ಸಿನಿಮಾ

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ

ಸಮಗ್ರ ನ್ಯೂಸ್: ಶ್ರಾವಣ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ರಕ್ಷಾ ಬಂಧನ ಅಥವಾ ರಾಖಿ ಹಬ್ಬ ಸಹೋದರ ಸಹೋದರಿಯರ ನಡುವಿನ ಪವಿತ್ರ ಸಂಬಂಧವನ್ನು ಸಂಕೇತಿಸುತ್ತದೆ. ಅಂತೆಯೇ ಸಮಗ್ರ ಸಮಾಚಾರವು ‘ಸಹೋದರನೊಂದಿಗೆ ಸೆಲ್ಪಿ’ ಫೋಟೋ ಆಹ್ವಾನ ಮಾಡಿದ್ದು‌ ಇದಕ್ಕೆ ಓದುಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ವಾಟ್ಸ್ಯಾಪ್ ಮೂಲಕ ಬಂದಿರುವ ಆಯ್ದ ಕೆಲವು ಫೋಟೋಗಳನ್ನು ಪ್ರಕಟಿಸಲಾಗಿದೆ. ಸಹೋದರ ಸಹೋದರಿಗೆ ರಾಖಿ ಕಟ್ಟಿ ಹಬ್ಬ ಆಚರಿಸಿ ಫೋಟೋ ತೆಗೆದು ಕಳುಹಿಸಿದ ಎಲ್ಲರಿಗೂ ಅಭಿನಂದನೆಗಳು. https://www.facebook.com/share/9KoP3GmyY3bd33qR/?mibextid=xfxF2i

‘ಸಹೋದರನೊಂದಿಗೆ ಸೆಲ್ಫಿ’ ಫೋಟೋ ಅಂಕಣ Read More »

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್:ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2024 ವಿಜೇತ ಪಟ್ಟಿಯನ್ನು ಪ್ರಕಟಿಸಿದ್ದು, ಭಾರತ ಪ್ರತಿಷ್ಠಿತ ಸಿನಿಮಾ ರಂಗದ ರಾಷ್ಟ್ರ ಪ್ರಶಸ್ತಿಯನ್ನು ಕನ್ನಡದ ‘ಕಾಂತಾರ’ ಚಲನಚಿತ್ರ ಬಾಚಿಕೊಂಡಿದೆ. ಡಿವೈನ್ ಸ್ಟಾರ್ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ಒಲಿದಿದ್ದಿದ್ದು, ಸ್ಯಾಂಡಲ್ವುಡ್ನಲ್ಲಿ ಸಂಭ್ರಮ ಮನೆ ಮಾಡಿದೆ. ಈ ಹಿಂದೆ ನಾತಿಚರಾಮಿ ಚಿತ್ರಕ್ಕೆ ಪ್ರಶಸ್ತಿ ಲಭಿಸಿತ್ತು. ತದನಂತರದಲ್ಲಿ ಮತ್ತೆ ಕನ್ನಡಕ್ಕೆ ಪ್ರಶಸ್ತಿಗಳೇ ಬಂದಿರಲಿಲ್ಲ. ಇನ್ನು ಪೈಪೋಟಿಯಲ್ಲಿ ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ‘ನನ್ನಕಲ್

‘ಕಾಂತಾರ’ದ ಅತ್ಯುತ್ತಮ ನಟನೆಗೆ ‘ರಾಷ್ಟ್ರಪ್ರಶಸ್ತಿ’ ಬಾಚಿಕೊಂಡ ರಿಷಬ್ ಶೆಟ್ಟಿ Read More »

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್ 

ಸಮಗ್ರ ನ್ಯೂಸ್: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ. ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ.ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಅರಿಶಿನ ಶಾಸ್ತ್ರಕ್ಕೆ ಚಿತ್ರರಂಗದ ಅನೇಕ ನಟರು ಭಾಗವಹಿಸಿದ್ದರು. ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ. ತರುಣ್ ಅವರು

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್  Read More »

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..?

ಸಮಗ್ರ ನ್ಯೂಸ್: ಟಾಲಿವುಡ್ ನಟ ನಾಗ ಚೈತನ್ಯ ಅವರು ಇದೀಗ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಷ್ಟು ದಿನ ಗುಟ್ಟಾಗಿ ಡೇಟಿಂಗ್ ಮಾಡುತ್ತಿದ್ದ ಶೋಭಿತಾ ಹಾಗೂ ನಾಗ ಚೈತನ್ಯ ಅವರು ಆಗಸ್ಟ್ 8ರಂದು ಎಂಗೇಜ್ ಆದರು. ಆ ಮೂಲಕ ನಾಗ ಚೈತನ್ಯ ಅವರು ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಈ ಮೊದಲು ಸಮಂತಾ ರುತ್ ಪ್ರಭು ಜೊತೆ ನಾಗ ಚೈತನ್ಯ ಮದುವೆ ಆಗಿದ್ದರು. ಆದರೆ ಸಂಸಾರದಲ್ಲಿ ಬಿರುಕು ಮೂಡಿದ್ದರಿಂದ ಅವರು ವಿಚ್ಛೇದನ ಪಡೆದರು. ಇವರಿಬ್ಬರೂ ಕೆಲ ವರ್ಷಗಳ ಹಿಂದೆ ‘ಏ

ಶೋಭಿತಾ ಜೊತೆ ನಾಗ ಚೈತನ್ಯ ಎಂಗೇಜ್ಮೆಂಟ್: ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ..? Read More »

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ

ಸಮಗ್ರ ನ್ಯೂಸ್: ಕನ್ನಡದ ಏಷ್ಯಾನೆಟ್‌ ಸುವರ್ಣ ಸುದ್ದಿ ವಾಹಿನಿ ಮತ್ತದರ ಮಾತೃ ಸಂಸ್ಥೆ ಹಾಗೂ ವಾಹಿನಿಯ ಮಾಜಿ ಸಂಪಾದಕರಾಗಿದ್ದ ಪತ್ರಕರ್ತ ವಿಶ್ವೇಶ್ವರ ಭಟ್‌ ವಿರುದ್ಧ ನಟಿ ರಮ್ಯಾ (ದಿವ್ಯಸ್ಪಂದನ) ಮಾನಹಾನಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​​, ರಮ್ಯಾ ಅವರಿಗೆ 50 ಲಕ್ಷ ಪರಿಹಾರದ ಕುರಿತು ಕೆಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿಹಿಡಿದು ಆದೇಶಿಸಿದೆ ಎಂದು ವರದಿಯಾಗಿದೆ. ಏನಿದು ಪ್ರಕರಣ ?ಸ್ಪಾಟ್‌ ಫಿಕ್ಸಿಂಗ್‌ & ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ

ಸುವರ್ಣ ನ್ಯೂಸ್ ಗೆ ಮುಖಭಂಗ| ನಟಿ ರಮ್ಯ ನೀಡಿದ್ದ ಮಾನಹಾನಿ ಪ್ರಕರಣ ದಂಡದ ಮೊತ್ತ ಪಾವತಿಗೆ ಸುಪ್ರೀಂ ಸೂಚನೆ Read More »

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೀಗ ವಾಪಸ್ ಪಡೆಯುವುದಕ್ಕೆ ದರ್ಶನ್ ಪರ ವಕೀಲರು ಮೆಮೊ ಹಾಕಿದ್ದಾರೆ. ಇದೀಗ ದರ್ಶನ್ ಗೆ ಜೈಲು ಊಟವೇ ಫಿಕ್ಸ್ ಆಗಿದೆ. ಆದರೆ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದರು. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ Read More »

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಇದೀಗ ಜೈಲಿನಲ್ಲಿ ಇದ್ದು ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ನಿನ್ನೆ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ

ದೇವರ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಆಪ್ತರ ಜೊತೆ ತೆರಳಿ ಪ್ರಾರ್ಥನೆ Read More »

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್

ಸಮಗ್ರ ನ್ಯೂಸ್: ನಟಿ ಪ್ರಣಿತಾ ಸುಭಾಷ್ ಇದೀಗ ಅಭಿಮಾನಿಗಳಿಗೆ ಮತ್ತೊಮ್ಮೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಣಿತಾ 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು. ಇವರು ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್ Read More »

‘ಅಮಿತ್ ಜೊತೆಗೆ ಹೋಗುತ್ತಿದ್ದೇನೆ’| ಪತಿಗೆ ಮೆಸೇಜ್ ಕಳುಹಿಸಿ ಪಿಸಿಯೋಥೆರಪಿ ವಿದ್ಯಾರ್ಥಿನಿ ನಾಪತ್ತೆ

ಸಮಗ್ರ ನ್ಯೂಸ್: ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಂಗಳಾದೇವಿ ನಿವಾಸಿ ಮಹಿಳೆಯೋರ್ವಳು ತನ್ನ ಪತಿಗೆ ವಾಟ್ಸ್‌ಆಯಪ್‌ ಮೂಲಕ ಸಂದೇಶ ಕಳುಹಿಸಿ ಬಳಿಕ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪ್ರಿಯಾ ರಂಜಿತ್‌ (25) ನಾಪತ್ತೆಯಾದವರು. ಅವರು ನಗರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಜು. 17ರಂದು ಬೆಳಗ್ಗೆ 7.45ಕ್ಕೆ ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದರು. ಸಂಜೆ 5ಕ್ಕೆ ಪತಿಗೆ ವಾಟ್ಸ್‌ಆಯಪ್‌ ಮೂಲಕ ಮೆಸೇಜ್‌ ಮಾಡಿ “ತಾನು ಅಮಿತ್‌ ಎಂಬವನೊಂದಿಗೆ ಹೋಗುತ್ತಿದ್ದು,

‘ಅಮಿತ್ ಜೊತೆಗೆ ಹೋಗುತ್ತಿದ್ದೇನೆ’| ಪತಿಗೆ ಮೆಸೇಜ್ ಕಳುಹಿಸಿ ಪಿಸಿಯೋಥೆರಪಿ ವಿದ್ಯಾರ್ಥಿನಿ ನಾಪತ್ತೆ Read More »

ಅಮ್ಮನ ಮಾತು ನಡೆಸಿದ ವಿನೋದ್ ರಾಜ್| ದರ್ಶನ್ ಭೇಟಿಗೆ ಅಸಲಿ ಕಾರಣವೇನು?

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿನೋದ್ ರಾಜ್ ಅವರು ಭೇಟಿ ಮಾಡಿದ್ದಾರೆ. ಜುಲೈ 22ರಂದು ಭೇಟಿ ಮಾಡಿದ್ದು ಜೈಲಿಗೆ ತೆರಳಿದ ವಿನೋದ್ ರಾಜ್ ಅವರು ದರ್ಶನ್ ಜೊತೆ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿನೋದ್ ರಾಜ್ ದರ್ಶನ್ ಭೇಟಿಗೆ ತಾಯಿ ನೀಡಿದ ಹೇಳಿಕೆ ಕಾರಣ ಎಂದಿದ್ದಾರೆ. ‘ನನ್ನ ತಾಯಿ ಮಂಚದಲ್ಲಿ ಮಲಗಿದ್ದಾಗ ಒಂದು ಮಾತನ್ನು ಹೇಳಿದ್ದರು. ತೂಗುದೀಪ ಶ್ರೀನಿವಾಸ್ ಮಗ ಬೆಂಬಲ ಇಲ್ಲದೆ ಬೆಳೆದವನು.

ಅಮ್ಮನ ಮಾತು ನಡೆಸಿದ ವಿನೋದ್ ರಾಜ್| ದರ್ಶನ್ ಭೇಟಿಗೆ ಅಸಲಿ ಕಾರಣವೇನು? Read More »