ಸಿನಿಮಾ

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. […]

ನಟ ಸುದೀಪ್ ಗೆ ಮಾತೃವಿಯೋಗ Read More »

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್| ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್‌ ಬೈ ಘೋಷಿಸಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್‌ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. #BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ

‘ಬಿಗ್ ಬಾಸ್’ ನಿರೂಪಣೆಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್| ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ Read More »

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಇದೀಗ ಎಮರ್ಜೆನ್ಸಿ ಸೈರನ್ ಮೊಳಗಿದೆ. ಈ ಸೈರನ್ ಗೆ ಒಂದು ಕ್ಷಣಕ್ಕೆ ಎಲ್ಲಾ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದು, ಮನೆಯಲ್ಲಿ ಏನಾಗ್ತಿದೆ ಅನ್ನೋ ಆತಂಕದಿಂದ ಕಿರುಚಾಡಿದ್ದಾರೆ. ಹೌದು, ಇಂದು ಬೆಳ್ಳಂಬೆಳಗ್ಗೆ ಪ್ರೊಮೋ ಬಿಟ್ಟಿದ್ದು ಈಮೂಲಕ ಬಿಗ್ಬಾಸ್ ವೀಕ್ಷಕರ ಕುತೂಹಲವನ್ನು ಹೆಚ್ಚಿಸಿದ್ದಾರೆ. ಪ್ರೋಮೊದಲ್ಲೇನಿದೆ..? ಬಿಗ್ಬಾಸ್ ಮನೆಯಲ್ಲಿ ಸೈರನ್ ಆಗಿದೆ. ಇದರಿಂದ ಸ್ಪರ್ಧಿಗಳು ಬೆಚ್ಚಿ ಬಿದ್ದು ಓಡಿ ಬಂದು ಎಲ್ಲರೂ ಒಟ್ಟಾಗಿ ನಿಂತಿದ್ದಾರೆ. ಕ್ರೇನ್ನಿಂದ ಏನೋ ತೆಗಿತಾ ಇದ್ದಾರೆ, ಏಯ್ ಯಾರು? ಏನಿದು’ ಅಂತಾ ಆತಂಕದಿಂದ

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ Read More »

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿಗೆ ಗಂಡು ಮಗುವಿನ ಜನನವಾಗಿತ್ತು. ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ. ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಹೆಚ್ಚು ಲೈಕ್ಸ್ ಸಿಕ್ಕಿದೆ. ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದ ಚಂದನ್ ಕವಿತಾ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ

ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ Read More »

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಪ್ರಾರಂಭವಾಗಿ ಒಂದು ವಾರ ಕಳೆಯಿತು. ವಿವಿಧ ಟಾಸ್ಕ್ನಲ್ಲಿ ಗುದ್ದಾಡಿ ಎಲಿಮಿನೇಷನ್ನಿಂದ ಬಚಾವ್ ಆಗಲು ಎಲ್ಲರೂ ಪ್ರಯತ್ನಿಸಿದ್ದರು. ಜಗದೀಶ್, ಯಮುನಾ ಶ್ರೀನಿಧಿ, ಹಂಸಾ, ಭವ್ಯಾ, ಗೌತಮಿ, ಚೈತ್ರಾ ಕುಂದಾಪುರ, ಶಿಶಿರ್, ಮಾನಸಾ ಮತ್ತು ಮೋಕ್ಷಿತಾ ಅವರು ಈ ವಾರ ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆಗಿದ್ದಾರೆ. ಇದು ಅವರಿಗೆ ಮಾತ್ರವಲ್ಲದೆ ಎಲ್ಲರಿಗೂ ಶಾಕ್ ಎಂದೆ ಹೇಳಬಹುದು. ಅವರು ಮೊದಲ ವಾರ ಹೆಚ್ಚು ಆ್ಯಕ್ಟೀವ್

ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಯಮುನಾ ಶ್ರೀನಿಧಿ Read More »

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು

ಸಮಗ್ರ ನ್ಯೂಸ್‌: ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡು ಅದ್ದೂರಿಯಾಗಿ ಆರಂಭಗೊಂಡ ಕನ್ನಡದ ಬಿಗ್‌ಬಾಸ್ ಸೀಸನ್ ೧೧ಕ್ಕೆ ಮೊದಲ ವಾರದಲ್ಲಿ ಶುರುವಾದ ಕಂಟಕವೊಂದು ಎದುರಾಗಿದೆ. ಬಿಗ್‌ಬಾಸ್ ಶೋ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್‌ಬಾಸ್ ಸೀಸನ್ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್‌ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ

ಬಿಗ್‌ಬಾಸ್‌ ಹೊಸ ಅಧ್ಯಾಯಕ್ಕೆ ಆರಂಭದಲ್ಲೇ ಕಂಟಕ/ ಮಹಿಳಾ ಆಯೋಗಕ್ಕೆ ದೂರು Read More »

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಪಾವಗಡ ಹಾಗೂ ನಂದಿನಿ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ Read More »

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ..

ಸಮಗ್ರ ನ್ಯೂಸ್: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಗೆ ಸೆಪ್ಟೆಂಬರ್ 3ರಂದು ಮಗುವಿನ ಆಗಮನ ಆಗಿದೆ. ಈ ಖುಷಿ ಸುದ್ದಿಯನ್ನು ದಂಪತಿ ರಿವೀಲ್ ಮಾಡಿದ್ದಾರೆ. ಹರ್ಷಿಕಾಗೆ ಹೆಣ್ಣುಮಗು ಜನಿಸಿದ್ದು, ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹೆಣ್ಣು ಮಗುವಿನ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ. ಇನ್ನೂ ಮುಖ್ಯವಾಗಿ ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿದೆ ಅನ್ನೋದು ಕುಟುಂಬದ ಖುಷಿ ಹೆಚ್ಚಿಸಿದೆ. ಹರ್ಷಿಕಾ ಪೂಣಚ್ಚ & ಭುವನ್ ಅವರದ್ದು ಪ್ರೇಮ ವಿವಾಹವಾಗಿದ್ದು,

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ.. Read More »

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್:ಬಾಲಿವುಡ್‌ನ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಅ.8ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಹಮ್ಮಿಕೊಳ್ಳಲಾಯಿತು. ಮಿಥುನ್ ಅವರ ಗಮನಾರ್ಹ ಸಿನಿಮಾ ಪ್ರಯಾಣ ತಲೆಮಾರಿಗೆ ಸ್ಫೂರ್ತಿ ನೀಡುವಂಥದ್ದು, ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿ ಆಯ್ಕೆ ಮಾಡಿದೆ ಎಂದು ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟಿದ್ದು 1976ರಲ್ಲಿ. 26ನೇ ವಯಸ್ಸಿನಲ್ಲಿ ಹೀರೋ ಆಗಿದ್ದರು.ಈ ವರ್ಷದ ಆರಂಭದಲ್ಲಿ

ಮಿಥುನ್ ಚಕ್ರವರ್ತಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »