ಸಿನಿಮಾ

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೀಗ ವಾಪಸ್ ಪಡೆಯುವುದಕ್ಕೆ ದರ್ಶನ್ ಪರ ವಕೀಲರು ಮೆಮೊ ಹಾಕಿದ್ದಾರೆ. ಇದೀಗ ದರ್ಶನ್ ಗೆ ಜೈಲು ಊಟವೇ ಫಿಕ್ಸ್ ಆಗಿದೆ. ಆದರೆ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದರು. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು […]

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ Read More »

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಇದೀಗ ಜೈಲಿನಲ್ಲಿ ಇದ್ದು ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ನಿನ್ನೆ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ Read More »

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್

ಸಮಗ್ರ ನ್ಯೂಸ್: ನಟಿ ಪ್ರಣಿತಾ ಸುಭಾಷ್ ಇದೀಗ ಅಭಿಮಾನಿಗಳಿಗೆ ಮತ್ತೊಮ್ಮೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಣಿತಾ 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು. ಇವರು ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್ Read More »

‘ಅಮಿತ್ ಜೊತೆಗೆ ಹೋಗುತ್ತಿದ್ದೇನೆ’| ಪತಿಗೆ ಮೆಸೇಜ್ ಕಳುಹಿಸಿ ಪಿಸಿಯೋಥೆರಪಿ ವಿದ್ಯಾರ್ಥಿನಿ ನಾಪತ್ತೆ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಂಗಳಾದೇವಿ ನಿವಾಸಿ ಮಹಿಳೆಯೋರ್ವಳು ತನ್ನ ಪತಿಗೆ ವಾಟ್ಸ್‌ಆಯಪ್‌ ಮೂಲಕ ಸಂದೇಶ ಕಳುಹಿಸಿ ಬಳಿಕ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಿಯಾ ರಂಜಿತ್‌ (25) ನಾಪತ್ತೆಯಾದವರು. ಅವರು ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಜು. 17ರಂದು ಬೆಳಗ್ಗೆ 7.45ಕ್ಕೆ ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದರು. ಸಂಜೆ 5ಕ್ಕೆ ಪತಿಗೆ ವಾಟ್ಸ್‌ಆಯಪ್‌ ಮೂಲಕ ಮೆಸೇಜ್‌ ಮಾಡಿ “ತಾನು ಅಮಿತ್‌ ಎಂಬವನೊಂದಿಗೆ ಹೋಗುತ್ತಿದ್ದು,

‘ಅಮಿತ್ ಜೊತೆಗೆ ಹೋಗುತ್ತಿದ್ದೇನೆ’| ಪತಿಗೆ ಮೆಸೇಜ್ ಕಳುಹಿಸಿ ಪಿಸಿಯೋಥೆರಪಿ ವಿದ್ಯಾರ್ಥಿನಿ ನಾಪತ್ತೆ Read More »

ಅಮ್ಮನ ಮಾತು ನಡೆಸಿದ ವಿನೋದ್ ರಾಜ್| ದರ್ಶನ್ ಭೇಟಿಗೆ ಅಸಲಿ ಕಾರಣವೇನು?

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿನೋದ್ ರಾಜ್ ಅವರು ಭೇಟಿ ಮಾಡಿದ್ದಾರೆ. ಜುಲೈ 22ರಂದು ಭೇಟಿ ಮಾಡಿದ್ದು ಜೈಲಿಗೆ ತೆರಳಿದ ವಿನೋದ್ ರಾಜ್ ಅವರು ದರ್ಶನ್ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿನೋದ್ ರಾಜ್ ದರ್ಶನ್ ಭೇಟಿಗೆ ತಾಯಿ ನೀಡಿದ ಹೇಳಿಕೆ ಕಾರಣ ಎಂದಿದ್ದಾರೆ. ‘ನನ್ನ ತಾಯಿ ಮಂಚದಲ್ಲಿ ಮಲಗಿದ್ದಾಗ ಒಂದು ಮಾತನ್ನು ಹೇಳಿದ್ದರು. ತೂಗುದೀಪ ಶ್ರೀನಿವಾಸ್ ಮಗ ಬೆಂಬಲ ಇಲ್ಲದೆ ಬೆಳೆದವನು.

ಅಮ್ಮನ ಮಾತು ನಡೆಸಿದ ವಿನೋದ್ ರಾಜ್| ದರ್ಶನ್ ಭೇಟಿಗೆ ಅಸಲಿ ಕಾರಣವೇನು? Read More »

ಗರ್ಭಿಣಿ ಪತ್ನಿಗೆ ಚೂರಿ ಇರಿದ‌ ‘ನೇತ್ರಾವತಿ’ ಸೀರಿಯಲ್ ನಟ; ದೂರು ದಾಖಲು

ಸಮಗ್ರ ನ್ಯೂಸ್: ‘ನೇತ್ರಾವತಿ’ ಸೀರಿಯಲ್ ನಟ ಸನ್ನಿ ಮಹಿಪಾಲ್ ವಿರುದ್ಧ, ಗರ್ಭಿಣಿ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನೊಂದ ಪತ್ನಿ ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದ ಸನ್ನಿ ‌ಮಹಿಪಾಲ್ ತನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿರುವುದಾಗಿ ಯುವತಿ ವಿರುದ್ಧ ಹೆಚ್.ಎ.ಎಲ್. ಠಾಣೆಗೆ ದೂರು ನೀಡಿದ್ದಾರೆ. ‘ನೇತ್ರಾವತಿ’ ಸೀರಿಯಲ್ ಖ್ಯಾತಿಯ ಸನ್ನಿ ಮಹಿಪಾಲ್ ತನ್ನನ್ನು ಬಿಟ್ಟು ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದನ್ನು ಪ್ರಶ್ನಿಸಲು ಹೋದ ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಆಕೆಗೆ ರಕ್ತಸ್ರಾವವಾಗಿ ಗರ್ಭಪಾತವಾಗಿದೆ ಎನ್ನಲಾಗಿದೆ.

ಗರ್ಭಿಣಿ ಪತ್ನಿಗೆ ಚೂರಿ ಇರಿದ‌ ‘ನೇತ್ರಾವತಿ’ ಸೀರಿಯಲ್ ನಟ; ದೂರು ದಾಖಲು Read More »

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ

ಸಮಗ್ರ ನ್ಯೂಸ್:;ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೀಡಾಗಿದ್ದಾರೆ. ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರ ಕೆಲಸ ಕಾಣಬಹುದು. ಕರಿಮಣಿ,‌ ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ. ನಿನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರು ಮಾಡಬೇಕಿತ್ತು. ಅಷ್ಟೊರಳಗೆ ಈ

ಕನ್ನಡ ಕಿರುತೆರೆ ನಿರ್ದೇಶಕ‌ ವಿನೋದ್ ದೊಂಡಾಲೆ‌ ಆತ್ಮಹತ್ಯೆ Read More »

ಆಗಸ್ಟ್‌ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್ ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮಂಥೆರೋ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.ಮದುವೆ ಡೇಟ್ ಕೂಡ ಫಿಕ್ಸ್ ಆಗಿದ್ದು ಇನ್ನೂ ಕೆಲವೇ ದಿನಗಳಲ್ಲಿ ಹಸೆಮಣೆ ಏರಲಿದ್ದಾರೆ. ಇದೇ ಆಗಸ್ಟ್ 10, 11ರಂದು ತರುಣ್ ಹಾಗೂ ಸೋನಲ್ ಮದುವೆ ನಡೆಯಲಿದೆ. ದರ್ಶನ್ ಅವರೇ ತರುಣ್ ಮತ್ತು ಸೋನಲ್ ಮದುವೆಗೆ ಮುನ್ನುಡಿ ಬರೆದಿದ್ರಂತೆ. ಹಾಗಾಗಿ ಮದುವೆ ಡೇಟ್ ಮುಂದಕ್ಕೆ ಹಾಕಲು ತರುಣ್ ತೀರ್ಮಾನಿಸಿದ್ದರು. ಆದರೆ ಹಿರಿಯರ ಸಲಹೆ ಮತ್ತು ದರ್ಶನ್

ಆಗಸ್ಟ್‌ ನಲ್ಲಿ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮದುವೆ Read More »

ದರ್ಶನ್ ಗ್ಯಾಂಗ್ ಗೆ ಮತ್ತೆ 14ದಿನ ಜೈಲೇ ಗತಿ| ನ್ಯಾಯಾಂಗ ಬಂಧನ‌ ವಿಸ್ತರಿಸಿದ ಕೋರ್ಟ್‌

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲದ ನಟ ದರ್ಶನ್ ರನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ

ದರ್ಶನ್ ಗ್ಯಾಂಗ್ ಗೆ ಮತ್ತೆ 14ದಿನ ಜೈಲೇ ಗತಿ| ನ್ಯಾಯಾಂಗ ಬಂಧನ‌ ವಿಸ್ತರಿಸಿದ ಕೋರ್ಟ್‌ Read More »

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್

ಸಮಗ್ರ ನ್ಯೂಸ್: ಕಾಪಿರೈಟ್‌ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನ ಅನುಮತಿ ಪಡೆಯದೆ ಬಳಕೆ ಮಾಡಿರುವ ಆರೋಪದಡಿ ರಕ್ಷಿತ್‌ ಶೆಟ್ಟಿ ಅವರ ವಿರುದ್ಧ ದೂರು ದಾಖಲಾಗಿದೆ. ನವೀನ್‌ ಕುಮಾರ್‌ ಎಂಬುವವರಿಂದ ರಕ್ಷಿತ್‌ ಶೆಟ್ಟಿ ವಿರುದ್ಧ ದೂರು ನೀಡಿದ್ದು, ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್‌ ಶೆಟ್ಟಿ ಬಳಿ ಮಾತನಾಡಿದ್ದಾರೆ. ಅಲ್ಲದೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ನವೀನ್‌ ಕುಮಾರ್‌ ಎಂಆರ್‌ ಟಿ ಮ್ಯೂಸಿಕ್‌

ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್ Read More »