ಸಿನಿಮಾ

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್‌ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದ್ದು ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ […]

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್ Read More »

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ ಅವರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಅದಲ್ಲದೆ ಸಿನಿಮಾ ವಿತರಕರಾಗಿ ಹಾಗೂ ಕರ್ನಾಟಕ ಫಿಲಂ ಛೇಂಬರ್ ಮತ್ತು SIFCCRIPನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆಯಿಂದ ಶಿವಾನಂದ ಸರ್ಕಲ್ ಬಳಿಯ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ Read More »

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ,

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..!

ಕೊರೋನಾ ಲಾಕ್​ಡೌನ್​ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿದೆ. ಇದೇ ಕಾರಣದಿಂದಾಗಿ ಬಿಗ್​ ಬಾಸ್​ ಸೀಸನ್​ 8ನ್ನೂ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಬಿಗ್​ ಬಾಸ್​ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್​ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆಯಂತೆ. ಕನ್ನಡದ ಕಿರುತೆಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​​ 8 ಕೊನೆಗೊಳ್ಳಲು 29 ದಿನಗಳು ಬಾಕಿ ಇತ್ತು. ಆಗಲೇ ಕಾರ್ಯಕ್ರಮ ಅರ್ಧಕ್ಕೆ ಕೊನೆಗೊಳ್ಳಲಿದೆ ಅನ್ನೋ ಸುದ್ದಿ ಹೊರ ಬಿದ್ದಿತ್ತು. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಕಾರ್ಯಕ್ರಮ ಕೊರೋನಾ ಕಾರಣದಿಂದ

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..! Read More »

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು

ಮುಂಬೈ: ಕಿರುತೆರೆ ನಟ ಪರ್ಲ್ ವಿ ಪುರಿ ಅಪ್ರಾಪ್ತ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಸಂತ್ರಸ್ತೆ ಎನ್ನಲಾದ ಯುವತಿಯ ತಾಯಿಯೇ ನಟ ನಿರಪರಾಧಿ ಎಂದಿದ್ದಾರೆ. ಕಳೆದೊಂದು ವಾರಗಳ ಹಿಂದೆ ಯುವತಿ ಹಾಗೂ ಯುವತಿಯ ತಂದೆ, ಹಿಂದಿ ಕಿರುತೆರೆ ನಟ ಪರ್ಲ್ ವಿ ಪುರಿ ಮೇಲೆ ಅತ್ಯಾಚಾರ ಪ್ರಕರಣ ಧಾಖಲಿಸಿದ್ದರು. ಧಾರಾವಾಹಿ ಒಂದರಲ್ಲಿ ನಟಿಸುವ ಅವಕಾಶ ಕೊಡಿಸುವುದಾಗಿ ಹೇಳಿ, ನಟ ನೊಂದಿಗೆ ಸೇರಿ ಕೆಲವು ಯುವಕರು ಕಾರೊಂದರಲ್ಲಿ ನನ್ನ ಮೇಲೆ

ನಟ ಪರ್ಲ್ ವಿ ಪುರಿ ಬೆಂಬಲಕ್ಕೆ ನಿಂತ ಸಂತ್ರಸ್ಥೆ ತಾಯಿ…! | ಅಪ್ರಾಪ್ತೆಯ ಅತ್ಯಾಚಾರ ಪ್ರಕರಣಕ್ಕೆ ರೋಚಕ ತಿರುವು Read More »

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವತ್ತಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಸುರೇಶ್ಚಂದ್ರ ಚೆಲುವಿನ ಚಿತ್ತಾರ ಚಿತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಅವರು 80ರ ದಶಕದಲ್ಲಿ ಸಂಜೆವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ Read More »

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ”

ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್‌ ಸಿನಿಮಾ ಆಗಲಿದೆ.ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ರೋಹಿಣಿ ಸಿಂಧೂರಿ ಇಲ್ಲಿ ‘ಭಾರತ ಸಿಂಧೂರಿ’ಯಾಗಿದ್ದಾರೆ. ಈ ಟೈಟಲ್‌ ರೆಜಿಸ್ಟರ್‌ ಆಗಿದ್ದು ಕಳೆದ ವರ್ಷ ಅಂದರೆ 2020ರ ಜೂನ್ 15ರಂದೇ. ಮಂಡ್ಯದ ಪತ್ರಕರ್ತರಾಗಿರುವ ಕೃಷ್ಣ ಸ್ವರ್ಣಸಂದ್ರ ಎಂಬುವವರಿಂದ ಟೈಟಲ್ ನೋಂದಣಿಯಾಗಿದ್ದು, ಲಾಕ್‌ಡೌನ್‌ ನಂತರ ಸಿನಿಮಾ ನಂತರ

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ” Read More »

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ

ಮುಂಬೈ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪದ ಮೇಲೆ ಕಿರುತೆರೆ ನಟ ಪರ್ವ್ ವಿ. ಪುರಿ ಸೇರಿದಂತೆ 6 ಮಂದಿಯನ್ನು ಮುಂಬೈ ವಾಲಿವ್ ಪೊಲೀಸರು ಬಂಧಿಸಿದ್ದಾರೆ.ಕಾರಿನಲ್ಲಿ ನಟ ಸೇರಿದಂತೆ ಇತರರು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ನೀಡಿದ ದೂರಿನ ಅನ್ವಯ ಮುಂಬೈನ ವಾಲಿವ್ ಪೊಲೀಸರು ಪರ್ವ್ ವಿ ಪುರಿ ಸೇರಿದಂತೆ 6 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ದಿಲ್ ಕಿ ನಸರ್ ಸೆ ಖೂಬ್ ಸೂರತ್ ಧಾರವಾಹಿ ಮೂಲಕ 2013ರಲ್ಲಿ ಕಿರುತೆರೆ ಕಾಲಿಟ್ಟ

ಬಾಲಕಿಯ ಸಾಮೂಹಿಕ ಅತ್ಯಾಚಾರ: ಕಿರುತೆರೆ ನಟನ ಬಂಧನ Read More »

ಹಿರಿಯ ನಟಿ ಬಿ.ಜಯಾ ವಿಧಿವಶ: ಕಂಬನಿ ಮಿಡಿದ ಚಿತ್ರರಂಗ

ಬೆಂಗಳೂರು. ಸ್ಯಾಂಡಲ್​ವುಡ್​ ನ ಹಿರಿಯ ನಟಿ ಬಿ. ಜಯಾ ಮೃತರಾಗಿದ್ದಾರೆ. ಗುರುವಾರ (ಜೂನ್​ 3) ಮಧ್ಯಾಹ್ನ 3:30 ಸುಮಾರಿಗೆ ಕೊನೆಯುಸಿರೆಳೆದರು. ಕೆಲ ದಿನದಿಂದ ಜಯಾ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಜಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಅವರು, 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಅವರನ್ನು ಚಿತ್ರರಂಗ ಕಳೆದುಕೊಂಡಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಬಿ.ಜಯಾ ವಿಧಿವಶ: ಕಂಬನಿ ಮಿಡಿದ ಚಿತ್ರರಂಗ Read More »

ಚಿತ್ರರಂಗದ ನೆರವಿಗೆ ನಿಂತ ನಟ ಯಶ್ | 3000ಕ್ಕೂ ಅಧಿಕ ಕಾರ್ಮಿಕರಿಗೆ ತಲಾ 5000

ಬೆಂಗಳೂರು: ಲಾಕ್ಡೌನ್ ಇರುವ ಕಾರಣ ಸಂಪಾದನೆ ಇಲ್ಲದೆ ಸಂಕಷ್ಟ ಎದುರಿಸುತ್ತಿರುವ ಚಿತ್ರರಂಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ನಟ ಯಶ್ ಸಹಾಯಧನ ಘೋಷಿಸಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರಾಕಿಂಗ್ ಸ್ಟಾರ್ ಈ  ಮಾಹಿತಿ ಹಂಚಿಕೊಂಡಿದ್ದು ಚಿತ್ರರಂಗದ ಮೂರು ಸಾವಿರಕ್ಕೂ ಅಧಿಕ ಕಲಾವಿದರ ಹಾಗೂ ಕಾರ್ಮಿಕರ ಬ್ಯಾಂಕ್ ಖಾತೆಗೆ ತಲಾ ರೂ. 5000 ದಂತೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.  ಕಣ್ಣಿಗೆ ಕಾಣದ ವೈರಸ್‌ ಮನುಷ್ಯನ ಬದುಕನ್ನು ಹೆಚ್ಚುಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನಿಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ

ಚಿತ್ರರಂಗದ ನೆರವಿಗೆ ನಿಂತ ನಟ ಯಶ್ | 3000ಕ್ಕೂ ಅಧಿಕ ಕಾರ್ಮಿಕರಿಗೆ ತಲಾ 5000 Read More »