ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಬಿಎಸ್ವೈ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೂ ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಈ […]
ಪೋಕ್ಸೊ ಪ್ರಕರಣ| ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಬಿ.ಎಸ್.ವೈ ಬಚಾವ್ Read More »