ಕರಾವಳಿ

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಸಮಗ್ರ ನ್ಯೂಸ್ :ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹವನ್ನು ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ. ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು […]

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ

ಸಮಗ್ರ ನ್ಯೂಸ್ :ನಾಡಿನಲ್ಲಿ ಶಿವರಾತ್ರಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಪ್ರಮುಖ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಕಾರ್ಯಕ್ರಮಗಳು ನಡೆಯಲಿದ್ದು, ಸಾಮಾನ್ಯವಾಗಿ ಶಿವರಾತ್ರಿಯ ಸಮಯದಲ್ಲಿ ದಕ್ಷಿಣ ಕನ್ನಡ ಪ್ರಮುಖ ದೇವಾಲಯಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತಾಧಿಗಳು ಪಾದಯಾತ್ರೆಯ ಮೂಲಕ ದೇವರ ದರ್ಶನವನ್ನು ಪಡೆಯುತ್ತಾರೆ. ಎಂದಿನಂತೆ ಈ ವರ್ಷವೂ ಕೂಡ ನೂರಾರು ಭಕ್ತರು ಧರ್ಮಸ್ಥಳ ಹಾಗೂ ಸುಬ್ರಮಣ್ಯದತ್ತ ಹೆಜ್ಜೆ ಹಾಕುತ್ತಿದ್ದು, ಮಹಾ ಶಿವರಾತ್ರಿಯ ದಿನ ದೇವಾಲಯಗಳನ್ನು

ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ತೆರಳುವ ಪಾದಯಾತ್ರಿಗಳಿಗೆ ಸೂಚನೆ Read More »

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು

ಸಮಗ್ರ ನ್ಯೂಸ್: ತಮ್ಮದೇ ಸಾಕು ದನ ಮೈಮೇಲೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಲ್ಲಿ ನಡೆದಿದೆ. ಇಲ್ಲಿನ ನಡುಗಲ್ಲು ಮನೆ ನಿವಾಸಿ ರಾಧಾಕೃಷ್ಣ ಮೃತ ದುರ್ದೈವಿ. ಇವರು ತಮ್ಮ ಸಾಕು ದನವನ್ನು ಫೆ.27 ರಂದು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದ ಕಾರಣ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು ಇವರ ಮೈಮೇಲೆ ಬಿದ್ದಿದೆ. ಈ ವೇಳೆ ಅಲ್ಲಿದ್ದ ಕೊಕ್ಕೋ ಮರ

ಸುಳ್ಯ: ಪ್ರೀತಿಯಿಂದ ಸಾಕಿದ ದನ ಮೈಮೇಲೆ ಬಿದ್ದು ಮಾಲೀಕ ಸಾವು Read More »

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್

ಸಮಗ್ರ ನ್ಯೂಸ್: ಉಜಿರೆಯ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಾರ್ಚ್ 6 ರಂದು ನಡೆದಿದೆ. ಉಜಿರೆಯ ಹಳೆ ಪೇಟೆ ಎಂಬಲ್ಲಿರುವ ಸುರೇಶ್ ಬೋರ್ಡಿಂಗ್ & ಲಾಡ್ಜಿಂಗ್ / ಐಶ್ವರ್ಯಾ ಲಾಡ್ಜಿಂಗ್ & ಬೋರ್ಡಿಂಗ್ ನಲ್ಲಿ ವೇಶ್ಯಾವಾಟಿಕೆ‌ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸ್ ನಿರೀಕ್ಷಕರಾದ ಬಿ.ಜಿ.ಸುಬ್ಬಾಪೂರ ಮಠ್ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆ‌ ನಿರತರಾಗಿದ್ದ

ಉಜಿರೆಯ ಲಾಡ್ಜ್ ಗಳಲ್ಲಿ ‌ಮಾಂಸದಂಧೆ| ಪೊಲೀಸರ ದಿಢೀರ್ ದಾಳಿ; ಮೂರು ಮಂದಿ ಅಂದರ್ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್

ಸಮಗ್ರ ನ್ಯೂಸ್: ಸುಳ್ಯದ ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ 2024-25 ರ ಪ್ಲೇ.ಗ್ರೂಪ್, ಪ್ರಿ.ಕೆ.ಜಿ, ಯು.ಕೆ.ಜಿ, ಎಲ್.ಕೆ.ಜಿ ಮಕ್ಕಳ ವಾರ್ಷಿಕ ದಾಖಲಾತಿ ಆರಂಭಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಮಾರ್ಚ್ 15 ರೊಳಗಿನ ದಾಖಲಾತಿಗೆ1 0% ಆಫರ್ ನೀಡಲಾಗಿದೆ. ಈ ಸ್ಕೂಲ್ ನಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಟ್ಯೂಷನ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿ ಕೊಡಲಾಗುತ್ತದೆ. ಈ ದಾಖಲಾತಿಗೆ ಸೀಮಿತ ಸಂಖ್ಯೆಯ ಆವಕಾಶವಿದ್ದು ಆಸಕ್ತರು ಕೂಡಲೇ ಕೆ ವಿ ಜಿ ಆಯುರ್ವೇದಿಕ್ ಕಾಲೇಜ್ ಮುಂಭಾಗದಲ್ಲಿ ಇರುವ

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ವಾರ್ಷಿಕ ದಾಖಲಾತಿ ಆರಂಭ|ಮಾರ್ಚ್ 15 ರೊಳಗಿನ ದಾಖಲಾತಿಗೆ 10% ಆಫರ್ Read More »

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು (ಎನ್‌ಐಎ) ಮಂಗಳವಾರ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸೇರಿ ಮೂವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸೈಯದ್ ಖೈಲ್, ಮೂಲತಃ ಕೇರಳ ಇಡುಕ್ಕಿ ನಿವಾಸಿ ಪ್ರಸ್ತುತ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಬಿಜು ಅಬ್ರಹಾಂ ಹಾಗೂ ಮಂಗಳೂರಿನ ಅತ್ತಾವರದ ನಬೀದ್ ಎಂಬಾತನನ್ನು ವಶಕ್ಕೆ

ಎನ್ಐಎ ಶೋಧ ಕಾರ್ಯಾಚರಣೆ| ದ.ಕ ಜಿಲ್ಲೆಯ ಇಬ್ಬರು ಸೇರಿ ಮೂರು ಮಂದಿ ವಶಕ್ಕೆ Read More »

ಮಂಗಳೂರು ವಿವಿ‌ ನೂತನ ಕುಲಪತಿಯಾಗಿ ಪ್ರೊ. ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಇಂದು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ. ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕುಲಪತಿ ಹುದ್ದೆಗೇರುವ ಅವಕಾಶ ಗಿಟ್ಟಿಸಿಕೊಂಡವರಲ್ಲಿ ಎರಡನೇಯವರು ಪ್ರೊ.ಧರ್ಮ. ಈ ಹಿಂದೆ

ಮಂಗಳೂರು ವಿವಿ‌ ನೂತನ ಕುಲಪತಿಯಾಗಿ ಪ್ರೊ. ಪಿ.ಎಲ್ ಧರ್ಮ ಅಧಿಕಾರ ಸ್ವೀಕಾರ Read More »

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ

ಸಮಗ್ರ ನ್ಯೂಸ್: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಎಂದು ಗುರುತಿಸಲಾಗಿದೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ

ಕಡಬ: ಬೈಕ್- ಮಿನಿಗೂಡ್ಸ್ ವಾಹನ ನಡುವೆ ಡಿಕ್ಕಿ| ಕಾಲೇಜು ವಿದ್ಯಾರ್ಥಿ ದುರ್ಮರಣ Read More »

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ

ಸಮಗ್ರ ನ್ಯೂಸ್: ಎನ್ಐಎ ಅಧಿಕಾರಿಗಳ ತಂಡವೊಂದು ಬೆಳ್ಳಂಬೆಳಗ್ಗೆ ಮನೆಯೊಂದರ ಮೇಲೆಲ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಇಲ್ಲಿನ ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಳ್ಳಾರೆ ಮಾತ್ರವಲ್ಲದೇ, ದೇಶದ 7 ಕಡೆ ಏಕಕಾಲದಲ್ಲಿ NIA

ಸುಳ್ಯ: ಬೆಳ್ಳಂಬೆಳಗ್ಗೆ ಮನೆಮೇಲೆ ಎನ್ಐಎ ದಾಳಿ; ಪರಿಶೀಲನೆ Read More »

ಸುಳ್ಯ:ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ

ಸಮಗ್ರ ನ್ಯೂಸ್: ಸೇವಾ ಭಾರತೀ Helpline ಟ್ರಸ್ಟ್ ಸುಳ್ಯ (ರಿ) ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ ಬಳಗ ಎಲಿಮಲೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮಾ. 03ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೆಳ್ಳಿಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗ (ರಿ) ಎಲಿಮಲೆ ಇದರ ಅಧ್ಯಕ್ಷ ಉದಯಕುಮಾರ್ ಚಳ್ಳ ವಹಿಸಿದರು. ಜ್ಞಾನದೀಪ ವಿದ್ಯಾ ಸಂಸ್ಥೆಯ ಸಂಚಾಲಕ

ಸುಳ್ಯ:ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ Read More »