ಕೊಯಿಲ: ಯುವಕ ಆತ್ಮಹತ್ಯೆ
ಸಮಗ್ರ ನ್ಯೂಸ್ : ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.11ರಂದು ನಡೆದಿದೆ. ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36 ವ.) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಧ್ಯಾಹ್ನ ಊಟ ಮಾಡಿದ ಬಳಿಕ ಮನೆಯಿಂದ ಹೊರ ಹೋದವರು ತೋಟದಲ್ಲಿ ಕಟ್ಟಿ ಹಾಕಿದ್ದ ಕರುವಿನ ಕೊರಲಿನಿಂದ ಹಗ್ಗ ಬಿಚ್ಚಿಸಿಕೊಂಡು ಆ ಹಗ್ಗದಿಂದ ತೋಟದ ಬದಿಯಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮೃತರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ […]
ಕೊಯಿಲ: ಯುವಕ ಆತ್ಮಹತ್ಯೆ Read More »










