ಕರಾವಳಿ

ಕೊಯಿಲ: ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.11ರಂದು ನಡೆದಿದೆ. ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36 ವ.) ಆತ್ಮಹತ್ಯೆ ಮಾಡಿಕೊಂಡವರು. ಇವರು ಮಧ್ಯಾಹ್ನ ಊಟ ಮಾಡಿದ ಬಳಿಕ ಮನೆಯಿಂದ ಹೊರ ಹೋದವರು ತೋಟದಲ್ಲಿ ಕಟ್ಟಿ ಹಾಕಿದ್ದ ಕರುವಿನ ಕೊರಲಿನಿಂದ ಹಗ್ಗ ಬಿಚ್ಚಿಸಿಕೊಂಡು ಆ ಹಗ್ಗದಿಂದ ತೋಟದ ಬದಿಯಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ವೇಳೆಗೆ ಮೃತರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ […]

ಕೊಯಿಲ: ಯುವಕ ಆತ್ಮಹತ್ಯೆ Read More »

ಮಂಗಳೂರು: ವಾಕಿಂಗ್ ಸ್ಟಿಕ್ ನಲ್ಲಿ ವೃದ್ಧ ಮಾವನಿಗೆ ಹಲ್ಲೆ ನಡೆಸಿದ ಸೊಸೆ| ಆರೋಪಿ ಮಹಿಳೆಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಆಘಾತಕಾರಿ ಘಟನೆಯೊಂದರಲ್ಲಿ, 87 ವರ್ಷದ ಮಾವನ ಮೇಲೆ ವಾಕಿಂಗ್ ಸ್ಟಿಕ್ ನಿಂದ ಹಲ್ಲೆ ನಡೆಸಿದ ಮಹಿಳೆಯನ್ನು ಬಂಧಿಸಲಾಗಿದೆ. ಉಮಾಶಂಕರಿ (ಆರೋಪಿ) ತನ್ನ ಅಂಗಿಯನ್ನು ಸೋಫಾದ ಮೇಲೆ ಇರಿಸಿದ ನಂತರ ಪದ್ಮನಾಭ ಸುವರ್ಣ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೃದ್ದನ ಮನವಿಯ ಹೊರತಾಗಿಯೂ, ಅವಳು ಅವರನ್ನು ಹೊಡೆಯುವುದನ್ನು ಮುಂದುವರಿಸಿದಳು, ಅವನನ್ನು ನೆಲಕ್ಕೆ ತಳ್ಳಿದಳು. ಸುವರ್ಣ ಅವರ ಮುಖ ಮತ್ತು ಕೈಗೆ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ವಿದ್ಯುತ್

ಮಂಗಳೂರು: ವಾಕಿಂಗ್ ಸ್ಟಿಕ್ ನಲ್ಲಿ ವೃದ್ಧ ಮಾವನಿಗೆ ಹಲ್ಲೆ ನಡೆಸಿದ ಸೊಸೆ| ಆರೋಪಿ ಮಹಿಳೆಯ ಬಂಧಿಸಿದ ಪೊಲೀಸರು Read More »

‘ನನ್ನ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ’| ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟ ನುಡಿ

ಸಮಗ್ರ ನ್ಯೂಸ್: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ

‘ನನ್ನ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ’| ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟ ನುಡಿ Read More »

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ

ಸಮಗ್ರ ನ್ಯೂಸ್: ಜೆಸಿಬಿ ಮೂಲಕ ಭೂಮಿ ಅಗೆಯುತ್ತಿರುವ ವೇಳೆ ಸುರಂಗ ಮಾದರಿಯ ಗುಹೆಯೊಂದು ಪತ್ತೆಯಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಬಿಳಿಮಲೆ ಉಮೇಶ್‌ ಅವರಿಗೆ ಸೇರಿದ ಜಮೀನಿನ ರಬ್ಬರ್‌ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಇದು ಪತ್ತೆಯಾಗಿದೆ. ಉಮೇಶ್‌ ರಬ್ಬರ್‌ ತೋಟದಲ್ಲಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿಯಲ್ಲಿ ಮಣ್ಣು ತೆಗೆಯುವ ಆರಂಭಿಸಿದ್ದರು. ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದಾಗ

ಸುಳ್ಯ: ಕಲ್ಮಕಾರಿನಲ್ಲಿ ಪತ್ತೆಯಾದ ಸುರಂಗ ಮಾದರಿಯ ಗುಹೆ Read More »

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ- ಆರೋಪಿ ಸಹಿತ ಕೇರಳ ಮೂಲದ ಮೂವರು ಪೊಲೀಸರ ವಶ

ಸಮಗ್ರ ನ್ಯೂಸ್: ಅಡ್ಯನಡ್ಕದಲ್ಲಿ ನಡೆದ ಕರ್ಣಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಆರೋಪಿಗಳ ಬಗೆಗಿನ ಕೆಲವೊಂದು ಮಹತ್ತರವಾದ ಮಾಹಿತಿಯನ್ನು ಕಲೆ ಹಾಕಿ ಪ್ರಕರಣದ ಪ್ರಮುಖ ಸೂತ್ರದಾರನ ಸಹಿತ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಪೊಲೀಸ್ ವಶಕ್ಕೆ ತೆಗೆದುಕೊಂಡ ಆರೋಪಿಗಳೆಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕಿನ ಹಿಂಭಾಗದ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಕಳ್ಳರು

ಅಡ್ಯನಡ್ಕ ಬ್ಯಾಂಕ್ ಕಳವು ಪ್ರಕರಣ- ಆರೋಪಿ ಸಹಿತ ಕೇರಳ ಮೂಲದ ಮೂವರು ಪೊಲೀಸರ ವಶ Read More »

ಪುತ್ತೂರು : ಅಕ್ರಮ ಪ್ರವೇಶ -ಜೆಸಿಬಿಯಿಂದ ಮನೆ ಕೆಡವಿದ ಘಟನೆ

ಸಮಗ್ರ ನ್ಯೂಸ್ : ಯಾರು ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಮನೆಯೊಂದನ್ನು ಕೆಡವಿದ ಘಟನೆ ಮಾ.9ರ ಮಧ್ಯಾಹ್ನ ನಡೆದಿರುವುದಾಗಿ ವರದಿಯಾಗಿದೆ. ಘಟನೆ ಕುರಿತು ಮನೆಯಲ್ಲಿ ವಾಸ್ತವ್ಯ ಇದ್ದ ವಸಂತ ಪೂಜಾರಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪುತ್ತೂರು : ಅಕ್ರಮ ಪ್ರವೇಶ -ಜೆಸಿಬಿಯಿಂದ ಮನೆ ಕೆಡವಿದ ಘಟನೆ Read More »

ಮಾಣಿ -ಕೋಡಾಜೆಯಲ್ಲಿ ಆ್ಯಕ್ಟೀವಾ – ಕಾರು ಢಿಕ್ಕಿ: ಇಬ್ಬರಿಗೆ ಗಾಯ

ಸಮಗ್ರ ನ್ಯೂಸ್ : ಕಾರು ಮತ್ತು ಆ್ಯಕ್ಟೀವಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಜಾಲ್ಸೂರು ಸಮೀಪದ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿಯ ಇಬ್ಬರು ಮಹಿಳೆಯರು ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಮಾಣಿ-ಕೊಡಾಜೆ ಎಂಬಲ್ಲಿ ಇಂದು ನಡೆದಿದೆ. ಹುಕ್ರಪ್ಪ ಪೂಜಾರಿ ಅವರ ಪುತ್ರ ಕಿಶೋರ್, ಇಬ್ಬರು ಪುತ್ರಿಯರಾದ ವಿದ್ಯಾ ಮತ್ತು ಚೈತ್ರ ಸೇರಿದಂತೆ ಮೂವರು ಕಾರಿನಲ್ಲಿ ಮಂಗಳೂರಿಗೆ ಹೋಗಿ ಮದುವೆ ಬಟ್ಟೆ ಖರೀದಿಸಿ, ಹಿಂತಿರುಗುತ್ತಿದ್ದ ವೇಳೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ –

ಮಾಣಿ -ಕೋಡಾಜೆಯಲ್ಲಿ ಆ್ಯಕ್ಟೀವಾ – ಕಾರು ಢಿಕ್ಕಿ: ಇಬ್ಬರಿಗೆ ಗಾಯ Read More »

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ Read More »

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು

ಸಮಗ್ರ ನ್ಯೂಸ್: ಇಲ್ಲಿನ ಗೋಳಿತ್ತಡಿಯ ನೆಬಿಸಾ ಎಂಬವರ ಮನೆಯಿಂದ ಕಳೆದ ರಾತ್ರಿ ಚಿನ್ನ ಹಾಗೂ ನಗದು ಕಳವುಗೊಂಡಿರುವ ಘಟನೆ ನಡೆದಿದೆ. ನೆಬಿಸಾ ಅವರ ಪುತ್ರಿ ಹೆರಿಗೆ ಹಿನ್ನೆಲೆಯಲ್ಲಿ ಪುತ್ರಿಯೊಂದಿಗೆ ನೆಬಿಸಾ ಹಾಗೂ ಅವರ ಅಳಿಯ ಮಂಗಳೂರಿನ ಆಸ್ಪತ್ರೆಗೆ ತೆರಳಿದ್ದರು. ಕಳೆದ ನಾಲ್ಕೈದು ದಿನಗಳಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಮಾ.11ರಂದು ಸಂಜೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಲಕ್ಷಾಂತರ ರೂ ಮೌಲ್ಯ ದ ಚಿನ್ನ ಹಾಗೂ ನಗದು ಕಳವುಗೊಂಡಿರುವುದಾಗಿ ವರದಿಯಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಗೋಳಿತ್ತಡಿ: ಮನೆಯಿಂದ ನಗದು, ಚಿನ್ನಾಭರಣ ಕಳವು Read More »

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ

ಸಮಗ್ರ ನ್ಯೂಸ್ : ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದಾರೆ. ಈ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾದ ಘಟನೆ ಬಂಟ್ವಾಳ ಬಿಸಿರೋಡಿನ ಕೈಕಂಬ ಎಂಬಲ್ಲಿ ಸೋಮವಾರ ನಡೆದಿದೆ. ಗೂಡಿನಬಳಿ ನಿವಾಸಿ ಮಹಮ್ಮದ್ ಅನ್ಸಾರ್ ಪ್ರಕರಣದ ಆರೋಪಿಯಾಗಿದ್ದು, ಸದ್ಯ ತಲೆಮರೆಸಿಕೊಂಡಿರುತ್ತಾನೆ. ಟ್ರಾಫಿಕ್ ಎಸ್‍ಐ. ಸುತೇಶ್ ಅವರು ಕೈಕಂಬದಲ್ಲಿ ವಾಹನಗಳ ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ, ಯೂನಿಫಾರ್ಮ್

ಬಂಟ್ವಾಳ: ಕಾನೂನು ಬಾಹಿರ ಆಟೋ ಚಾಲನೆ- ಚಾಲಕನಿಂದ ಆಕ್ರೋಶ Read More »