ಸಿನಿಮಾ

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ

ಬೆಂಗಳೂರು: ಕಿಚ್ಚ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಖತ್ ವೈರಲ್ ಆಗುತ್ತಿದಂತೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದರೆ. ಕಿಚ್ಚ ಸುದೀಪ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಸಿನಿಮೇತರ ವಿಚಾರಕ್ಕೂ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಈಗ ಸುದೀಪ್ ಅವರು ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣ ಸಿನಿಮಾ ಕೆಲಸಗಳಲ್ಲಿ ಸುದೀಪ್ ಬ್ಯುಸಿ ಇದ್ದಾರೆ. ಎರಡೂ ಚಿತ್ರಗಳ ಬಹುತೇಕ […]

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ Read More »

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನೀರಿಕ್ಷಿತ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡಿಗಡೆಯ ದಿನಾಂಕವನ್ನು ನಟ ಯಶ್ ಟ್ವೀಟ್ ಮಾಡುವ ಮೂಲಕವಾಗಿ ತಿಸಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?ಇಂದಿನ ಅನಿಶ್ಚಿತತೆಗಳು ನಮ್ಮ ಸಂಕಲ್ಪವನ್ನು ವಿಳಂಬಗೊಳಿಸುತ್ತವೆ. ಆದರೆ ನಾವು ಈ ಮೊದಲೇ ಭರವಸೆ ನೀಡಿದಂತೆ 2022ರ ಏಪ್ರಿಲ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಕೆಜಿಎಫ್ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸಹ ಸದ್ದು ಮಾಡಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಕೆಜಿಎಫ್ ಮೊದಲ ಭಾಗವನ್ನು ನೋಡಿದ ಅಭಿಮಾನಿಗಳು 2ನೇ

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್ Read More »

ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಉಮಾಶ್ರೀ – ಶುರುವಾಗ್ತಿದೆ ‘ಪುಟ್ಟಕ್ಕನ ಮಕ್ಕಳು’

ಕನ್ನಡ ಚಿತ್ರರಂಗ ಎಂದೂ ಮರೆಯಲಾಗದ ಹಲವು ಪಾತ್ರಗಳಲ್ಲಿ ನಟಿಸಿರುವ ಉಮಾಶ್ರಿ ಇದೀಗ ಮತ್ತೆ ಕಿರುತೆರೆಗೆ ಬಂದಿದ್ದಾರೆ. ಹಿರಿತೆರೆಯಲ್ಲಿ ಪುಟ್ಮಲ್ಲಿಯಾಗಿ ಈಗಾಗಲೇ ಮೋಡಿ ಮಾಡಿರುವ ಉಮಾಶ್ರೀ ಕಿರುತೆರೆಯಲ್ಲಿ ಪುಟ್ಟಕ್ಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಮಾಶ್ರೀ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು ಕೆಲವೇ ದಿನಗಳಲ್ಲಿ ಧಾರಾವಾಹಿ ಪ್ರಸಾರ ಆರಂಭವಾಗಲಿದೆ.ಧಾರಾವಾಹಿಯ ಕೇಂದ್ರ ಪಾತ್ರ ಉಮಾಶ್ರೀ ಅವರದ್ದೇ ಆಗಿರುತ್ತದೆ. ಉಮಾಶ್ರೀಗೆ ಕಿರುತೆರೆ ಹೊಸದೇನೂ ಅಲ್ಲ ಈಗಾಗಲೇ ಹಲವು ಧಾರಾವಾಹಿಗಳಲ್ಲಿ ಉಮಾಶ್ರೀ ನಟಿಸಿದ್ದಾರೆ. ಆದರೆ ಬಹುದಿನಗಳಿಂದ ಕಿರುತುರೆಯಿಂದ ದೂರವೇ

ಮತ್ತೆ ಕಿರುತೆರೆಯತ್ತ ಮುಖ ಮಾಡಿದ ಉಮಾಶ್ರೀ – ಶುರುವಾಗ್ತಿದೆ ‘ಪುಟ್ಟಕ್ಕನ ಮಕ್ಕಳು’ Read More »

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ

ಬೆಂಗಳೂರು : ಬಹುನಿರೀಕ್ಷಿತ ‘5ಡಿ’ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಆದಿತ್ಯ ಅವರು ‘ನಾನು ಎಸ್ ನಾರಾಯಣ್ ಅವರ ಜೊತೆ ಕೆಲಸ ಮಾಡಿದ್ದೆ, ಆದರೆ ಅವರ ಚಿತ್ರದಲ್ಲಿ ನಟಿಸುವ ಅವಕಾಶ

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ Read More »

ಡಾಲಿ ಧನಂಜಯ್ ‘ಹೆಡ್ ಬುಷ್’ ಗೆ ಪಾಯಲ್ ರಜಪೂತ್ ನಾಯಕಿ

ಬೆಂಗಳೂರು: ನಟ ಡಾಲಿ ಧನಂಜಯ್‌ ನಾಯಕರಾಗಿ ನಟಿಸುತ್ತಿರುವ ಡಾನ್‌ ಜಯರಾಜ್‌ ಜೀವನಕಥೆ ಆಧಾರಿತ ‘ಹೆಡ್‌ಬುಷ್‌’ ಚಿತ್ರಕ್ಕೆ ತೆಲುಗಿನ ಖ್ಯಾತ ನಟಿ ಪಾಯಲ್‌ ರಾಜ್‌ಪುತ್‌ ನಾಯಕಿಯಾಗಿ ಜೋಡಿಯಾಗಲಿದ್ದಾರೆ. ನಟಿ ಪಾಯಲ್‌ ಅವರು ತೆಲುಗಿನ ‘ಆರ್‌ಎಕ್ಸ್‌ 100, ಆರ್‌ಡಿಎಕ್ಸ್‌ ಲವ್‌’ ಮುಂತಾದ ಹಿಟ್‌ ಚಿತ್ರಗಳಲ್ಲಿ ನಟಿಸಿದ್ದರು. ಡಾಲಿ ಪಿಕ್ಚರ್ಸ್‌ ಮತ್ತು ಸೋಮಣ್ಣ ಟಾಕೀಸ್‌ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ, ಅಗ್ನಿ ಶ್ರೀಧರ್‌ ಅವರು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಚಿತ್ರವನ್ನು ಶೂನ್ಯ ಅವರು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಶರಣ್‌

ಡಾಲಿ ಧನಂಜಯ್ ‘ಹೆಡ್ ಬುಷ್’ ಗೆ ಪಾಯಲ್ ರಜಪೂತ್ ನಾಯಕಿ Read More »

ಬಿಗ್ ಬಾಸ್ ಸೀಸನ್ 8| ಮಂಜು ಪಾವಗಡ ವಿನ್ನರ್

ಕನ್ನಡ ಬಿಗ್​ ಬಾಸ್​ ಸೀಸನ್​ 8ರ ವಿನ್ನರ್​ ಆಗಿ ಮಂಜು ಪಾವಗಡ ಹೊರ ಹೊಮ್ಮಿದ್ದಾರೆ. ಈ ಬಗ್ಗೆ ಸುದೀಪ್​ ಅವರು ಅದ್ದೂರಿ ವೇದಿಕೆ ಮೇಲೆ ಘೋಷಣೆ ಮಾಡಿದರು. ಈ ಮೂಲಕ ಬಿಗ್​ಬಾಸ್​ ಟ್ರೋಫಿ​ ಹಾಗೂ 53 ಲಕ್ಷ ನಗದು ಬಹುಮಾನ ಮಂಜು ಪಾವಗಡ ಅವರಿಗೆ ಸಿಕ್ಕಿದೆ. ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಹರಿದು ಬಂದಿದೆ. ಬಿಗ್ ಬಾಸ್ ಕನ್ನಡ ಸೀಸನ್ 8 ಈ ಬಾರಿ ಹಲವು ವಿಷಯಗಳಲ್ಲಿ ದಾಖಲೆ ಬರೆದಿದೆ. ಪ್ರತಿ ಸೀಸನ್​ನಲ್ಲಿ ಸ್ಪರ್ಧಿಗಳು ಎಲಿಮಿನೇಟ್

ಬಿಗ್ ಬಾಸ್ ಸೀಸನ್ 8| ಮಂಜು ಪಾವಗಡ ವಿನ್ನರ್ Read More »

ಅಶ್ಲೀಲ ವಿಡಿಯೋ ಚಿತ್ರೀಕರಣವೂ ಕೂಡ ಉದ್ಯೋಗವೇ… ಲೈಂಗಿಕ ವಿಚಾರ ಬಚ್ಚಿಟ್ಟಷ್ಟು ಅದರ ಕುತೂಹಲಗಳು ಹೆಚ್ಚಾಗುತ್ತೆ- ನಟಿ ಸೋಮಿ ಅಲಿ

ಮುಂಬೈ: ಅಶ್ಲೀಲ ಚಿತ್ರಗಳನ್ನು ಚಿತ್ರೀಕರಿಸುವುದು ಕೂಡ ಒಂದು ಉದ್ಯೋಗ ಅದು ಅಪರಾಧವಲ್ಲ ಎಂದು ಬಾಲಿವುಡ್ ನಟಿ ಸೋಮಿ ಅಲಿ ಹೇಳಿಕೆ ನೀಡಿದ್ದಾರೆ. ಪೋರ್ನ್ ಸಿನಿಮಾಗಳಲ್ಲಿ ನಟಿಸುವುದು ಮತ್ತು ಅಂತಹ ವಿಡಿಯೋ ನಿರ್ದೇಶನ ಮಾಡುವುದು, ನಿರ್ಮಿಸುವುದು ತಪ್ಪಲ್ಲ. ಅದು ಕೂಡ ಒಂದು ಉದ್ಯಮರಂಗ ಎಂದು ಅಭಿಪ್ರಾಯಪಟ್ಟಿದ್ದಾರೆ. ಪೋರ್ನ್ ಉದ್ಯಮ ಎಲ್ಲ ಉದ್ಯಮಗಳಂತೆಯೇ ಒಂದು ಉದ್ಯಮವಾಗಿದೆ. ಹಾಗಾಗಿ, ಅದನ್ನು ಉದ್ಯೋಗವಾಗಿ ಸ್ವೀಕರಿಸುವ ವ್ಯಕ್ತಿಯನ್ನು ನಾನು ಕೆಟ್ಟವನು ಎಂದು ಭಾವಿಸುವುದಿಲ್ಲ. ಲೈಂಗಿಕ ದೌರ್ಜನ್ಯ, ಮೋಸ ಮಾಡುವುದು ಅಪರಾಧವಾಗಿದೆ ಎಂದು ಬಾಲಿವುಡ್ ಬಡೇಮಿಯಾ

ಅಶ್ಲೀಲ ವಿಡಿಯೋ ಚಿತ್ರೀಕರಣವೂ ಕೂಡ ಉದ್ಯೋಗವೇ… ಲೈಂಗಿಕ ವಿಚಾರ ಬಚ್ಚಿಟ್ಟಷ್ಟು ಅದರ ಕುತೂಹಲಗಳು ಹೆಚ್ಚಾಗುತ್ತೆ- ನಟಿ ಸೋಮಿ ಅಲಿ Read More »

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್

ಬೆಂಗಳೂರು: ಸಿಕ್ಸರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಪ್ರಜ್ವಲ್ ದೇವರಾಜ್ ಇನ್ಮುಂದೆ ನಿಮ್ಮ ಮನೆ ಟಿವಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡ್ಯಾನ್ಸ್ ಶೋ ಒಂದರ ಜಡ್ಜ್ ಆಗಿ ಪ್ರಜ್ವಲ್ ದೇವರಾಜ್ ಕಿರುತೆರೆಗೆ ಬರುತ್ತಿದ್ದು, ಶೋನ ಪ್ರೋಮೊ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಕಿರುತೆರೆಯಲ್ಲಿ ಡ್ಯಾನ್ಸ್ ರಿಯಾಲಿಟಿ ಶೋಗಳು ಈಗಾಗಲೇ ಬಿತ್ತರವಾಗುತ್ತಿದ್ದು, ಈ ನಡುವೆ ಸ್ಟಾರ್ ಸುವರ್ಣ ಹೊಸದೊಂದು ಡ್ಯಾನ್ಸ್ ಶೋ ಆಯೋಜಿಸುತ್ತಿದೆ. ಇದಕ್ಕೆ ಪ್ರಜ್ವಲ್ ದೇವರಾಜ್ ಅವರನ್ನು ತೀರ್ಪುಗಾರರನ್ನಾಗಿ ಆಹ್ವಾನಿಸಿದೆ. ಒಳ್ಳೆಯ ಡ್ಯಾನ್ಸರ್ ಆಗಿರುವ ಪ್ರಜ್ವಲ್ ದೇವರಾಜ್ ಚಾನೆಲ್

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್ Read More »

ಚುಡಾಯಿಸುತ್ತಿದ್ದವರು ನಾಚಿಸುವಂತೆ ಬೆಳೆದ ‘ಅಭಿನಯ ಶಾರದೆ’| ದುಂಡುಮಲ್ಲಿಗೆ ಕಮಲಾ‌ಕುಮಾರಿ ಜಯಂತಿ ಆದ‌ ಕಥೆ|

ಬೆಂಗಳೂರು: ದುಂಡಗೆ, ದಪ್ಪಗಿದ್ದ ಬಾಲಕಿಯನ್ನು ಸಹಪಾಠಿಗಳು ಚುಡಾಯಿಸುತ್ತಿದ್ದರು. ಆದರೂ ಆತ್ಮವಿಶ್ವಾಸ ಕುಗ್ಗಿಸಿಕೊಳ್ಳದ ಆ ಬಾಲೆ ಶಾಲೆಯಲ್ಲಿ ನೃತ್ಯ ಮಾಡಿ ಸೈ ಎನ್ನಿಸಿಕೊಂಡಿದ್ದಲ್ಲದೆ, ಪ್ರಶಸ್ತಿಯನ್ನೂ ಪಡೆದು ನಗೆ ಬೀರಿದಳು. ನಿರಂತರವಾಗಿ ತೆಲುಗು ಸಿನಿಮಾಗಳನ್ನು ನೋಡುತ್ತಿದ್ದ ಆ ಬಾಲೆಗೆ ಎ.ನಾಗೇಶ್ವರರಾವ್​ ಮತ್ತು ಎನ್​.ಟಿ. ರಾಮರಾವ್​ ಅವರ ಅಭಿನಯ ಅಂದ್ರೆ ಎಲ್ಲಿಲ್ಲದ ಪ್ರೀತಿ. ಹತ್ತನೇ ತರಗತಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ ಆ ಬಾಲೆಗೆ ತಾನು ಪಂಚಭಾಷಾ ನಟಿ ಆಗುತ್ತೇನೆ, ಅಭಿನಯ ಶಾರದೆ ಎಂಬ ಹೆಸರು ಪಡೆಯುವೆ ಎಂಬ ಒಂದು ಸಣ್ಣ ಸುಳಿವೂ ಇರಲಿಲ್ಲ…

ಚುಡಾಯಿಸುತ್ತಿದ್ದವರು ನಾಚಿಸುವಂತೆ ಬೆಳೆದ ‘ಅಭಿನಯ ಶಾರದೆ’| ದುಂಡುಮಲ್ಲಿಗೆ ಕಮಲಾ‌ಕುಮಾರಿ ಜಯಂತಿ ಆದ‌ ಕಥೆ| Read More »

ಅಕ್ಕ ಬೆಳಿಗ್ಗೆ ಯೋಗ ಕಲಿಸಿದರೆ ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ….!! ಶರ್ಮಿತಾ ಶೆಟ್ಟಿ ಶುಭಾಶಯಕ್ಕೆ ನೆಟ್ಟಿಗರಿಂದ ಕಮೆಂಟ್.

ಮುಂಬೈ ಜುಲೈ 25: ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದು, ರಾಜ್​ ಕುಂದ್ರಾ ಮಾಡಿದ ತಪ್ಪಿನಿಂದಾಗಿ ಅವರ ಇಡೀ ಕುಟುಂಬವೇ ಮುಜುಗರ ಅನುಭವಿಸುವಂತಾಗಿದೆ. ಇದೀಗ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಅವರು ಮಾಡಿರುವ ಕಮೆಂಟ್ ಗೆ ನೆಟ್ಟಿಗರು ರಿ ಕಮೆಂಟ್ ಹಾಕಿ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅಭಿನಯದ ‘ಹಂಗಾಮಾ- 2’ ಓಟಿಟಿ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಮೂಲಕ ರಿಲೀಸ್​ ಆಗಿದೆ. ಈ

ಅಕ್ಕ ಬೆಳಿಗ್ಗೆ ಯೋಗ ಕಲಿಸಿದರೆ ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ….!! ಶರ್ಮಿತಾ ಶೆಟ್ಟಿ ಶುಭಾಶಯಕ್ಕೆ ನೆಟ್ಟಿಗರಿಂದ ಕಮೆಂಟ್. Read More »