್ಯಂಕರ್? Read More »

ಸಂಗೀತದ ಮಹಾ ಸಂಗ್ರಾಮ ಆರಂಭ|ಅ.18ರಿಂದ ಬರ್ತಾ‌ ಇದೆ‌ ‘ಸರಿಗಮಪ’ ರಿಯಾಲಿಟಿ ಶೋ|

ಬೆಂಗಳೂರು: ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಕಾರ್ಯಕ್ರಮವಾದ ‘ಸರಿಗಮಪ’, ಹೊಸ ರೂಪದಲ್ಲಿ ಮತ್ತೊಮ್ಮೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದೆ. ಇದೇ 18ರಿಂದ ಈ ಕಾರ್ಯಕ್ರಮವು ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಒಂದಿಷ್ಟು ಬದಲಾವಣೆಗಳಾಗಿವೆ. ಈ ಹಿಂದಿನ ವರ್ಷಗಳಲ್ಲಿ ತೀರ್ಪಗಾರರಾಗಿ ವಿಜಯಪ್ರಕಾಶ್, ಅರ್ಜುನ್ ಜನ್ಯ ಮತ್ತು ರಾಜೇಶ್ ಕೃಷ್ಣನ್ ಇದ್ದರು. ಮಹಾಗುರುಗಳಾಗಿ ಹಂಸಲೇಖ ಇದ್ದರು. ಈ ಬಾರಿ ರಾಜೇಶ್ ಕೃಷ್ಣನ್ ಬದಲಿಗೆ ಹಂಸಲೇಖ, ಅರ್ಜುನ್ ಜನ್ಯ ಮತ್ತು ವಿಜಯ ಪ್ರಕಾಶ್ ತೀರ್ಪಗಾರರಾಗಿರಲಿದ್ದಾರೆ. ಇನ್ನು,

ಸಂಗೀತದ ಮಹಾ ಸಂಗ್ರಾಮ ಆರಂಭ|ಅ.18ರಿಂದ ಬರ್ತಾ‌ ಇದೆ‌ ‘ಸರಿಗಮಪ’ ರಿಯಾಲಿಟಿ ಶೋ| Read More »

ಮಂಗಳೂರು: ‘ ಇಂಡಿಯಾ ಡಿಟೆಕ್ಟಿವ್ಸ್ ‘ವೆಬ್ ಸರಣಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್…!

ಮಂಗಳೂರು: ವಿಶ್ವದ ಒಟಿಟಿ ದೈತ್ಯ ಕಂಪನಿ ನೆಟ್​ಫ್ಲಿಕ್ಸ್ ಹಲವಾರು ಡಾಕ್ಯುಮೆಂಟರಿ ಹಾಗೂ ವೆಬ್​ ಸಿರೀಸ್ ಗಳನ್ನು ಹೊರತರುತ್ತಿದೆ. ಇದೀಗ ಹೊಸ ವೆಬ್ ಸರಣಿಯ ಮುಖಾಂತರ ಕ್ರೈಂ ಲೋಕದ ನೈಜ ಕಥೆಯನ್ನು ಪ್ರೇಕ್ಷಕರ ಮುಂದಿಡಲು ತಯಾರಾಗಿದೆ. ಕರ್ನಾಟಕದಲ್ಲಿ ನಡೆದ ಅಪರಾಧ ಜಗತ್ತಿನ 4 ವಿಶೇಷ ಪ್ರಕರಣಗಳನ್ನು ತೆರೆಯ ಮೇಲೆ ತರಲು ನೆಟ್​ಫ್ಲಿಕ್ಸ್ ಸಿದ್ಧಗೊಂಡಿದೆ. ಈ ಚಿತ್ರಕ್ಕೆ ‘ಕ್ರೈಂ ಸ್ಟೋರೀಸ್, ಇಂಡಿಯಾ ಡಿಟೆಕ್ಟಿವ್ಸ್’ಎಂದು ಹೆಸರಿಡಲಾಗಿದ್ದು, ಸೆಪ್ಟೆಂಬರ್ 22ಕ್ಕೆ ಬಿಡುಗಡೆಗೊಳ್ಳಲಿದ್ದು, ನೆಟ್​ಫ್ಲಿಕ್ಸ್​ನಲ್ಲಿ ತನ್ನ ಬಳಕೆದಾರರಿಗೆ ವೀಕ್ಷಿಸಲು ಲಭ್ಯವಾಗಲಿದೆ. ಲಂಡನ್ ಮೂಲದ ನೆಟ್‌ಫ್ಲಿಕ್ಸ್

ಮಂಗಳೂರು: ‘ ಇಂಡಿಯಾ ಡಿಟೆಕ್ಟಿವ್ಸ್ ‘ವೆಬ್ ಸರಣಿಯಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್…! Read More »