ಸಿನಿಮಾ

ಲಾಕ್ ಡೌನ್ ನಡುವೆಯೂ ಶೂಟಿಂಗ್ : ಮಲೆಯಾಳಂ ಬಿಗ್‍ಬಾಸ್ ಮನೆಗೆ ಬೀಗ ಜಡಿದ ಪೊಲೀಸರು

ಚೆನ್ನೈ: ಕೊರೊನಾ ಲಾಕ್‍ಡೌನ್ ನಡುವೆ ನಡೆಯುತ್ತಿದ್ದ ಮಲೆಯಾಳಂನ ಬಿಗ್‍ಬಾಸ್ ಶೋನ ಶೂಟಿಂಗ್ ಸೆಟ್‍ಗೆ ದಾಳಿ ಮಾಡಿದ ಪೊಲೀಸರು ಬೀಗ ಜಡಿದಿದ್ದಾರೆ. ಕೊರೊನಾ ಎರಡನೇ ಅಲೆಯಿಂದಾಗಿ ದೇಶದಲ್ಲಿ ಚಲನಚಿತ್ರ ಮತ್ತು ಧಾರಾವಾಹಿಗಳ ಚಿತ್ರೀಕರಣಕ್ಕೆ ನಿಷೇಧವಿದೆ. ಆದರೆ ಮಲೆಯಾಳಂನ ಬಿಗ್‍ಬಾಸ್ ಶೋದ ಚಿತ್ರೀಕರಣ ಚೆನ್ನೈನ ಇವಿಪಿ ಫಿಲಂ ಸಿಟಿ ಚೆಂಬರಂಕ್ಕಂನಲ್ಲಿ ನಡೆಯುತ್ತಿತ್ತು. ಹಾಗಾಗಿ ಇಲ್ಲಿಗೆ ದಾಳಿ ಮಾಡಿದ ಕಂದಾಯ ವಿಭಾಗೀಯ ಅಧಿಕಾರಿ ತಿರುವಳ್ಳೂರು, ಪ್ರೀತಿ ಪಾರ್ಕವಿ ನೇತೃತ್ವದ ತಂಡ ಶೂಟಿಂಗ್ ಸೆಟ್‍ನಲ್ಲಿದ್ದವರನೆಲ್ಲ ಹೊರಹಾಕಿ ಸೆಟ್‍ಗೆ ಬೀಗ ಹಾಕಿದ್ದಾರೆ. ಕೆಲ ಮಾಹಿತಿಗಳ […]

ಲಾಕ್ ಡೌನ್ ನಡುವೆಯೂ ಶೂಟಿಂಗ್ : ಮಲೆಯಾಳಂ ಬಿಗ್‍ಬಾಸ್ ಮನೆಗೆ ಬೀಗ ಜಡಿದ ಪೊಲೀಸರು Read More »

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..?

ಅಮೆರಿಕಾದ ಫ್ಲೋರಿಡಾದಲ್ಲಿ ನಡೆದ 69ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉದ್ಯಾವರ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೋ ಮೂರನೇ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. 22ರ ಹರೆಯದ ಆ್ಯಡ್ಲಿನ್ ಕ್ಯಾಸ್ಟೆಲಿನೋ, ಉದ್ಯಾವರ ಮೂಲದ ಅಲ್ಫೋನ್ಸಸ್ ಕ್ಯಾಸ್ಟೆಲಿನೊ ಮತ್ತು ಮೀರಾ ಕ್ಯಾಸ್ಟೆಲಿನೊ ದಂಪತಿ ಪುತ್ರಿ. ವಿವಿಧ ಆನ್‌ಲೈನ್ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದ ಅವರು, 2020ರಲ್ಲಿ ಲಿವಾ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ನೇರವಾಗಿ ಮಿಸ್ ಯೂನಿವರ್ಸ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದ್ದರು. ಕುವೈತ್ ನಲ್ಲಿ ಹುಟ್ಟಿ ಬೆಳೆದು, ಮುಂಬೈನಲ್ಲಿ ಪ್ರೌಢ

ವಿಶ್ವಸುಂದರಿ ರನ್ನರ್ ಅಪ್ ಸ್ಥಾನ ಪಡೆದ ಕರಾವಳಿ ಬೆಡಗಿ. ಯಾರೀ ಸುಂದರಿ ಗೊತ್ತಾ..? Read More »

ನೀವೆಲ್ಲಿದ್ದೀರೋ ಅಲ್ಲಿಗೆ ಬಂದು ಬೆಳೆ ಖರೀದಿಸ್ತಿನಿಯೆಂದ ಉಪೇಂದ್ರ

ಬೆಂಗಳೂರು: ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಸಿನಿ ಕಾರ್ಮಿಕರ ನೇರವಿಗೆ ನಿಂತಿದ್ದ ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಇದೀಗ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ಕೊಟ್ಟು ಖರೀದಿ ಮಾಡಲು ಮುಂದಾಗಿದ್ದಾರೆ. ಲಾಕ್‍ಡೌನ್ ನಿಂದ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರಿಂದ ತರಕಾರಿ ಖರೀದಿಸಿ ಅವಶ್ಯಕತೆ ಇರುವವರಿಗೆ ಹಂಚಲು ಮುಂದಾಗಿದ್ದಾರೆ ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಬೆಳೆಗಳನ್ನು ಎಲ್ಲಿ ಬೆಳದಿದ್ದಾರೋ ಅವರಿರುವ ಜಾಗಕ್ಕೆ ತೆರಳಿ

ನೀವೆಲ್ಲಿದ್ದೀರೋ ಅಲ್ಲಿಗೆ ಬಂದು ಬೆಳೆ ಖರೀದಿಸ್ತಿನಿಯೆಂದ ಉಪೇಂದ್ರ Read More »