ಕರಾವಳಿ

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ

ಸಮಗ್ರ ನ್ಯೂಸ್: ನಗರದ ವೆಲೆನ್ಸಿಯಾದ ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೊಬ್ಬರು ಶ್ರೀರಾಮನ ಬಗ್ಗೆ ತೀರಾ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಕುರಿತು ತನಿಖಾಧಿಕಾರಿಗಳು ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ನಂತರ ಆ ಅಧಿಕಾರಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ಆಕಾಶ ಶಂಕರ್ ರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದ್ದು, ಡಾ.ಆಕಾಶ್ ಶಂಕರ್ ರವರು ತನಿಖೆ ನಡೆಸಿ ತನಿಖಾ ವರದಿಯನ್ನು ಇಲಾಖೆಯ ಮುಖ್ಯ […]

ಸಂತ ಜೆರೋಸಾ ಶಾಲೆಯಲ್ಲಿ ಶ್ರೀ ರಾಮನ ಅವಮಾನ ಪ್ರಕರಣ| ತನಿಖಾ ವರದಿ ಸಿದ್ಧ Read More »

ಉಡುಪಿ: ಬಿಸಿಲ ಬೇಗೆ ತೀವ್ರತೆ, ಸೊರಗಿದ ಸ್ವರ್ಣ ನದಿ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಉಡುಪಿ ಜಿಲ್ಲೆಯ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಜೀವನದಿ ಸ್ವರ್ಣೆಯೂ ಬಿಸಿಲಿನ ತಾಪಕ್ಕೆ ಬಸವಳಿದಿದ್ದು ನೀರಿನ ಹರಿವು ಕಡಿಮೆಯಾಗುತ್ತಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ಅಣೆಕಟ್ಟಾಗಿರುವ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹಣಾ ಮಟ್ಟವೂ ತಗ್ಗುತ್ತಿದೆ. ಬಿಸಿಲ ಬೇಗೆಯು ತೀವ್ರವಾಗಿದ್ದು, ನಗರಸಭೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಾರ್ಚ್ ಆರಂಭದಲ್ಲಿಯೇ ನೀರಿನ ಬೇಡಿಕೆ ಹೆಚ್ಚಿರುವುದು ನಗರಸಭೆಯ ಗೊಂದಲಕ್ಕೆ ಕಾರಣವಾಗಿದೆ. ಉಡುಪಿ

ಉಡುಪಿ: ಬಿಸಿಲ ಬೇಗೆ ತೀವ್ರತೆ, ಸೊರಗಿದ ಸ್ವರ್ಣ ನದಿ Read More »

ಆಲಿ ವಿರುದ್ಧ ಮಾಡಿರುವ ಆರೋಪ ಸುಳ್ಳಾದರೆ ಕಾಂಗ್ರಸ್ ಪಕ್ಷದಿಂದ ನಿವೃತ್ತಿ: ಇಸಾಕ್ ಸಾಲ್ಮರ

ಸಮಗ್ರ ನ್ಯೂಸ್: ಬಡ ಜನರಿಗೆ ನೀಡಲಾಗುವ 5 ಮನೆ ನಿವೇಶನಗಳನ್ನು ಮಹಮ್ಮದ್ ಆಲಿಯವರು ದುರುಪಯೋಗ ಮಾಡಿದ್ದಾರೆಂದು ಆರೋಪಿಸಿ ಸಂಬAಧಿಸಿ ಇಲಾಖೆಗೆ ನೀಡಿದ ದೂರು ಮತ್ತು ಕೆಮ್ಮಿಂಜೆ ಗ್ರಾಮದ ಎರಡು ಹಕ್ಕುಪತ್ರದಲ್ಲಿ ಪುರಸಭೆಯಿಂದ ಪರವಾನಿಗೆ ಪಡೆಯದೇ ಪೌಂಢೇಶನ್ ಹಾಕುವ ಕೆಲಸ ಮಾಡಿರುವುದು ಸುಳ್ಳಾದರೆ ನಾನು ಕಾಂಗ್ರಸ್ ಪಕ್ಷದಿಂದ ಸಾಮಾಜಿಕ ಕ್ಷೇತ್ರದಿಂದ ನಿವೃತ್ತಿ ಹೊಂದಲಿದ್ದೇನೆ. ಈ ಕುರಿತು ನಾನು ನಂಬುವ ಮತ್ತು ಅವರು ನಂಬುವ ಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಸಿದ್ಧ ಎಂದು ಇಸಾಕ್ ಸಾಲ್ಮರ ಅವರು ಪತ್ರಿಕಾಗೋಷ್ಟಿಯಲ್ಲಿ ಸವಾಲು

ಆಲಿ ವಿರುದ್ಧ ಮಾಡಿರುವ ಆರೋಪ ಸುಳ್ಳಾದರೆ ಕಾಂಗ್ರಸ್ ಪಕ್ಷದಿಂದ ನಿವೃತ್ತಿ: ಇಸಾಕ್ ಸಾಲ್ಮರ Read More »

ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ಮೃತ್ಯು

ಸಮಗ್ರ ನ್ಯೂಸ್: ಶಿವರಾತ್ರಿ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಮೃತಪಟ್ಟಿರುವ ಘಟನೆ ನಡೆದಿದೆ. ಆನೆ ಲತಾಗೆ 60 ವರ್ಷ ವಯಸ್ಸಾಗಿತ್ತು. ಇಂದು ಮಧ್ಯಾಹ್ನದ ವೇಳೆ ಲತಾ ಹೃದಯಾಘಾತದಿಂದ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು. ಲತಾ ಸುಮಾರು 50 ವರ್ಷಗಳಿಂದ ಧರ್ಮಸ್ಥಳ ಜಾತ್ರಾಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಭಕ್ತರ ಗಮನವನ್ನು ತನ್ನತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ

ಶಿವರಾತ್ರಿಯಂದೇ ಧರ್ಮಸ್ಥಳದ ಆನೆ ಲತಾ ಮೃತ್ಯು Read More »

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವನ ಮರಳುಶಿಲ್ಪ

ಸಮಗ್ರ ನ್ಯೂಸ್: ಮಹಾ ಶಿವರಾತ್ರಿಯ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಮುರ್ಡೇಶ್ವರ ಸನ್ನಿದಾನದಲ್ಲಿ ವಿಶೇಷ ಸ್ಯಾಂಡ್ ಆರ್ಟ್ ರಚಿಸಲಾಗಿದೆ. ಶಿವರಾತ್ರಿಯ ಪ್ರಯುಕ್ತ ನಡೆಯುತ್ತಿರುವ ವಿಶೇಷ ಪ್ರದರ್ಶನ ಪ್ರದರ್ಶನ ದಲ್ಲಿ “ಓಂ ನಮಃ ಶಿವಾಯ” ಎಂಬ ಮಂತ್ರ ಧೈಯದೊಂದಿಗೆ ಕಲಾಕೃತಿಯೊಂದನ್ನು ರಚಿಸಲಾಗಿದ್ದು, ಉಡುಪಿಯ ‘ಸ್ಯಾಂಡ್ ಥೀಮ್’ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ್ ಭಟ್ ಹಾಲಾಡಿ, ಪ್ರಸಾದ್ ಆರ್. ಅವರಿಂದ ರಚಿತಗೊಂಡ ಮರಳು ಶಿಲ್ಪಾಕೃತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಉಡುಪಿ: ಭಕ್ತರನ್ನು ಸೆಳೆಯುತ್ತಿದೆ ಶಿವನ ಮರಳುಶಿಲ್ಪ Read More »

ಉಪ್ಪಿನಂಗಡಿ: ಶಾಲೆಗೆ ನುಗ್ಗಿದ ಕಳ್ಳರು| 1500 ರೂ.ಯೊಂದಿಗೆ ಪರಾರಿ

ಸಮಗ್ರ ನ್ಯೂಸ್: ಶಾಲೆಯ ಬೀಗ ಒಡೆದು ಕಳ್ಳರು ನುಗ್ಗಿದ ಘಟನೆ ನಿನ್ನೆ ರಾತ್ರಿ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲೆಯ ಕಪಾಟಿನಲ್ಲಿದ್ದ 1500 ರೂಪಾಯಿಗಳೊಂದಿಗೆ ಕಳ್ಳರು ಪರಾರಿಯಾಗಿದ್ದಾರೆ. ಇಂದು ಶಾಲೆಗೆ ಬಂದ ಮುಖ್ಯೋಪಾಧ್ಯಾಯಿನಿ ಶಾಲೆಯ ಬೀಗ ಒಡೆದಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಸ್ಥಳೀಯ ಪುಡಿ ಕಳ್ಳರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಶಾಲೆಯ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ

ಉಪ್ಪಿನಂಗಡಿ: ಶಾಲೆಗೆ ನುಗ್ಗಿದ ಕಳ್ಳರು| 1500 ರೂ.ಯೊಂದಿಗೆ ಪರಾರಿ Read More »

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ

ಸಮಗ್ರ ನ್ಯೂಸ್ : ಜಮೀನಿನ ನಕ್ಷೆ ನೀಡಲು ಸರ್ವೆಯರ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆರೋಪಿ ಸರ್ವೆಯರ್ ಶೀತಲ್‌ರಾಜ್ (38) ಎಂದು ಗುರುತಿಸಲಾಗಿದೆ. ನೀರುಮಾರ್ಗದ ವ್ಯಕ್ತಿಯೊಬ್ಬರು ಸಂಬಂಧಿ ಲಿಲ್ಲಿ ಪೀಟರ್ ವಾಸ್ ಇವರ ಪರವಾಗಿ ಸ್ಟೆಲ್ಲಾ ಜಾನೆಟ್ ವಾಸ್ ಇವರ ಹೆಸರಿಗೆ ತತ್ಕಾಲ್ ಪೋಡಿ ಮಾಡಿಕೊಡುವ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯ ಪಹಣಿ ವಿಭಾಗದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿದ್ದು, ಈ ಸಮಯ ಸರಕಾರಿ ಶುಲ್ಕ 1500

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಪೊಲೀಸರ ವಶ Read More »

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು

ಸಮಗ್ರ ನ್ಯೂಸ್: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಸವಾರ ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ಭೀಕರ ಅಪಘಾತದಲ್ಲಿ 21 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸ್ವಸ್ತಿಕ್ ಎಂದು ಗುರುತಿಸಲಾಗಿದ್ದು, ಇಲ್ಲಿನ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಅಪಘಾತ ಸಂಭವಿಸಿದೆ. ಮಾರ್ಚ್ 08 ರ ನಸುಕಿನ ವೇಳೆ ಸ್ವಸ್ತಿಕ್ ತನ್ನ ಮೋಟಾರು ಬೈಕನ್ನು ಚಲಾಯಿಸಿಕೊಂಡು ಉಡುಪಿ ಕಡೆಗೆ ಬರುವ ಸಂಧರ್ಭದಲ್ಲಿ, ನಿಟ್ಟೂರಿನ ಹುಂಡೈ ಶೋರೂಮ್ ಬಳಿ

ಉಡುಪಿ: ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್| ಯುವಕ ಮೃತ್ಯು Read More »

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ

ಸಮಗ್ರ ನ್ಯೂಸ್: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ. ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ. ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ

ವಿಟ್ಲ: ಅಡ್ಯನಡ್ಕ ಬ್ಯಾಂಕ್ ದರೋಡೆ ಪ್ರಕರಣ- ಹೂತಿಟ್ಟ ಚಿನ್ನ ಪತ್ತೆ Read More »

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ

ಸಮಗ್ರ ನ್ಯೂಸ್: ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೆ, ರಂಜಾನ್ ಹಾಗೂ ಮದುವೆ ಸಂಭ್ರಮದ ಪ್ರಯುಕ್ತ ಹೊಚ್ಚ ಹೊಸ ಸಂಗ್ರಹದೊಂದಿಗೆ ಮತ್ತೊಮ್ಮೆ ಸ್ಪೆಷಲ್ ಆಫರ್ ಆರಂಭಗೊಂಡಿದೆ. ಬ್ರಾಂಡೆಡ್ ವಸ್ತ್ರಗಳ ಆಕರ್ಷಕ ಸಂಗ್ರಹವೇ ಇದ್ದು, ಸಮಾರಂಭಗಳಿಗೆ ಬೇಕಾದ ಮಾನಮೆಚ್ಚುವ ಕಲೆಕ್ಷನ್ ಗಳೇ ಇಲ್ಲಿದೆ. ಸಮಗ್ರ ಕುಟುಂಬಕ್ಕೆ ಸಮೃದ್ಧ ವಸ್ತ್ರ ಮಳಿಗೆಗೆ ಈಗಲೇ ಭೇಟಿ ನೀಡಿ ಉತ್ತಮ ಗುಣಮಟ್ಟದ ವಸ್ತ್ರಗಳ ಆಯ್ಕೆ ನಿಮ್ಮದಾಗಿಸಿ.

ಪುತ್ತೂರು:ರಾಧಸ್ ಫ್ಯಾಮಿಲಿ ಶೋ ರೂಂನಲ್ಲಿ ಸ್ಪೆಷಲ್ ಆಫರ್| ಆಕರ್ಷಕ ಆಯ್ಕೆ ನಿಮ್ಮದಾಗಿಸಲು ಈಗಲೇ ಭೇಟಿ ನೀಡಿ Read More »