ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ ಪರಿವಾರ
ಸಮಗ್ರ ನ್ಯೂಸ್: ಬಿಜೆಪಿ ಮತ್ತು ಪುತ್ತಿಲ ಪರಿವಾರ ಸಂಘಟನೆಯ ನಡುವಿನ ಮಾತುಕತೆ ಫಲಪ್ರದ ಆಗದೇ ಇರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಅರುಣ್ಕುಮಾರ್ ಪುತ್ತಿಲ, ಪಕ್ಷೇತರರಾಗಿ ಕಣಕ್ಕಿಳಿಯಲಿದ್ದಾರೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ತಿಳಿಸಿದ್ದಾರೆ. ಗುರುವಾರ ಪುತ್ತೂರಿನಲ್ಲಿ ಮಾತನಾಡಿದ ಅವರು, ‘ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸಂಘಟನೆ ಜಿಲ್ಲೆಯಲ್ಲಿ ಸ್ಪರ್ಧಿಸುತ್ತದೆ. ಮಾತೃಪಕ್ಷವಾದ ಬಿಜೆಪಿ ಜತೆ ಪುತ್ತಿಲ ಪರಿವಾರ ವಿಲೀನ ಮಾಡಲು ನಮ್ಮದು ಅಭ್ಯಂತರ ಇರಲಿಲ್ಲ. ಕಾರ್ಯಕರ್ತರ ಭಾವನೆಗೆ ಬೆಲೆಕೊಟ್ಟು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು […]
ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಅರುಣ್ ಕುಮಾರ್ ಪುತ್ತಿಲ| ಸ್ಪರ್ಧೆ ಸ್ಪಷ್ಟಪಡಿಸಿದ ಪುತ್ತಿಲ ಪರಿವಾರ Read More »










