ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು

ಸಮಗ್ರ ನ್ಯೂಸ್: ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸಾಗಿಸುವಾಗ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ನಡೆದಿದೆ. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಎಂಬವರು ಮಾ.3 ರಾತ್ರಿ ಗಂಟೆ 9 ರ ಆಸುಪಾಸು ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ […]

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ ಪಲ್ಟಿಯಾಗಿ ಚಾಲಕ ಸಾವು Read More »

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು

ಸಮಗ್ರ ನ್ಯೂಸ್: ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಮಿಲನ್(20), ಲಿಖಿತ್(18), ನಾಗರಾಜ್(24) ಮೃತ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಮಿಲನ್, ಕೈಕಂಬದ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್‌ವೈಸರ್ ಆಗಿದ್ದ. ಮೀನುಗಾರರು ಹಾಗೂ ಜೀವರಕ್ಷಕ ದಳದಿಂದ ಶೋಧ ಕಾರ್ಯ ನಡೆದಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಣಂಬೂರು ಬೀಚ್‌ ನಲ್ಲಿ ಮೂವರು ಯುವಕರು ನೀರುಪಾಲು Read More »

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ

ಸಮಗ್ರ ನ್ಯೂಸ್: ಈಗಾಗಲೇ 2 ರಾಷ್ಟ್ರ ಹಾಗೂ 4 ವಿಶ್ವ ದಾಖಲೆ ಮಾಡಿರುವ ಯೋಗ ಪಟು ಗೌರಿತಾ ಕೆ. ಜಿ ಇದೀಗ ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಮತ್ತು ಕಿಂಗ್ಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾಳೆ. 11ನಿಮಿಷ 42ಸೆಕೆಂಡುಗಳ ಕಾಲ ಕೊಡಪಾನದ ಮೇಲೆ ಪರ್ವತಾಸನ ಮಾಡುವ ಮೂಲಕ ವಿಶ್ವ ದಾಖಲೆ ಮಾಡಿದ್ದಾಳೆ. ಇದೊಂದು ವಿಶೇಷ ದಾಖಲೆಯಾಗಿದ್ದು ಎಕ್ಸ್ ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ನ ಇತಿಹಾಸದಲ್ಲಿ ಇದು ಮೊತ್ತ ಮೊದಲ ದಾಖಲೆಯಾಗಿದೆ ಎಂದು

ಯೋಗದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಸುಳ್ಯದ ಕುವರಿ Read More »

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು

ಸಮಗ್ರ ನ್ಯೂಸ್: ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು ಆಯ್ಕೆ. ಸುಳ್ಯ ಮಂಡಲ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹಸಂಚಾಲಕರಾಗಿದ್ದ ಪ್ರಸಾದ್ ಕಾಟೂರು ಈ ಬಾರಿ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೊಷ್ಠದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಸದಸ್ಯರಾಗಿ ಪ್ರಸಾದ್ ಕಾಟೂರು Read More »

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು

ಸಮಗ್ರ ನ್ಯೂಸ್: 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ ವತಿಯಿಂದ ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ನ್ಯಾಯಕ್ಕಾಗಿ ನಡೆದ ಪ್ರತಿಭಟನೆಯಲ್ಲಿ ಸಂಸದ, ಆಗಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸುನೀಲ್ ಕುಮಾರ್ , ಹರೀಶ್ ಪೂಂಜಾ ಇದ್ದ ವೇದಿಕೆಯಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ಭಾಷಣದಲ್ಲಿ ನನ್ನನ್ನು ಪ್ರಧಾನಿ ಮೋದಿಯನ್ನು

ನವದೆಹಲಿಯಲ್ಲಿ ಸೌಜನ್ಯ ‌ತಾಯಿ‌ ಹಾಗೂ ಪ್ರತಿಭಟನಾ ನಿರತರು ಅರೆಸ್ಟ್| ಸೌಜನ್ಯಳ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರು Read More »

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ

ಸಮಗ್ರ ನ್ಯೂಸ್:ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಕಲ್ಲೂರಾಯ ಪ್ರತಿಷ್ಠಾನ ಬನದಗದ್ದೆ ಇವರ ಜಂಟಿ ಆಶ್ರಯದಲ್ಲಿ ಕಡಲ ಕವಿಗೋಷ್ಠಿ 2024 , ಸಾಹಿತಿ ಜ್ಯೋತಿಷಿ ಎಚ್ ಭೀಮರಾವ್ ವಾಷ್ಠರ್ ರವರ 48 ನೇ ಹುಟ್ಟುಹಬ್ಬದ ಆಚರಣೆ ಪ್ರಯುಕ್ತ ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾ ಸಮ್ಮೇಳನವು ಮಂಗಳೂರಿನ ಸಮುದ್ರದ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಅದ್ದೂರಿಯಾಗಿ ಜರುಗಿತು. ಸಮಾರಂಭದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್ ಭೀಮರಾವ್ ವಾಷ್ಠರ್ ಅವರು

ಮಂಗಳೂರಿನ ಅಬ್ಬಕ್ಕ ರಾಣಿ ವಿಹಾರ ನೌಕೆಯಲ್ಲಿ ಸಾಹಿತಿ ಭೀಮರಾವ್ ವಾಷ್ಠರ್ ಅವರ 48ನೇ ಜನ್ಮದಿನ ಸಂಭ್ರಮ|ಕಡಲ ಕವಿಗೋಷ್ಠಿ – ಸಾಹಿತ್ಯ ಕೃತಿ ಬಿಡುಗಡೆ – ಸಾಂಸ್ಕೃತಿಕ ಮಹಾಸಮ್ಮೇಳನ Read More »

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ

ಸಮಗ್ರ ನ್ಯೂಸ್ : ಬಂಟ್ವಾಳ ತಾಲೂಕಿನ ವಿಟ್ಲ‌ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಗೆ ನುಗ್ಗಿದ ದರೋಡೆಕೋರರು ಚಿನ್ನ ಹಾಗೂ ನಗದು ದೋಚಿದ ಪ್ರಕರಣ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತು ದ.ಕ.ಜಿಲ್ಲಾ ವಿಶೇಷ ಕ್ರೈಂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಡ್ಯನಡ್ಕದ ಕರ್ಣಾಟಕ ಬ್ಯಾಂಕ್ ನಲ್ಲಿ ಫೆ.7 ರಂದು ಕಟ್ಟಡದ ಹಿಂಬದಿಯ ಕಿಟಕಿ ಒಡೆದು

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಶಾಖೆ ದರೋಡೆ ಪ್ರಕರಣ| ನಾಲ್ವರು ವಶಕ್ಕೆ, ಉಳಿದವರಿಗೆ ಬಲೆ ಬೀಸಿದ ಖಾಕಿ ಪಡೆ Read More »

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಮಗ್ರ ನ್ಯೂಸ್: ಸೇವಾ ಭಾರತೀ Helpline ಟ್ರಸ್ಟ್ ಸುಳ್ಯ (ರಿ) ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ ಬಳಗ ಎಲಿಮಲೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಸಹಕಾರದೊಂದಿಗೆ ಮಾ. 03ರಂದು ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೆಳ್ಳಿಗೆ 9 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಕ್ಯಾನ್ಸರ್ ಶಾಸ್ತ್ರ – ಕರುಳು, ಮೂತ್ರಕೋಶ, ಸ್ಥನ, ಗರ್ಭಕೋಶ, ಗರ್ಭನಾಳ, ಅಂಡಾಶಯ, ಶ್ವಾಸಕೋಶ, ಬಾಯಿ, ಗಂಟಲು, ಅನ್ನನಾಳ ಮುಂತಾದ ಕ್ಯಾನ್ಸರ್

ಸುಳ್ಯ: ಮಾ. 03, ಎಲಿಮಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ Read More »

ಮುಖವಾಡದ ಬದುಕು ಸರಿಯಲ್ಲ; ಶ್ರೀ. ಭಾಸ್ಕರ್ ಕೋಡಿಂಬಾಳ|ಕಸಾಪ ಪುತ್ತೂರು ಸರ್ವರನ್ನು ಒಗ್ಗೂಡಿಸುತ್ತಿದೆ;ದೆಹಲಿ ವಸಂತ ಶೆಟ್ಟಿ ಬೆಳ್ಳಾರೆ

ಸಮಗ್ರ ನ್ಯೂಸ್: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಫೆ. 25ರಂದು ಪುತ್ತೂರಿನ ಮನಿಷಾ ಸಭಾಂಗಣದಲ್ಲಿ ಯುವ ಕವಯತ್ರಿ ಪ್ರಿಯಾ ಸುಳ್ಯರವರ ಬಾಳಿಗೆ ಬೆಳಕು ಕೃತಿ ಬಿಡುಗಡೆ ಸಮಾರಂಭವನ್ನು ದೀಪ ಪ್ರಜ್ವಲಿಸಿ ಮಾತನಾಡಿದ ನ್ಯಾಯವಾದಿ ಭಾಸ್ಕರ್ ಕೋಡಿಂಬಾಳ ಅವರು “ಸಾಹಿತ್ಯ ಎನ್ನುವುದು ನಮ್ಮನ್ನ ಬೆಸೆಯುವಂತದ್ದು, ಸಾಹಿತಿಗಳು ಬರೆದಂತೆ ನಡೆಯುವ ಗುಣ ಹೊಂದಿರುವವರಾಗಿದ್ದಲ್ಲಿ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದು ಕೃತಿಕಾರರಿಗೆ

ಮುಖವಾಡದ ಬದುಕು ಸರಿಯಲ್ಲ; ಶ್ರೀ. ಭಾಸ್ಕರ್ ಕೋಡಿಂಬಾಳ|ಕಸಾಪ ಪುತ್ತೂರು ಸರ್ವರನ್ನು ಒಗ್ಗೂಡಿಸುತ್ತಿದೆ;ದೆಹಲಿ ವಸಂತ ಶೆಟ್ಟಿ ಬೆಳ್ಳಾರೆ Read More »

ಮಂಗಳೂರು: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಪದವಿ ಶಿಕ್ಷಣ ಮುಗಿಸಿ “ನವ ಭಾರತ’ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಸೇರ್ಪಡೆಗೊಂಡ ಅವರು ಸುದೀರ್ಘ ಕಾಲ ಮುಖ್ಯ ವರದಿಗಾರರಾಗಿ, ಸಹಾಯಕ ಸಂಪಾದಕರಾಗಿ, ಮಂಗಳೂರು ಬ್ಯೂರೋ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಓರ್ವ ಸಾಹಿತಿಯೂ ಆಗಿದ್ದ ಮನೋಹರ ಪ್ರಸಾದ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ

ಮಂಗಳೂರು: ಹಿರಿಯ ಪತ್ರಕರ್ತ‌ ಮನೋಹರ ಪ್ರಸಾದ್ ಇನ್ನಿಲ್ಲ Read More »