ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ
ಸಮಗ್ರ ನ್ಯೂಸ್ : ಆಸ್ತಿ ವಿಚಾರವಾಗಿ ಸಹೋದರನನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜು ಯಾನೆ ಕಪಿಲ (38) ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾ.12ರಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾರ್ಕಳ ತಾಲೂಕು ನಿಟ್ಟೆ ಬಜಕಳ ನಿವಾಸಿ ರಾಜು ಯಾನೆ ಕಪಿಲ ಮತ್ತು ಶೇಖರ ಸಹೋದರರಾಗಿದ್ದು, ಇವರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. 2022ರ ಮಾ.6ರಂದು ಶೇಖರ ಅವರು ಮನೆಯ ಬಳಿ ಕೆಲಸ ಮಾಡುತ್ತಿದ್ದಾಗ ರಾಜು ಬಂದು ಗಲಾಟೆ ನಡೆಸಿ […]
ಕಾರ್ಕಳ: ಆಸ್ತಿ ವಿಚಾರಕ್ಕೆ ಸಹೋದರನ ಕೊಲೆ: ಜೀವಾವಧಿ ಶಿಕ್ಷೆ Read More »










