ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು
ಸಮಗ್ರ ನ್ಯೂಸ್ : ಬ್ಯಾಂಕ್ ಶಾಖೆಯ ಮ್ಯಾನೇಜರ್, ಅಧ್ಯಕ್ಷರು ಸಹಿತ ಇತರರು ಸೇರಿ ಹಲವು ಮಂದಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಮಲ್ಪೆ ಶಾಖೆಯ ಸದಸ್ಯೆ, ಅಂಬಾಗಿಲಿನ ಶಾಹಿನ್ ಅವರನ್ನು ಆರೋಪಿ ರಿಯಾಝ್ ಎಂಬವರು ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಬ್ಯಾಂಕ್ ಮ್ಯಾನೇಜರ್ ಸುಬ್ಬಣ್ಣ ಅವರಿಗೆ ಪರಿಚಯ ಮಾಡಿಸಿದ್ದು, 2021ರ ಜೂನ್ನಲ್ಲಿ ಬ್ಯಾಂಕಿನ ಮ್ಯಾನೇಜರ್ ಸುಬ್ಬಣ್ಣ ಅವರು
ಉಡುಪಿ: ಬ್ಯಾಂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ|ಪ್ರಕರಣ ದಾಖಲು Read More »










