ಸಿನಿಮಾ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ| ಕ್ಯಾನ್ಸರ್ ನಿಂದ ಅಪರ್ಣಾ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ನಿರೂಪಣಾ ಕ್ಷೇತ್ರವನ್ನು ಪ್ರವೇಶಿದ್ದರು. ಅಚ್ಚ ಕನ್ನಡದಲ್ಲಿ ತಮ್ಮ ನಿರೂಪಣೆಯನ್ನು ಮಾಡಿ ಹೆಸರುವಾಸಿಯಾಗಿದ್ದವರು. ಆದರೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ […]

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ| ಕ್ಯಾನ್ಸರ್ ನಿಂದ ಅಪರ್ಣಾ ವಿಧಿವಶ Read More »

ಖ್ಯಾತ ಗಾಯಕಿ ಉಷಾ‌ ಉತ್ತುಪ್ ಗೆ ಪತಿ ವಿಯೋಗ

ಸಮಗ್ರ ನ್ಯೂಸ್: ಖ್ಯಾತ ಗಾಯಕಿ, ಇಂಡಿಯನ್‌ ಪಾಪ್‌ ಐಕಾನ್‌ ಉಷಾ ಉತ್ತುಪ್‌ ಅವರ ಪತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಸೋಮವಾರ(ಜು.8ರಂದು) ಕೋಲ್ಕತ್ತಾದಲ್ಲಿ ಜಾನಿ ಚಾಕೋ ಉತ್ತುಪ್ (78) ನಿಧನ ಹೊಂದಿದ್ದಾರೆ. ತನ್ನ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಹಠಾತ್ ಹೃದಯಸ್ತಂಭನದಿಂದ ಅವರು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಖ್ಯಾತ ಗಾಯಕಿ ಉಷಾ‌ ಉತ್ತುಪ್ ಗೆ ಪತಿ ವಿಯೋಗ Read More »

ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್| ಜು.18ರವರೆಗೆ ಜೈಲೂಟ ಖಾಯಂ

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರವರೆಗೆ ವಿಸ್ತರಿಸಿ ಇದೀಗ ಆರ್ಥಿಕ ಅಪರಾಧಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ನ್ಯಾಯಾಲಯ, ದರ್ಶನ ನಟ ಪವಿತ್ರಗೌಡ ಮತ್ತು ಇತರರನ್ನು ಆರ್ಥಿಕ ಅಪರಾಧಗಳ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಪರಪ್ಪನ ಅಗ್ರಹಾರ ಹಾಗೂ

ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದ ಕೋರ್ಟ್| ಜು.18ರವರೆಗೆ ಜೈಲೂಟ ಖಾಯಂ Read More »

ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಮದುವೆ

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ನಲ್ಲಿ ಇದೀಗ ಮತ್ತೊಂದು ಜೋಡಿ ಮದುವೆ ಸಂಭ್ರಮಕ್ಕೆ ಸಜ್ಜಾಗಿದ್ದಾರೆ. ಹೌದು ‘ರಾಬರ್ಟ್’ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಹಸೆಮಣೆ ಏರಲಿದ್ದಾರೆ. ಈ ಕುರಿತು ತರುಣ್ ಸುಧೀರ್ ತಾಯಿ ಮಾಲತಿ ಖಚಿತಪಡಿಸಿದ್ದಾರೆ. ರಾಬರ್ಟ್’ ಚಿತ್ರದಲ್ಲಿ ಸೋನಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ತರುಣ್- ಸೋನಲ್ ನಡುವೆ ಪ್ರೀತಿ ಹುಟ್ಟಿತ್ತು ಎಂದು ಹೇಳಲಾಗುತ್ತಿದೆ. ಇನ್ನು ದರ್ಶನ್‌ ಕೂಡ ಆಗಾಗ ತರುಣ್‌ಗೆ ಮದುವೆ ಮಾಡಿಸಬೇಕು ಎನ್ನುತ್ತಿದ್ದರಂತೆ. ಹಾಗಾಗಿ ಶೂಟಿಂಗ್‌ ಸೆಟ್‌ನಲ್ಲಿ ತರುಣ್- ಸೋನಲ್ ಇಬ್ಬರನ್ನು ತಮಾಷೆಯಾಗಿ

ರಾಬರ್ಟ್ ನಿರ್ದೇಶಕ ತರುಣ್ ಸುಧೀರ್ ಜೊತೆ ಸೋನಲ್ ಮದುವೆ Read More »

ಕಾಣೆಯಾಗಿದ್ದ ದರ್ಶನ್ ಮ್ಯಾನೇಜರ್ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡನಾ ದುರ್ದೈವಿ!?

ಸಮಗ್ರ ನ್ಯೂಸ್: ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ

ಕಾಣೆಯಾಗಿದ್ದ ದರ್ಶನ್ ಮ್ಯಾನೇಜರ್ ಶವವಾಗಿ ಪತ್ತೆ| ಆತ್ಮಹತ್ಯೆ ಮಾಡಿಕೊಂಡನಾ ದುರ್ದೈವಿ!? Read More »

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ನನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ‌ ಹೂವಿನ ಅಲಂಕಾರ ಪೂಜೆ

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ Read More »

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ದಾಸ, ಅಭಿಮಾನಿಗಳ ಚಾಲೆಂಜಿಂಗ್ ಸ್ಟಾರ್​ ಎಂದೆಲ್ಲಾ ಕರೆಯಲ್ಪಟ್ಟ ನಟ ದರ್ಶನ್​ ಇದೀಗ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿ, ಪೊಲೀಸರ ಕಸ್ಟಡಿಯಲ್ಲಿದ್ದು, ನಿರಂತರ ವಿಚಾರಣೆಗೆ ಒಳಪಟ್ಟಿದ್ದಾರೆ. ಒಂದೆಡೆ ದರ್ಶನ್​ ಬಂಧನ ಚಿತ್ರರಂಗದ ಗಣ್ಯರು ಸೇರಿದಂತೆ ರಾಜ್ಯದ ಜನತೆಗೂ ಭಾರೀ ಅಚ್ಚರಿ ತಂದರೆ, ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ದರ್ಶನ್​ ಪರ ಬೆಂಬಲದ ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳು ಮತ್ತೊಂದೆಡೆ. ಆರಂಭಿಕ ಹಂತದಲ್ಲೇ ಮುಚ್ಚಿಹೋಗಬೇಕಿದ್ದ ಈ ಪ್ರಕರಣದಲ್ಲಿ ದರ್ಶನ್​ರನ್ನು ಬಯಲಿಗೆಳೆದು ತಂದ ಇಬ್ಬರು ದಕ್ಷ

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು Read More »

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ದರ್ಶನ್ & ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದರ್ಶನ್, ಪವಿತ್ರಾ ಗೌಡ ಹಾಗೂ ಅವರ ಸಹಚರರನ್ನೂ ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಈ ಕೊಲೆ ಆರೋಪದಿಂದ ದರ್ಶನ್ ಅವರನ್ನು ಚಿತ್ರರಂಗದಲ್ಲಿ ಬ್ಯಾನ್ ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಇದರ ಕುರಿತು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾತನಾಡಿ ‘ಯಾವ ಚಿತ್ರರಂಗದಲ್ಲೂ

ದರ್ಶನ್ ಚಿತ್ರರಂಗದಿಂದ ಬ್ಯಾನ್ ವಿಚಾರ| ಫಿಲ್ಮ್ ಚೇಂಬರ್ ನಿಂದ ಪ್ರತಿಕ್ರಿಯೆ Read More »

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

ಸಮಗ್ರ ನ್ಯೂಸ್: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ

ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ Read More »

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ

ಸಮಗ್ರ ನ್ಯೂಸ್ : ಡಾ.ರಾಜ್‌ಕುಮಾರ್‌ ವಂಶದಲ್ಲಿ ವಿಚ್ಛೇದನ ಇದೇ ಮೊದಲು ಕೇಳಿ ಬಂದಿದ್ದು, ನಟ ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. ಹೌದು “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನು, ನಟನ ಲೀಗಲ್‌

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ Read More »